News

Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

March 7, 2026

ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರ ಪಾಲಿನ ಆಶಾಕಿರಣವಾಗಿರುವ ‘ಗಂಗಾ ಕಲ್ಯಾಣ ಯೋಜನೆ’ಗೆ(Ganga Kalyana Yojane) ಈ ಬಾರಿಯ 2026-27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಈ ಯೋಜನೆಯಲ್ಲಿ ಹಣಕಾಸಿನ ನೆರವನ್ನು ಗಣನೀಯವಾಗಿ ಹೆಚ್ಚಿಸುವ ಮೂಲಕ ರೈತ ಸಮುದಾಯದ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ವಿಶೇಷವಾಗಿ...

Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

July 8, 2025

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನೋಂದಣಿಯಾಗಿ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಕಲಾವಿದರಿಗೆ(Artists Pension Scheme) ನೀಡುವ ಪ್ರತಿ ತಿಂಗಳ ಮಾಸಾಶನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರವು ಕಳೆದ ಬಜೆಟ್ ನಲ್ಲಿ ಕಲಾವಿದರ(Karnataka Pension Scheme) ಮಾಸಾಶವನ್ನು ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಲಾಗಿತ್ತು ಇದರನ್ವಯ ಪ್ರಸುತ್ತ ಈ ಯೋಜನೆಗೆ...

Ration Card eKYC-ರೇಶನ್ ಕಾರ್ಡ ಇ-ಕೆವೈಸಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Ration Card eKYC-ರೇಶನ್ ಕಾರ್ಡ ಇ-ಕೆವೈಸಿ ಕುರಿತು ಮಹತ್ವದ ಮಾಹಿತಿ ಪ್ರಕಟ!

July 7, 2025

ಪಡಿತರ ಚೀಟಿಯನ್ನು(Ration Card) ಹೊಂದಿರುವ ಗ್ರಾಹಕರಿಗೆ ಈಗಾಗಲೇ ತಿಳಿದಿರುವ ಹಾಗೆ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ರೇಶನ್ ಅನ್ನು(Karnataka Food Department) ಪಡೆಯಲು ಇ-ಕೆವೈಸಿಯನ್ನು ಮಾಡಿಸಿಕೊಳ್ಳುವುದನ್ನು ಆಹಾರ ಇಲಾಖೆಯಿಂದ ಕಡ್ಡಾಯ ಮಾಡಲಾಗಿದ್ದು ಒಂದೊಮ್ಮೆ ಇ-ಕೆವೈಸಿ ಮಾಡಿಸದೇ ಇದ್ದಲ್ಲಿ ಅಂತಹ ರೇಶನ್ ಕಾರ್ಡದಾರರಿಗೆ ರೇಶನ್ ವಿತರಣೆ ಸ್ಥಗಿತಗೊಳ್ಳಿದೆ ಈ ಸಂಬಂಧ ಇ-ಕೆವೈಸಿ ಕುರಿತು ಒಂದಿಷ್ಟು ಅವಶ್ಯಕ...

GKVK Diploma Agriculture-ಬೆಂಗಳೂರು ಕೃಷಿ ವಿವಿಯಿಂದ ಡಿಪ್ಲೊಮಾ ಕೃಷಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

GKVK Diploma Agriculture-ಬೆಂಗಳೂರು ಕೃಷಿ ವಿವಿಯಿಂದ ಡಿಪ್ಲೊಮಾ ಕೃಷಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 7, 2025

ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-25ನೇ ಸಾಲಿಗೆ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ಈ ಲೇಖನದಲ್ಲಿ ಈ ಕುರಿತು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಬೆಂಗಳೂರು ಕೃಷಿ ವಿಜ್ನಾನಗಳ ವಿಶ್ವವಿದ್ಯಾಲಯದಿಂದ ಅರ್ಹ ಅಭ್ಯರ್ಥಿಗಳು ಕೃಷಿ ಡಿಪ್ಲೊಮಾ ಕೋರ್ಸ್‌ ಪ್ರವೇಶವನ್ನು(Agriculture Diploma Admission 2025) ಪಡೆಯಲು ನಿಗದಿಪಡಿಸಿದ ಅರ್ಹತಾ ಮಾನದಂಡಗಳು,...

PMMVY Yojana-ಮಾತೃವಂದನಾ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ₹11,000 ರೂ ಸಹಾಯಧನ!

PMMVY Yojana-ಮಾತೃವಂದನಾ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ₹11,000 ರೂ ಸಹಾಯಧನ!

July 6, 2025

ಕೇಂದ್ರ ಸರ್ಕಾರದಿಂದ ಗ್ರಾಮೀಣ ಮತ್ತು ನಗರ ಭಾಗದ ಗರ್ಭಿಣಿ ಮಹಿಳೆಯರಿಗೆ(PMMVY Yojana) ಉತ್ತಮ ಪೌಷ್ಟಿಕ ಆಹಾರವನ್ನು ಸೇವನೆ ಮಾಡಲು ಆರ್ಥಿಕವಾಗಿ ನೇರವನ್ನು ನೀಡಲು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಮೂಲಕ ₹11,000 ರೂ ಆರ್ಥಿಕ ನೆರವನ್ನು ಗರ್ಭಿಣಿ ಮಹಿಳೆಯರಿಗೆ ಒದಗಿಸಲಾಗುತ್ತದೆ. ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ...

PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

July 6, 2025

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ(PMFME Scheme) ನಿಯಮಬದ್ದಗೊಳಿಸುವಿಕೆ ಯೋಜನೆಯಡಿ ರಾಜ್ಯದಲ್ಲಿ 11,910 ಕಿರು ಆಹಾರ ಸಂಸ್ಕರಣಾ ಉದ್ಯಮಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, 5 ವರ್ಷಗಳವರೆಗೆ ಇದಕ್ಕೆ ಒಟ್ಟು 493 ಕೋಟಿರೂ. ಬಿಡುಗಡೆಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ(PMFME)...

Scholarship-ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship-ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 6, 2025

2025-26 ನೇ ಸಾಲಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ(Scholarship Application-2025) ಬರುವ ವರ್ಗಕ್ಕೆ ಸೇರಿದ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುವ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶಿಕ್ಷಣ ವೆಚ್ಚವನ್ನು(School Fee) ಭರಿಸಲು ಇಲಾಖೆಯಿಂದ ನೆರವು ನೀಡಲು ಅರ್ಹ ವಿದ್ಯಾರ್ಥಿಗಳನ್ನು ಅಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆಟ್ರಿಕ್ ನಂತರದ ಶುಲ್ಕ...

Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

July 5, 2025

ರಾಜ್ಯ ಸರ್ಕಾರದಿಂದ ಕಳೆದ 2 ವರ್ಷದಲ್ಲಿ 2,854 ಕೋಟಿ ಹಾಲಿನ ಪ್ರೋತ್ಸಾಹಧನವನ್ನು(Karnataka Milk Incentive) ಹಾಲು ಉತ್ಪಾದಕ ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಪ್ರಸ್ತುತ ಈ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕಳೆದ ಹಲವು ವರ್ಷಗಳಿಂದ KMF ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರಿಗೆ ಪ್ರತಿ...

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

July 5, 2025

ಮೀನುಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ(Home Subsidy Yojana) ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಸಬ್ಸಿಡಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿರುತ್ತದೆ. ಮತ್ಸ್ಯಾಶ್ರಯ ಯೋಜನೆಯಡಿ(Karnataka Fisheries department) ಮನೆ ನಿರ್ಮಾಣ ಮಾಡಿಕೊಳ್ಳು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಜಿಲ್ಲಾವಾರು ಹಂಚಿಕೆ ಮಾಡಲಾದ ಮನೆಗಳ ಅಂಕಿ-ಅಂಶ ಹಾಗೂ ಅರ್ಜಿ...

Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

July 4, 2025

ಕೋಟಕ್ ಕನ್ಯಾ ವಿದ್ಯಾರ್ಥಿವೇತನವು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು(Kotak Mahindra Group) ಮತ್ತು ಕೋಟಕ್ ಶಿಕ್ಷಣ ಪ್ರತಿಷ್ಠಾನದ(Kotak Education Foundation) ಸಹಯೋಗದಲ್ಲಿ ಸಿ.ಎಸ್.ಆರ್ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. “ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2025″(Kotak Kanya Scholarship 2025) ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಒದಗಿಸಲು...

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

July 4, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪಿಂಚಣಿ ನಿರ್ದೇಶನಾಲಯದಿಂದ ವಿವಿಧ ಪಿಂಚಣೆ ಯೋಜನೆಯಡಿ(July Pension Amount) ಅರ್ಹ ಫಲಾನುಭವಿಗಳಿಗೆ ನೀಡುವ ಜುಲೈ-2025 ತಿಂಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ ಕಂದಾಯ ಇಲಾಖೆಯಡಿ(Karnataka Revenue Department) ಕಾರ್ಯನಿರ್ವಹಿಸುವ ಪಿಂಚಣಿ...

Bele Vime Amount-2025: ಈ ಜಿಲ್ಲೆಯ ರೈತರ ಖಾತೆಗೆ 30 ಕೋಟಿ ಬೆಳೆ ವಿಮೆ ಬಿಡುಗಡೆ!

Bele Vime Amount-2025: ಈ ಜಿಲ್ಲೆಯ ರೈತರ ಖಾತೆಗೆ 30 ಕೋಟಿ ಬೆಳೆ ವಿಮೆ ಬಿಡುಗಡೆ!

July 3, 2025

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ(Bele Vime Amount) ಕಳೆದ ವರ್ಷ ಅಂದರೆ 2024 ರ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆಯನ್ನು ಮಾಡಿಸಿದ ಅರ್ಹ ರೈತರಿಗೆ ಬೆಳೆ ಕಟಾವು ಸಮೀಕ್ಷೆಯಲ್ಲಿ ತಾಂತ್ರಿಕ ಕಾರಣದಿಂದ ವಿಮೆ ಪರಿಹಾರ ಜಮಾ ಅಗಿಲ್ಲದ ರೈತರಿಗೆ 30 ಕೋಟಿ ಬೆಳೆ ವಿಮೆ ಈ ಜಿಲ್ಲೆಯ ರೈತರ ಖಾತೆಗೆ ಜಮಾ ಮಾಡಲಾಗಿದೆ. ಕೇಂದ್ರ...

Diploma Veterinary Admission-ಪಶುಸಂಗೋಪನೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

Diploma Veterinary Admission-ಪಶುಸಂಗೋಪನೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

July 2, 2025

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವ್ಯಾಪ್ತಿಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪಶುಸಂಗೋಪನೆಯಲ್ಲಿ(Diploma in veterinary application) 2 ವರ್ಷದ ಪಶು ಸಂಗೋಪನೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಲು ವಿಶ್ವವಿದ್ಯಾಲಯದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಶುಸಂಗೋಪನೆ...

Page 33 of 70