Govt Schemes

KEB-ಒ.ಸಿ ಇಲ್ಲದೆ ವಿದ್ಯುತ್ ಸಂಪರ್ಕ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, ಸಾರ್ವಜನಿಕರಿಗೆ ನಿರಾಳ!

KEB-ಒ.ಸಿ ಇಲ್ಲದೆ ವಿದ್ಯುತ್ ಸಂಪರ್ಕ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, ಸಾರ್ವಜನಿಕರಿಗೆ ನಿರಾಳ!

June 21, 2026

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಮನೆ ಅಥವಾ ವಸತಿ ಕಟ್ಟಡಗಳನ್ನು ನಿರ್ಮಿಸಿಕೊಂಡು, ಸ್ವಾಧೀನಾನ್ಭವ ಪ್ರಮಾಣಪತ್ರ (ಒಕ್ಯುಪೆನ್ಸಿ ಸರ್ಟಿಫಿಕೇಟ್ – O.C) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ಸಿಗದೆ ಪರದಾಡುತ್ತಿದ್ದ ಲಕ್ಷಾಂತರ ನಾಗರಿಕರಿಗೆ ರಾಜ್ಯ ಸರ್ಕಾರವು ಅತ್ಯಂತ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ...

Pump Set Repair Training-30 ದಿನದ ಉಚಿತ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪಸೆಟ್ ರಿಪೇರಿ ತರಬೇತಿಗೆ ಅರ್ಜಿ!

Pump Set Repair Training-30 ದಿನದ ಉಚಿತ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪಸೆಟ್ ರಿಪೇರಿ ತರಬೇತಿಗೆ ಅರ್ಜಿ!

May 31, 2026

ಹಾವೇರಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಪದವಿ ಮುಗಿಸಿ ಮುಂದೇನು ಮಾಡಬೇಕೆಂದು ಚಿಂತಿಸುತ್ತಿರುವ ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರಿಗೆ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಹಾವೇರಿ ಇವರಿಂದ ಒಂದು ಅತ್ಯುತ್ತಮ ಸುವರ್ಣಾವಕಾಶವನ್ನು(Free Motor Rewinding Training) ಕಲ್ಪಿಸಿಕೊಡಲಾಗಿದೆ. ಗ್ರಾಮೀಣ ಭಾಗದ ಯುವಕರು ಸ್ವಾವಲಂಬಿ ಜೀವನ ನಡೆಸಲು ಮತ್ತು ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು...

Tissue Culture Banana-ತೋಟಗಾರಿಕೆ ಇಲಾಖೆಯಿಂದ ರಿಯಾಯಿತಿ ದರದಲ್ಲಿ ‘ಅಂಗಾಂಶ ಕೃಷಿ’ ಬಾಳೆ ಸಸಿ ವಿತರಣೆ!

Tissue Culture Banana-ತೋಟಗಾರಿಕೆ ಇಲಾಖೆಯಿಂದ ರಿಯಾಯಿತಿ ದರದಲ್ಲಿ ‘ಅಂಗಾಂಶ ಕೃಷಿ’ ಬಾಳೆ ಸಸಿ ವಿತರಣೆ!

May 31, 2026

ಬೆಂಗಳೂರು: ರಾಜ್ಯದ ರೈತರ ಆರ್ಥಿಕ ಪ್ರಗತಿಗೆ ತೋಟಗಾರಿಕೆ ಇಲಾಖೆಯು ಭರ್ಜರಿ ಉತ್ತೇಜನ ನೀಡಿದೆ. ಬಾಳೆ ಇಳುವರಿಯಲ್ಲಿ(Tissue Culture Banana) ಕರ್ನಾಟಕವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ, ಸಾಂಪ್ರದಾಯಿಕ ಬಾಳೆ ಕಂದುಗಳ ಬದಲಿಗೆ ಸುಧಾರಿತ ವೈಜ್ಞಾನಿಕ ತಂತ್ರಜ್ಞಾನದ ಅಂಗಾಂಶ ಕೃಷಿ (ಟಿಶ್ಯೂ ಕಲ್ಚರ್) ಬಾಳೆ ಸಸಿಗಳನ್ನು ಬಳಸುವಂತೆ ಇಲಾಖೆಯು ರೈತರಲ್ಲಿ ವಿನಂತಿಸಿದೆ. ಪ್ರಸ್ತುತ ದೇಶದ ಸರಾಸರಿ ಬಾಳೆ...

