News

Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

March 7, 2026

ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರ ಪಾಲಿನ ಆಶಾಕಿರಣವಾಗಿರುವ ‘ಗಂಗಾ ಕಲ್ಯಾಣ ಯೋಜನೆ’ಗೆ(Ganga Kalyana Yojane) ಈ ಬಾರಿಯ 2026-27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಈ ಯೋಜನೆಯಲ್ಲಿ ಹಣಕಾಸಿನ ನೆರವನ್ನು ಗಣನೀಯವಾಗಿ ಹೆಚ್ಚಿಸುವ ಮೂಲಕ ರೈತ ಸಮುದಾಯದ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ವಿಶೇಷವಾಗಿ...

Fellowship Application-ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ!

Fellowship Application-ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ!

January 31, 2026

ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಶಿಕ್ಷಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ “ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ” ಒಂದು ಮಹತ್ವದ ಹೆಜ್ಜೆ ಇಟ್ಟಿದೆ. 2024ನೇ ಸಾಲಿನ ಸಿಇಟಿ (CET) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ, ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಈ ಶಿಷ್ಯವೇತನ(Fellowship Scheme) ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು...

Adarsha Vidyalaya Admission-ಆದರ್ಶ ವಿದ್ಯಾನಿಯಲಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ!

Adarsha Vidyalaya Admission-ಆದರ್ಶ ವಿದ್ಯಾನಿಯಲಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ!

January 30, 2026

2026-227 ನೇ ಸಾಲಿನ ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ರಾಜ್ಯದ ಪ್ರತಿಷ್ಠಿತ ಆದರ್ಶ ವಿದ್ಯಾಲಯಗಳಲ್ಲಿ 6 ನೇ ತರಗತಿಯ(Adarsha Vidyalaya Admission) ಆಂಗ್ಲ ಮಾಧ್ಯಮ ಶಿಕ್ಷಣವನ್ನು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶ ನೀಡಿದ್ದು ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಪ್ರತಿಭಾವಂತ(adarsha vidyalaya admission date)...

Pouthi Khatha-ಪೌತಿ ಖಾತೆ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ: ಸಚಿವ ಕೃಷ್ಣ ಬೈರೇಗೌಡ!

Pouthi Khatha-ಪೌತಿ ಖಾತೆ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ: ಸಚಿವ ಕೃಷ್ಣ ಬೈರೇಗೌಡ!

January 30, 2026

ಕಂದಾಯ ಇಲಾಖೆಯಲ್ಲಿ ಪೌತಿ ಖಾತೆ(Pouthi Khatha) ಬದಲಾವಣೆ ಕುರಿತು ಪ್ರಸ್ತುತ ಅಗಿರುವ ಬದಲಾವಣೆಯ ಬಗ್ಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ(Krishna Byre Gowda) ಅವರು ಈ ಕುರಿತು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ವಿಧಾನ ಪರಿಷತ್ತಿನಲ್ಲಿ ಪೌತಿ ಖಾತೆ(Pouthi Khatha Information) ಬದಲಾವಣೆ...

Samudaya Bhavana Grant-ಗ್ರಾಮ ಮಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ಆರ್ಥಿಕ ನೆರವು!

Samudaya Bhavana Grant-ಗ್ರಾಮ ಮಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ಆರ್ಥಿಕ ನೆರವು!

January 29, 2026

ರಾಜ್ಯ ಸರಕಾರದಿಂದ ಸಮಾಜ ಕಲ್ಯಾಣ ಇಲಾಖೆಯಿಂದ ಗ್ರಾಮೀಣ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗೆ ವಿವಿಧ ಸಭೆ-ಶುಭ ಕಾರ್ಯಕ್ರಮಗಳನ್ನು ಮಾಡಲು ಅಗತ್ಯವಿರುವ ಸಮುದಾಯ ಭವನವನ್ನು(Samudaya Bhavana Grant Scheme)ನಿರ್ಮಾಣ ಮಾಡಿಕೊಳ್ಳಲು ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು ಮತ್ತು ಈ ಯೋಜನೆಯ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪರಿಶಿಷ್ಟ...

Aadhar App-ಇನ್ನುಂದೆ ನಿಮ್ಮ ಮೊಬೈಲ್ ನಲ್ಲಿ ಈ ಆ್ಯಪ್ ಇದ್ದರೆ! ಆಧಾರ್ ಕಾರ್ಡ ಬೇಕಿಲ್ಲ!

Aadhar App-ಇನ್ನುಂದೆ ನಿಮ್ಮ ಮೊಬೈಲ್ ನಲ್ಲಿ ಈ ಆ್ಯಪ್ ಇದ್ದರೆ! ಆಧಾರ್ ಕಾರ್ಡ ಬೇಕಿಲ್ಲ!

