Govt Schemes

Free Skill Training-31 ದಿನದ ಉಚಿತ ಎಂಬ್ರಾಯಡರಿ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Free Skill Training-31 ದಿನದ ಉಚಿತ ಎಂಬ್ರಾಯಡರಿ ತರಬೇತಿ ಪಡೆಯಲು ಅರ್ಜಿ ಆಹ್ವಾನ!

February 13, 2026

ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಬಯಸುವ ಮಹಿಳೆಯರಿಗಾಗಿ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RSETI) ಒಂದು ಮಹತ್ವದ ತರಬೇತಿ ಶಿಬಿರವನ್ನು ಆಯೋಜಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋನ್ನಹಳ್ಳಿಪುರದಲ್ಲಿರುವ ಈ ಸಂಸ್ಥೆಯು, ನಿರುದ್ಯೋಗಿ ಮಹಿಳೆಯರಿಗೆ ತಮ್ಮ ಕಾಲ ಮೇಲೆ ತಾವು ನಿಲ್ಲುವಂತೆ ಮಾಡಲು ಉಚಿತ ವೃತ್ತಿಪರ ತರಬೇತಿಯನ್ನು...

Lakhpati Didi-ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗಿಫ್ಟ್! ಏನಿದು ಲಖ್ ಪತಿ ದೀದಿ ಮತ್ತು ಶಿ-ಮಾರ್ಟ್ ಯೋಜನೆ?

Lakhpati Didi-ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗಿಫ್ಟ್! ಏನಿದು ಲಖ್ ಪತಿ ದೀದಿ ಮತ್ತು ಶಿ-ಮಾರ್ಟ್ ಯೋಜನೆ?

February 3, 2026

ಕೇಂದ್ರ ಸರಕಾರದಿಂದ ದೇಶದ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಎರಡು ಪ್ರಮುಖ ಯೋಜನೆಗಳಿಗೆ(Lakhpati Didi/She-Mart Scheme)ದೊಡ್ದ ಮೊತ್ತದ ಅನುದಾನವನ್ನು ಮೀಸಲಿಡಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಮಹಿಳೆಯರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಆರ್ಥಿಕತೆಯಲ್ಲಿ ಮಹಿಳೆಯರ ಪಾತ್ರವನ್ನು ಬಲಪಡಿಸಲು ಮತ್ತು ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರವು ಹಲವು ಮಹತ್ವದ...

LIC Policy Status-ಮೊಬೈಲ್ ನಲ್ಲೇ ಎಲ್ಐಸಿ ಪಾಲಿಸಿ ಸ್ಟೇಟಸ್ ಚೆಕ್ ಮಾಡಲು ಲಿಂಕ್ ಬಿಡುಗಡೆ!

LIC Policy Status-ಮೊಬೈಲ್ ನಲ್ಲೇ ಎಲ್ಐಸಿ ಪಾಲಿಸಿ ಸ್ಟೇಟಸ್ ಚೆಕ್ ಮಾಡಲು ಲಿಂಕ್ ಬಿಡುಗಡೆ!

February 2, 2026

ನಮ್ಮ ದೇಶದಲ್ಲಿ ಬಹುತೇಕ ಎಲ್ಲಾ ಮನೆಯಲ್ಲಿಯು ಸಹ ಒಂದ ಅಥವಾ ಎರಡು ಎಲ್ಐಸಿ ಪಾಲಿಸಿ(LIC Policy Status Check) ಮಾಡಿಯೇ ಇರುತ್ತಾರೆ ಅದರೆ ನಾಗರಿಕರು ತಮ್ಮ ಮೊಬೈಲ್ ನಲ್ಲಿ ಈ ಪಾಲಿಸಿಯ ಕುರಿತು ಅಗತ್ಯ ಮಾಹಿತಿಯನ್ನು ತಿಳಿಯಲು ಭಾರತೀಯ ಜೀವ ವಿಮಾ ನಿಗಮವು ವಿವಿಧ ಡಿಜಿಟಲ್ ವೇದಿಕೆಯನ್ನು ಈಗಾಗಲೇ ಜಾರಿಗೆ ತರಲಾಗಿದ್ದು ಇವುಗಳ ಬಳಕೆಯ ಕುರಿತು...

