News

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 26, 2026

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಬಾಂಧವರು ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಶುಭಸುದ್ದಿ ನೀಡಿದೆ. 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಣ್ಣ ಹಾಗೂ ಗುಡಿ ಕೈಗಾರಿಕೆ, ಕ್ಯಾಟರಿಂಗ್ ಮತ್ತು...

Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

July 5, 2025

ರಾಜ್ಯ ಸರ್ಕಾರದಿಂದ ಕಳೆದ 2 ವರ್ಷದಲ್ಲಿ 2,854 ಕೋಟಿ ಹಾಲಿನ ಪ್ರೋತ್ಸಾಹಧನವನ್ನು(Karnataka Milk Incentive) ಹಾಲು ಉತ್ಪಾದಕ ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಪ್ರಸ್ತುತ ಈ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕಳೆದ ಹಲವು ವರ್ಷಗಳಿಂದ KMF ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರಿಗೆ ಪ್ರತಿ...

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

July 5, 2025

ಮೀನುಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ(Home Subsidy Yojana) ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಸಬ್ಸಿಡಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿರುತ್ತದೆ. ಮತ್ಸ್ಯಾಶ್ರಯ ಯೋಜನೆಯಡಿ(Karnataka Fisheries department) ಮನೆ ನಿರ್ಮಾಣ ಮಾಡಿಕೊಳ್ಳು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಜಿಲ್ಲಾವಾರು ಹಂಚಿಕೆ ಮಾಡಲಾದ ಮನೆಗಳ ಅಂಕಿ-ಅಂಶ ಹಾಗೂ ಅರ್ಜಿ...

Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

July 4, 2025

ಕೋಟಕ್ ಕನ್ಯಾ ವಿದ್ಯಾರ್ಥಿವೇತನವು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು(Kotak Mahindra Group) ಮತ್ತು ಕೋಟಕ್ ಶಿಕ್ಷಣ ಪ್ರತಿಷ್ಠಾನದ(Kotak Education Foundation) ಸಹಯೋಗದಲ್ಲಿ ಸಿ.ಎಸ್.ಆರ್ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. “ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2025″(Kotak Kanya Scholarship 2025) ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಒದಗಿಸಲು...

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

July 4, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪಿಂಚಣಿ ನಿರ್ದೇಶನಾಲಯದಿಂದ ವಿವಿಧ ಪಿಂಚಣೆ ಯೋಜನೆಯಡಿ(July Pension Amount) ಅರ್ಹ ಫಲಾನುಭವಿಗಳಿಗೆ ನೀಡುವ ಜುಲೈ-2025 ತಿಂಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ ಕಂದಾಯ ಇಲಾಖೆಯಡಿ(Karnataka Revenue Department) ಕಾರ್ಯನಿರ್ವಹಿಸುವ ಪಿಂಚಣಿ...

Bele Vime Amount-2025: ಈ ಜಿಲ್ಲೆಯ ರೈತರ ಖಾತೆಗೆ 30 ಕೋಟಿ ಬೆಳೆ ವಿಮೆ ಬಿಡುಗಡೆ!

Bele Vime Amount-2025: ಈ ಜಿಲ್ಲೆಯ ರೈತರ ಖಾತೆಗೆ 30 ಕೋಟಿ ಬೆಳೆ ವಿಮೆ ಬಿಡುಗಡೆ!

July 3, 2025

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ(Bele Vime Amount) ಕಳೆದ ವರ್ಷ ಅಂದರೆ 2024 ರ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆಯನ್ನು ಮಾಡಿಸಿದ ಅರ್ಹ ರೈತರಿಗೆ ಬೆಳೆ ಕಟಾವು ಸಮೀಕ್ಷೆಯಲ್ಲಿ ತಾಂತ್ರಿಕ ಕಾರಣದಿಂದ ವಿಮೆ ಪರಿಹಾರ ಜಮಾ ಅಗಿಲ್ಲದ ರೈತರಿಗೆ 30 ಕೋಟಿ ಬೆಳೆ ವಿಮೆ ಈ ಜಿಲ್ಲೆಯ ರೈತರ ಖಾತೆಗೆ ಜಮಾ ಮಾಡಲಾಗಿದೆ. ಕೇಂದ್ರ...

Diploma Veterinary Admission-ಪಶುಸಂಗೋಪನೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

Diploma Veterinary Admission-ಪಶುಸಂಗೋಪನೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

July 2, 2025

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವ್ಯಾಪ್ತಿಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪಶುಸಂಗೋಪನೆಯಲ್ಲಿ(Diploma in veterinary application) 2 ವರ್ಷದ ಪಶು ಸಂಗೋಪನೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಲು ವಿಶ್ವವಿದ್ಯಾಲಯದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಶುಸಂಗೋಪನೆ...

Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 1, 2025

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ(UASD) 2025-25ನೇ ಸಾಲಿಗೆ 2 ವರ್ಷದ ಅಗ್ರಿ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಳಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಕೃಷಿ ಡಿಪ್ಲೊಮಾ(Agri Diploma) ಪ್ರವೇಶಕ್ಕೆ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಅರ್ಹತಾ ಮಾನದಂಡಗಳೇನು?...

PM Kisan-7 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಸ್ಥಗಿತ! ಇಲ್ಲಿದೆ ಅರ್ಹ ರೈತರ ಪಟ್ಟಿ!

PM Kisan-7 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಸ್ಥಗಿತ! ಇಲ್ಲಿದೆ ಅರ್ಹ ರೈತರ ಪಟ್ಟಿ!

June 30, 2025

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಪಿಎಂ ಕಿಸಾನ್(PM Kisan) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಕಳೆದ ಮೂರು ವರ್ಷದಲ್ಲಿ ಈ ಯೋಜನೆಯ ಮಾರ್ಗಸೂಚಿಯನ್ವಯ ವಾರ್ಷಿಕ ರೂ 6,000/- ಆರ್ಥಿಕ ನೆರವನ್ನು ಪಡೆಯಲು ಅನರ್ಹರಿರುವ 7 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ವರ್ಗಾವಣೆಯನ್ನು ಸ್ಥಿಗಿತಗೊಳಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ...

KSOU Admission-2025: ಮನೆಯಲ್ಲಿಯೇ ಇದ್ದು ಓದಿ ವಿವಿಧ ಪದವಿ ಪಡೆಯಲು ಅವಕಾಶ!

KSOU Admission-2025: ಮನೆಯಲ್ಲಿಯೇ ಇದ್ದು ಓದಿ ವಿವಿಧ ಪದವಿ ಪಡೆಯಲು ಅವಕಾಶ!

June 29, 2025

ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ, 2025-2026 ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಿಂದ(KSOU Admission-2025) ಅರ್ಹ ಪದವಿದರ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉನ್ನತ ಶಿಕ್ಷಣ ಎಲ್ಲರಿಗೂ, ಎಲ್ಲೆಡೆ ಎಂಬ ದ್ಯೇಯ ವ್ಯಾಕ್ಯದಿಂದ ಕರ್ನಾಟಕ(Mysuru Open University) ರಾಜ್ಯದಲ್ಲಿ ಅಧಿಕಾರ ಹೊಂದಿರುವ ಏಕೈಕ ಸಾರ್ವಜನಿಕ ವಿಶ್ವ ವಿದ್ಯಾನಿಲಯವಾಗಿದ್ದು, ಉನ್ನತ ಶಿಕ್ಷಣ ಕಾರ್ಯಕ್ರಮಗಳನ್ನು...

Diploma agriculture admission-2025: ರಾಯಚೂರು ಕೃಷಿ ವಿವಿಯಿಂದ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma agriculture admission-2025: ರಾಯಚೂರು ಕೃಷಿ ವಿವಿಯಿಂದ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 29, 2025

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-25ನೇ ಸಾಲಿಗೆ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿ ಡಿಪ್ಲೊಮಾ ಕೋರ್ಸ್‌ ಪ್ರವೇಶವನ್ನು(Agriculture Diplom Admission-2025) ಪಡೆಯಲು ರಾಯಚೂರು ಕೃಷಿ ವಿಜ್ನಾನಗಳ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ಅವಶ್ಯಕ...

Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

June 29, 2025

ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ನಿಂದ(SS Janakalyan Trust) ರಾಜ್ಯದ ಎಲ್ಲಾ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಜನಕಲ್ಯಾಣ ಟ್ರಸ್ಟ್ ನಿಂದ ವಿದ್ಯಾರ್ಥಿವೇತನವನ್ನು(SS Janakalyan Trust Scholarship)ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ...

Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

June 28, 2025

ಸುಪ್ರೀಂ ಕೋರ್ಟ್(Supreme Court) ಮನೆ ನಿರ್ಮಾಣ ಮಾಡುವ ಸಾರ್ವಜನಿಕರಿಗೆ ಪ್ರಸ್ತುತ ಜಾರಿಯಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು(Home Construction) ಮಾಡಿ ನೂತನ ತೀರ್ಪನ್ನು ಪ್ರಕಟ ಮಾಡಿದ್ದು ಈ ನಿಯಮದ ಪ್ರಕಾರ ಇನ್ಮುಂದೆ ಕಟ್ಟಡ ನಕ್ಷೆಯ ಮಂಜೂರಾತಿ ಮತ್ತು ಸ್ವಾಧೀನ ಪ್ರಮಾಣಪತ್ರ ಇಲ್ಲದೆ ನೀರು ಅಥವಾ ವಿದ್ಯುತ್ ಸಂಪರ್ಕ ಒದಗಿಸುವುದನ್ನು ನಿಷೇಧ ಮಾಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು...

Page 46 of 83