News

Ujjwala Scheme-ಉಜ್ವಲ ಯೋಜನೆ 2.0: ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ!

Ujjwala Scheme-ಉಜ್ವಲ ಯೋಜನೆ 2.0: ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ!

January 20, 2026

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರಿಗೆ ಹೊಗೆಮುಕ್ತವಾಗಿ ಅಡುಗೆಯನ್ನು ತಯಾರು ಮಾಡಿ ಆರೋಗ್ಯದ ಬಗ್ಗೆ ಸುರಕ್ಷತೆಯನ್ನು ಹೊಂದುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (Pradhan Mantri Ujwala Yojana) ಅಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಲು ಉಜ್ವಲ ಯೋಜನೆ 2.0: ಅಡಿಯಲ್ಲಿ ಉಚಿತ ಸಂಪರ್ಕವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸುವುದರ...

Bangalore Weather-ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಕರ್ನಾಟಕ ಹವಾಮಾನ ಮುನ್ಸೂಚನೆ!

Bangalore Weather-ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಕರ್ನಾಟಕ ಹವಾಮಾನ ಮುನ್ಸೂಚನೆ!

April 7, 2025

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ(Cyclone Details) ಪರಿಣಾಮದಿಂದ ಅಲ್ಪ ಪ್ರಮಾಣದಲ್ಲಿ ಅಲ್ಲಲಿ ಮಳೆಯಾಗುತ್ತಿದ್ದು, ಅಧಿಕ ಉಷ್ಣಾಂಶದ ಪ್ರಭಾವದಿಂದಲೂ ಸಹ ಅನೇಕ ಕಡೆ ಮಳೆ ದಾಖಲಾಗಿರುತ್ತದೆ. ಕರ್ನಾಟಕ ಮಳೆ ನಕ್ಷೆಯ ಮಾಹಿತಿಯ(Tomorrow Weather Karnataka) ಪ್ರಕಾರ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ದ್ಯಾವನಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ...

Milk incentive Amount- ರೈತರಿಗೆ ₹400 ಕೋಟಿ ಹಾಲಿ ಪ್ರೋತ್ಸಾಹಧನ ಪಾವತಿ: ಸಚಿವ ಕೆ.ವೆಂಕಟೇಶ್!

Milk incentive Amount- ರೈತರಿಗೆ ₹400 ಕೋಟಿ ಹಾಲಿ ಪ್ರೋತ್ಸಾಹಧನ ಪಾವತಿ: ಸಚಿವ ಕೆ.ವೆಂಕಟೇಶ್!

April 7, 2025

ರಾಜ್ಯ ಸರ್ಕಾರದಿಂದ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಉತೇಜನ ನೀಡಲು KMF ನೀಡುವ ದರಕ್ಕೆ ಹೆಚ್ಚುವರಿಯಾಗಿ ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಸರ್ಕಾರದಿಂದ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹಧನ ಪಾವತಿ(Milk incentive Amount) ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್ ಅವರು ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಹೈನುಗಾರಿಕೆಯು ನಮ್ಮ ರಾಜ್ಯದ ಬಹುತೇಕ...

Mobile canteen subsidy-ಫಾಸ್ಟ್ ಫುಡ್ ವಾಹನ ಖರೀದಿಗೆ ₹5 ಲಕ್ಷದ ವರೆಗೆ ಸಬ್ಸಿಡಿ ಪಡೆಯಲು ಅರ್ಜಿ ಅಹ್ವಾನ!

Mobile canteen subsidy-ಫಾಸ್ಟ್ ಫುಡ್ ವಾಹನ ಖರೀದಿಗೆ ₹5 ಲಕ್ಷದ ವರೆಗೆ ಸಬ್ಸಿಡಿ ಪಡೆಯಲು ಅರ್ಜಿ ಅಹ್ವಾನ!

