News

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

September 19, 2025

ರಾಜ್ಯದ ವಿದ್ಯಾರ್ಥಿನಿಯರ ಶೈಕ್ಷಣಿಕ ಪಥ ಬೆಳಗಲಿರುವ “ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಮೂರು ವರ್ಷಗಳ ಅವಧಿಗೆ ಅಜೀಂ ಪ್ರೇಂಜಿ ಫೌಂಡೇಶನ್ ಜೊತೆಗೆ ಸರ್ಕಾರ ಒಡಂಬಡಿಕೆ. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಅಜೀಂ ಪ್ರೇಂಜಿ ಫೌಂಡೇಶನ್‍ನ ಸಹಭಾಗಿತ್ವದಲ್ಲಿ “ದೀಪಿಕಾ” ವಿದ್ಯಾರ್ಥಿವೇತನವನ್ನು ಸ್ಥಾಪಿಸುವ ಮೂಲಕ ರಾಜ್ಯದ ಉನ್ನತ ಶಿಕ್ಷಣದ ವಿದ್ಯಾರ್ಥಿನಿಯರಿಗಾಗಿ ಹೊಸ ದಿಗಂತವನ್ನು ತೆರೆದಿದೆ. 2025-26ನೇ ಸಾಲಿನಿಂದ ಈ...

Karmika ilake Yojana-ಕಾರ್ಮಿಕ ಮಂಡಳಿಯಿಂದ ಈ ಯೋಜನೆಯಡಿ ಸಿಗುತ್ತೆ 1,00,000/- ಧನ ಸಹಾಯ!

Karmika ilake Yojana-ಕಾರ್ಮಿಕ ಮಂಡಳಿಯಿಂದ ಈ ಯೋಜನೆಯಡಿ ಸಿಗುತ್ತೆ 1,00,000/- ಧನ ಸಹಾಯ!

February 22, 2025

ಕಾರ್ಮಿಕರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ನೆರವು ನೀಡಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ಧನ ಸಹಾಯವನ್ನು ನೀಡಲಾಗುತ್ತಿದ್ದು ಕಾರ್ಮಿಕ ಮಂಡಳಿಯಿಂದ(Labour Board) ಯಾವೆಲ್ಲ ಯೋಜನೆಯಡಿ ಎಷ್ಟು ಸಹಾಯಧನವನ್ನು ಕಾರ್ಮಿಕರು ಪಡೆದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ಸಂಕ್ಷೀಪವಾಗಿ ವಿವರಿಸಲಾಗಿದೆ. ಕಾರ್ಮಿಕ ಕಲ್ಯಾಣ ಸಾಧನೆ ಸಮಾಜ ಕಲ್ಯಾಣದ ಒಂದು ಅಂಗ. ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣವನ್ನು...

Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

February 21, 2025

ಜಮೀನಿನ ಸರ್ವೆ ನಡೆಸಲು ಈ ಹಿಂದೆ ಇದ್ದ ಚೈನ್ ಪದ್ದತಿಗೆ ಇನ್ನು ಮುಂದೆ ಬ್ರೇಕ್ ಬೀಳಲಿದೆ, ಭೂಮಾಪನ ಇಲಾಖೆಯ ಮೂಲಕ ನಡೆಸುವ ಭೂ ಸರ್ವೆಗೆ(Land Survey) ರಾಜ್ಯ ಸರಕಾರವು ಡಿಜಿಟಲ್ ಸ್ಪರ್ಶ ನೀಡಲು ಮುಂದಾಗಿದೆ. ರೈತರ ತಮ್ಮ ಜಮೀನಿನ ಸರ್ವೆಯನ್ನು ನಡೆಸುವ ಸಮಯದಲ್ಲಿ ಅನುಭವಿಸುವಂತಹ ಭ್ರಷ್ಟಾಚಾರ ತಡೆ ಮತ್ತು ಜಮೀನು ಸರ್ವೆ(Survey)ವೇಗವನ್ನು ಹೆಚ್ಚಳ ಮಾಡಲು ಹಾಗೂ...

B-Khata Abiyana-ರಾಜ್ಯಾದ್ಯಂತ ಅಕ್ರಮ ಆಸ್ತಿಗಳಿಗೆ ಬಿ-ಖಾತಾ ವಿತರಣೆ ಅಭಿಯಾನ!

B-Khata Abiyana-ರಾಜ್ಯಾದ್ಯಂತ ಅಕ್ರಮ ಆಸ್ತಿಗಳಿಗೆ ಬಿ-ಖಾತಾ ವಿತರಣೆ ಅಭಿಯಾನ!

