News

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

September 19, 2025

ರಾಜ್ಯದ ವಿದ್ಯಾರ್ಥಿನಿಯರ ಶೈಕ್ಷಣಿಕ ಪಥ ಬೆಳಗಲಿರುವ “ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಮೂರು ವರ್ಷಗಳ ಅವಧಿಗೆ ಅಜೀಂ ಪ್ರೇಂಜಿ ಫೌಂಡೇಶನ್ ಜೊತೆಗೆ ಸರ್ಕಾರ ಒಡಂಬಡಿಕೆ. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಅಜೀಂ ಪ್ರೇಂಜಿ ಫೌಂಡೇಶನ್‍ನ ಸಹಭಾಗಿತ್ವದಲ್ಲಿ “ದೀಪಿಕಾ” ವಿದ್ಯಾರ್ಥಿವೇತನವನ್ನು ಸ್ಥಾಪಿಸುವ ಮೂಲಕ ರಾಜ್ಯದ ಉನ್ನತ ಶಿಕ್ಷಣದ ವಿದ್ಯಾರ್ಥಿನಿಯರಿಗಾಗಿ ಹೊಸ ದಿಗಂತವನ್ನು ತೆರೆದಿದೆ. 2025-26ನೇ ಸಾಲಿನಿಂದ ಈ...

SSLC Time Table-2025- ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ!

SSLC Time Table-2025- ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ!

March 1, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು(SSLC Time Table) ಈಗಾಗಲೇ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಇದನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನದ ಕುರಿತು ಈ ಅಂಕಣದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. 10 ಜನವರಿ 2025 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಎಸ್.ಎಸ್.ಎಲ್.ಸಿ ಅಂತಿಮ...

Karnataka Dam Water Level-ಈ ಬಾರಿ ರಾಜ್ಯಕ್ಕಿಲ್ಲ ನೀರಿನ ಸಮಸ್ಯೆ! ಡ್ಯಾಂ ವಾರು ನೀರಿನ ಸಂಗ್ರಹ ಎಷ್ಟಿದೆ?

Karnataka Dam Water Level-ಈ ಬಾರಿ ರಾಜ್ಯಕ್ಕಿಲ್ಲ ನೀರಿನ ಸಮಸ್ಯೆ! ಡ್ಯಾಂ ವಾರು ನೀರಿನ ಸಂಗ್ರಹ ಎಷ್ಟಿದೆ?

February 28, 2025

ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ನೀರಿನ ಲಭ್ಯತೆಯು ಕಳೆದೆ ವರ್ಷಕ್ಕೆ ಹೋಲಿಕೆ ಮಾಡಿದರೆ ಉತ್ತಮವಾಗಿದ್ದು ನೀರಿನ ಕೊರತೆಯ(Dam Water Level) ಸಮಸ್ಯೆಯನ್ನು ನಿಭಾಯಿಸಲು ಅನುಕೂಲಕರ ವಾತಾವರಣವಿರುತ್ತದೆ. 2024ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾದರ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿರುವ ಜಲಾಶಯಗಳಲ್ಲಿ ಇನ್ನು ಸಹ ದೊಡ್ಡ ಮಟ್ಟದಲ್ಲಿ ನೀರಿನ ಸಂಗ್ರಣೆ(Karnataka...

SIM Card-ಸಿಮ್ ಕಾರ್ಡ ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

SIM Card-ಸಿಮ್ ಕಾರ್ಡ ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

February 27, 2025

ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(TRAI) ಮತ್ತು ಕೇಂದ್ರ ಸರಕಾರದಿಂದ ಮೊಬೈಲ್ ಬಳಕೆದಾರರಿಗೆ ಹೊಸ ಸಿಮ್ ಕಾರ್ಡ(SIM Card New Rules) ಅನ್ನು ಖರೀದಿ ಮಾಡಲು ನೂತನವಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಇದರ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಪ್ರಸ್ತುತ ನಮ್ಮ ದೇಶದಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿಯು ಸಹ ಮೊಬೈಲ್(Mobile) ಪೋನ್ ಸರ್ವೆ ಸಾಮಾನ್ಯ ಮೊಬೈಲ್ ಪೋನ್...

Horticulture Training-10 ತಿಂಗಳ ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ! ಪ್ರತಿ ತಿಂಗಳು 1,750 ರೂ ಶಿಷ್ಯವೇತನ!