Budget 2026-27: ಕೇಂದ್ರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?ಇಲ್ಲಿದೆ ಸಂಪೂರ್ಣ ವಿವರ!

Budget 2026-27: ಕೇಂದ್ರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?ಇಲ್ಲಿದೆ ಸಂಪೂರ್ಣ ವಿವರ!

February 1, 2026

ಇಂದು ಕೇಂದ್ರ ಸರಕಾರದಿಂದ 2026-27 ನೇ ಸಾಲಿನಲ್ಲಿ ಅನುಷ್ಥಾನ ಮಾಡಲಿರುವ ಎಲ್ಲಾ ಅಭಿವೃದ್ದಿ ಯೋಜನೆಗಳಿಗೆ(UNION BUDGET 2026) ಅನುದಾನವನ್ನು ಒದಗಿಸಲು ಬಜೆಟ್ ಅನ್ನು ಮಂಡನೆ ಮಾಡಲಾಗಿದ್ದು ಈ ಬಾರಿಯ ಬಜೆಟ್ ನಲ್ಲಿ ಯಾವೆಲ್ಲ ಯೋಜನೆಗಳಿಗೆ ಅನುದಾನವನ್ನು ಒದಗಿಸಲಾಗಿದೆ? ಕೃಷಿ ಕ್ಷೇತ್ರಕ್ಕೆ ಸಿಕ್ಕ ಅನುದಾನವೆಷ್ಟು? ಇನ್ನಿತರ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2026ರ ಫೆಬ್ರವರಿ 1...

Fodder Seed Kit-ಕೃಷಿಕರಿಗೆ ಉಚಿತ ಮೇವಿನ ಬೀಜದ ಕಿಟ್ ವಿತರಣೆ! ಅರ್ಜಿ ಸಲ್ಲಿಸುವುದು ಹೇಗೆ?

Fodder Seed Kit-ಕೃಷಿಕರಿಗೆ ಉಚಿತ ಮೇವಿನ ಬೀಜದ ಕಿಟ್ ವಿತರಣೆ! ಅರ್ಜಿ ಸಲ್ಲಿಸುವುದು ಹೇಗೆ?

February 1, 2026

ಕರ್ನಾಟಕ ಸರ್ಕಾರವು ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಮತ್ತು ಜಾನುವಾರುಗಳಿಗೆ ಪೌಷ್ಟಿಕ ಆಹಾರದ ಕೊರತೆಯಾಗದಂತೆ ತಡೆಯಲು “ಮೇವಿನ ಕಿರು ಪೊಟ್ಟಣಗಳ ವಿತರಣೆ ಯೋಜನೆ” (Free Fodder Seed Kit Scheme) ಜಾರಿಗೆ ತಂದಿದೆ. ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮೂಲಕ ಕೃಷಿಕರಿಗೆ ಈ ಕಿಟ್‌ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಅನೇಕ ರೈತರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯ ಕೊರತೆ...

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಿ!

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಿ!

January 31, 2026

ಇಂದಿನ ಡಿಜಿಟಲ್ ಯುಗದಲ್ಲಿ ಸರ್ಕಾರಿ ಸೇವೆಗಳು ಜನರ ಮನೆಬಾಗಿಲಿಗೆ ತಲುಪುತ್ತಿವೆ. ಒಂದು ಕಾಲದಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ (Caste and Income Certificate) ಪಡೆಯಲು ತಹಶೀಲ್ದಾರ್ ಕಚೇರಿಗಳಿಗೆ ಅಲೆದಾಡಬೇಕಿತ್ತು. ಆದರೆ ಈಗ ಕರ್ನಾಟಕ ಸರ್ಕಾರದ ‘ಸೇವಾ ಸಿಂಧು’ (Seva Sindhu) ಮತ್ತು ‘ನಾಡಕಚೇರಿ”(Nadakacheri) ಪೋರ್ಟಲ್ ಮೂಲಕ ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸುಲಭವಾಗಿ...

Pouthi Khatha-ಪೌತಿ ಖಾತೆ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ: ಸಚಿವ ಕೃಷ್ಣ ಬೈರೇಗೌಡ!

