News

Free Beauty Parlour Training-35 ದಿನದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

Free Beauty Parlour Training-35 ದಿನದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

March 8, 2026

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ ನಿರುದ್ಯೋಗಿ ಯುವತಿಯರಿಗಾಗಿ ಮತ್ತು ಮಹಿಳೆಯರಿಗಾಗಿ 35 ದಿನಗಳ ಕಾಲ ಉಚಿತ ಬ್ಯೂಟಿ ಪಾರ್ಲರ್ ತರಬೇತಿ(Free Beauty Parlour Training) ಶಿಬಿರವನ್ನು ಆಯೋಜಿಸಲಾಗಿದ್ದು ಇದಕ್ಕಾಗಿ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಏಪ್ರಿಲ್ ತಿಂಗಳ ಮೊದಲ ವಾರದಿಂದ...

Grama Panchayat-ಗ್ರ‍ಾಮ ಪಂಚಾಯತಿಯ ಸೌಲಭ್ಯಕ್ಕೆ ಪಂಚಮಿತ್ರ ಸಹಾಯವಾಣಿ ಆರಂಭ!

Grama Panchayat-ಗ್ರ‍ಾಮ ಪಂಚಾಯತಿಯ ಸೌಲಭ್ಯಕ್ಕೆ ಪಂಚಮಿತ್ರ ಸಹಾಯವಾಣಿ ಆರಂಭ!

June 19, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(Grama Panchayat) ಗ್ರಾಮೀಣ ಭಾಗದ ನಾಗರಿಕರಿಗೆ ಭರ್ಜರಿ ಸಿಹಿ ಸುದ್ದಿ ಇನ್ನು ಮುಂದೆ ನಿಮ್ಮ ಹಳ್ಳಿಯ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ(Grama Panchayat Yojana) ಸೌಲಭ್ಯವನ್ನು ಪಡೆಯಲು ಪಂಚಮಿತ್ರ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಇನ್ನು ಮುಂದೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ(RDPR) ಕುರಿತು ಯಾವುದೇ ಮಾಹಿತಿ ಮತ್ತು ಸೇವೆಗಳ ವಿವರಗಳನ್ನು ಸಾರ್ವಜನಿಕರು...

Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

June 18, 2025

ರಾಜ್ಯ ಸರ್ಕಾರದಿಂದ ಯುವನಿಧಿ(Yuvanidhi) ಯೋಜನೆಯಡಿ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ರೂ 3,000/- ದವರೆಗೆ ನಿರುದ್ಯೋಗ ಭತ್ಯೆಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದಿಂದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸಲು ಆರ್ಥಿಕವಾಗಿ ನೆರವನ್ನು ನೀಡುವ...

Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

June 18, 2025

ರಾಜ್ಯ ಸರ್ಕಾರದಿಂದ ಈ ವರ್ಷದ ಮುಂಗಾರು ಹಂಗಾಮಿನಲ್ಲಿ(Parihara-2025) ಕಳೆದ 1 ತಿಂಗಳಿನಿಂದ ಉಂಟಾದ ಮನೆ ಮತ್ತು ಬೆಳೆ ಹಾನಿಗಳಿಗೆ ಅರ್ಹ ಅರ್ಜಿದಾರರಿಗೆ ಪರಿಹಾರದ ಹಣವನ್ನು ಒದಗಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಹಯೋಗದಲ್ಲಿ ಅತಿವೃಷ್ಟಿ / ಪ್ರವಾಹದಿಂದ...

Google Pay-ಗೂಗಲ್ ಪೇ ಮತ್ತು ಪೋನ್ ಪೇ ಹಣ ಪಾವತಿಯಲ್ಲಿ ಮಹತ್ವದ ಬದಲಾವಣೆ!

Google Pay-ಗೂಗಲ್ ಪೇ ಮತ್ತು ಪೋನ್ ಪೇ ಹಣ ಪಾವತಿಯಲ್ಲಿ ಮಹತ್ವದ ಬದಲಾವಣೆ!

