Govt Schemes

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 24, 2026

ದೇಶಾದ್ಯಂತ ಗುಣಮಟ್ಟದ ಉಚಿತ ವಸತಿ ಶಿಕ್ಷಣವನ್ನು ಒದಗಿಸುವ ಪ್ರತಿಷ್ಠಿತ ‘ಜವಾಹರ್ ನವೋದಯ ವಿದ್ಯಾಲಯ’ (JNV) ಸಂಸ್ಥೆಯು 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ(Navodaya Application). ಗ್ರಾಮೀಣ ಹಾಗೂ ನಗರ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ನೆರವು ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ವೇದಿಕೆ ಕಲ್ಪಿಸುವ ನವೋದಯ...

SIR In Karnataka-ನಿಮ್ಮ ಮತದಾನದ ಹಕ್ಕನ್ನು ಇಂದೇ ಭದ್ರಪಡಿಸಿಕೊಳ್ಳಿ! ಇಂದೇ ನಮೂನೆ ಭರ್ತಿ ಮಾಡಿ!

SIR In Karnataka-ನಿಮ್ಮ ಮತದಾನದ ಹಕ್ಕನ್ನು ಇಂದೇ ಭದ್ರಪಡಿಸಿಕೊಳ್ಳಿ! ಇಂದೇ ನಮೂನೆ ಭರ್ತಿ ಮಾಡಿ!

July 5, 2026

ಬೆಂಗಳೂರು: ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾದ ಚುನಾವಣೆಗಳಲ್ಲಿ ಪ್ರತಿಯೊಬ್ಬ ನಾಗರಿಕನ ಧ್ವನಿಯೂ ಅತ್ಯಂತ ಮಹತ್ವದ್ದಾಗಿರುತ್ತದೆ. ಆದರೆ, ಈ ಧ್ವನಿಗೆ ಅಧಿಕೃತ ಶಕ್ತಿ ಸಿಗುವುದು ನಾವು ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರನ್ನು ನೋಂದಾಯಿಸಿಕೊಂಡಾಗ ಮಾತ್ರ. ಪ್ರಸ್ತುತ ರಾಜ್ಯದಲ್ಲಿ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) 2026’ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪ್ರತಿಯೊಬ್ಬ ಅರ್ಹ ಯುವಕ-ಯುವತಿಯರು ಹಾಗೂ ನಾಗರಿಕರು...

Beauty Parlour Training-ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಅಹ್ವಾನ!

Beauty Parlour Training-ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಅಹ್ವಾನ!

July 4, 2026

ಬೆಂಗಳೂರು ಗ್ರಾಮಾಂತರ: ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಬಯಸುವ ನಿರುದ್ಯೋಗಿ ಮಹಿಳೆಯರಿಗೆ ಕೆನರಾ ಬ್ಯಾಂಕ್ ಮಹತ್ತರ ಅವಕಾಶವೊಂದನ್ನು ಕಲ್ಪಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ‘ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ’ (RSETI) ವತಿಯಿಂದ ಜುಲೈ ತಿಂಗಳ ಮೂರನೇ ವಾರದಿಂದ ಆರಂಭವಾಗುವಂತೆ 35 ದಿನಗಳ ಕಾಲ ಉಚಿತ ಬ್ಯೂಟಿ ಪಾರ್ಲರ್ ತರಬೇತಿ(Beauty...

Gruhajyothi New Update-ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಪಡೆಯಲು ತಪ್ಪದೇ ಈ ಮಾಹಿತಿ ತಿಳಿಯಿರಿ!

Gruhajyothi New Update-ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಪಡೆಯಲು ತಪ್ಪದೇ ಈ ಮಾಹಿತಿ ತಿಳಿಯಿರಿ!

July 3, 2026

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ “ಗೃಹಜ್ಯೋತಿ(Gruha Jyothi Scheme)” ಯೋಜನೆಯ ಫಲಾನುಭವಿಗಳಿಗೆ ಇದೀಗ ಪ್ರಮುಖ ಅಪ್‌ಡೇಟ್ ಒಂದಿದೆ. ಯೋಜನೆ ಜಾರಿಗೆ ಬಂದು ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಅರ್ಹ ಫಲಾನುಭವಿಗಳ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಜುಲೈ 1 ರಿಂದ ರಾಜ್ಯಾದ್ಯಂತ ಎಲ್ಲಾ ಎಸ್ಕಾಂಗಳ (ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ...

