News

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 26, 2026

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಬಾಂಧವರು ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಶುಭಸುದ್ದಿ ನೀಡಿದೆ. 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಣ್ಣ ಹಾಗೂ ಗುಡಿ ಕೈಗಾರಿಕೆ, ಕ್ಯಾಟರಿಂಗ್ ಮತ್ತು...

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

September 7, 2025

ರೈತರು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ರಾಗಿಯನ್ನು(Ragi Bembala Bele)ಮಾರಾಟ ಮಾಡಲು ತಪ್ಪದೇ ಕಡ್ಡಾಯವಾಗಿ ಮಾಡಬೇಕಾದ ಬಹುಮುಖ್ಯ ಅಂಶಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರಕಾರವು ರಾಗಿ ಬೆಳೆಗಾರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Ragi Kharidi Kendra) ಮಾಡಲು ಅರ್ಹ ರೈತರಿಂದ ಮೊದಲಿಗೆ ನೋಂದಣಿಯನ್ನು ಮಾಡಿಕೊಂಡು...

District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

September 7, 2025

ಗ್ರಾಮೀಣ ಕೈಗಾರಿಕೆಗಳಿಗೆ ಉತೇಜನ ನೀಡಲು 2025-26ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯ ಪಡೆಯಲು(District Industries Centre Subsidy Schemes) ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಯೋಜನೆಯಡಿ ಎಲೆಕ್ಟ್ರಿಷಿಯನ್,ಬಟ್ಟಿಹೆಣೆಯುವುದು,ಮರಗೆಲಸ,ಗಾರೆಕೆಲಸ ಹಾಗೂ ಜನರಲ್ ಇಂಜಿನಿಯರಿಂಗ್ ಕಸುಬಿನ ಉಪಕರಣಗಳನ್ನು ಮತ್ತು ಕುಂಬಾರಿಕೆ ಹಾಗೂ ಹೊಲಿಗೆ...

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

September 6, 2025

ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಭಾಗದ ಸಾರ್ವಜನಿಕರು ಅರ್ಜಿಯನ್ನು ಸಲ್ಲಿಸಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission) ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission Yojana) ಸಹಾಯಧನವನ್ನು ಪಡೆಯಲು...

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

September 5, 2025

ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ 9 ರಿಂದ 12 ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್(Scholarship) ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಮುಸ್ಕಾನ್ ವಿದ್ಯಾರ್ಥಿವೇತನ(Scholarship Application) ಕಾರ್ಯಕ್ರಮ 2.0 ಎನ್ನುವ...

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

September 5, 2025

ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿಯನ್ನು ಒದಗಿಸಿ ಸ್ವಂತ ಉದ್ದಿಮೆಯನ್ನು ಆರಂಭಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ಪ್ರಾಯೋಗಿಕ ಕಲಿಕಾ ತರಬೇತಿಯನ್ನು(Free cctv installation training) ಆರಂಭಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಅಂದರೆ ಮನೆ,ಕಚೇರಿ,ಗೋಡೌನ್ ಗಳಲ್ಲಿ ಸುರಕ್ಷತಾ...

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

September 4, 2025

ಕೇಂದ್ರ ಸರಕಾರವು ರೈತರಿಗೆ ಮತ್ತು ದೇಶದ ನಾಗರಿಕರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನು ಘೋಷಿಸಿದೆ, ಟ್ರಾಕ್ಟರ್‌ಗಳು ಮತ್ತು ಕೃಷಿ ಯಂತ್ರೋಪಕರಣಗಳ ಖರೀದಿಯ ಮೇಲಿನ ವಸ್ತು ಮತ್ತು ಸೇವಾ ತೆರಿಗೆ (GST) ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಕೃಷಿ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರಕಾರವು...

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

September 4, 2025

ರಾಜ್ಯ ಸರಕಾರವು ಸೆಪ್ಟೆಂಬರ್ 2025 ನಿಂದ ರಾಜ್ಯದ್ಯಂತ ಸ್ಥಿರಾಸ್ಥಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ(Property Registration) ಮತ್ತು ಮುದ್ರಾಂಕ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಲೇಖನದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ(Sub Register Office)ರಾಜ್ಯದಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳನ್ನು ನೋಂದಣಿಯನ್ನು ಮಾಡಿಕೊಳ್ಳಲು ಎಷ್ಟು ಪ್ರಮಾಣದ ನೋಂದಣಿ...