February 20, 2025

ರಾಜ್ಯ ಸರಕಾರದಿಂದ ಕಂದಾಯ ಭೂಮಿಯಲ್ಲಿ ಮನೆಯನ್ನು ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ಸಾರ್ವಜನಿಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಇಂದಿನಿಂದ 3 ತಿಂಗಳವರೆಗೆ ಈ ಅಕ್ರಮ ಆಸ್ತಿಗಳಿಗೆ ಬಿ-ಖಾತಾ(B-Khata Abiyana) ಪ್ರಮಾಣ ಪತ್ರವನ್ನು ವಿತರಣೆ ಮಾಡುವ ಅಭಿಯಾನವನ್ನು ಜಾರಿಗೆ ತರಲಾಗಿದೆ. ಏನಿದು ಬಿ-ಖಾತಾ ದಾಖಲೆ? ಆಸ್ತಿಗಳಿಗೆ ಬಿ-ಖಾತಾ(B-Khata) ವಿತರಣೆ ಅಭಿಯಾನ ಹೇಗೆ ನಡೆಸಲಾಗುತ್ತದೆ? ಇದ್ದರಿಂದ ಆಸ್ತಿ ಮಾಲೀಕರಿಗೆ ಯಾವೆಲ್ಲ...

Annabhagya Amount-ಸರಕಾರದಿಂದ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ ಕುರಿತು ನೂತನ ಪ್ರಕಟಣೆ!

Annabhagya Amount-ಸರಕಾರದಿಂದ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ ಕುರಿತು ನೂತನ ಪ್ರಕಟಣೆ!

February 20, 2025

ರಾಜ್ಯ ಸರಕಾರದಿಂದ ಚುನಾವಣೆಗೂ ಪೂರ್ವದಲ್ಲಿ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ(Annabhagya) ಯೋಜನೆಯ ಹೆಚ್ಚುವರಿ 5 KG ಅಕ್ಕಿಯ ಬದಲು ಹಣ ವಿತರಣೆ ಕುರಿತು ಆಹಾರ ಇಲಾಖೆ ಸಚಿವರಾದ ಕೆ ಎಚ್ ಮುನಿಯಪ್ಪ ಅವರು ನೂತನ ಪ್ರಕಟಣೆಯನ್ನು ಹೊರಡಿಸಿದ್ದು ಇದರ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ 1-2 ವಾರದಿಂದ...

Karnataka Nigamagalu-ಕರ್ನಾಟಕ ಆರ್ಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅನುದಾನ ಬಿಡುಗಡೆ!

Karnataka Nigamagalu-ಕರ್ನಾಟಕ ಆರ್ಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅನುದಾನ ಬಿಡುಗಡೆ!

February 19, 2025

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ(KARNATAKA ARYA VYSYA COMMUNITY DEVELOPMENT CORPORATION) ನಿಗಮದ ವತಿಯಿಂದ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮವು ಮಹತ್ವದ ಕಾರ್ಯವನ್ನು ನಿರ್ವಹಿಸುತ್ತಿದೆ ಎಂದು ಕಂದಾಯ ಸಚಿವರು ಹಾಗೂ ನಿಗಮದ ಅಧ್ಯಕ್ಷರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದ ಕಛೇರಿಯಲ್ಲಿ...

PM-Kisan Amount-ಪಿ ಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹ 21,000 ಸಾವಿರ ಕೋಟಿ ಹಣ!

PM-Kisan Amount-ಪಿ ಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹ 21,000 ಸಾವಿರ ಕೋಟಿ ಹಣ!

February 19, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ(PM-Kisan 19th installment Release date) ಮಾಡಲು ಕೇಂದ್ರದಿಂದ ಈಗಾಗಲೇ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು ಈ ಕುರಿತು ಹೊರಡಿಸಿರುವ ನೂತನ ಪ್ರಕಟಣೆ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಭಾರತ ಸರಕಾರದಿಂದ ಅನುಷ್ಠಾನ ಮಾಡುತ್ತಿರುವ ಜನಪ್ರಿಯ ಕೃಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್...

Karnataka Budget-2025: ಕರ್ನಾಟಕ ಬಜೆಟ್ ಮಂಡನೆ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

Karnataka Budget-2025: ಕರ್ನಾಟಕ ಬಜೆಟ್ ಮಂಡನೆ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

February 18, 2025

Karnataka Budget Date 2025-26: ಕರ್ನಾಟಕ ರಾಜ್ಯ ಸರಕಾರದ 2025-26 ನೇ ಸಾಲಿನ ಮೊದಲ ಬಜೆಟ್ ಮಂಡನೆಗೆ ಅಧಿಕೃತ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು ವಾರ್ತಾ ಇಲಾಖೆಯ ಟ್ವಿಟರ್/ಎಕ್ಸ್ ಖಾತೆಯಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಬಾರಿಯ ಬಜೆಟ್ ನಲ್ಲಿ ಯಾವೆಲ್ಲ ನಿರೀಕ್ಷೆಗಳನ್ನು ಇಟ್ಟುಕೊಳ್ಳಬಹುದು? ಈ ಬಜೆಟ್ ನಲ್ಲಿ(Karnataka...