Student Bus Pass-ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Student Bus Pass-ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

May 30, 2026

ರಾಜ್ಯದ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಸರೆಯಾಗಲು ಮತ್ತು ಅವರ ಉನ್ನತ ವ್ಯಾಸಂಗದ ಕನಸುಗಳಿಗೆ ರೆಕ್ಕೆ ಕಟ್ಟಲು ಸಾರಿಗೆ(Bus Pass) ಸಂಸ್ಥೆಯು ಪ್ರತಿ ವರ್ಷದಂತೆ ಈ ವರ್ಷವೂ ರಿಯಾಯಿತಿ ದರದ ಬಸ್ ಪಾಸ್ ವಿತರಣಾ ಪ್ರಕ್ರಿಯೆಯನ್ನು ಆರಂಭಿಸಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳನ್ನು ತಲುಪಲು ಬಸ್ ಅತ್ಯಂತ ಸುರಕ್ಷಿತ ಮತ್ತು ಪ್ರಮುಖ...

Free Fast Food Training-ಸ್ವಂತ ಫಾಸ್ಟ್ ಫುಡ್ ಬಿಸಿನೆಸ್ ಮಾಡುವ ಕನಸೇ? ಇಲ್ಲಿದೆ ಉಚಿತ ತರಬೇತಿಯ ಸುವರ್ಣಾವಕಾಶ!

Free Fast Food Training-ಸ್ವಂತ ಫಾಸ್ಟ್ ಫುಡ್ ಬಿಸಿನೆಸ್ ಮಾಡುವ ಕನಸೇ? ಇಲ್ಲಿದೆ ಉಚಿತ ತರಬೇತಿಯ ಸುವರ್ಣಾವಕಾಶ!

May 29, 2026

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹೆಗಡೆ ರಸ್ತೆಯಲ್ಲಿರುವ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ “ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ” (RSETI) ವತಿಯಿಂದ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಸ್ವಯಂ ಉದ್ಯೋಗವನ್ನು ಕಂಡುಕೊಳ್ಳಲು ಅತ್ಯುತ್ತಮ ಅವಕಾಶವೊಂದನ್ನು ಕಲ್ಪಿಸಿಕೊಡಲಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ನಿರಂತರ ಬೇಡಿಕೆಯನ್ನು ಹೊಂದಿರುವ ಆಹಾರ ಉದ್ಯಮ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಇಚ್ಛಿಸುವವರಿಗಾಗಿ...

Gruhalakshmi Biometric-ಗೃಹಲಕ್ಷ್ಮಿಯರೇ ಗಮನಿಸಿ: ಇನ್ನು ಮುಂದೆ ಬಯೋಮೆಟ್ರಿಕ್ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್!

Gruhalakshmi Biometric-ಗೃಹಲಕ್ಷ್ಮಿಯರೇ ಗಮನಿಸಿ: ಇನ್ನು ಮುಂದೆ ಬಯೋಮೆಟ್ರಿಕ್ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್!

May 28, 2026

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ತಂತ್ರಜ್ಞಾನ ಆಧಾರಿತ ಪ್ರಮುಖ ಬದಲಾವಣೆಯೊಂದನ್ನು ತರಲು ಸರ್ಕಾರ ಮುಂದಾಗಿದೆ. ಯೋಜನೆಯ ದುರುಪಯೋಗವನ್ನು ತಡೆಗಟ್ಟಲು ಹಾಗೂ ಅನರ್ಹರಿಗೆ ಹಣ ಸಂದಾಯವಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಇನ್ನು ಮುಂದೆ ‘ಒನ್-ಟೈಮ್ ಬಯೋಮೆಟ್ರಿಕ್’ (Gruhalakshmi One-time Biometric) ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಪ್ರಸ್ತುತ ಯೋಜನೆಯ ಲಾಭ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು...

Free Photography Training-ಕೆನರಾ ಬ್ಯಾಂಕ್ ಆರ್‌ಸೆಟಿ ಸಂಸ್ಥೆಯಿಂದ ಉಚಿತ ಫೋಟೋಗ್ರಫಿ ತರಬೇತಿ! ಜೂನ್ 3 ರೊಳಗೆ ಅರ್ಜಿ ಸಲ್ಲಿಸಿ!

Free Photography Training-ಕೆನರಾ ಬ್ಯಾಂಕ್ ಆರ್‌ಸೆಟಿ ಸಂಸ್ಥೆಯಿಂದ ಉಚಿತ ಫೋಟೋಗ್ರಫಿ ತರಬೇತಿ! ಜೂನ್ 3 ರೊಳಗೆ ಅರ್ಜಿ ಸಲ್ಲಿಸಿ!

May 27, 2026

ಹೊಸಕೋಟೆ: ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗದ ಹೊಸ ಹಾದಿ ಸೃಷ್ಟಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ‘ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ’ಯು (RSETI) ಒಂದು ಸುವರ್ಣಾವಕಾಶವನ್ನು ಹೊತ್ತು ತಂದಿದೆ. ಜೂನ್ 3, 2026 ರಿಂದ ಆರಂಭವಾಗಲಿರುವ 31 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ(Free photography...

Ration Distribution-ರಾಜ್ಯದಲ್ಲಿ ರೇಷನ್ ವಿತರಣೆ ಮತ್ತು ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ!