Horticulture Training-10 ತಿಂಗಳ ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ! ಪ್ರತಿ ತಿಂಗಳು 1,750 ರೂ ಶಿಷ್ಯವೇತನ!

February 27, 2025

2025-26 ನೇ ಸಾಲಿಗೆ ರಾಜ್ಯದ ವಿವಿಧೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ(10 months horticulture training)ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ತೋಟಗಾರಿಕೆ ಕ್ಷೇತ್ರದಲ್ಲಿ ವೈಜ್ಞಾನಿಕವಾಗಿ...

PM kisan-ಪಿಎಂ ಕಿಸಾನ್ ಯೋಜನೆಯ ಹಣ ಬಂದಿಲ್ಲವಾ? ಇಲ್ಲಿದೆ ಉಪಯುಕ್ತ ಸಲಹೆಗಳು!

PM kisan-ಪಿಎಂ ಕಿಸಾನ್ ಯೋಜನೆಯ ಹಣ ಬಂದಿಲ್ಲವಾ? ಇಲ್ಲಿದೆ ಉಪಯುಕ್ತ ಸಲಹೆಗಳು!

February 26, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-Kisan Scheme) ಯೋಜನೆಯಡಿ ಇದೆ ತಿಂಗಳ 24 ರಂದು ದೇಶದ 9.2 ಕೋಟಿ ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ 19 ನೇ ಕಂತಿನ ರೂ 2,000 ಆರ್ಥಿಕ ನೆರವನ್ನು ಜಮಾ ಮಾಡಲಾಗಿದ್ದು ಈ ಯೋಜನೆಯ ಹಣ ಪಡೆಯದವರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಉಪಯುಕ್ತ ಮಾಹಿತಿಯನ್ನು ಈ...

Gruha Jyothi Scheme: ಮನೆ ಬದಲಾವಣೆ ಮಾಡಿದರೆ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

Gruha Jyothi Scheme: ಮನೆ ಬದಲಾವಣೆ ಮಾಡಿದರೆ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

February 26, 2025

ರಾಜ್ಯ ಸರಕಾರದ ಜನಪ್ರಿಯ ಗ್ಯಾರೆಂಟಿ ಯೋಜನೆಯಡಿ ಒಂದಾದ ಗೃಹಜ್ಯೋತಿ(Gruha Jyothi) ಯೋಜನೆಯಡಿ ಅರ್ಹ ಫಲಾನುಭವಿಗಳು ತಮ್ಮ ಮನೆಯನ್ನು ಬದಲಾವಣೆಯನ್ನು ಮಾಡಿದ ಬಳಿಕ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ(Gruha Jyothi Scheme) ಅರ್ಜಿ ಸಲ್ಲಿಸಿದ ಅರ್ಹ ನಾಗರಿಕರು ತಮ್ಮ ಗೃಹ ಬಳಕೆಗೆ...

Labour Card Application-ಹೊಸದಾಗಿ ಕಾರ್ಮಿಕ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Labour Card Application-ಹೊಸದಾಗಿ ಕಾರ್ಮಿಕ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

February 25, 2025

ಕರ್ನಾಟಕ ಕಟ್ಟದ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಕಾರ್ಮಿಕ ಕಾರ್ಡ(Labour Card Application) ಅನ್ನು ಪಡೆಯಲು ಹಾಗೂ ಈಗಾಗಲೇ ಕಾರ್ಡ ಅನ್ನು ಹೊಂದಿರುವವರು ನವೀಕರಣ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕಾರ್ಮಿಕ ಕಾರ್ಡ ಅನ್ನು(Labour Card) ಪಡೆಯಲು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಕಾರ್ಮಿಕ ಕಾರ್ಡ ಅನ್ನು ಪಡೆಯಲು...

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

February 25, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿಜೋಳವನ್ನು(Bilijola MSP) ರೈತರಿಂದ ನೇರವಾಗಿ ಖರೀದಿ ಮಾಡಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಸರಕಾರವು ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತಾಪಿ ವರ್ಗಕ್ಕೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಕಳೆದ ಅನೇಕ...

PM-Kisan 2025: ಕೇಂದ್ರದಿಂದ ಪಿ ಎಂ ಕಿಸಾನ್ 19 ನೇ ಕಂತಿ ಹಣ ವರ್ಗಾವಣೆ! ನಿಮಗೆ ಬಂತಾ ಚೆಕ್ ಮಾಡಿ!

