News

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 26, 2026

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಬಾಂಧವರು ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಶುಭಸುದ್ದಿ ನೀಡಿದೆ. 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಣ್ಣ ಹಾಗೂ ಗುಡಿ ಕೈಗಾರಿಕೆ, ಕ್ಯಾಟರಿಂಗ್ ಮತ್ತು...

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

August 29, 2025

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತ್ಯಧಿಕ ಮಳೆಯಿಂದ(Bele hani Parihara) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಬೆಳೆ ಹಾನಿ ಮತ್ತು ಮನೆ ಹಾನಿ ಅಗಿರುವ ಅರ್ಹ ರೈತರಿಗೆ ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಸಭೆಯಲ್ಲಿ ಅಧಿಕಾರಿಗಳಿಗೆ ಪರಿಹಾರ ಬಿಡುಗಡೆ ಕುರಿತು ಸೂಚನೆಯನ್ನು ನೀಡಿದ್ದು ಇದರ ವಿವರವನ್ನು...

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

August 28, 2025

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಕೆಲವು ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ ಇಂದಿನ ಈ ಅಂಕಣದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Income Certificate) ಪಡೆಯಲು ಸಾರ್ವಜನಿಕರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಈ ಕುರಿತು ಒಂದಿಷ್ಟು ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಇಂದಿನ ದಿನಮಾನದಲ್ಲಿ ಬಹುತೇಕ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ...

Drone Pilot Training-ಉಚಿತ ಡ್ರೋನ್ ಪೈಲೆಟ್ ತರಬೇತಿಗೆ ಅರ್ಜಿ ಆಹ್ವಾನ!

Drone Pilot Training-ಉಚಿತ ಡ್ರೋನ್ ಪೈಲೆಟ್ ತರಬೇತಿಗೆ ಅರ್ಜಿ ಆಹ್ವಾನ!

August 28, 2025

ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ, 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣ(Drone Pilot Training) ಬಳಸುವ ಕುರಿತು 15 ದಿನಗಳ ವಸತಿ ಸಹಿತ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಡ್ರೋನ್ ಉಪಕರಣಗಳನ್ನು(Drone Pilot Training Application) ಬಳಕೆ...

Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

August 27, 2025

ರಾಜ್ಯ ಕಂದಾಯ ಇಲಾಖೆಯಿಂದ(Revenue Department) ವಂಶವೃಕ್ಷ ದೃಢೀಕರಣ ಪ್ರಮಾಣ ಪತ್ರವನ್ನು(Vamshavruksha Pramana Patra)ಪಡೆಯಲು ಅರ್ಜಿ ಸಲ್ಲಿಸುವುದ ಕುರಿತು ಅವಶ್ಯವಿರುವ ಹಾಗೂ ಉಪಯುಕ್ತ ಮಾಹಿತಿಯನ್ನು ವಿವರಿಸುವ ಪ್ರಯತ್ನವನ್ನು ಇಂದಿನ ಈ ಅಂಕಣದಲ್ಲಿ ಮಾಡಲಾಗಿದ್ದು, ಈ ಮಾಹಿತಿಯು ಬಹು ದೊಡ್ಡ ಸಂಖ್ಯೆ ನಾಗರಿಕರಿಗೆ ಅವಶ್ಯವಿದ್ದು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡುವ ಮೂಲಕ ನಮ್ಮ ಪುಟವನ್ನು...

Scholarship Application-TVS ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!

Scholarship Application-TVS ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!

August 27, 2025

ಟಿವಿಎಸ್ ಕಂಪನಿಯ(TVS) ಅಂಗ ಸಂಸ್ಥೆ TVS ಚೀಮಾ ಪೌಂಡೇಶನ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು(TVS Company Scholariship)ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಟಿವಿಎಸ್ ಮೋಟಾರ್ ಕಂಪನಿಯ ಸಂಸ್ಥಾಪಕ ಟಿಎಸ್ ಶ್ರೀನಿವಾಸನ್ ಅವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥವಾಗಿ “ಟಿವಿಎಸ್ ಚೀಮಾ ವಿದ್ಯಾರ್ಥಿವೇತನ/TVS Foundation Scholariship”...