Pouthi Khatha-ಪೌತಿ ಖಾತೆ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ: ಸಚಿವ ಕೃಷ್ಣ ಬೈರೇಗೌಡ!

January 30, 2026

ಕಂದಾಯ ಇಲಾಖೆಯಲ್ಲಿ ಪೌತಿ ಖಾತೆ(Pouthi Khatha) ಬದಲಾವಣೆ ಕುರಿತು ಪ್ರಸ್ತುತ ಅಗಿರುವ ಬದಲಾವಣೆಯ ಬಗ್ಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ(Krishna Byre Gowda) ಅವರು ಈ ಕುರಿತು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ವಿಧಾನ ಪರಿಷತ್ತಿನಲ್ಲಿ ಪೌತಿ ಖಾತೆ(Pouthi Khatha Information) ಬದಲಾವಣೆ...

Maternity Benefit-ತಾಯಿ ಲಕ್ಷ್ಮೀ ಬಾಂಡ್ ಯೋಜನೆಯಡಿ ಮಹಿಳಾ ಕಾರ್ಮಿಕರಿಗೆ 50,000 ರೂ. ಹೆರಿಗೆ ಸಹಾಯಧನ!

Maternity Benefit-ತಾಯಿ ಲಕ್ಷ್ಮೀ ಬಾಂಡ್ ಯೋಜನೆಯಡಿ ಮಹಿಳಾ ಕಾರ್ಮಿಕರಿಗೆ 50,000 ರೂ. ಹೆರಿಗೆ ಸಹಾಯಧನ!

January 29, 2026

ಕರ್ನಾಟಕ ಕಟ್ಟಡ ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ (Taayi Lakshmi Bond Scheme)ತಾಯಿ ಲಕ್ಷ್ಮೀ ಬಾಂಡ್ ಯೋಜನೆಯ ಅಡಿಯಲ್ಲಿ ಮಹಿಳಾ ಕಾರ್ಮಿಕರಿಗೆ 50,000 ರೂ. ವರೆಗೆ ಹೆರಿಗೆ ಸಹಾಯಧನ ಪಡೆಯಲು ಅವಕಾಶವಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಿಂದೂ ಎಂದೆಂದಿಗೂ ಮಹಿಳೆಯೇ ಒಂದು ಕುಟುಂಬದ (Karnataka women labour scheme)ಆಧಾರ ಸ್ತಂಭವಾಗಿರುತ್ತಾಳೆ. ಅದರಲ್ಲಿಯೂ ಮಹಿಳಾ...

Samudaya Bhavana Grant-ಗ್ರಾಮ ಮಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ಆರ್ಥಿಕ ನೆರವು!

Samudaya Bhavana Grant-ಗ್ರಾಮ ಮಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ಆರ್ಥಿಕ ನೆರವು!

January 29, 2026

ರಾಜ್ಯ ಸರಕಾರದಿಂದ ಸಮಾಜ ಕಲ್ಯಾಣ ಇಲಾಖೆಯಿಂದ ಗ್ರಾಮೀಣ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗೆ ವಿವಿಧ ಸಭೆ-ಶುಭ ಕಾರ್ಯಕ್ರಮಗಳನ್ನು ಮಾಡಲು ಅಗತ್ಯವಿರುವ ಸಮುದಾಯ ಭವನವನ್ನು(Samudaya Bhavana Grant Scheme)ನಿರ್ಮಾಣ ಮಾಡಿಕೊಳ್ಳಲು ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು ಮತ್ತು ಈ ಯೋಜನೆಯ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪರಿಶಿಷ್ಟ...

Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

January 28, 2026

ಕೃಷಿಕರಿಗೆ ಇಲ್ಲಿದೆ ನೋಡಿ ಸುವರ್ಣ ಅವಕಾಶ, ಪ್ರತಿ ವರ್ಷದಂತೆ(Tarpaulin Subsidy)ಈ ವರ್ಷವೂ ಸಹ ಕರ್ನಾಟಕ ಸರ್ಕಾರವು ಕೃಷಿ ಇಲಾಖೆಯ ವತಿಯಿಂದ 50% ರಿಂದ 90% ಸಹಾಯಧನದಲ್ಲಿ ಟಾರ್ಪಾಲಿನ್ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮುಂಬರುವ ಮಳೆಗಾಲದಲ್ಲಿ ಬೆಳೆಗಳ ರಕ್ಷಣೆ, ಧಾನ್ಯ ಸಂಗ್ರಹಣೆ, ಕೃಷಿ ಯಂತ್ರೋಪಕರಣಗಳನ್ನು ಸುರಕ್ಷಿತವಾಗಿಡಲು ಈ ಟಾರ್ಪಾಲಿನ್ ಅತ್ಯಂತ(Krishi Ilake Subsidy Schemes)...