January 28, 2026

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಡಿಜಿಟಲ್ ಇಂಡಿಯಾ ಅಭಿಯಾನಕ್ಕೆ ಮತ್ತೊಂದು ಬಲ ತುಂಬಲು ಸಜ್ಜಾಗಿದೆ. ಇಂದು ಆಧಾರ್ ಪ್ರಾಧಿಕಾರದಿಂದ ಅಧಿಕೃತವಾಗಿ ಆಧಾರ್ ಕಾರ್ಡ(New Aadhar App) ಮೊಬೈಲ್ ಅಪ್ಲಿಕೇಶನ್ ಹೊಸ ಅವೃತ್ತಿಯನ್ನು ಬಿಡುಗಡೆ ಮಾಡಿದ್ದು ಸಾರ್ವಜನಿಕರು ಈ ಆ್ಯಪ್ ಅನ್ನು ತಮ್ಮ ಮೊಬೈಲ್ ಅಲ್ಲಿ ಡೌನ್ಲೋಡ್ ಮಾಡಿಕೊಂಡು ಅನೇಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇನ್ನುಂದೆ ಸಾರ್ವಜನಿಕರು...

Marriage Registration-ಇನ್ಮುಂದೆ ಮನೆಯಲ್ಲೇ ಕುಳಿತು ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿ!

Marriage Registration-ಇನ್ಮುಂದೆ ಮನೆಯಲ್ಲೇ ಕುಳಿತು ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿ!

January 27, 2026

ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಇಲಾಖೆಯ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ನಿಟ್ಟಿನಲ್ಲಿ ಡಿಜಿಟಲೀಕರಣ ಯೋಜನೆಯಡಿ ಮದುವೆ ನೋಂದಣಿ (Marriage Registration Application) ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸಲಾಗಿದ್ದು. ಸಾರ್ವಜನಿಕರು ಸಬ್‌-ರಿಜಿಸ್ಟ್ರಾರ್ ಕಚೇರಿಗಳಿಗೆ ಅಲೆಯುವ ಬದಲು, ಕಾವೇರಿ 2.0 (Kaveri 2.0) ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿಯೇ ವಿವಾಹ...

Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

January 27, 2026

ರೈತರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ತೋಟಗಾರಿಕಾ ಇಲಾಖೆ, ಅಡಿಕೆ ಮತ್ತು ಕಾಳುಮೆಣಸಿನಂತೆ ತೆಂಗು ಬೆಳೆಯನ್ನೂ(Coconut Insurance) ಸಹ ‘ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ’ಯಡಿ ತರಲು ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತಾದ ಪ್ರಸ್ತಾವನೆಯು ಈಗ ರಾಜ್ಯ ಸರ್ಕಾರದ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ. ಈ ಯೋಜನೆಯು ಜಾರಿಗೆ ಬಂದಲ್ಲಿ, ಅನಿರೀಕ್ಷಿತ ಹವಾಮಾನ ಬದಲಾವಣೆ, ರೋಗಬಾಧೆ ಮತ್ತು...

KMF New Products-ಕೆಎಂಎಫ್‌ನಿಂದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ!

KMF New Products-ಕೆಎಂಎಫ್‌ನಿಂದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ!

January 26, 2026

ರಾಜ್ಯದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಂದಲೇ ಆರಂಭಿತವಾದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF)ದ ನಂದಿನಿ ಬ್ರ್ಯಾಂಡ್(Nandini New Products) ಮೂಲಕ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕದ ಹೆಮ್ಮೆಯ ಸಂಸ್ಥೆಯಾದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF), ತನ್ನ ಜನಪ್ರಿಯ ‘ನಂದಿನಿ’...

LPG Cylinder Subsidy-ಗ್ಯಾಸ್ ಸಿಲಿಂಡರ್ 300 ರೂ. ಸಬ್ಸಿಡಿ ನಿಮಗೆ ಬರುತ್ತಿದೆಯೇ? ಚೆಕ್ ಮಾಡುವುದು ಹೇಗೆ?

LPG Cylinder Subsidy-ಗ್ಯಾಸ್ ಸಿಲಿಂಡರ್ 300 ರೂ. ಸಬ್ಸಿಡಿ ನಿಮಗೆ ಬರುತ್ತಿದೆಯೇ? ಚೆಕ್ ಮಾಡುವುದು ಹೇಗೆ?

