News

Ujjwala Scheme-ಉಜ್ವಲ ಯೋಜನೆ 2.0: ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ!

Ujjwala Scheme-ಉಜ್ವಲ ಯೋಜನೆ 2.0: ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ!

January 20, 2026

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರಿಗೆ ಹೊಗೆಮುಕ್ತವಾಗಿ ಅಡುಗೆಯನ್ನು ತಯಾರು ಮಾಡಿ ಆರೋಗ್ಯದ ಬಗ್ಗೆ ಸುರಕ್ಷತೆಯನ್ನು ಹೊಂದುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (Pradhan Mantri Ujwala Yojana) ಅಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಲು ಉಜ್ವಲ ಯೋಜನೆ 2.0: ಅಡಿಯಲ್ಲಿ ಉಚಿತ ಸಂಪರ್ಕವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸುವುದರ...

Free AI Training-ವಿದ್ಯಾರ್ಥಿಗಳಿಗೆ ₹15,000/- ರೂ ವಿದ್ಯಾರ್ಥಿವೇತನ ಸಹಿತ ಎಐ ಕುರಿತು ತರಬೇತಿಗೆ ಅರ್ಜಿ ಆಹ್ವಾನ!

Free AI Training-ವಿದ್ಯಾರ್ಥಿಗಳಿಗೆ ₹15,000/- ರೂ ವಿದ್ಯಾರ್ಥಿವೇತನ ಸಹಿತ ಎಐ ಕುರಿತು ತರಬೇತಿಗೆ ಅರ್ಜಿ ಆಹ್ವಾನ!

March 31, 2025

ಇಂಜಿನಿಯರಿಂಗ್ ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆ ಇಲಾಖೆಯಿಂದ Artificial Intelligence (AI) ಮತ್ತು Machine Learning (ML) ಸೇರಿದಂತೆ ವೃತ್ತಿಪರ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ 2024-25ನೇ ಸಾಲಿನ ಆಯವ್ಯಯ ಭಾಷಣ (ಕಂಡಿಕೆ-174) ಪ್ರಕಾರ, ಇಂಜಿನಿಯರಿಂಗ್ ಪದವೀಧರರಿಗೆ Artificial Intelligence (AI) ಮತ್ತು Machine Learning...

Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!

Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!

March 31, 2025

ರಾಜ್ಯಾದ್ಯಂತ ಆಸ್ತಿಗಳಿಗೆ ಎ ಖಾತಾ ಮತ್ತು ಬಿ ಖಾತಾ ಅಗತ್ಯ ದಾಖಲಾತಿಗಳನ್ನು(B Khata vs A Khata) ಒದಗಿಸಲಾಗುತ್ತಿದ್ದು, ಈ ಕುರಿತು ಆಸ್ತಿಯ ಮಾಲೀಕರಿಗೆ ಅನೇಕ ಗೊಂದಲಗಳಿದ್ದು ಇದರ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಬೆಂಗಳೂರು ನಗರ ಅಂದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ನಿವೇಶ ಮತ್ತು ಜಾಗಗಳಿಗೆ...

Military College-ಆರ್ಮಿ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಇಲ್ಲಿದೆ ಉತ್ತಮ ಅವಕಾಶ!

Military College-ಆರ್ಮಿ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಇಲ್ಲಿದೆ ಉತ್ತಮ ಅವಕಾಶ!

March 30, 2025

ಆರ್ಮಿ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಅರ್ಜಿ ಸಲ್ಲಿಸಲು(Military College Admission) ಅವಕಾಶ ಈ ಹಿಂದೆ ನಿಗದಿಪಡಿಸಿದ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಸಂಸ್ಥೆಯಿಂದ ಹೊರಡಿಸಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ(army college dehradun) ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ(Army school Admission), ಜನವರಿ 2026 ನೇ ಅಧಿವೇಶನಕ್ಕಾಗಿ 8ನೇ...

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

March 30, 2025

ರಾಜ್ಯಾದ್ಯಂತ ಭೂ ಮಂಜೂರಾತಿಯನ್ನು ಪಡೆದ ಅರ್ಹ ರೈತರಿಗೆ ಇನ್ನು ಸಹ ಅನೇಕ ಭಾಗಗಳಲ್ಲಿ ಅಧಿಕೃತ ಜಮೀನಿನ ದಾಖಲೆಗಳನ್ನು(Land Documents) ಕಂದಾಯ ಇಲಾಖೆಯಿಂದ ಒದಗಿಸಲಾಗಿರುವುದಿಲ್ಲ ಇಂತಹ ಅರ್ಹ ಫಲಾನುಭವಿ ರೈತರನ್ನು ಗುರುತಿಸಿ ಅಧಿಕೃತ ದಾಖಲಾತಿಗಳನ್ನು ನೀಡಲು ಇಲಾಖೆಯಿಂದ ‘ನನ್ನ ಭೂಮಿ’ ಅಭಿಯಾನವನ್ನು ಆರಂಭ ಮಾಡಲಾಗಿದೆ. ಏನಿದು “ನನ್ನ ಭೂಮಿ’ ಅಭಿಯಾನ?(Nanna Bhoomi campaign) ಈ ಅಭಿಯಾನದಿಂದ ರೈತರಿಗೆ...

