News

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

October 10, 2025

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದ್ದು ಇನ್ನು ಮುಂದೆ ರಾಜ್ಯದ್ಯಂತ ಮಹಿಳಾ ನೌಕರಿಗೆ ಪ್ರತಿ ತಿಂಗಳು 1 ದಿನ ಋತುಚಕ್ರ ರಜೆಯನ್ನು(Period Leave Policy) ಹೆಚ್ಚುವರಿಯಾಗಿ ನೀಡಲು ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ ಮಹಿಳಾ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಒಂದಾದ ಋತುಚಕ್ರ...

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...

Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

September 18, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಸ್ವಂತ ಉದ್ದಿಮೆಯನ್ನು ಆರಂಭಿಸಲು ₹2.00 ಲಕ್ಷ ಸಹಾಯಧನವನ್ನು(Self Help Groups Subsidy) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿ ಮಾಡುವ ಸಲುವಾಗಿ, ರಾಷ್ಟೀಕೃತ/ಶೆಡ್ಯೂಲ್‌ ಬ್ಯಾಂಕ್/RBI...

Azim Premji Foundation-ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ವಿದ್ಯಾರ್ಥಿನಿಯರಿಗೆ ₹30,000 ಸ್ಕಾಲರ್‌ಶಿಪ್!

Azim Premji Foundation-ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ವಿದ್ಯಾರ್ಥಿನಿಯರಿಗೆ ₹30,000 ಸ್ಕಾಲರ್‌ಶಿಪ್!

September 17, 2025

ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ(Azim Premji Foundation) ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರಿಗೆ ಉನ್ನತದ ಶಿಕ್ಷಣವನ್ನು ಪಡೆಯಲು ಉತೇಜನವನ್ನು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-2026 ನೇ ಸಾಲಿನ ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್(Azim Premji Foundation scholarship)ವಿದ್ಯಾರ್ಥಿವೇತನದ ಅಡಿಯಲ್ಲಿ ಪದವಿ ಪೂರ್ವ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪಡೆದಿರುವ...

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...

Free Bike Repair Training-ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Bike Repair Training-ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

September 16, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಯಿಂದ(Canara Bank Rseti) ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕರಿಗೆ ತಮ್ಮದೇ ಅದ ಸ್ವಂತ ಉದ್ಯೋಗವನ್ನು ಆರಂಭಿಸಲು ಅವಶ್ಯಕ ಕೌಶಲ್ಯವನ್ನು ಉಚಿತವಾಗಿ ಕಳಿಸಲು ಉಚಿತ ದ್ವಿಚಕ್ರವಾಹನ ದುರಸ್ತಿ ತರಬೇತಿಗೆ(Bike Repair Training) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ...

NMMS Scholarship-ಎನ್‍ಎಂಎಂಎಸ್ ಯೋಜನೆಯಡಿ ಪ್ರತಿ ತಿಂಗಳು 1,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

NMMS Scholarship-ಎನ್‍ಎಂಎಂಎಸ್ ಯೋಜನೆಯಡಿ ಪ್ರತಿ ತಿಂಗಳು 1,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

September 16, 2025

2025-26ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ (National Means-cum-Merit Scholarship- NMMS) ಕಾರ್ಯಕ್ರಮದಡಿಯಲ್ಲಿ Department of School Education & Literacy ನವದೆಹಲಿ ಇಲಾಖೆಯ ಮೂಲಕ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿರುತ್ತದೆ. ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಪರೀಕ್ಷೆಯಲ್ಲಿ ತೆಗೆದುಕೊಂಡು ಉತ್ತಮ ಅಂಕಗಳನ್ನು ಗಳಿಸಿದವರು ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು, ಈ ಯೋಜನೆಯ...

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

September 14, 2025

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(KSDC)ದ ವತಿಯಿಂದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗವನ್ನು(Udyogamela) ಪಡೆಯುವ ನೆರವಾಗಲು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಮೈಸೂರಿನಲ್ಲಿ(Mysuru Udyogamela )ಇದೆ ಅಕ್ಟೋಬರ್...

Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

September 13, 2025

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಹಣವನ್ನು(Gruhalakshmi Amount) ವರ್ಗಾವಣೆ ಮಾಡುವುದರ ಕುರಿತು ಮಾಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕ ಪ್ರಕಟಣೆಯನ್ನು ಹೊರಡಿಸಿದ್ದು ಇದರ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮಾಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Laxmi hebbalkar) ಅವರು...

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

September 13, 2025

ಆಹಾರ ಇಲಾಖೆಯಿಂದ ಅನರ್ಹ ಬಿಪಿಎಲ್ ಕಾರ್ಡದಾರರನ್ನು(BPL Card) ಪತ್ತೆ ಹಚ್ಚುವ ಕಾರ್ಯ ತೀರ್ವಗೊಳಿಸಲಾಗಿದ್ದು ಅನರ್ಹ ಬಿಪಿಎಲ್ ಕಾರ್ಡಗಳನ್ನು ಹೊಂದಿರುವ ಫಲಾನುಭವಿಗಳಿಗೆ ನೋಟಿಸ್ ಅನ್ನು ಕಳುಹಿಸಲಾಗುತ್ತಿದ್ದು ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡಗಳು(BPL ration card eligible list) ಇದ್ದು...

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

September 12, 2025

ಆಹಾರ ಇಲಾಖೆಯಿಂದ ಈಗಾಗಲೇ ಅನರ್ಹ ಬಿಪಿಎಲ್ ಕಾರ್ಡ(BPL Ration Card) ಹೊಂದಿರುವ ನಾಗರಿಕರ ಪತ್ತೆ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತಿದ್ದು ಈ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಒಟ್ಟು 3.65 ಲಕ್ಷ ಅನರ್ಹ BPL ಕಾರ್ಡ ಗಳನ್ನು ರದ್ದು ಮಾಡಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ...

IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

September 11, 2025

IDFC First ಬ್ಯಾಂಕ್ ವತಿಯಿಂದ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ದೇಶದ ವಿವಿಧ ಪ್ರದೇಶದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸಲು IDFC First ಬ್ಯಾಂಕ್ ವಿದ್ಯಾರ್ಥಿವೇತನ ಕಾರ್ಯಕ್ರಮ(IDFC First Bank Engineeringn Scholarship) ಅಡಿಯಲ್ಲಿ ಸ್ಕಾಲರ್ಶಿಪ್ ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ IDFC First...

Page 3 of 50