News

GKVK Krishi Mele-2026: ಅಕ್ಟೋಬರ್ 15 ರಿಂದ 18 ರ ವರೆಗೆ ಜಿಕೆವಿಕೆಯಲ್ಲಿ ‘ಬೆಂಗಳೂರು ಕೃಷಿಮೇಳ-2026′

GKVK Krishi Mele-2026: ಅಕ್ಟೋಬರ್ 15 ರಿಂದ 18 ರ ವರೆಗೆ ಜಿಕೆವಿಕೆಯಲ್ಲಿ ‘ಬೆಂಗಳೂರು ಕೃಷಿಮೇಳ-2026′

June 10, 2026

ಬೆಂಗಳೂರು: ಪ್ರಸ್ತುತ 60 ವರ್ಷಗಳ ವಜ್ರ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು(GKVK) ಈ ವರ್ಷದ ಕೃಷಿಮೇಳವನ್ನು ಅತ್ಯಂತ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಸಜ್ಜಾಗುತ್ತಿದೆ. ಹಸಿರು ಆವರಣವಾದ ಜಿಕೆವಿಕೆ (GKVK) ಮೈದಾನದಲ್ಲಿ 2026ರ ಅಕ್ಟೋಬರ್ 15 ರಿಂದ 18 ರವರೆಗೆ ನಾಲ್ಕು ದಿನಗಳ ಕಾಲ ಈ ಬೃಹತ್ ಕೃಷಿಮೇಳವು ಜರುಗಲಿದೆ. ಈ ಬಾರಿ ವಿಶ್ವವಿದ್ಯಾನಿಲಯಕ್ಕೆ...

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

July 31, 2025

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Sheep And Goat Farming) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತವಾಗಿ ತರಬೇತಿಯನ್ನು ಪಡೆಯಲು ಅವಕಾಶವಿದ್ದು ಇಂದಿನ ಈ ಲೇಖನದಲ್ಲಿ ಈ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Uchita Kuri Sakanike Tarabeti)ಮಾಡಿಕೊಂಡು ಸುಸ್ಥಿರ ಜೀವನವನ್ನು...

Navodaya School-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

Navodaya School-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

July 31, 2025

2026-27 ನೇ ಸಾಲಿನಲ್ಲಿ ನವೋದಯ ಶಾಲೆಯಲ್ಲಿ 6ನೇ ತರಗತಿ ಪ್ರವೇಶ(Navodaya school admission 2025) ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಇದ್ದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ನವೋದಯ ಶಾಲೆಯಲ್ಲಿ(Navodaya) ವ್ಯಾಸಂಗ ಮಾಡಲು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಪ್ರಮುಖ...

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

July 30, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-Kisan)ಯೋಜನೆಯ 20ನೇ ಕಂತಿನ ಹಣ(PM Kisan 20th Installment) ಬಿಡುಗಡೆ ಕೇಂದ್ರ ಸರಕಾರವು ಅಧಿಕೃತ ದಿನಾಂಕವನ್ನು ಘೋಷಿಸಲಾಗಿದೆ. ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು(PM Kisan 20th Installment Date) ತಲಾ...

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

July 29, 2025

ರಾಜ್ಯದ್ಯಂತ ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಿದ್ದು ಕೃಷಿಕರು(Farmers) ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಲೆಯ ಮಾಹಿತಿಯನ್ನು(Farmer Crop Survey App) ಖುದ್ದು ತಮ್ಮ ಮೊಬೈಲ್ ಮೂಲಕ ನಿಖರವಾಗಿ ದಾಖಲಿಸಲು ಕೃಷಿ ಇಲಾಖೆಯಿಂದ(Karnataka Agriculture Department)ಬೆಳೆ ಸಮೀಕ್ಷೆ ರೈತರ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್ ನಲ್ಲಿ ಬಿಡುಗಡೆಗೊಳಿಸಿದೆ. ಇಂದಿನ ಈ ಲೇಖನದಲ್ಲಿ ರೈತರು...

PUC Admission-ಪ್ರಥಮ ಪಿಯುಸಿ ಪ್ರವೇಶಕ್ಕೆ ಜುಲೈ 31ರ ವರೆಗೆ ಅವಕಾಶ!

PUC Admission-ಪ್ರಥಮ ಪಿಯುಸಿ ಪ್ರವೇಶಕ್ಕೆ ಜುಲೈ 31ರ ವರೆಗೆ ಅವಕಾಶ!

July 28, 2025

ಶಾಲಾ ಶಿಕ್ಷಣ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು, SSLC ಪರೀಕ್ಷೆಯ ಫಲಿತಾಂಶ ತಡವಾಗಿ ಬಂದಿರುವ ಕಾರಣ ಅಥವಾ ಇನ್ನಿತರೆ ಕಾರಣಗಳಿಂದ ಪ್ರಥಮ ಪಿಯುಸಿ(Karnataka PUC admission) ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸದವರಿಗೆ ಇಲಾಖೆಯು ನೂತನ ಪ್ರಕಟಣೆಯನ್ನು ಹೊರಡಿಸಿದೆ. ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆಯು ಇತ್ತೀಚೆಗೆ ಪ್ರಥಮ ವರ್ಷ ಪ್ರೀ-ಯುನಿವರ್ಸಿಟಿ ಕೋರ್ಸ್ (PUC) ತರಗತಿಗಳ...

Nurse Assistant Training-10th ಪಾಸಾದವರಿಗೆ ಉದ್ಯೋಗ ಪಡೆಯಲು 6 ತಿಂಗಳ ಉಚಿತ ತರಬೇತಿಗೆ ಅರ್ಜಿ!

