News

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 26, 2026

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಬಾಂಧವರು ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಶುಭಸುದ್ದಿ ನೀಡಿದೆ. 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಣ್ಣ ಹಾಗೂ ಗುಡಿ ಕೈಗಾರಿಕೆ, ಕ್ಯಾಟರಿಂಗ್ ಮತ್ತು...

Alpasankyatara Nigama-ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಲು ಇನ್ನು 10 ದಿನ ಮಾತ್ರ ಬಾಕಿ!

Alpasankyatara Nigama-ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಲು ಇನ್ನು 10 ದಿನ ಮಾತ್ರ ಬಾಕಿ!

October 6, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Karnataka Alpasankyatara Nigama)ಸ್ವಾವಲಂಬಿ ಸಾರಥಿ ಯೋಜನೆ,ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆ,ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ ಸೇರಿ ಒಟ್ಟು ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸಾಲ ಮತ್ತು ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯಡಿ(Alpasankyatara Nigama Yojane)ಸೌಲಭ್ಯವನ್ನು ಪಡೆಯಲು ಸಾರ್ವಜನಿಕರು ಆನ್ಲೈನ್ ಮೂಲಕ ಅರ್ಜಿಯನ್ನು...

Infosys Scholarship 2025: ಇನ್ಫೋಸಿಸ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿನಿಯರಿಗೆ ₹1 ಲಕ್ಷ ಸ್ಕಾಲರ್ಶಿಪ್ ಸೌಲಭ್ಯ!

Infosys Scholarship 2025: ಇನ್ಫೋಸಿಸ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿನಿಯರಿಗೆ ₹1 ಲಕ್ಷ ಸ್ಕಾಲರ್ಶಿಪ್ ಸೌಲಭ್ಯ!

October 5, 2025

ಇನ್ಫೋಸಿಸ್ ಫೌಂಡೇಶನ್ ವತಿಯಿಂದ(Infosys Fundation Scholarship) ಗ್ರಾಮೀಣ ಮತ್ತು ನಗರ ಭಾಗದಲ್ಲಿರುವ ಪ್ರತಿಭಾವಂತ ಮಹಿಳಾ ವಿದ್ಯಾರ್ಥಿನಿಯರಿಗೆ ಉನ್ನತ ವ್ಯಾಸಂಗಕ್ಕೆ ಆರ್ಥಿಕವಾಗಿ ನೆರವನ್ನು ಒದಗಿಸಲು ವಿದ್ಯಾರ್ಥಿವೇತನವನ್ನು ನೀಡಲು ಅರ್ಹ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಿಕೊಳ್ಳಲು ಅನೌನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡು ಉನ್ನತ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಬಹುದು ಈ...

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

October 5, 2025

ಕಳೆದ 2 ವಾರದಲ್ಲಿ ಉತ್ತರಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ದೊಡ್ಡ ಮಟ್ಟದ ಬೆಳೆ ಹಾನಿ(Bele Hani) ಉಂಟಾಗಿದ್ದು ಬೆಳೆ ಸಮೀಕ್ಷೆಯ ಬಳಿಕ ಬೆಳೆ ಹಾನಿ ಪರಿಹಾರವನ್ನು ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇನೆನ್ನು ಕೆಲವು ದಿನಗಳಲ್ಲೇ ಫಸಲಿಗೆ ಬರುತ್ತಿದ ಬೆಳೆಯು ಅಕಾಲಿಕ ಮಳೆಯಿಂದ ದೊಡ್ಡ ಮಟ್ಟ ಬೆಳೆ...

Bajaj Scholarship-ಬಜಾಜ್ ಸ್ಕಾಲರ್‌ಶಿಪ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹8.0 ಲಕ್ಷದವರೆಗೆ ವಿದ್ಯಾರ್ಥಿವೇತನ!

Bajaj Scholarship-ಬಜಾಜ್ ಸ್ಕಾಲರ್‌ಶಿಪ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹8.0 ಲಕ್ಷದವರೆಗೆ ವಿದ್ಯಾರ್ಥಿವೇತನ!

