News

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

January 19, 2026

ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯ(Bhoo Odetana Scheme) ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನು ಖರೀದಿ ಮಾಡಲು ಸರ್ಕಾರವು 12.5 ಲಕ್ಷದವರೆಗೆ ಸಹಾಯಧನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಭೂ ಒಡೆತನ ಯೋಜನೆ(Bhoo Odetana Yojane)ಸರ್ಕಾರದಿಂದ ಜಾರಿಗೆ ಬಂದಿರುವ...

Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

December 3, 2025

ರಾಜ್ಯ ಸರಕಾರದಿಂದ ರೇಶನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ಹೆಚ್ಚುವರಿಯಾಗಿ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಆಹಾರ ಧಾನ್ಯವಿರುವ ಇಂದಿರಾ ಕಿಟ್ ಅನ್ನು ವಿತರಣೆ(Indira Kit Distribution) ಮಾಡಲು ಅಧಿಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು...

Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 2, 2025

2025-2026 ನೇ ಸಾಲಿನ ಪರಿವರ್ತನ್ ಶೈಕ್ಷಣಿಕ ಬಿಕ್ಕಟ್ಟು ವಿದ್ಯಾರ್ಥಿವೇತನ ಬೆಂಬಲ (ECSS) ಯೋಜನೆಯ ಅಡಿಯಲ್ಲಿ 1 ರಿಂದ 12 ನೇ ತರಗತಿಯ ಶಾಲಾ(Parivartan ECSS Scholarship) ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಯುಜಿ ಮತ್ತು ಪಿಜಿ, ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ₹75,000 ದ ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ...

Cow Shed Subsidy-ಹಸು ಕೊಟ್ಟಿಗೆ ನಿರ್ಮಾಣಕ್ಕೆ ₹57,000/- ಸಹಾಯಧನ ಪಡೆಯುವುದು ಹೇಗೆ?

Cow Shed Subsidy-ಹಸು ಕೊಟ್ಟಿಗೆ ನಿರ್ಮಾಣಕ್ಕೆ ₹57,000/- ಸಹಾಯಧನ ಪಡೆಯುವುದು ಹೇಗೆ?

December 2, 2025

ಗ್ರಾಮೀಣ ಭಾಗದ ರೈತರಿಗೆ ಹಸು ಸಾಕಾಣಿಕೆಯನ್ನು ಕೈಗೊಳ್ಳಲು ಹಾಗೂ ಈಗಾಗಲೇ ಸಾಕಾಣಿಕೆಯನ್ನು ಮಾಡುತ್ತಿರುವ ರೈತರಿಗೆ ಕೊಟ್ಟಿಗೆಯನ್ನು ನಿರ್ಮಾಣ(Cow Shed Subsidy In Karnataka)ಮಾಡಿಕೊಳ್ಳಲು ಆರ್ಥಿಕ ನೆರವನ್ನು ಒದಗಿಸಲು ಗ್ರಾಮ ಪಂಚಾಯಿತಿ ಮೂಲಕ ನರೇಗಾ ಯೋಜನೆಯಡಿ ₹57,000/- ಸಹಾಯಧನವನ್ನು ಒದಗಿಸಲು ಅವಕಾಶವಿದ್ದು, ಇದಕ್ಕಾಗಿ ರೈತರು ಅರ್ಜಿ ಸಲ್ಲಿಸುವುದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿಕರು...

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

December 1, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ(Canara rseti) ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಹಾಗೂ ಫಾಸ್ಟ್ ಫುಡ್ ತಯಾರಿಕೆಯಲ್ಲಿ ಕೌಶಲ್ಯವನ್ನು ರೂಪಿಸಿಕೊಳ್ಳಲು ಉಚಿತ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಆಹಾರ ತಯಾರಿಕೆ ಮತ್ತು...

Online Land Records-ರೈತರಿಗೆ ಇನ್ನುಂದೆ ಪಹಣಿ ಜೊತೆಗೆ ಸಿಗಲಿವೆ ಹೆಚ್ಚುವರಿ ಭೂ ದಾಖಲೆಗಳು!

Online Land Records-ರೈತರಿಗೆ ಇನ್ನುಂದೆ ಪಹಣಿ ಜೊತೆಗೆ ಸಿಗಲಿವೆ ಹೆಚ್ಚುವರಿ ಭೂ ದಾಖಲೆಗಳು!