Aadhar App-ಇನ್ನುಂದೆ ನಿಮ್ಮ ಮೊಬೈಲ್ ನಲ್ಲಿ ಈ ಆ್ಯಪ್ ಇದ್ದರೆ! ಆಧಾರ್ ಕಾರ್ಡ ಬೇಕಿಲ್ಲ!

Aadhar App-ಇನ್ನುಂದೆ ನಿಮ್ಮ ಮೊಬೈಲ್ ನಲ್ಲಿ ಈ ಆ್ಯಪ್ ಇದ್ದರೆ! ಆಧಾರ್ ಕಾರ್ಡ ಬೇಕಿಲ್ಲ!

January 28, 2026

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಡಿಜಿಟಲ್ ಇಂಡಿಯಾ ಅಭಿಯಾನಕ್ಕೆ ಮತ್ತೊಂದು ಬಲ ತುಂಬಲು ಸಜ್ಜಾಗಿದೆ. ಇಂದು ಆಧಾರ್ ಪ್ರಾಧಿಕಾರದಿಂದ ಅಧಿಕೃತವಾಗಿ ಆಧಾರ್ ಕಾರ್ಡ(New Aadhar App) ಮೊಬೈಲ್ ಅಪ್ಲಿಕೇಶನ್ ಹೊಸ ಅವೃತ್ತಿಯನ್ನು ಬಿಡುಗಡೆ ಮಾಡಿದ್ದು ಸಾರ್ವಜನಿಕರು ಈ ಆ್ಯಪ್ ಅನ್ನು ತಮ್ಮ ಮೊಬೈಲ್ ಅಲ್ಲಿ ಡೌನ್ಲೋಡ್ ಮಾಡಿಕೊಂಡು ಅನೇಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇನ್ನುಂದೆ ಸಾರ್ವಜನಿಕರು...

Marriage Registration-ಇನ್ಮುಂದೆ ಮನೆಯಲ್ಲೇ ಕುಳಿತು ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿ!

Marriage Registration-ಇನ್ಮುಂದೆ ಮನೆಯಲ್ಲೇ ಕುಳಿತು ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿ!

January 27, 2026

ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಇಲಾಖೆಯ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ನಿಟ್ಟಿನಲ್ಲಿ ಡಿಜಿಟಲೀಕರಣ ಯೋಜನೆಯಡಿ ಮದುವೆ ನೋಂದಣಿ (Marriage Registration Application) ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸಲಾಗಿದ್ದು. ಸಾರ್ವಜನಿಕರು ಸಬ್‌-ರಿಜಿಸ್ಟ್ರಾರ್ ಕಚೇರಿಗಳಿಗೆ ಅಲೆಯುವ ಬದಲು, ಕಾವೇರಿ 2.0 (Kaveri 2.0) ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿಯೇ ವಿವಾಹ...

Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

January 27, 2026

ರೈತರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ತೋಟಗಾರಿಕಾ ಇಲಾಖೆ, ಅಡಿಕೆ ಮತ್ತು ಕಾಳುಮೆಣಸಿನಂತೆ ತೆಂಗು ಬೆಳೆಯನ್ನೂ(Coconut Insurance) ಸಹ ‘ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ’ಯಡಿ ತರಲು ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತಾದ ಪ್ರಸ್ತಾವನೆಯು ಈಗ ರಾಜ್ಯ ಸರ್ಕಾರದ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ. ಈ ಯೋಜನೆಯು ಜಾರಿಗೆ ಬಂದಲ್ಲಿ, ಅನಿರೀಕ್ಷಿತ ಹವಾಮಾನ ಬದಲಾವಣೆ, ರೋಗಬಾಧೆ ಮತ್ತು...

Page 1 of 69