June 17, 2025

ನಮ್ಮ ದೇಶದ ಅತ್ಯಂತ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್(UPI) ಪಾವತಿ ವಿಧಾನದಲ್ಲಿ ಮಹತ್ವದ ಬದಲಾವಣೆಯನ್ನು ರಾಷ್ಟ್ರೀಯ ಪಾವತಿ ನಿಗಮ (NPCI)ವು ಚಾಲ್ತಿಗೆ ತಂದಿದ್ದು ಇದರಿಂದ ಸಾರ್ವಜನಿಕರಿಗೆ ಯಾವೆಲ್ಲ ಪ್ರಯೋಜನಗಳು ಅಗಲಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಭಾರತದ ಅತ್ಯಂತ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್...

Railway ticket booking-ರೈಲ್ವೆ ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡಲು ನೂತನ ನಿಯಮ ಜಾರಿ!

Railway ticket booking-ರೈಲ್ವೆ ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡಲು ನೂತನ ನಿಯಮ ಜಾರಿ!

June 17, 2025

ಭಾರತೀಯ ರೈಲ್ವೆ ಇಲಾಖೆಯಿಂದ ಸಾಮಾನ್ಯ ಜನರಿಗೆ ಟಿಕೆಟ್ ಬುಕಿಂಗ್(Tatkal booking) ಸಮಯದಲ್ಲಿ ನೆರವು ನೀಡಲು ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಆಧಾರ್ ದೃಡೀಕೃತ ಬಳಕೆದಾರರು(Aadhaar verification for Tatkal tickets) ಮಾತ್ರ ಇನ್ನು ಮುಂದೆ ತತ್ಕಾಲ್ ಯೋಜನೆಯಡಿ...

PM Kisan Ineligible List-ಈ ರೈತರಿಗಿಲ್ಲ ಪಿಎಂ ಕಿಸಾನ್ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ!

PM Kisan Ineligible List-ಈ ರೈತರಿಗಿಲ್ಲ ಪಿಎಂ ಕಿಸಾನ್ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ!

June 16, 2025

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಅರ್ನರಿರುವ ಫಲಾನುಭವಿಗಳನ್ನು ಗುರುತಿಸಿ ಇಂತಹ ರೈತರಿಗೆ ಈ ಯೋಜನೆಯಡಿ ಹಣ ಜಮಾ ಅಗುವುದನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಇದರ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan Yojana)ತಲಾ ಮೂರು...

Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 16, 2025

ಕೃಷಿ ಡಿಪ್ಲೊಮಾ(Diploma in agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಈಗಾಗಲೇ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಕೆಳದಿ...

Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

June 15, 2025

ನಿರುದ್ಯೋಗಿಗಳಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಸ್ವಂತ ಉದ್ಯೋಗವನ್ನು ಆರಂಭಿಸಲು ಪ್ರವಾಸೋದ್ಯಮ ಇಲಾಖೆಯಿಂದ(Karnataka Tourism department)ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನವನ್ನು(Mobile Canteen Subsidy) ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಮೊಬೈಲ್ ಕ್ಯಾಂಟಿನ್(Mobile Canteen Subsidy)ಗೆ ಗರಿಷ್ಟ ₹5 ಲಕ್ಷದವರೆಗೆ ಸಬ್ಸಿಡಿಯನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಲು ಅವಕಾಶವಿದ್ದು ಅರ್ಹ...

Cow mat Subsidy-50% ಸಬ್ಸಿಡಿಯಲ್ಲಿ ಕೌ ಮ್ಯಾಟ್ ಪಡೆಯಲು ಅರ್ಜಿ ಆಹ್ವಾನ!

Cow mat Subsidy-50% ಸಬ್ಸಿಡಿಯಲ್ಲಿ ಕೌ ಮ್ಯಾಟ್ ಪಡೆಯಲು ಅರ್ಜಿ ಆಹ್ವಾನ!

June 14, 2025

ಹೈನುಗಾರಿಕೆಯಲ್ಲಿ(Dairy Farming) ತೊಡಗಿಕೊಂಡಿರುವ ರೈತರಿಗೆ ಕೊಟ್ಟಿಗೆಯಲ್ಲಿ ಹಸುವಿನ ಕೆಳಗೆ ಹಾಕಲು ಅತೀ ಕಡಿಮೆ ಬೆಲೆಯಲ್ಲಿ ಸಬ್ಸಿಡಿಯಲ್ಲಿ ಕೌ ಮ್ಯಾಟ್(Cow Mat Subsidy) ಅನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ರಾಜ್ಯದಲ್ಲಿ ಹೈನುಗಾರಿಕೆಯು ಬಹುತೇಕ ಎಲ್ಲಾ ಭಾಗಗಳಲ್ಲಿ ಒಂದು ಉಪ ಆದಾಯದ ಭಾಗವಾಗಿದ್ದು ದೊಡ್ಡ ಸಂಖ್ಯೆಯ ರೈತರು ಹಸುಗಳನ್ನು ಸಾಕಾಣಿಕೆ(Dairy Farming Scheme) ಮಾಡಿಕೊಂಡು...

