News

Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

June 11, 2026

ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ ವಲಯವು ಇಂದು ಆಧುನಿಕ ತಂತ್ರಜ್ಞಾನ ಹಾಗೂ ಹೊಸ ಆವಿಷ್ಕಾರಗಳೊಂದಿಗೆ ವಿನೂತನ ರೂಪವನ್ನು ಪಡೆದುಕೊಳ್ಳುತ್ತಿದೆ. ಹವಾಮಾನ ವೈಪರೀತ್ಯ, ಮಳೆಯ ಅಭಾವ ಹಾಗೂ ಇನ್ನಿತರೆ ಸವಾಲುಗಳನ್ನು ಮೆಟ್ಟಿ ನಿಂತು ಅನ್ನದಾಸೋಹ ನಡೆಸುತ್ತಿರುವ ರೈತರು ನಮ್ಮ ನಾಡಿನ ನಿಜವಾದ ಹೀರೋಗಳು. ಇಂತಹ ರೈತರ ಶ್ರಮ, ಸಾಧನೆ ಮತ್ತು ಕೃಷಿಯಲ್ಲಿ(Farmer Award) ಅವರು ಅಳವಡಿಸಿಕೊಂಡಿರುವ ವೈವಿಧ್ಯಮಯ...

Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

June 1, 2025

9 ಮತ್ತು 10 ನೇ ತರಗತಿಯಲ್ಲಿ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ(Scholarship Application) ಪಡೆಯಲು ಅನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ನೀಡುವ ಎಲ್ಲಾ ವಿದ್ಯಾರ್ಥಿವೇತನವನ್ನು ಒಗ್ಗೂಡಿಸಿ ಒಂದೇ ತಂತ್ರಾಂಶದಲ್ಲಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಸರ್ಕಾರದಿಂದ ಅವಕಾಶವನ್ನು ಕಲ್ಪಿಸಲಾಗಿದ್ದು...

Tractor Cultivator Subsidy- ಸಬ್ಸಿಡಿಯಲ್ಲಿ ₹ 9,900/- ಪಾವತಿಸಿ ಟ್ರ್ಯಾಕ್ಟರ್ ಕಲ್ಟಿವೇಟರ್ ಪಡೆಯಲು ಅರ್ಜಿ!

Tractor Cultivator Subsidy- ಸಬ್ಸಿಡಿಯಲ್ಲಿ ₹ 9,900/- ಪಾವತಿಸಿ ಟ್ರ್ಯಾಕ್ಟರ್ ಕಲ್ಟಿವೇಟರ್ ಪಡೆಯಲು ಅರ್ಜಿ!

May 31, 2025

ಕೃಷಿ ಇಲಾಖೆಯಿಂದ ಶೇ 90 ರಷ್ಟು ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್ ಕಲ್ಟಿವೇಟರ್(Cultivator Subsidy) ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆಯಡಿ(Cultivator Subsidy Scheme) ವಿವಿಧ ಯಂತ್ರಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ ಇದೆ ಮಾದರಿಯಲ್ಲಿ ರೈತರು ಟ್ರ್ಯಾಕ್ಟರ್ ಕಲ್ಟಿವೇಟರ್ ಖರೀದಿಗೆ ಸಬ್ಸಿಡಿಯನ್ನು ಸಹ ಪಡೆಯಬಹುದಾಗಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸಲು ಯಾವೆಲ್ಲ...

Crop Loan-ಕೇಂದ್ರ ಸರ್ಕಾರದಿಂದ ಬೆಳೆ ಸಾಲ ವಿತರಣೆ ಕುರಿತು ಮಹತ್ವದ ಆದೇಶ ಪ್ರಕಟ!

Crop Loan-ಕೇಂದ್ರ ಸರ್ಕಾರದಿಂದ ಬೆಳೆ ಸಾಲ ವಿತರಣೆ ಕುರಿತು ಮಹತ್ವದ ಆದೇಶ ಪ್ರಕಟ!

