News

Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

June 11, 2026

ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ ವಲಯವು ಇಂದು ಆಧುನಿಕ ತಂತ್ರಜ್ಞಾನ ಹಾಗೂ ಹೊಸ ಆವಿಷ್ಕಾರಗಳೊಂದಿಗೆ ವಿನೂತನ ರೂಪವನ್ನು ಪಡೆದುಕೊಳ್ಳುತ್ತಿದೆ. ಹವಾಮಾನ ವೈಪರೀತ್ಯ, ಮಳೆಯ ಅಭಾವ ಹಾಗೂ ಇನ್ನಿತರೆ ಸವಾಲುಗಳನ್ನು ಮೆಟ್ಟಿ ನಿಂತು ಅನ್ನದಾಸೋಹ ನಡೆಸುತ್ತಿರುವ ರೈತರು ನಮ್ಮ ನಾಡಿನ ನಿಜವಾದ ಹೀರೋಗಳು. ಇಂತಹ ರೈತರ ಶ್ರಮ, ಸಾಧನೆ ಮತ್ತು ಕೃಷಿಯಲ್ಲಿ(Farmer Award) ಅವರು ಅಳವಡಿಸಿಕೊಂಡಿರುವ ವೈವಿಧ್ಯಮಯ...

Morarji College Admission-ಉಚಿತ ಮೊರಾರ್ಜಿ ಪಿಯು ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ!

Morarji College Admission-ಉಚಿತ ಮೊರಾರ್ಜಿ ಪಿಯು ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ!

May 6, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗಲು ಸರ್ಕಾರದಡಿ ಬರುವ ವಿವಿಧ ಉಚಿತ ವಸತಿ ಕಾಲೇಜುಗಳಲ್ಲಿ(Morarji College Admission) ಪ್ರಥಮ ಪಿಯುಸಿ ಪ್ರವೇಶ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಮೊರಾರ್ಜಿ ದೇಸಾಯಿ(Morarji Desai) ವಸತಿಪದವಿ ಪೂರ್ವ ಕಾಲೇಜು ಮತ್ತು ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ...

Free Residential School-ಉಚಿತ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ!

Free Residential School-ಉಚಿತ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ!

May 5, 2025

2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಕೆಜಿಬಿವಿ, ಕೆಕೆಜಿಬಿವಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ವಸತಿ ಶಾಲೆ / ನಿಲಯಗಳಲ್ಲಿ ವಿದ್ಯಾರ್ಥಿಗಳ(Free Residential Schools) ಪ್ರವೇಶಾತಿಗೆ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಬಂಧಪಟ್ಟ ಕಚೇರಿಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯನ್ನು 2025 ಮೇ 02 ರಿಂದ 20 ರವರೆಗೆ...

Raagi Kharidi-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಯಲ್ಲಿ ಮಹತ್ವದ ಬದಲಾವಣೆ!

Raagi Kharidi-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಯಲ್ಲಿ ಮಹತ್ವದ ಬದಲಾವಣೆ!

May 5, 2025

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi Kharidi) ಮಾಡಲು ಪ್ರಸ್ತುತ ಜಾರಿಯಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದ್ದುಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ಈಗಾಗಲೇ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು ರೈತರಿಂದ ನೇರವಾಗಿ...

Yuvanidhi Yojane-ನಿರುದ್ಯೋಗಿಗಳು ಪ್ರತಿ ತಿಂಗಳು ರೂ 3,000/- ಪಡೆಯಲು ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ!

Yuvanidhi Yojane-ನಿರುದ್ಯೋಗಿಗಳು ಪ್ರತಿ ತಿಂಗಳು ರೂ 3,000/- ಪಡೆಯಲು ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ!