Ration Distribution-ರಾಜ್ಯದಲ್ಲಿ ರೇಷನ್ ವಿತರಣೆ ಮತ್ತು ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ!

May 26, 2026

ಬೆಂಗಳೂರು: ರಾಜ್ಯದ ಕೋಟ್ಯಂತರ ಪಡಿತರ ಚೀಟಿದಾರರ ಗಮನಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು(Karnataka Food Department) ಅತ್ಯಂತ ಪ್ರಮುಖ ಮಾಹಿತಿಯೊಂದನ್ನು ನೀಡಿದೆ. ಮುಂಬರುವ ದಿನಗಳಲ್ಲಿ ಎದುರಾಗಲಿರುವ ಧಾನ್ಯ ಖರೀದಿ ಋತು ಹಾಗೂ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಅಡಚಣೆಗಳನ್ನು ಮುಂಚಿತವಾಗಿಯೇ ಮನಗಂಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ಮೇ ಮತ್ತು ಜೂನ್ 2026...

Guest Teachers Recruitment-ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಪ್ರಕಟ!

Guest Teachers Recruitment-ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಪ್ರಕಟ!

May 25, 2026

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ 51,000 ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಮಹತ್ವದ ಅಧಿಕೃತ ಆದೇಶ ಹೊರಡಿಸಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಮೇ ತಿಂಗಳಿನಲ್ಲಿಯೇ ಶಾಲೆಗಳು ಪ್ರಾರಂಭವಾಗುತ್ತಿರುವುದರಿಂದ...

Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

May 24, 2026

ಇನ್ಮುಂದೆ ರೈತರು ತಮ್ಮ ತೋಟ ಹಾಗೂ ಜಮೀನುಗಳಿಗೆ ಕೆರೆಯ ಹೂಳು ಮಣ್ಣನ್ನು ತೆಗೆದುಕೊಂಡು ಹೋಗಬೇಕಾದರೆ ಸಣ್ಣ ನೀರಾವರಿ ಇಲಾಖೆಯ ಸಕ್ಷಮ ಪ್ರಾಧಿಕಾರದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕಾಗಿದೆ. ಈ ಕುರಿತು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ರೈತರು ಅನುಮತಿ ಪಡೆದ ನಂತರವಷ್ಟೇ ಕೆರೆಯಿಂದ ಮಣ್ಣನ್ನು ತುಂಬಿಕೊಳ್ಳಬೇಕೆಂದು ಇಲಾಖೆಯು ಕಟ್ಟುನಿಟ್ಟಿನ ಆದೇಶ...

FID Number-ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು FID ನಂಬರ್ ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಕಡ್ಡಾಯ!

FID Number-ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು FID ನಂಬರ್ ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಕಡ್ಡಾಯ!

May 23, 2026

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ‘ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ’ (PMFBY) ಅಡಿಯಲ್ಲಿ ಪ್ರಕೃತಿ ವಿಕೋಪ, ಕೀಟಬಾಧೆ ಅಥವಾ ಬರಗಾಲದಿಂದ ಹಾನಿಗೊಳಗಾಗುವ ಬೆಳೆಗಳಿಗೆ ರೈತರಿಗೆ ಆರ್ಥಿಕ ರಕ್ಷಣೆ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಿಂದ ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಸರ್ಕಾರವು ಪ್ರಮುಖ ನಿಯಮವೊಂದನ್ನು ಕಡ್ಡಾಯಗೊಳಿಸಿದೆ. ರೈತರು ತಾವು ಬೆಳೆದಿರುವ ಎಲ್ಲಾ...

BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

May 22, 2026

ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCM Hostel Admission Application) ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಬಂದು ನಗರ ಪ್ರದೇಶಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ...

MPS Price-2026: ರೈತರಿಗೆ ಕೇಂದ್ರದ ಬಂಪರ್ ಕೊಡುಗೆ: ರಾಗಿ ಸೇರಿದಂತೆ 14 ಮುಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ!

MPS Price-2026: ರೈತರಿಗೆ ಕೇಂದ್ರದ ಬಂಪರ್ ಕೊಡುಗೆ: ರಾಗಿ ಸೇರಿದಂತೆ 14 ಮುಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ!

May 21, 2026

ನವದೆಹಲಿ: ನೈಋತ್ಯ ಮುಂಗಾರು ಹಂಗಾಮು ಆರಂಭಕ್ಕೂ ಮುನ್ನವೇ ದೇಶದ ಅನ್ನದಾತರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ(PM Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು (CCEA) 2026-27ರ ಮಾರುಕಟ್ಟೆ ಋತುವಿಗಾಗಿ(MPS Price List 2026) ರಾಗಿ, ಭತ್ತ, ಜೋಳ, ಹತ್ತಿ ಸೇರಿದಂತೆ ಒಟ್ಟು 14 ಪ್ರಮುಖ...

Page 1 of 81