Nurse Assistant Training-10th ಪಾಸಾದವರಿಗೆ ಉದ್ಯೋಗ ಪಡೆಯಲು 6 ತಿಂಗಳ ಉಚಿತ ತರಬೇತಿಗೆ ಅರ್ಜಿ!

July 27, 2025

ಪ್ರಸ್ತುತ ದಿನಗಳಲ್ಲಿ ಉದ್ಯೋಗವನ್ನು ಪಡೆಯಲು ಶಿಕ್ಷಣದ ಜೊತೆಗೆ ಕೌಶಲ್ಯವನ್ನು ಕಲಿತುಕೊಂಡರೆ ಮಾತ್ರ ಉದ್ಯೋಗವನ್ನು ಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ 10 ನೇ ತರಗತಿ ಪಾಸಾದ ಅಭ್ಯರ್ಥಿಗಳು ಉದ್ಯೋಗವನ್ನು ಪಡೆಯಲು ಉಚಿತವಾಗಿ ಜನರಲ್ ಡ್ಯೂಟಿ ಅಸಿಸ್ಟೆಂಟ್ (GDA) ತರಬೇತಿಗೆ ಪ್ರವೇಶ ಪಡೆಯಲು ಬೆಂಗಳೂರು ಅಪೋಲೊ ಮೆಡ್ ಸ್ಕಿಲ್ಸ್(Apollo Medskills)ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಏನಿದು ಜನರಲ್...

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

July 26, 2025

2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ಬೆಳೆ ವಿಮೆಯನ್ನು(Bele Vime Amount) ಮಾಡಿಕೊಂಡು ಪರಿಹಾರವನ್ನು ಪಡೆಯಲು ಅರ್ಹರಿರುವ ರೈತರಿಗೆ ವಿಮೆಯನ್ನು ಪಾವತಿಸಲು 1449 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇಂದಿನ ಈ ಲೇಖನದಲ್ಲಿ ಯಾವ ಯಾವ ಜಿಲ್ಲೆಗೆ ಎಷ್ಟು ಪರಿಹಾರವನ್ನು(Crop Insurance) ಬಿಡುಗಡೆ ಮಾಡಲಾಗಿದೆ? ಬೆಳೆ...

Ration Card-ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Ration Card-ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 26, 2025

ರಾಜ್ಯ ಸರಕಾರವು ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಈಗಾಗಲೇ ರೇಷನ್ ಕಾರ್ಡ್(Ration Card Tiddupadi arji) ಅನ್ನು ಹೊಂದಿರುವ ನಾಗರಿಕರು ತಮ್ಮ ಕಾರ್ಡ್ ನಲ್ಲಿರುವ ವಿವಿಧ ಬಗ್ಗೆಯ ತಿದ್ದುಪಡಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಪಡಿತರ ಚೀಟಿಯಲ್ಲಿನ ವಿವರಗಳು...

Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

July 25, 2025

ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ(Karnataka Cabinet Meeting) ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರ ಅಧ್ಯಕ್ಷತೆಯಲ್ಲಿ ಜುಲೈ 24, 2025 ರಂದು ನಡೆದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ...

Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

July 24, 2025

ಕೊರ್ಟೆವಾ ಅಗ್ರಿಸೈನ್ಸ್ ಸೀಡ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ 2025-26 ನೇ ಸಾಲಿನ “ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್/Scholarship Scheme” ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಾವತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಲೇಖನದಲ್ಲಿ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಯ ಜೊತೆಗೆ ಖಾಸಗಿ...

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

July 23, 2025

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕೀಟನಾಶಕ(Insecticides) ಸಿಂಪರಣೆ ಮಾಡಿದ ತರಕಾರಿಯಿಂದ ಸಿದ್ದಪಡಿಸಿದ ಆಹಾರವನ್ನು ಸೇವೆನೆ ಮಾಡಿ ಒಂದೇ ಕುಟುಂಬದ 3 ಜನ ಸಾವಿಗೀಡಾಗಿದ್ದು ರೈತರಲ್ಲಿ ಕೀಟನಾಶಕ ಸಿಂಪರಣೆ ಮಾಡುವಾಗ ತಪ್ಪದೇ ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಕರು ಯಾವುದೇ ರಾಸಾಯನಿಕ ಔಷದಿಯನ್ನು(Agriculture) ಸಿಂಪರಣೆ ಮಾಡುವಾಗ ತಪ್ಪದೇ ಮುನ್ನೆಚ್ಚರಿಕೆ...

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

July 23, 2025

ಕೇಂದ್ರ ಸರ್ಕಾದ ಜನಪ್ರಿಯ ಯೋಜನೆಯಲ್ಲಿ ಒಂದಾದ ಪಿಎಂ ಕಿಸಾನ್(PM Kisan) ಯೋಜನೆಯ ನಕಲಿ ಮೊಬೈಲ್ ಅಪ್ಲಿಕೇಶನ್ ಪೈಲ್ ಗಳನ್ನು ಮೊಬೈಲ್ ಗೆ ಕಳುಹಿಸಿ ಜನರ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದ್ದು ಇದರ ಕುರಿತು ರೈತರನ್ನು ಜಾಗೃತಿಗೊಳಿಸಲು ಇಂದಿನ ಈ ಅಂಕಣದಲ್ಲಿ ಒಂದಿಷ್ಟ ಅಗತ್ಯ ವಿವರವನ್ನು ತಿಳಿಸಲಾಗಿದೆ. ಪ್ರಸ್ತುತ ಅಂಕಣದಲ್ಲಿ ಪಿಎಂ ಕಿಸಾನ್ ಅಪ್ಲಿಕೇಶನ್(PM Kisan...

Page 39 of 80