October 4, 2025

ಬಜಾಜ್ ಆಟೋ ಲಿಮಿಟೆಡ್‌ ವತಿಯಿಂದ ಸಿಎಸ್‌ಆರ್(CSR) ಯೋಜನೆ ಅಡಿಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡಲು 2025-26ನೇ ಸಾಲಿನಲ್ಲಿ ಉನ್ನತ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು(Bajaj Scholarship) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೂಪಾ ರಾಹುಲ್ ಬಜಾಜ್ ಮಹಿಳಾ ಎಂಜಿನಿಯರಿಂಗ್ ಸ್ಕಾಲರ್‌ಶಿಪ್(Engineering Scholarship) ಕಾರ್ಯಕ್ರಮದಡಿ ಆರ್ಥಿಕ ಬೆಂಬಲ, ಮಾರ್ಗದರ್ಶನ ಮತ್ತು ಉದ್ಯಮದ ಮಾನ್ಯತೆ ಮೂಲಕ ಕೋರ್...

Udyam Certificate-ಉದ್ಯಮ್ ಸರ್ಟಿಫಿಕೇಟ್ ಪಡೆಯುವುದು ಹೇಗೆ? ಬ್ಯಾಂಕ್ ಸಾಲ ಪಡೆಯಲು ಈ ದಾಖೆಲೆ ಕಡ್ಡಾಯ!

Udyam Certificate-ಉದ್ಯಮ್ ಸರ್ಟಿಫಿಕೇಟ್ ಪಡೆಯುವುದು ಹೇಗೆ? ಬ್ಯಾಂಕ್ ಸಾಲ ಪಡೆಯಲು ಈ ದಾಖೆಲೆ ಕಡ್ಡಾಯ!

October 3, 2025

ಗ್ರಾಮೀಣ ಮತ್ತು ನಗರ ಭಾಗದ ನಾಗರಿಕರು ಸಣ್ಣ ಮತ್ತು ಮಧ್ಯಮ ಮಟ್ಟದ ವಿವಿಧ ಉದ್ದಿಮೆಗಳನ್ನು ಪ್ರಾರಂಭಿಸಲು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಾಯಧನ ಆಧಾರಿತ ಯೋಜನೆಯಡಿ ಸಬ್ಸಿಡಿಯನ್ನು(Udyam Certificate Importance) ಪಡೆಯಲು ಬ್ಯಾಂಕ್ ನಲ್ಲಿ ಸಾಲವನ್ನು ಪಡೆಯಲು ಉದ್ಯಮ್ ಸರ್ಟಿಫಿಕೇಟ್ ಅನ್ನು ಪಡೆಯುವುದು ಕಡ್ದಾಯವಾಗಿದ್ದು ಈ ದಾಖಲೆಯನ್ನು ಪಡೆಯುವುದರ ಕುರಿತು ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ...

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

October 3, 2025

ಹೊಸ ರೇಶನ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಕಾಯುತ್ತಿರುವ ಸಾರ್ವಜನಿಕರಿಗೆ ಆಹಾರ ಇಲಾಖೆಯ ಸಚಿವರಾದ ಕೆ. ಹೆಚ್. ಮುನಿಯಪ್ಪ ಅವರು ಸಿಹಿ ಸುದ್ದಿಯನ್ನು ನೀಡಿದ್ದಾರೆ ಅಕ್ಟೋಬರ್ ತಿಂಗಳಿನಿಂದ ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಹಾರ ಇಲಾಖೆಯ ಮೂಲಕ ಪಡಿತರ ಚೀಟಿ ರದ್ದು ಮಾಡುವುದರ ಕುರಿತು ಮತ್ತು...

SBI RD Scheme-ಎಸ್ ಬಿ ಐ ನಲ್ಲಿ ಪ್ರತಿ ತಿಂಗಳು ಕೇವಲ 610/- ರೂ ಉಳಿತಾಯ ಮಾಡಿ ₹1.0 ಲಕ್ಷ ಹಣ ಗಳಿಸಿ!