April 6, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಒಂದು ತಿಂಗಳ ತರಬೇತಿ ಸಹಿತ ಮೊಬೈಲ್ ಕ್ಯಾಂಟಿನ್ ಮೂಲಕ ಪಾಸ್ಟ್ ಪುಡ್ ಕ್ಷೇತ್ರದಲ್ಲಿ ಸ್ವಂತ ಉದ್ದಿಮೆಯನ್ನು(How to start mobile canteen with government subsidy) ಆರಂಭಿಸಲು ವಾಹನ ಖರೀದಿಗೆ ಸಬ್ಸಿಡಿಯನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೊಬೈಲ್ ಕ್ಯಾಂಟಿನ್...

Bescom Helpline-ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗೆ ಜಿಲ್ಲಾವಾರು ಸಹಾಯವಾಣಿ ಬಿಡುಗಡೆ!

Bescom Helpline-ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗೆ ಜಿಲ್ಲಾವಾರು ಸಹಾಯವಾಣಿ ಬಿಡುಗಡೆ!

April 5, 2025

ಬೆಂಗಳೂರು: ವಿದ್ಯುತ್‌ ಪೂರೈಕೆಯ ವ್ಯತ್ಯಯ ಮತ್ತು ಸಂಬಂಧಿತ ಸಮಸ್ಯೆಗಳಿಗೆ ಶೀಘ್ರ ಪರಿಹಾರ(BESCOM helpline number) ಮತ್ತು ವಿಲೇವಾರಿ ಒದಗಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತನ್ನ ವ್ಯಾಪ್ತಿಯ 8 ಜಿಲ್ಲೆಗಳಿಗೆ ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ಸೇವೆಯು ಗ್ರಾಹಕರಿಗೆ ತಮ್ಮ ಸಮಸ್ಯೆಗಳನ್ನು ಸುಲಭವಾಗಿ ದಾಖಲಿಸಿ, ತ್ವರಿತವಾಗಿ ಪರಿಹಾರ ಪಡೆಯಲು(BESCOM...

School Holidays-ಶಿಕ್ಷಣ ಇಲಾಖೆಯಿಂದ ಅಧಿಕೃತ ಬೇಸಿಗೆ ರಜೆ ಅವಧಿ ಮತ್ತು ಶಾಲೆ ಪ್ರಾರಂಭ ದಿನಾಂಕ ಪ್ರಕಟ!

School Holidays-ಶಿಕ್ಷಣ ಇಲಾಖೆಯಿಂದ ಅಧಿಕೃತ ಬೇಸಿಗೆ ರಜೆ ಅವಧಿ ಮತ್ತು ಶಾಲೆ ಪ್ರಾರಂಭ ದಿನಾಂಕ ಪ್ರಕಟ!

April 5, 2025

ಶಾಲಾ ಶಿಕ್ಷಣ ಇಲಾಖೆಯಿಂದ ಬೇಸಿಗೆ ರಜೆ, ದಸರ ರಜೆ ಶಾಲಾ ಪ್ರಾರಂಭಕ್ಕೆ(School Holidays) ಸಂಬಂಧಪಟ್ಟಂತೆ ಅಧಿಕೃತ ದಿನಾಂಕವನ್ನು ಪ್ರಕಟಿಸಲಾಗಿದ್ದು ಇದರ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು(Summer holidays-2025) ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29-05-2025 ರಿಂದ ಶಾಲೆ ಪ್ರಾರಂಭಿಸಲು...

Sprinkler set-ಕೃಷಿ ಇಲಾಖೆಯಿಂದ ಸ್ಪಿಂಕ್ಲರ್ ಸೆಟ್ ಪಡೆಯಲು ಎಲ್ಲ ರೈತರಿಗೂ ಅವಕಾಶ!

Sprinkler set-ಕೃಷಿ ಇಲಾಖೆಯಿಂದ ಸ್ಪಿಂಕ್ಲರ್ ಸೆಟ್ ಪಡೆಯಲು ಎಲ್ಲ ರೈತರಿಗೂ ಅವಕಾಶ!