PM-Kisan 2025: ಕೇಂದ್ರದಿಂದ ಪಿ ಎಂ ಕಿಸಾನ್ 19 ನೇ ಕಂತಿ ಹಣ ವರ್ಗಾವಣೆ! ನಿಮಗೆ ಬಂತಾ ಚೆಕ್ ಮಾಡಿ!

February 24, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತಿ(pm kisan 19th installment) ರೂ 2,000 ಆರ್ಥಿಕ ನೆರವಿನ ಹಣವನ್ನು ದೇಶದ ಅರ್ಹ 9.2 ಕೋಟಿ ರೈತರ ಖಾತೆಗೆ ನೇರ ನಗದು ವರ್ಗಾವಣೆಯ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇಂದು(24-02-2025) ಬಿಹಾರ ರಾಜ್ಯದ ಬಗಲ್ ಪುರ್ ನಲ್ಲಿ ಮಧ್ಯಾಹ 2-00...

Seed Kit- ರೂ 2,000 ಮೌಲ್ಯದ ಉಚಿತ ತರಕಾರಿ ಬೀಜದ ಕಿಟ್ ವಿತರಣೆಗೆ ಅರ್ಜಿ ಆಹ್ವಾನ!

Seed Kit- ರೂ 2,000 ಮೌಲ್ಯದ ಉಚಿತ ತರಕಾರಿ ಬೀಜದ ಕಿಟ್ ವಿತರಣೆಗೆ ಅರ್ಜಿ ಆಹ್ವಾನ!

February 23, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ತೋಟಗಾರಿಕೆ ಇಲಾಖೆಯಿಂದ(Karnataka Horticulture Department) ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯಡಿ ಅರ್ಹ ರೈತರಿಗೆ ತರಕಾತಿ ಬೀಜದ ಕಿಟ್ ಗಳನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯ ಮೂಲಕ ತರಕಾರಿ ಕೃಷಿಯನ್ನು ಮಾಡುವ ರೈತರಿಗೆ ಬೀಜಗಳನ್ನು(Free Vegetable Seed Kit) ವಿತರಣೆ ಮಾಡುವ ಮೂಲಕ...

Gruhalakshmi Yojane-2025: ಗೃಹಲಕ್ಷ್ಮಿ ಹಣ ವರ್ಗಾವಣೆಯಲ್ಲಿ ಪ್ರಮುಖ ಬದಲಾವಣೆ!

Gruhalakshmi Yojane-2025: ಗೃಹಲಕ್ಷ್ಮಿ ಹಣ ವರ್ಗಾವಣೆಯಲ್ಲಿ ಪ್ರಮುಖ ಬದಲಾವಣೆ!

February 23, 2025

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು(Gruhalakshmi Yojane) ಒಂದು ಬಹುಮುಖ್ಯ ಯೋಜನೆಯಾಗಿದ್ದು, ಈ ಯೋಜನೆಯಡಿ ಪ್ರತಿ ತಿಂಗಳು ನೀಡುವ ಆರ್ಥಿಕ ನೆರವಿನ ಕುರಿತು ಲಕ್ಷ್ಮೀ ಹೆಬ್ಬಾಳ್ಕರ್(Lakshmi hebbalkar) ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ರವರು ತಿಳಿಸಿರುವ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಕಳೆದ 2-3 ವಾರದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ(Gruhalakshmi...

E-Khata Documents-ಇ-ಆಸ್ತಿ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

E-Khata Documents-ಇ-ಆಸ್ತಿ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

February 22, 2025

ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇ-ಆಸ್ತಿ ಖಾತಾವನ್ನು ಪಡೆಯಲು ರಾಜ್ಯ ಸರಕಾರದಿಂದ ಎಲ್ಲಾ ಜಿಲ್ಲೆಗಳಲ್ಲಿ ಇ-ಆಸ್ತಿ ಖಾತಾವನ್ನು(E-Khata) ವಿತರಣೆ ಮಾಡಲು ಅಭಿಯಾನವನ್ನು ಆಯೋಜನೆ ಮಾಡಲಾಗಿದ್ದು, ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಯ ಎಲ್ಲ ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಬರುವ ಸರಕಾರಿ, ಅರೆಸರಕಾರಿ, ಸ್ಥಳೀಯ ಸಂಸ್ಥೆಗಳ ಒಡೆತನದ ಆಸ್ತಿಗಳನ್ನು ಹೊರತುಪಡಿಸಿ ಉಳಿಕೆ...

Page 30 of 47