PM Kusum Yojana-ಹಗಲು ವೇಳೆಯಲ್ಲಿಯೇ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ನೂತನ ಯೋಜನೆ!

PM Kusum Yojana-ಹಗಲು ವೇಳೆಯಲ್ಲಿಯೇ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ನೂತನ ಯೋಜನೆ!

June 14, 2025

ಇನ್ನೆಲ್ಲಾ ರೈತರು ರಾತ್ರಿಯಿಡೀ ನಿದ್ದೆಗೆಟ್ಟು ಕೃಷಿ ಪಂಪ್‌ಸೆಟ್‌ಗಳಿಗೆ(Krishi Pumpset)ನೀರು ಹರಿಸುವ ತಾಪತ್ರಯ ಅನುಭವಿಸುವ ಅವಶ್ಯಕತೆ ಇರುವುದಿಲ್ಲ ನೂತನ ಯೋಜನೆಯೊಂದರ ಮೂಲಕ ರಾಜ್ಯ ಸರ್ಕಾರ ರೈತರ ಬದುಕಿಗೆ ಹೊಸ ಬೆಳಕನ್ನು ತಂದಿದೆ. ಅದು ಕುಸುಮ್-ಸಿ ಯೋಜನೆ. ಈ ಯೋಜನೆಯು ರೈತರ ಕೃಷಿ ಪಂಪ್‌ಸೆಟ್‌ಗಳಿಗೆ(Solar energy in karnataka)ಹಗಲು ಹೊತ್ತಿನಲ್ಲಿ ಸ್ಥಿರ ವಿದ್ಯುತ್ ಪೂರೈಕೆ ಮಾಡುವ ಮಹತ್ವದ ಹೆಜ್ಜೆಯಾಗಿದೆ....

Gold Loan-ಚಿನ್ನದ ಮೇಲೆ ಸಾಲ ಪಡೆಯಲು RBI ನಿಂದ ಹೊಸ ನಿಯಮ ಜಾರಿ!

Gold Loan-ಚಿನ್ನದ ಮೇಲೆ ಸಾಲ ಪಡೆಯಲು RBI ನಿಂದ ಹೊಸ ನಿಯಮ ಜಾರಿ!

June 13, 2025

ಗ್ರಾಹಕರಿಗೆ ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿ ಜನಸ್ನೇಹಿ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್(Reserve Bank of India) ಚಿನ್ನದ ಮೇಲೆ(Gold loan) ಸಾರ್ವಜನಿಕರಿಗೆ ಸಾಲವನ್ನು ಒದಗಿಸಲು ನೂತನ ನಿಯಮವನ್ನು ಜಾರಿಗೆ ತಂದಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ದೈನಂದಿನ ಜೀವನದಲ್ಲಿ ಖರ್ಚು-ವೆಚ್ಚಗಳನ್ನು ನಿಭಾಹಿಸುವ ಸಮಯದಲ್ಲಿ ಆರ್ಥಿಕ ಸಂಕಷ್ಟದ...

PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

June 13, 2025

ನಿನ್ನೆ ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಭಾತರ ಸರ್ಕಾರದ ಆಹಾರ ಸಂಸ್ಕರಣಾ ಉದ್ಯಮ ಮಂತ್ರಾಲಯ, ಖೇತಿವಾಲಾಸ್ ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ವತಿಯಿಂದ ಹಮ್ಮಿಕೊಂಡಿದ್ದ “ಕೃಷಿ ಜಾಗೃತಿ” ಕಾರ್ಯಗಾರದ ಉದ್ಘಾಟನೆ ಹಾಗೂ ಖೇತಿ ಪ್ರಶಸ್ತಿ ಪುರಸ್ಕøತರಾದ ಅಧಿಕಾರಿಗಳು ಹಾಗೂ ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರು PMFME...

Page 36 of 70