SBI RD Scheme-ಎಸ್ ಬಿ ಐ ನಲ್ಲಿ ಪ್ರತಿ ತಿಂಗಳು ಕೇವಲ 610/- ರೂ ಉಳಿತಾಯ ಮಾಡಿ ₹1.0 ಲಕ್ಷ ಹಣ ಗಳಿಸಿ!

October 2, 2025

ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ ಹರ್ ಘರ್ ಲಖ್ಪತಿ ಯೋಜನೆ ಅಡಿಯಲ್ಲಿ ನೂತನ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆ ಮೂಲಕ ಎಲ್ಲಾ ನಾಗರಿಕರು ₹1.0 ಲಕ್ಷವನ್ನು ಗಳಿಸುವ ಕಾರ್ಯಕ್ರಮವನ್ನು ರೂಪಿಸಿದೆ ಇದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಅಂಕಣವನ್ನು ಓದುವ ಪ್ರಾರಂಭದಲ್ಲೇ ಒಂದು ಪ್ರಮುಖ ಮಾಹಿತಿ ದೊಡ್ಡ ಮೊತ್ತದ ಆದಾಯವನ್ನು ನಿರೀಕ್ಷೆ...

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

October 1, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಕುಮಟಾ ಶಾಖೆಯಿಂದ ನಿರುದ್ಯೋಗ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಕೋಳಿ(Koli Sakanike) ಮತ್ತು ಜೇನು ಸಾಕಾಣಿಕೆ(Jenu Sakanike) ಹೈನುಗಾರಿಕೆ(Dairy Farming Training) ಕ್ಷೇತ್ರದಲ್ಲಿ ಉದ್ದಿಮೆಯನ್ನು ಆರಂಭಿಸಲು ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Rseti)...

PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

October 1, 2025

ಕೇಂದ್ರ ಸರಕಾರದಿಂದ ಸ್ವಂತ ಉದ್ದಿಮೆಯ ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆ ಅಡಿಯಲ್ಲಿ ಶೇ 25 ರಿಂದ 35% ಸಹಾಯಧನದಲ್ಲಿ ಕೋಳಿ,ಕುರಿ ಸಾಕಾಣಿಕೆ,ಹೈನುಗಾರಿಕೆ ಎರೆಹುಳು ಗೊಬ್ಬರ ತಯಾರಿಕೆ ಸೇರಿದಂತೆ ವಿವಿಧ ಬಗ್ಗೆಯ ಉದ್ದಿಮೆಯನ್ನು ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪುನಃ ಅವಕಾಶ ನೀಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಪ್ರಧಾನ...

Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

September 30, 2025

ಬೆಂಗಳೂರು: ರಾಜ್ಯ ಸರಕಾರದ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವರ್ಷಗಳ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷ ಸಡಿಲಿಕೆ ಮಾಡಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕಳೆದ ವಾರ ದಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ ಪ್ರತಿಭಟನೆ ಬೆನ್ನಲ್ಲೇ ರಾಜ್ಯ ಸರಕಾರವು ಅನೇಕ ವಿದ್ಯಾರ್ಥಿಗಳ ಬೇಡಿಕೆಯ ಪ್ರಕಾರ ರಾಜ್ಯ ಸರ್ಕಾರದ...

Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

September 30, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ(Canara Bank) ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಮತ್ತು ನಗರ ಭಾಗದ ನಿರುದ್ಯೊಗಿ ಯುವತಿ/ಮಹಿಳೆಯರಿಗೆ ತಮ್ಮ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಕೆನರಾ ಬ್ಯಾಂಕ್...

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 29, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಅಭಿವೃದ್ದಿ ಯೋಜನೆ ಅಡಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಿಗಮದಿಂದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಯಲ್ಲಿ ತೊಡಗಿರುವ...

Page 33 of 83