NMMS ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

NMMS ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

July 1, 2026

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರವು 2026-27ನೇ ಸಾಲಿನ NMMS ವಿದ್ಯಾರ್ಥಿವೇತನ(NMMS Scholarship) ಯೋಜನೆ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರತಿಷ್ಠಿತ ವಿದ್ಯಾರ್ಥಿವೇತನ ಯೋಜನೆಯು ಆರ್ಥಿಕವಾಗಿ ಹಿಂದುಳಿದಿರುವ ಆದರೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣವನ್ನು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಸಲು ಉತ್ತಮ ಆಸರೆಯಾಗಲಿದೆ. ಈಗಾಗಲೇ NMMS...

Voter list-2026: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ತಪ್ಪದೇ ಈ ಮಾಹಿತಿ ತಿಳಿಯಿರಿ!

Voter list-2026: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ತಪ್ಪದೇ ಈ ಮಾಹಿತಿ ತಿಳಿಯಿರಿ!

June 30, 2026

ಬೆಂಗಳೂರು: ಪ್ರಜಾಪ್ರಭುತ್ವದ ಅತಿ ದೊಡ್ಡ ಶಕ್ತಿಯಾಗಿರುವ ಮತದಾನದ ಹಕ್ಕನ್ನು ಚಲಾಯಿಸಲು ಅರ್ಹ ನಾಗರಿಕರೆಲ್ಲರಿಗೂ ಮುಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು “ವಿಶೇಷ ಸಮಗ್ರ ಪರಿಷ್ಕರಣೆ (SIR)” ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಈ ವಿಶೇಷ ಅಭಿಯಾನದ ಪ್ರಮುಖ ಉದ್ದೇಶವು ರಾಜ್ಯದ ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಮುಂಬರುವ ದಿನಗಳಲ್ಲಿ ನಡೆಯಲಿರುವ...

Dairy Farmers App-ರೈತರು ಪ್ರತಿ ನಿತ್ಯ ಡೈರಿಗೆ ಹಾಕುವ ಹಾಲಿನ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ನಲ್ಲೇ ಪಡೆಯಬಹುದು!

Dairy Farmers App-ರೈತರು ಪ್ರತಿ ನಿತ್ಯ ಡೈರಿಗೆ ಹಾಕುವ ಹಾಲಿನ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ನಲ್ಲೇ ಪಡೆಯಬಹುದು!

June 29, 2026

ಹೈನುಗಾರಿಕೆಯು ನಮ್ಮ ದೇಶದ ರೈತಾಪಿ ವರ್ಗದಲ್ಲಿ ಒಂದು ಉತ್ತಮ ಸ್ಥಿರ ಆದಾಯವನ್ನು ತರುವ ಉಪಕಸುಬು ಆಗಿದ್ದು ರೈತರು KMF ಡೈರಿಗಳಿಗೆ ಪ್ರತಿ ನಿತ್ಯ ಪೂರೈಕೆ ಮಾಡುವ ಹಾಲಿನ ಪ್ರಮಾಣ ಎಷ್ಟು? ಪಾವತಿ ಮೊತ್ತ, ಪ್ಯಾಟ್ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ರೈತರು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಲು ಅವಕಾಶವಿದ್ದು ಈ ಬಗ್ಗೆ...

Pulse Polio Campaign-5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ!ಯಾವುದೇ ನಿರ್ಲಕ್ಷ್ಯ ಮಾಡಬೇಡಿ!

Pulse Polio Campaign-5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ!ಯಾವುದೇ ನಿರ್ಲಕ್ಷ್ಯ ಮಾಡಬೇಡಿ!