Nandini Milk Price-ಹಾಲಿನ ದರ ₹4 ರೂ ಹೆಚ್ಚಳ ಮಾಡಿದ ಸರ್ಕಾರ!

Nandini Milk Price-ಹಾಲಿನ ದರ ₹4 ರೂ ಹೆಚ್ಚಳ ಮಾಡಿದ ಸರ್ಕಾರ!

March 29, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ಹಾಲಿನ ದರ ಹೆಚ್ಚಳ(Milk price in karnataka) ಮಾಡಲು ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ನೀಡಲಾಗಿದೆ. ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಹಾಲಿನ ದರ ಹೆಚ್ಚಳದ(Milk Price hike) ಘೋಷಣೆಯು ರೈತ ಸಮುದಾಯದಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಈ ದರ ಏರಿಕೆಯಿಂದ...

Togari Kharidi-ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವವರಿಗೆ ಸಿಹಿ ಸುದ್ದಿ!

Togari Kharidi-ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವವರಿಗೆ ಸಿಹಿ ಸುದ್ದಿ!

March 29, 2025

ರಾಜ್ಯದ ತೊಗರಿ ಬೆಳೆಯುವ ರೈತರಿಗೆ ಕೇಂದ್ರ ಸಿಹಿ ಸುದ್ದಿಯನ್ನು ನೀಡಿದೆ, ರೈತರಿಂದ ಕನಿಷ್ಥ ಬೆಂಬಲ ಬೆಲೆ(Togari Kharidi) ಯೋಜನೆಯಡಿ ತೊಗರಿಯನ್ನು ಖರೀದಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರವು ಒಂದು ತಿಂಗಳ ಅವಧಿಯವರೆಗೆ ವಿಸ್ತರಣೆ ಮಾಡಿ ಹೊಸ ಆದೇಶವನ್ನು ಹೊರಡಿಸಲಾಗಿದೆ. ಈಗಾಗಲೇ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ(Togari Msp Price) ತೊಗರಿಯನ್ನು ಖರೀದಿ ಮಾಡಲು...

Holige tarabeti- ಟೈಲರಿಂಗ್ ಕಲಿಯಲು ಆಸಕ್ತಿಯಿರುವವರಿಗೆ ಭರ್ಜರಿ ಸಿಹಿ ಸುದ್ದಿ!

Holige tarabeti- ಟೈಲರಿಂಗ್ ಕಲಿಯಲು ಆಸಕ್ತಿಯಿರುವವರಿಗೆ ಭರ್ಜರಿ ಸಿಹಿ ಸುದ್ದಿ!

March 28, 2025

ಉಚಿತ ವಸತಿ ಮತ್ತು ಊಟ ಸಹಿತ 30 ದಿನಗಳ ಹೊಲಿಗೆ ಕಲಿಕಾ ತರಬೇತಿಗೆ(Free Tailoring Training) ಅರ್ಹ ಮಹಿಳೆಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಸರ್ಕಾರದ ಯಾವೆಲ್ಲ ಯೋಜನೆಯಡಿ ಹೊಲಿಗೆ ಯಂತ್ರಕ್ಕೆ ಸಹಾಯಧನವನ್ನು(Holige yantra subsidy) ಪಡೆಯಬಹುದು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಹೊಲಿಗೆ ತರಬೇತಿಯನ್ನು(holige tarabeti)...

Anganwadi Recruitment-ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

Anganwadi Recruitment-ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

March 27, 2025

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganwadi Recruitment) ಕಾರ್ಯನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganwadi Center) ಮಕ್ಕಳಿಗೆ ಪಾಠ ಮತ್ತು ಇನ್ನಿತರೆ ಚಟುವಟಿಕೆಗಳನ್ನು...

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

March 27, 2025

ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಗ್ರಾಮೀಣ ಭಾಗದ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು ಸಕ್ರಮಗೊಳಿಸಲು(e-Swathu) ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ಕ್ಕೆ ತಿದ್ದುಪಡಿಯನ್ನು ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ನೂತನ ಕ್ರಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಪ್ರಸ್ತುತ ನಗರ ಪ್ರದೇಶದಲ್ಲಿ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು(e-Swathu property records) ಸಕ್ರಮಗೊಳಿಸಲು ಅಭಿಯಾನವನ್ನು ಈಗಾಗಲೇ ಚಾಲನೆ ಮಾಡಲಾಗಿದ್ದು...

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

March 26, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಹಾನಿ(Bele hani parihara) ಪರಿಹಾರ ಈ ಎರಡು ಯೋಜನೆಯಡಿಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದ ಪರಿಹಾರದ ಹಣವನ್ನು(Crop Insurance Amount) ರೈತರ ಖಾತೆಗೆ ವರ್ಗಾವಣೆಯನ್ನು ಮಾಡಲು ರಾಜ್ಯ ಸರ್ಕಾರದಿಂದ ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ...

Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!

Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!

March 25, 2025

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ(Scholarship Amount) ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ...

Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

March 25, 2025

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ(Gruhalakshmi Yojane) ಯೋಜನೆಯ ಆರ್ಥಿಕ ನೆರವಿನ ವರ್ಗಾವಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ತಿಳಿಸಿರುವ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಅರ್ಹ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ನೀಡುವ ರೂ 2,000/-...

Page 42 of 65