April 4, 2025

ರೈತರಿಗೆ ಬೇಸಿಗೆ ಸೇರಿದಂತೆ ಇನ್ನಿತರೆ ಹಂಗಾಮಿನಲ್ಲಿ ಕಡಿಮೆ ನೀರನ್ನು ಬಳಕೆ ಮಾಡಿಕೊಂಡು ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯನ್ನು ತುಂತುರು ಮತ್ತು ಹನಿ ನೀರಾವರಿ ಘಟಕವನ್ನು(Sprinkler Set Subsidy) ಸಹಾಯಧನದಲ್ಲಿ ನೀಡಲಾಗುತ್ತಿದ್ದು ಈ ಯೋಜನೆಯ ಮಾರ್ಗಸೂಚಿಯನ್ನು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸಡಿಲಿಕೆಯನ್ನು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ...

Home Subsidy Scheme- ಸರ್ಕಾರದಿಂದ ಸರ್ವರಿಗೂ ಸೂರು ಯೋಜನೆಯಡಿ 42,435 ಮನೆ ಹಂಚಿಕೆ!

Home Subsidy Scheme- ಸರ್ಕಾರದಿಂದ ಸರ್ವರಿಗೂ ಸೂರು ಯೋಜನೆಯಡಿ 42,435 ಮನೆ ಹಂಚಿಕೆ!

April 4, 2025

ಸರ್ಕಾರದಡಿ ಕೆಲಸ ನಿರ್ವಹಿಸುವ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ “ಸರ್ವರಿಗೂ ಸೂರು” ಯೋಜನೆಯಡಿ(Granted Home From Government) ಈಗಾಗಲೇ ಮೊದಲ ಹಂತದಲ್ಲಿ ಅರ್ಹ ಫಲಾನುಭವಿಗಳಿಗೆ ಮನೆಯನ್ನು ಹಂಚಿಕೆ ಮಾಡಲಾಗಿದ್ದು ಈಗ ಎರಡನೇ ಹಂತದಲ್ಲಿ ಫಲಾನುಭವಿಗಳಿಗೆ 42 ಸಾವಿರ ಮನೆಯನ್ನು ಹಂಚಿಕೆ ಮಾಡುವುದರ ಕುರಿತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ...

Nrega Yojana-2025: ನರೇಗಾ ಕೂಲಿ ಕಾರ್ಮಿಕರಿಗೆ ಬಂಪರ್ ಸಿಹಿ ಸುದ್ದಿ! ಕೂಲಿ ದರ ಹೆಚ್ಚಳ!

Nrega Yojana-2025: ನರೇಗಾ ಕೂಲಿ ಕಾರ್ಮಿಕರಿಗೆ ಬಂಪರ್ ಸಿಹಿ ಸುದ್ದಿ! ಕೂಲಿ ದರ ಹೆಚ್ಚಳ!

April 3, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(Nrega Scheme Update) ಕಾರ್ಮಿಕರಿಗೆ ನೀಡುವ ದಿನಗೂಲಿ ಮೊತ್ತವನ್ನು ಸರ್ಕಾರದಿಂದ ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಈ ಯೋಜನೆಯನ್ನು(MGNREGA Scheme) ಅನುಷ್ಥಾನ ಮಾಡಲಾಗುತ್ತಿದ್ದು ಈ ಹಿಂದೆ ಪ್ರತಿ ನಿತ್ಯ ಈ ಯೋಜನೆಯಡಿ...

Borewell Subsidy-ಸರ್ಕಾರದಿಂದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು 4,923 ಕೊಳವೆ ಬಾವಿ ಕೊರೆಸಲು ಅನುಮತಿ!

Borewell Subsidy-ಸರ್ಕಾರದಿಂದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು 4,923 ಕೊಳವೆ ಬಾವಿ ಕೊರೆಸಲು ಅನುಮತಿ!