Cotton MSP Price-ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ 8,110/- ರಂತೆ ಹತ್ತಿ ಖರೀದಿಗೆ ರೈತರ ನೋಂದಣಿ ಆರಂಭ!

Cotton MSP Price-ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ 8,110/- ರಂತೆ ಹತ್ತಿ ಖರೀದಿಗೆ ರೈತರ ನೋಂದಣಿ ಆರಂಭ!

August 27, 2025

ಕರ್ನಾಟಕ ಸರಕಾರದಡಿ ಬರುವ ಕೃಷಿ ಮಾರಾಟ ಇಲಾಖೆ ಮತ್ತು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ(Krishi Marata Mandali)ಸಹಯೋಗದಲ್ಲಿ 2025-26 ನೇ ಸಾಲಿನಲ್ಲಿ ಹತ್ತಿ ಬೆಳೆಗಾರರಿಂದ ನೇರವಾಗಿ ಹತ್ತಿಯನ್ನು ಖರೀದಿ ಮಾಡಲು ರೈತರ ನೋಂದಣಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಹತ್ತಿ ನಿಗಮ ನಿಯಮಿತ(CCI)ವು ರಾಜ್ಯದ ಹತ್ತಿ ಬೆಳೆಗಾರರಿಂದ(Cotton MSP) ಬೆಂಬಲ ಬೆಲೆಯಲ್ಲಿ ಹತ್ತಿಯನ್ನು ಖರೀದಿ...

Gruhalakshmi Amount-ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಈಗಲೇ ಚೆಕ್ ಮಾಡಿ!

Gruhalakshmi Amount-ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಈಗಲೇ ಚೆಕ್ ಮಾಡಿ!

August 25, 2025

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿರುವ ಗೃಹಲಕ್ಷ್ಮಿ(Gruhalakshmi) ಯೋಜನೆಯ ರೂ 2,000/- ಹಣವನ್ನು ರಾಜ್ಯದ ಎಲ್ಲಾ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗೃಹಲಕ್ಷ್ಮಿ ಯೋಜನೆಯಡಿ ಬಿಪಿಎಲ್ ಕಾರ್ಡ(BPL Card)...

Phonepe App Useful Tips-ನಿಮ್ಮ ಮೊಬೈಲ್ ನಲ್ಲಿ ಫೋನ್ ಪೇ ಇದೆಯಾ? ತಪ್ಪದೇ ಈ ಸುದ್ದಿ ನೋಡಿ!

Phonepe App Useful Tips-ನಿಮ್ಮ ಮೊಬೈಲ್ ನಲ್ಲಿ ಫೋನ್ ಪೇ ಇದೆಯಾ? ತಪ್ಪದೇ ಈ ಸುದ್ದಿ ನೋಡಿ!

August 25, 2025

ಪ್ರಸ್ತುತ ಡಿಜಿಟಲ್ ವಹಿವಾಟಿನ ಜಗತ್ತಿನಲ್ಲಿ ಬಹುತೇಕೆ ಎಲ್ಲಾ ಆಂಡ್ರಾಯ್ಡ್ ಮೊಬೈಲ್ ಬಳಕೆದಾರರು ವಿವಿಧ ಬಗ್ಗೆಯ ಬಿಲ್ ಪಾವತಿಗೆ(UPI Payment) ಹಾಗೂ ಇತರರಿಗೆ ಹಣವನ್ನು ಸಂದಾಯ ಮಾಡಲು ಯುಪಿಐ(UPI) ಆಧಾರಿತ ಮೊಬೈಲ್ ಅಪ್ಲಿಕೇಶನ್ ಗಳಲ್ಲಿ ಒಂದಾದ ಫೋನ್ ಪೇ ಅನ್ನು ಬಳಕೆ ಮಾಡುತ್ತಾರೆ ಇಂದಿನ ಅಂಕಣದಲ್ಲಿ ಈ ಅಪ್ಲಿಕೇಶನ್ ಬಳಕೆ ಕುರಿತು ಒಂದಿಷ್ಟು ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ....

Free Medical Equipment-60 ವರ್ಷ ಮೇಲ್ಪಟವರಿಗೆ ಉಚಿತವಾಗಿ ವೈದ್ಯಕೀಯ ಸಾಧನಗಳನ್ನು ಪಡೆಯಲು ಅರ್ಜಿ ಆಹ್ವಾನ!