December 1, 2025

ರೈತರು ತಮ್ಮ ಕೃಷಿ ಜಮೀನಿನ ಮಾಲೀಕತ್ವ ಸಾಬೀತುಪಡಿಸಲು ಅಗತ್ಯವಾಗಿ ಅವಶ್ಯವಿರುವ ದಾಖಲೆಯಲ್ಲಿ ಪ್ರಸ್ತುತ ಪಹಣಿಯನ್ನು(RTC) ಮಾತ್ರ ಆನ್ಲೈನ್ ಮೂಲಕ ಪಡೆಯುವ ವ್ಯವಸ್ಥೆ ಕಂದಾಯ ಇಲಾಖೆಯಿಂದ(Revenue Department) ಇದ್ದು ಇದಕ್ಕೆ ಹೆಚ್ಚುವರಿಗೆ ಪೋಡಿ ನಕ್ಷೆ(Podi Nakshe), ಆಕಾರ್ ಬಂದ್(Akara Band), ಮ್ಯುಟೇಶನ್(Mutation) ಪ್ರತಿಯನ್ನು ಸಹ ರೈತರಿಗೆ ವಿತರಣೆ ಮಾಡಲು “ಭೂಮಿ-2/Bhoomi” ಆವೃತ್ತಿ ಬಿಡುಗಡೆ ಮಾಡುವ ಕುರಿತು ಕಂದಾಯ...

Mekkejola Kharidi- ಕೆಎಂಎಫ್‌ ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್‌ಗೆ ₹2,400 ರಂತೆ ಮೆಕ್ಕೆಜೋಳ ಖರೀದಿಗೆ ಆದೇಶ ಪ್ರಕಟ!

Mekkejola Kharidi- ಕೆಎಂಎಫ್‌ ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್‌ಗೆ ₹2,400 ರಂತೆ ಮೆಕ್ಕೆಜೋಳ ಖರೀದಿಗೆ ಆದೇಶ ಪ್ರಕಟ!

November 30, 2025

ರಾಜ್ಯಾದ್ಯಂತ ಮೆಕ್ಕೆಜೋಳ ಬೆಲೆ ಇಳಿಕೆಯಿಂದಾಗಿ ತೀರ್ವ ನಷ್ಟಕ್ಕೆ ಉಂಟಾಗಿರುವ ರೈತರಿಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ಕೊಂಚ ಉತ್ತಮ ದರವನ್ನು(Mekkejola Kharidi Dara) ಒದಗಿಸಿ ನೇರವಾಗಿ ರೈತರಿಂದ ಮೆಕ್ಕೆಜೋಳವನ್ನು ಖರೀದಿ ಮಾಡಲು ಮುಂದಾಗಿದ್ದು ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ...

Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ Diploma, ITI ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ Diploma, ITI ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

November 29, 2025

2025-2026 ನೇ ಸಾಲಿನ ಟಾಟಾ ಕ್ಯಾಪಿಟಲ್ ಪಂಖ್(Tata Capital Scholarship) ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಟಾಟಾ ಕ್ಯಾಪಿಟಲ್ ಲಿಮಿಟೆಡ್‌ನ ವತಿಯಿಂದ ವೃತ್ತಿಪರ ಪದವಿ, ಪಾಲಿಟೆಕ್ನಿಕ್/ಡಿಪ್ಲೊಮಾ ಅಥವಾ ಐಟಿಐ ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ 12,000 ರಿಂದ 18,000 ದ ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಹಣಕಾಸಿನ ಅಡಚಣೆಗಳನ್ನು(Diploma Scholarship India) ಕಡಿಮೆ ಮಾಡುವುದು...

Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

November 29, 2025

ರಾಜ್ಯ ಸರಕಾರದಿಂದ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾಗಿ(Bele Hani Parihara)ನಷ್ಟ ಅನುಭವಿಸಿದ ಅರ್ಹ 14.24 ಲಕ್ಷ ರೈತರ ಖಾತೆಗೆ ಹೆಚ್ಚುವರಿಯಾಗಿ ₹1,033 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara)ವರ್ಗಾವಣೆ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗುರುವಾರ...

Toilet Construction Subsidy -ಸ್ವಚ್ಚ ಭಾರತ್ ಯೋಜನೆಯ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನಕ್ಕೆ ಅರ್ಜಿ!

Toilet Construction Subsidy -ಸ್ವಚ್ಚ ಭಾರತ್ ಯೋಜನೆಯ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನಕ್ಕೆ ಅರ್ಜಿ!