Ujjwala Yojane Subsidy-ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಬಿಡುಗಡೆ!

Ujjwala Yojane Subsidy-ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಬಿಡುಗಡೆ!

February 18, 2025

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ(PM Ujjwala Yojana) ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಗ್ಯಾಸ್ ಸಿಲಿಂಡರ್ ಸಬ್ಸಿಡಿಯನ್ನು ಜಮಾ ಮಾಡಲಾಗಿದ್ದು ಅರ್ಹ ಫಲಾನುಭವಿಗಳು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಅನುಸರಿಸಿ ತಮಗೆ ಹಣ ಜಮಾ ಅಗಿರುವ ವಿವರವನ್ನು ಪಡೆಯಬಹುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಮನೆ...

FASTag New Rules- ಇಂದಿನಿಂದ FASTag ಬಳಕೆಗೆ ಹೊಸ ನಿಯಮ ಜಾರಿ!

FASTag New Rules- ಇಂದಿನಿಂದ FASTag ಬಳಕೆಗೆ ಹೊಸ ನಿಯಮ ಜಾರಿ!

February 17, 2025

ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ವತಿಯಿಂದ FASTag ಬಳಕೆದಾರರಿಗೆ ನೂತನ ನಿಯಮವನ್ನು ಜಾರಿಗೆ ತರಲಾಗಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದಲ್ಲದೇ FASTag ಎಂದರೇನು? ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? FASTag ಕುರಿತು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳೇನು? ವಾಹನ ಸವಾರರು/ಮಾಲೀಕರು(Vehicle toll charges) FASTag ಬಳಕೆ ಕುರಿತು...

Sprinkler pipes Subsidy- ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Sprinkler pipes Subsidy- ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

February 17, 2025

ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆಯಡಿ(PMKSY) ಎಲ್ಲಾ ವರ್ಗದ ರೈತರಿಗೆ ಶೇ 90 ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್(Sprinkler Set ) ಅನ್ನು ಒದಗಿಸಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೇಸಿಗೆ ಸಮಯದಲ್ಲಿ ರೈತರು ತಮ್ಮ ಬೆಳೆಗಳಿಗೆ ನೀರನ್ನು ಒದಗಿಸಲು ತುಂತುರು ನೀರಾವರಿ ಘಟಕವನ್ನು(Sprinkler Set Application) ಪಡೆಯಲು ಇಲಾಖೆಯಿಂದ ಆರ್ಥಿಕ...

Birth Certificate-ಹೈಕೋರ್ಟ್ ನಿಂದ ಜನನ ಪ್ರಮಾಣ ಪತ್ರದ ಕುರಿತು ಮಹತ್ವದ ತೀರ್ಪು!

Birth Certificate-ಹೈಕೋರ್ಟ್ ನಿಂದ ಜನನ ಪ್ರಮಾಣ ಪತ್ರದ ಕುರಿತು ಮಹತ್ವದ ತೀರ್ಪು!

February 16, 2025

ನಮ್ಮ ದೇಶದ ಕಾನೂನಿನ ಪ್ರಕಾರ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದು ಕಡ್ದಾಯವಾಗಿದ್ದು, ಈ ಸಾಲಿನಲ್ಲಿ ಜನನ ಪ್ರಮಾಣ ಪತ್ರವು(Birth Certificate) ಸಹ ಒಂದಾಗಿದ್ದು ಈ ಪ್ರಮಾಣ ಪತ್ರದ ಕುರಿತು ಹೈಕೋರ್ಟ್ ನಿಂದ ಮಹತ್ವದ ತೀರ್ಪನ್ನು ಪ್ರಕಟಗೊಳಿಸಲಾಗಿದೆ. ಜನನ ಪ್ರಮಾಣ ಪತ್ರದ ಕುರಿತು ಹೈಕೋರ್ಟ್(karnataka high court) ನಿಂದ ತೆಗೆದುಕೊಂಡಿರುವ ತೀರ್ಪಿನ ಕುರಿತು ಒಂದಿಷ್ಟು ಉಪಯುಕ್ತವಾದ ಮಾಹಿತಿಯನ್ನು...

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

February 16, 2025

ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ(Crop insurance rejected Farmers list) 2023-24 ನೇ ಸಾಲಿನಲ್ಲಿ ತಮ್ಮ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಿದ ಕೆಲವು ರೈತರ ಅರ್ಜಿಗಳು ತಾಂತ್ರಿಕ ಕಾರಣದಿಂದ ತಿರಸ್ಕೃತಗೊಂಡಿದ್ದು ಈ ಕುರಿತು ರೈತರು ಆಕ್ಷೇಪಣೆಯನ್ನು ಸಲ್ಲಿಸಲು ಕೃಷಿ ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ. ರೈತ ಸುರಕ್ಷಾ ಪ್ರಧಾನ ಮಂತ್ರಿ...

Page 31 of 47