May 4, 2025

ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಪದವೀಧರ ಯುವಕ ಮತ್ತು ಯುವತಿಯರಿಗೆ ಆರ್ಥಿಕವಾಗಿ ನೆರವು ನೀಡಲು ಯುವನಿಧಿ(Yuvanidhi Yojane) ಯೋಜನೆಯಡಿ ಪ್ರತಿ ತಿಂಗಳು ರೂ 3,000/- ವರೆಗೆ ಹಣವನ್ನು ಪಡೆಯಲು ಅವಕಾಶವಿದ್ದು, ಇದಕ್ಕಾಗಿ ಸ್ವಯಂ ಘೋಷಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ(Yuvanidhi Application) ಯೋಜನೆಯಡಿ 2023 ಮತ್ತು 2024 ನೇ...

SSLC Exam-ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ KSEEB ಮಂಡಳಿ!

SSLC Exam-ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ KSEEB ಮಂಡಳಿ!

May 4, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1 ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು, ಉತ್ತರಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 2 ನೋಂದಣಿ ಮತ್ತು ಪರೀಕ್ಷೆ ದಿನಾಂಕಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸಲು ಮಂಡಳಿಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಈಗಾಗಲೇ...

Pumpset- ರೈತರಿಗೆ ಸಿಹಿ ಸುದ್ದಿ: ‘ನವೀಕೃತ ಶೀಘ್ರ ಸಂಪರ್ಕ ಯೋಜನೆ’ಯಡಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ!

Pumpset- ರೈತರಿಗೆ ಸಿಹಿ ಸುದ್ದಿ: ‘ನವೀಕೃತ ಶೀಘ್ರ ಸಂಪರ್ಕ ಯೋಜನೆ’ಯಡಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ!

May 3, 2025

ರೈತರ ಕೃಷಿ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೂಲಸೌಕರ್ಯ ರಚಿಸಲು ಅನುಕೂಲ ಕಲ್ಪಿಸುವ ಸಲುವಾಗಿ, ಇಂಧನ ಇಲಾಖೆಯು(KEB) ‘ನವೀಕೃತ ಶೀಘ್ರ ಸಂಪರ್ಕ ಯೋಜನೆ’ (New SSY) ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಯೋಜನೆಯು ರೈತರ ಪಂಪ್‌ಸೆಟ್‌ಗಳ ವಿದ್ಯುದೀಕರಣವನ್ನು ಶೀಘ್ರವಾಗಿ ಮತ್ತು ಅಗತ್ಯ ಮೂಲಸೌಕರ್ಯದೊಂದಿಗೆ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿದೆ.  ನವೀಕೃತ ಶೀಘ್ರ ಸಂಪರ್ಕ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು...

Car Subsidy-ಸಬ್ಸಿಡಿಯಲ್ಲಿ ಕಾರ್ ಮತ್ತು ಆಟೋ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

Car Subsidy-ಸಬ್ಸಿಡಿಯಲ್ಲಿ ಕಾರ್ ಮತ್ತು ಆಟೋ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

May 3, 2025

ನಿರುದ್ಯೋಗ ಯುವಕರು ಸ್ವಂತ ಉದ್ಯೋಗವನ್ನು ಆರಂಭಿಸಲು ಕಾರ್ ಮತ್ತು ಆಟೋ(Car Subsidy Yojane) ಅನ್ನು ರಾಜ್ಯ ಸರ್ಕಾರದ ವಿವಿಧ ಯೋಜನೆಯಡಿ ಸಬ್ಸಿಡಿಯಲ್ಲಿ ಪಡೆಯಲು ಅವಕಾಶವಿದ್ದು ಕರ್ನಾಟಕದಲ್ಲಿ ಯಾವೆಲ್ಲ ಯೋಜನೆಯಡಿ ನಾಗರಿಗಕು ಸಹಾಯಧನದಲ್ಲಿ ಕಾರ್ ಮತ್ತು ಆಟೋ ರಿಕ್ಷಾವನ್ನು ಪಡೆಯಬಹುದು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಸೇರಿದಂತೆ...

New Ration Card-ಹೊಸ BPL ಮತ್ತು APL ರೇಷನ್ ಕಾರ್ಡ ಪಡೆಯಲು ಅರ್ಹ ಸಲ್ಲಿಸಲು ಅವಕಾಶ!

New Ration Card-ಹೊಸ BPL ಮತ್ತು APL ರೇಷನ್ ಕಾರ್ಡ ಪಡೆಯಲು ಅರ್ಹ ಸಲ್ಲಿಸಲು ಅವಕಾಶ!