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

September 3, 2025

ವಿದ್ಯಾರ್ಥಿನಿಯರಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗಲು ಭಾರತೀಯ ಜೀವ ವಿಮಾ ನಿಗಮದಿಂದ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನ(LIC Scholarship) ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು(LIC Scholarship Application) ಅವಶ್ಯಕ ದಾಖಲೆಗಳೇನು? ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸ ಎಲ್ಐಸಿಯಿಂದ...

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

September 3, 2025

ಕೃಷಿಕರಿಗೆ ತಮ್ಮ ಉತ್ಪನ್ನಗಳನ್ನು ಒಂದು ಕಡೆ ಸುರಕ್ಷಿತವಾಗಿ ಶೇಖರಣೆ ಮಾಡಿ ಉತ್ತಮ ದರ ಬಂದ ಬಳಿಕ ಮಾರಾಟ ಮಾಡಲು ಗೋಡೌನ್ ಗಳು(Godown Subsidy) ಮುಖ್ಯವಾಗಿ ಅತೀ ಅವಶ್ಯಕವಾಗಿವೆ ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ರೈತರಿಗೆ ನಬಾರ್ಡ್ ಸಹಯೋಗದಲ್ಲಿ ಸಹಾಯಧನದಲ್ಲಿ ಗೋಡೌನ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಇಂದಿನ ಲೇಖನದಲ್ಲಿ ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ....

CET Result-2025: ಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ!

CET Result-2025: ಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ!

September 1, 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು(UGCET Result) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜುಗಳ ಪ್ರವೇಶ ಪ್ರಕ್ರಿಯೆ 31 ಆಗಸ್ಟ್ 2025 ರಿಂದ 03 ಸೆಪ್ಟೆಂಬರ್ 2025 ರವರೆಗೆ ನಡೆಯಲಿದೆ ಎಂದು...

Beauty Parlour-ಉಚಿತ ಬ್ಯೂಟಿಪಾರ್ಲರ್ ತರಬೇತಿ ಪಡೆದು ಸ್ವಂತ ಉದ್ಯೋಗ ಆರಂಭಿಸಿ!

Beauty Parlour-ಉಚಿತ ಬ್ಯೂಟಿಪಾರ್ಲರ್ ತರಬೇತಿ ಪಡೆದು ಸ್ವಂತ ಉದ್ಯೋಗ ಆರಂಭಿಸಿ!

August 31, 2025

ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರು ನಿರುದ್ಯೋಗ ಸಮಸ್ಯೆಯಿಂದ ಹೊರ ಬಂದು ಸ್ವಂತ ಉದ್ಯೋಗವನ್ನು ಆರಂಭಿಸಲು ಉಚಿತವಾಗಿ ಬ್ಯೂಟಿಪಾರ್ಲರ್(Beauty Parlour Training) ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕುಮಟಾ ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಬ್ಯೂಟಿಪಾರ್ಲರ್ ತರಬೇತಿಯನ್ನು(Free Beautician Training Application) ಆಯೋಜನೆ ಮಾಡಿದ್ದು ಈ ತರಬೇತಿಯಲ್ಲಿ ಪ್ರಾಯೋಗಿಕವಾಗಿ...

Krishi Mela Dharwad-ಧಾರವಾಡ ಕೃಷಿ ಮೇಳ 2025: ರೈತರ ಹಬ್ಬಕ್ಕೆ ದಿನಾಂಕ ಘೋಷಣೆ!

Krishi Mela Dharwad-ಧಾರವಾಡ ಕೃಷಿ ಮೇಳ 2025: ರೈತರ ಹಬ್ಬಕ್ಕೆ ದಿನಾಂಕ ಘೋಷಣೆ!

August 31, 2025

ಕೃಷಿ ವಿಶ್ವವಿದ್ಯಾಲಯ ಧಾರವಾಡ ವತಿಯಿಂದ(UASD) “ಪೌಷ್ಠಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು” ಎನ್ನುವ ಶೀರ್ಷಿಕೆ ಅಡಿಯಲ್ಲಿ 2025 ನೇ ಸಾಲಿನ ಕೃಷಿ ಮೇಳವನ್ನು(Krishi Mela Dharwad) ಆಯೋಜನೆ ಮಾಡಲು ಅಧಿಕೃತ ದಿನಾಂಕವನ್ನು ಪ್ರಕಟಣೆ ಮಾಡಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ತಿಳಿಸಲಾಗಿದೆ. ಪ್ರಸ್ತುತ ಲೇಖನದಲ್ಲಿ ಕೃಷಿ ಮೇಳದಲ್ಲಿ(Krishi Mela Dharwad...

Page 37 of 83