May 31, 2025

ಕೇಂದ್ರ ಸರ್ಕಾರದಿಂದ ರೈತರಿಗೆ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯಡಿ(Kisan Credit Card) ಅತೀ ಕಡಿಮೆ ಬಡ್ಡಿದರದಲ್ಲಿ ಬೆಳೆ ಸಾಲವನ್ನು ಒದಗಿಸಲು ಕೇಂದ್ರ ಸಚಿವ ಸಂಪುಟವು ಮಹತ್ವದ ನಿರ್ಣಯವನ್ನು ಕೈಗೊಂಡು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೃಷಿಕರಿಗೆ ತಮ್ಮ ಕೃಷಿ ಚಟುವಟಿಕೆಗಳನ್ನು(Agriculture loan subsidy) ಕೈಗೊಳ್ಳಲು ಪ್ರಾರಂಭಿಕ ಹಂತದಲ್ಲಿ ಅತೀ ಕಡಿಮೆ ಬಡ್ಡಿದರದಲ್ಲಿ ಬ್ಯಾಂಕ್ ಮೂಲಕ ತ್ವರಿತವಾಗಿ ಸಾಲವನ್ನು...

Free Mobile Repair-ಮೊಬೈಲ್ ರಿಪೇರಿ ತರಬೇತಿ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

Free Mobile Repair-ಮೊಬೈಲ್ ರಿಪೇರಿ ತರಬೇತಿ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

May 30, 2025

ಉಚಿತ ಮೊಬೈಲ್ ರಿಪೇರಿ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Free Mobile Repair Training) ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಲೇಖನದಲ್ಲಿ ಮೊಬೈಲ್ ರಿಪೇರಿ ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. ಅಭ್ಯರ್ಥಿಗಳಿಂದ ಯಾವುದೇ ಶುಲ್ಕವನ್ನು ಪಾವತಿ ಮಾಡಿಸಿಕೊಳ್ಳದೇ...

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

May 30, 2025

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷದಂತೆ ಮುಂಗಾರು ಹಂಗಾಮಿಗಿಂತ ಮುಂಚಿತವಾಗಿ ಬೆಂಬಲ ಬೆಲೆ ಯೋಜನೆಯಡಿ(MSP Price Hike) ಕೃಷಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಳ ಮಾಡುವ ರೀತಿಯಲ್ಲಿ ಈ ಬಾರಿಯು ಮುಂಗಾರು ಪೂರ್ವದಲ್ಲಿ 14 ಬೆಳೆಯ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ...

Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

May 29, 2025

ಕೈಂಡ್ ಸರ್ಕಲ್ ಮೆರಿಟೋರಿಯಸ್ ಸ್ಕಾಲರ್‌ಶಿಪ್(Kind Circle Scholarship) ಕಾರ್ಯಕ್ರಮದಡಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಎಲ್ಲಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕೈಂಡ್ ಸರ್ಕಲ್ ಸ್ಕಾಲರ್‌ಶಿಪ್ ಕಾರ್ಯಕ್ರಮದಡಿ ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು(Student Scholroship Application) ಮುಂದುವರೆಸಿಕೊಂಡು ಹೋಗಲು ಆರ್ಥಿಕವಾಗಿ ನೆರವನ್ನು ನೀಡಲು ಈ...

Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

May 29, 2025

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(NWKSRTC)ವತಿಯಿಂದ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನೆಯನ್ನು(Free Vehicle Training) ಕಲಿಯಲು ಆಸಕ್ತಿಯನ್ನು ಹೊಂದಿರುವ ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರಿಗೆ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅಂಕಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜನೆ ಮಾಡಿರುವ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ...

Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

May 28, 2025

2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ(Free Hostel) ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಳ್ಳಿಯಿಂದ ಪಟ್ಟಣಕ್ಕೆ ಸರಿಯಾದ ಬಸ್ ವ್ಯವಸ್ಥೆಯಿಲ್ಲದ ವಿದ್ಯಾರ್ಥಿಗಳು ಹಾಗೂ ಇನ್ನಿತರೆ ಕಾರಣದಿಂದ ಮನೆಯಿಂದ ಶಾಲೆಗೆ(Free Hostel Application) ಹೋಗಲು ಅಧಿಕ ಸಮಯವನ್ನು ತೆಗೆದುಕೊಳ್ಳುವಂತ ಸನ್ನಿವೇಶದಲ್ಲಿರುವ ವಿದ್ಯಾರ್ಥಿಗಳು ಪಟ್ಟಣ ಪ್ರದೇಶದಲ್ಲಿರುವ ಶಾಲೆಗಳಲ್ಲಿ...