April 3, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ರೈತರಿಗೆ ಬೆಳೆಗಳನ್ನು ಬೆಳೆಯಲು ನೀರಾವರಿ ಸೌಲಭ್ಯವನ್ನು ತಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳಲು ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ಮೂಲಕ 4,923 ಕೊಳವೆ ಬಾವಿಗಳ ಕೊರೆಸಲು ಅಧಿಕೃತವಾಗಿ ಅನುಮತಿಯನ್ನು(Borewell permission) ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2024-25 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ(SCSP) 3,095 ಮತ್ತು ಬುಡಕಟ್ಟು ಉಪ ಯೋಜನೆಯಡಿ(TSP)...

RTE Application-ಮಕ್ಕಳನ್ನು RTE ಸೀಟ್ ನಲ್ಲಿ ಶಾಲೆಯನ್ನು ದಾಖಲಿಸಲು ಅರ್ಜಿ ಸಲ್ಲಿಸಲು ಅವಕಾಶ!

RTE Application-ಮಕ್ಕಳನ್ನು RTE ಸೀಟ್ ನಲ್ಲಿ ಶಾಲೆಯನ್ನು ದಾಖಲಿಸಲು ಅರ್ಜಿ ಸಲ್ಲಿಸಲು ಅವಕಾಶ!

April 2, 2025

ರಾಜ್ಯದಲ್ಲಿರುವ ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ RTE ಸೀಟುಗಳ(Karnataka RTE Admission-2025) ಪ್ರವೇಶ ಪ್ರಕ್ರಿಯೆಗೆ ಶಾಲಾ ಶಿಕ್ಷಣ ಇಲಾಖೆಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ರೈಟ್ ಟು ಎಡ್ಯುಕೇಶನ್ (RTE) ಕಾಯ್ದೆ 2009 ರ ಅಡಿಯಲ್ಲಿ, ಆರ್ಥಿಕವಾಗಿ ದುರ್ಬಲ ವರ್ಗ ಮತ್ತು ವಂಚಿತ ಸಮುದಾಯದ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು(Karnataka...

Gruhalakshmi Status-ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಬಿಡುಗಡೆ!

Gruhalakshmi Status-ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಬಿಡುಗಡೆ!

April 2, 2025

ಯುಗಾದಿ ಮತ್ತು ಈದ್ ಹಬ್ಬಕ್ಕೆ ರಾಜ್ಯದ ಗೃಹಲಕ್ಷ್ಮಿ(Gruhalakshmi Amount) ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಗಿಪ್ಟ್ ಅನ್ನು ನೀಡಿದ್ದು ಒಂದೇ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಹಣವನ್ನು ಜಮಾ ಮಾಡಲಾಗಿದೆ. ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಜನವರು-2025 ಮತ್ತು ಫೆಬ್ರವರಿ-2025 ಎರಡು ತಿಂಗಳ ಹಣವನ್ನು(Gruhalakshmi Status) ಈ...

Sheep Farming-ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ! ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Sheep Farming-ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ! ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

April 1, 2025

ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಕುರಿ ಸಾಕಾಣಿಕೆಯನ್ನು(Sheep Farming) ಆರಂಭಿಸಲು ಆಸಕ್ತಿಯಿರುವ ಅರ್ಹ ರೈತರಿಗೆ ಉತ್ತಮ ಗುಣಮಟ್ಟದ ತರಬೇತಿಯನ್ನು ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ನೀಡಲು ಅರ್ಜಿಯನ್ನು ಆಹ್ವಾನಿಸಲಗಿದೆ. ಕುರಿ ಸಾಕಾಣಿಕೆ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳನ್ನು ಅಭ್ಯರ್ಥಿಗಳು ಸಲ್ಲಿಸಬೇಕು? ಮತ್ತು ನಮ್ಮ ರಾಜ್ಯದಲ್ಲಿ ಕುರಿ...

Page 41 of 65