November 28, 2025

ಭಾರತ ಸರ್ಕಾರವು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವಚ್ಛತೆ, ಆರೋಗ್ಯ, ಮತ್ತು ಗೌರವಯುತ ಜೀವನಶೈಲಿಯನ್ನು(Toilet Construction Subsidy ) ಉತ್ತೇಜಿಸುವ ಉದ್ದೇಶದಿಂದ ಸ್ವಚ್ಚ ಭಾರತ್ ಮಿಷನ್ (SBM) ಅನ್ನು ಆರಂಭ ಮಾಡಿ ಈ ಯೋಜನೆಯ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತ ಸರ್ಕಾರವು ದೇಶದಾದ್ಯಂತ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸುವ...

Ganga Kalyana-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Ganga Kalyana-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

November 28, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದಿಂದ ಗಂಗಾ ಕಲ್ಯಾಣ(Ganga Kalyana)ಯೋಜನೆಯಡಿ ಸಹಾಯಧನದಲ್ಲಿ ಕೊಳವೆ ಬಾವಿ/ಬೋರ್ವೆಲ್ ಅನ್ನು ಕೊರೆಸಲು ರೈತರಿಗೆ ರೂ ₹ 4.0 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆದು ಆರ್ಥಿಕ ಸ್ವಾವಲಂಬನೆಯನ್ನು ಹೊಂದಲು ಬೆಳೆಗಳನ್ನು ಬೆಳೆಯಲು ವರ್ಷವಿಡಿ...

GSK Pharma-ಜಿಎಸ್ಕೆ ಸ್ಕಾಲರ್ಸ್ ಪ್ರೋಗ್ರಾಂ ಅಡಿಯಲ್ಲಿ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

GSK Pharma-ಜಿಎಸ್ಕೆ ಸ್ಕಾಲರ್ಸ್ ಪ್ರೋಗ್ರಾಂ ಅಡಿಯಲ್ಲಿ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 27, 2025

2025-2026 ನೇ ಸಾಲಿನ ಜಿಎಸ್ಕೆ ಸ್ಕಾಲರ್ಸ್ ಪ್ರೋಗ್ರಾಂ ಗ್ಲಾಕ್ಸೊ ಸ್ಮಿತ್ಕ್ಲೈನ್ ​​ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (ಜಿಎಸ್ಕೆ ಫಾರ್ಮಾ) ನ ವತಿಯಿಂದ(MBBS Scholarship India) ಎಂಬಿಬಿಎಸ್ ಪದವಿ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ(GSK Scholarship) ದಾಖಲಾದ ಪ್ರಥಮ ವರ್ಷದ MBBS...

UPI Payment-ಗೂಗಲ್ ಪೇ ಮತ್ತು ಪೋನ್ ಪೇ ನಲ್ಲಿ ತಪ್ಪಾದ ನಂಬರ್ ಗೆ ಹಣ ವರ್ಗಾಹಿಸಿದರೆ ಮರಳಿ ಪಡೆಯುವುದು ಹೇಗೆ?

UPI Payment-ಗೂಗಲ್ ಪೇ ಮತ್ತು ಪೋನ್ ಪೇ ನಲ್ಲಿ ತಪ್ಪಾದ ನಂಬರ್ ಗೆ ಹಣ ವರ್ಗಾಹಿಸಿದರೆ ಮರಳಿ ಪಡೆಯುವುದು ಹೇಗೆ?

November 27, 2025

ಸಾಮಾನ್ಯವಾಗಿ ಬಹುತೇಕ ಜನರು ಪ್ರತಿ ನಿತ್ಯ ಬಳಕೆ ಮಾಡುವ ಗೂಗಲ್ ಪೇ ಮತ್ತು ಪೋನ್ ಪೇ(PhonePe) ಇತರೆ ಯುಪಿಐ(UPI) ಆಧಾರಿತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡುವ ಹಣವು ಕೆಲವು ಸಂದರ್ಭದಲ್ಲಿ ಅಜಾಗರೂಕತೆಯಿಂದಾಗಿ ತಪ್ಪಾದ ಮೊಬೈಲ್ ಸಂಖ್ಯೆಗೆ ಪಾವತಿ ಅದರೆ ಅದನ್ನು ಮರಳಿ ಹೇಗೆ ಪಡೆಯಬಹುದು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಯುಪಿಐ ಆಧಾರಿತ...

Page 6 of 64