Sub Registrar Office-ಸಾರ್ವಜನಿಕ ಪ್ರಕಟಣೆ ಇನ್ಮುಂದೆ ಈ ದಿನವು ಸಹ ಸಬ್ ರಿಜಿಸ್ಟ್ರಾರ್ ತೆರೆದಿರುತ್ತದೆ!

Sub Registrar Office-ಸಾರ್ವಜನಿಕ ಪ್ರಕಟಣೆ ಇನ್ಮುಂದೆ ಈ ದಿನವು ಸಹ ಸಬ್ ರಿಜಿಸ್ಟ್ರಾರ್ ತೆರೆದಿರುತ್ತದೆ!

May 28, 2025

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಸಾರ್ವಜನಿಕ ಹಿತಾಸಕ್ತಿಯಿಂದ ಸಬ್ ರಿಜಿಸ್ಟ್ರಾರ್(Registrar Office) ಕಚೇರಿ ಕೆಲಸದ ದಿನದ ಕುರಿತಂತೆ ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಬ್ ರಿಜಿಸ್ಟ್ರಾರ್(Sub Registrar Office Karnataka) ಕಚೇರಿ ಕಾರ್ಯನಿರ್ವಹಣೆಯ ಕುರಿತು ನೂತನ ಆದೇಶದಲ್ಲಿ ಯಾವೆಲ್ಲ ಬದಲಾವಣೆ...

Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

May 27, 2025

ಸಾರಿಗೆ ಇಲಾಖೆಯಡಿ ಬರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯು ನಗರದಲ್ಲಿ ಲಕ್ಷಾಂತರ ನಾಗರಿಕರಿಗೆ ಪ್ರತಿದಿನವೂ ಸಾರಿಗೆ ಸೇವೆ ಒದಗಿಸುತ್ತಿರುವ ಪ್ರಮುಖ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದ್ದು, ಅದರಲ್ಲೂ ವಿದ್ಯಾರ್ಥಿಗಳ ಪಯಣ ಸುಗಮವಾಗಲು ಮತ್ತು ಅವರು ಸುರಕ್ಷಿತವಾಗಿ ಶಾಲೆ, ಕಾಲೇಜುಗಳಿಗೆ ಪ್ರಯಾಣಕ್ಕೆ ನೆರವಾಗುತ್ತಿದ್ದು, ಬಿಎಂಟಿಸಿ ಸಂಸ್ಥೆಯು ಪ್ರತಿ ವರ್ಷದಂತೆ(BMTC Pass 2025) 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ...

Diesel Pump Subsidy-ಶೇ 90% ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಪಡೆಯಲು ಅರ್ಜಿ!

Diesel Pump Subsidy-ಶೇ 90% ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಪಡೆಯಲು ಅರ್ಜಿ!

May 27, 2025

ರೈತರಿಗೆ ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಅನ್ನು ಸಹಾಯಧನದಲ್ಲಿ(Diesel Pump Subsidy) ಒದಗಿಸಲು ಅರ್ಹರನ್ನು ಆಯ್ಕೆ ಮಾಡಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಇಲಾಖೆಯಲ್ಲಿ ಕೃಷಿ ಭಾಗ್ಯ(Krishi Bhgya Yojane) ಮತ್ತು ಕೃಷಿ ಯಾಂತ್ರೀಕರಣ ಯೋಜನೆ(Agriculture Equipment)...

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

May 27, 2025

ಶಿಕ್ಷಣ ಇಲಾಖೆಯಿಂದ 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳಲ್ಲಿ ಖಾಲಿ ಇರುವ ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ(Guest Teacher Notification) ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಪ್ರೌಡಶಾಲೆಗಳಲ್ಲಿ ಬೋಧಕ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು(Guest Teacher Job) ರಾಜ್ಯ...

Page 48 of 80