January 26, 2026

ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ದಿನ ಬಳಕೆ ವಸ್ತುಗಳ ಬೆಲೆಗೆ ಅನುಸಾರವಾಗಿ ಸಾಮಾನ್ಯ ಜನರ ಬಜೆಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಪ್ರಮುಖ ಪಾತ್ರ ವಹಿಸುತ್ತದೆ. ಕೇಂದ್ರ ಸರ್ಕಾರವು ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (PMUY) ಅಡಿಯಲ್ಲಿ ಸಿಲಿಂಡರ್ ಪಡೆಯುವ ಗ್ರಾಹಕರಿಗೆ 300 ರೂಪಾಯಿಗಳ ಸಬ್ಸಿಡಿಯನ್ನು ಘೋಷಿಸಿದೆ. ಆದರೆ, ಅನೇಕರಿಗೆ ಈ ಹಣ ತಮ್ಮ ಖಾತೆಗೆ ಜಮೆಯಾಗುತ್ತಿದೆಯೇ ಅಥವಾ...

Property Registration Rules-ಆಸ್ತಿ ನೋಂದಣಿಗೆ ಹೊಸ ನಿಯಮ ತಪ್ಪದೇ ಈ ಮಾಹಿತಿ ತಿಳಿಯಿರಿ!

Property Registration Rules-ಆಸ್ತಿ ನೋಂದಣಿಗೆ ಹೊಸ ನಿಯಮ ತಪ್ಪದೇ ಈ ಮಾಹಿತಿ ತಿಳಿಯಿರಿ!

January 25, 2026

ಕರ್ನಾಟಕ ಸರ್ಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ಆಸ್ತಿ ನೋಂದಣಿ (Property Registration) ಪ್ರಕ್ರಿಯೆಯನ್ನು ಅತ್ಯಂತ ಸರಳ ಮತ್ತು ಪಾರದರ್ಶಕಗೊಳಿಸಲು ಹಲವಾರು “ಜನಸ್ನೇಹಿ” ಬದಲಾವಣೆಗಳನ್ನು ತಂದಿದೆ. ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಮತ್ತು ವಂಚನೆಗಳನ್ನು ತಡೆಯಲು ಡಿಜಿಟಲ್ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಲೇಖನದಲ್ಲಿ ಸಾರ್ವಜನಿಕರು ತಮ್ಮ ಆಸ್ತಿಯ ನೋಂದಣಿ ಸಮಯದಲ್ಲಿ(Property Registration New Rules) ಯಾವೆಲ್ಲ ನಿಯಮಗಳನ್ನು...

SSLC Prize Money-ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಭರ್ಜರಿ ಕೊಡುಗೆ: ಲ್ಯಾಪ್‌ಟಾಪ್ ಬದಲು ₹50,000 ನಗದು ಬಹುಮಾನ!

SSLC Prize Money-ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಭರ್ಜರಿ ಕೊಡುಗೆ: ಲ್ಯಾಪ್‌ಟಾಪ್ ಬದಲು ₹50,000 ನಗದು ಬಹುಮಾನ!

January 25, 2026

ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡಲಾಗುತ್ತಿದ್ದ ಲ್ಯಾಪ್‌ಟಾಪ್‌ಗಳ ಬದಲಿಗೆ, ಈಗ ₹50,000 ನಗದು ಬಹುಮಾನ(SSLC...

Senior Citizen Card-ಹಿರಿಯ ನಾಗರಿಕರ ಕಾರ್ಡ್ ಪಡೆಯುವುದು ಹೇಗೆ? ಈ ಕಾರ್ಡನಿಂದ ಯಾವೆಲ್ಲ ಪ್ರಯೋಜನಗಳಿವೆ?

Senior Citizen Card-ಹಿರಿಯ ನಾಗರಿಕರ ಕಾರ್ಡ್ ಪಡೆಯುವುದು ಹೇಗೆ? ಈ ಕಾರ್ಡನಿಂದ ಯಾವೆಲ್ಲ ಪ್ರಯೋಜನಗಳಿವೆ?

January 24, 2026

ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯ ಪ್ರಯೋಜನವನ್ನು ಪಡೆಯಲು ಹಿರಿಯ ನಾಗರಿಕರ ಕಾರ್ಡ ಹೊಂದಿರುವುದು ಕಡ್ಡಾಯವಾಗಿದ್ದು ಇಂದಿನ ಅಂಕಣದಲ್ಲಿ ಈ ಕಾರ್ಡ(Senior Citizen Card Application) ಪಡೆಯುವುದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಈ ಮಾಹಿತಿಯನ್ನು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರರಿಗೂ ಮಾಹಿತಿಯನ್ನು ತಿಳಿಸಲು ಸಹಕರಿಸಿ. ನಮ್ಮ...

Page 4 of 70