May 2, 2025

ಕರ್ನಾಟಕ ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಹೊಸ BPL ಮತ್ತು APL ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು(New Ration Card Application) ಅರ್ಹ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರೇಷನ್ ಕಾರ್ಡ ಅನ್ನು ಪಡೆಯುವುದರ ಮೂಲಕ(Ration Card Application) ಅರ್ಹ ಕುಟುಂಬಗಳು...

SSLC Result-ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ! ಇಲ್ಲಿದೆ ವೆಬ್ಸೈಟ್ ಲಿಂಕ್!

SSLC Result-ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ! ಇಲ್ಲಿದೆ ವೆಬ್ಸೈಟ್ ಲಿಂಕ್!

May 2, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ 2024-25 ನೇ ಸಾಲಿನ(SSLC Exam Result) ಎಸ್.ಎಸ್.ಎಲ್.ಸಿ ಪರೀಕ್ಷೆ-1ಯ ಅಧಿಕೃತ ಫಲಿತಾಂಶವನ್ನು ಇಂದು ಅಂದರೆ ದಿನಾಂಕ- 02 ಮೇ 2025 ರಂದು ಬಿಡುಗಡೆ ಮಾಡಲು ಸಕಲ ಸಿದ್ದತೆಯನ್ನು ಮಂಡಲಿಯಿಂದ ಮಾಡಿಕೊಳ್ಳಲಾಗಿದೆ. ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಮಂಡಲಿಯ ಅಧಿಕೃತ...

Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

May 1, 2025

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು, ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ(Togari Kharidi Kendra) ಅವಧಿಯನ್ನು ಮೇ ತಿಂಗಳ ಅಂತ್ಯದವರೆಗೆ ವಿಸ್ತರಿಸಲಾಗಿದೆ ಎಂದು ಘೋಷಿಸಿದ್ದಾರೆ. ಮೂಲತಃ ಮೇ 1 ರಂದು ಕೊನೆಗೊಳ್ಳಬೇಕಿದ್ದ ಖರೀದಿ ಅವಧಿಯನ್ನು, ನಿಗದಿತ ಖರೀದಿ ಪ್ರಮಾಣವನ್ನು ತಲುಪದ ಕಾರಣ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. ಕೇಂದ್ರ...

Gruhalakshmi-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ! ಒಂದೇ ಬಾರಿಗೆ 3 ತಿಂಗಳ ಹಣ!

Gruhalakshmi-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ! ಒಂದೇ ಬಾರಿಗೆ 3 ತಿಂಗಳ ಹಣ!

May 1, 2025

ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಕುಟುಂಬ ಯಜಮಾನಿಯ(Gruhalakshmi Amount) ಖಾತೆಗೆ ಪ್ರತಿ ತಿಂಗಳು ನೇರ ನಗದು ವರ್ಗಾವಣೆ ಮೂಲಕ ವರ್ಗಾವಣೆ ಮಾಡುವ ರೂ 2,000 ಆರ್ಥಿಕ ನೆರವನ್ನು ಜಮಾ ಮಾಡುವುದರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕಾ ಮಾಧ್ಯಮದ ಮೂಲಕ ತಿಳಿಸಿರುವ ನೂತನ ಮಾಹಿತಿಯನ್ನು ಈ ಲೇಖನದಲ್ಲಿ...

Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

April 30, 2025

2024-25 ನೇ ಸಾಲಿನಲ್ಲಿ ಬೆಳೆವಿಮೆ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿದ ರೈತರು ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಮತ್ತು ಕಳೆದ ಸಾಲಿನಲ್ಲಿ ಬೆಳೆ ವಿಮೆ(Bele vime) ಯೋಜನೆಯಡಿ ಎಷ್ಟು ಮೊತ್ತದ ಪರಿಹಾರ ಜಮಾ ಅಗಿದೆ ಎನ್ನುವ ಸಂಪೂರ್ಣ ವಿವರವನ್ನು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳುವ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ....

Page 52 of 80