Free Medical Equipment-60 ವರ್ಷ ಮೇಲ್ಪಟವರಿಗೆ ಉಚಿತವಾಗಿ ವೈದ್ಯಕೀಯ ಸಾಧನಗಳನ್ನು ಪಡೆಯಲು ಅರ್ಜಿ ಆಹ್ವಾನ!

August 24, 2025

ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ಕಾರ್ಯನಿರ್ವಹಿಸುವ ಸಾಮಾಜಿಕ ಸಬಲೀಕರಣ ಇಲಾಖೆಯಿಂದ ಹಿರಿಯ ನಾಗರಿಕರಿಗೆ ಸಹಾಯದ ಯೋಜನೆ(RVY Yojana) ಅಡಿಯಲ್ಲಿ 60 ವರ್ಷ ಮೇಲ್ಪಟ ಹಿರಿಯ ನಾಗರಿಕರಿಗೆ ಉಚಿತವಾಗಿ ವೈದ್ಯಕೀಯ ಸಾಧನಗಳನ್ನು ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯದಲ್ಲಿರುವ 60 ವರ್ಷ ಮೇಲ್ಪಟ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಹಿರಿಯ ನಾಗರಿಕರಿಗೆ ವಿವಿಧ...

Reliance Foundation Scholarship-ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Reliance Foundation Scholarship-ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

August 23, 2025

ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನ(Reliance Foundation Scholarship) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕಾರ್ಯಕ್ರಮದ ಪ್ರಯೋಜನವನ್ನು ಅರ್ಹ ವಿದ್ಯಾರ್ಥಿಗಳು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಉನ್ನತ ಹಾಗೂ ಗುಣಮಟ್ಟದ ಶಿಕ್ಷಣವನ್ನು(Reliance Foundation...

Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

August 22, 2025

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ 13 ಫಲಾನುಭವಿ ಆಧಾರಿತ ಯೋಜನೆಯಡಿ(Handicap candidate subsidy scheme) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. ವಿಕಲಚೇತನರ ಸಬಲೀಕರಣ ಇಲಾಖೆಯಿಂದ(Karnataka handicap candidate subsidy yojana) ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಯೋಜನೆ, ಆಧಾರ ಯೋಜನೆ,ವೈದ್ಯಕೀಯ ಪರಿಹಾರ ನಿಧಿ,...

Bele Samikshe App-2025: ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ ಪ್ರಾರಂಭ!ಈಗಲೇ ನಿಮ್ಮ ಬೆಳೆ ವಿವರ ದಾಖಲಿಸಿ!

Bele Samikshe App-2025: ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ ಪ್ರಾರಂಭ!ಈಗಲೇ ನಿಮ್ಮ ಬೆಳೆ ವಿವರ ದಾಖಲಿಸಿ!

August 22, 2025

ಕೃಷಿ ಇಲಾಖೆಯಿಂದ(Karnataka Agriculture Department) ಪ್ರತಿ ವರ್ಷದಂತೆ ಈ ಸಾಲಿನಲ್ಲಿಯು ಸಹ ಮುಂಗಾರು ಹಂಗಾಮಿನ ರೈತರ ಜಮೀನಿನ ಬೆಳೆ ಮಾಹಿತಿಯನ್ನು(RTC Crop Details)ಡಿಜಿಟಲ್ ಮಾದರಿಯಲ್ಲಿ ದಾಖಲಿಸಲು ಖಾಸಗಿ ನಿವಾಸಿಗಳ(PR) ಮೂಲಕ ರೈತರ ಜಮೀನನ್ನು ಭೇಟಿ ಮಾಡಿ ಅಪ್ಲಿಕೇಶನ್ ಆಧಾರಿತ ಬೆಳೆ ಸಮೀಕ್ಷೆಯನ್ನು(Crop Survey) ಮಾಡಲು ಅಧಿಕೃತವಾಗಿ ಚಾಲನೆಯನ್ನು ನೀಡಲಾಗಿದೆ. 2025-26ನೇ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ(Farmer...

Page 38 of 83