June 28, 2026

ಬೆಂಗಳೂರು: ದೇಶದ ಭವಿಷ್ಯದ ಪ್ರಜೆಗಳಾದ ಇಂದಿನ ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. 2026ನೇ ಸಾಲಿನ ‘ಪಲ್ಸ್ ಪೋಲಿಯೋ ಅಭಿಯಾನ’ಕ್ಕೆ ಜೂನ್ 28ರ ಭಾನುವಾರದಂದು ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಜುಲೈ 1, 2026ರ ವರೆಗೆ ಈ ಲಸಿಕಾ ಕಾರ್ಯಕ್ರಮವು...

District Ministers-ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ!

District Ministers-ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ!

June 27, 2026

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸಲು ಮತ್ತು ಪ್ರಾದೇಶಿಕ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸಲು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಸಚಿವರು ಹಾಗೂ ಪ್ರಮುಖ ನಾಯಕರಿಗೆ ವಿವಿಧ ಜಿಲ್ಲೆಗಳ ಮಹತ್ವದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ತಳಮಟ್ಟದ ಜನರಿಗೂ ತಲುಪುವಂತೆ ನೋಡಿಕೊಳ್ಳಲು ಮತ್ತು ಆಯಾ ಜಿಲ್ಲೆಗಳ ಸ್ಥಳೀಯ...

Crop Insurance Status-ಬೆಳೆ ವಿಮೆ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

Crop Insurance Status-ಬೆಳೆ ವಿಮೆ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

June 26, 2026

ರಾಜ್ಯದ ರೈತ ಬಾಂಧವರೇ, ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ, ಅಕಾಲಿಕ ಮಳೆ ಹಾಗೂ ಬರಗಾಲದಂತಹ ನೈಸರ್ಗಿಕ ವಿಕೋಪಗಳಿಂದಾಗಿ ಬೆಳೆ ನಷ್ಟ ಅನುಭವಿಸುವುದು ಸಾಮಾನ್ಯವಾಗಿದೆ. ಇಂತಹ ಕಷ್ಟದ ಸಮಯದಲ್ಲಿ ರೈತರ ಕೈಹಿಡಿಯುವುದೇ ಬೆಳೆ ವಿಮೆ (Crop Insurance). ತಾವು ಕಷ್ಟಪಟ್ಟು ಬೆಳೆದ ಬೆಳೆಗೆ ಹಾನಿಯಾದಾಗ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಬೆಳೆ ವಿಮೆ ಯೋಜನೆಯನ್ನು ಜಾರಿಗೆ...

EPF Passbook -ಪಿಎಫ್ ಖಾತೆದಾರರಿಗೆ ಸಿಹಿ ಸುದ್ದಿ ಮೊಬೈಲ್ ನಲ್ಲೇ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ!

EPF Passbook -ಪಿಎಫ್ ಖಾತೆದಾರರಿಗೆ ಸಿಹಿ ಸುದ್ದಿ ಮೊಬೈಲ್ ನಲ್ಲೇ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ!

June 25, 2026

ಉದ್ಯೋಗಸ್ಥರ ಭವಿಷ್ಯದ ಆರ್ಥಿಕ ಭದ್ರತೆಯ ಪ್ರಮುಖ ಆಧಾರಸ್ತಂಭವಾಗಿರುವ ನೌಕರರ ಭವಿಷ್ಯ ನಿಧಿ ಸಂಘಟನೆ (EPFO) ತನ್ನ ಖಾತೆದಾರರಿಗೆ ಸದಾ ಹೊಸ ತಂತ್ರಜ್ಞಾನದ ಸೌಲಭ್ಯಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಕಚೇರಿಗಳಿಗೆ ಅಲೆಯುವ ಕಿರಿಕಿರಿ ತಪ್ಪಿಸಲು ಡಿಜಿಟಲ್ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರ ಭಾಗವಾಗಿ, ಪ್ರತಿಯೊಬ್ಬ ಉದ್ಯೋಗಿಯೂ ತಮ್ಮ ಕಷ್ಟದ ದುಡಿಮೆಯ ಉಳಿತಾಯದ ಹಣ ಎಷ್ಟು...

KEB-ಒಸಿ ಇಲ್ಲದೇ ವಿದ್ಯುತ್ ಸಂಪರ್ಕ ಪಡೆಯಲು ಅಧಿಕೃತ ಮಾರ್ಗಸೂಚಿ ಪ್ರಕಟ!

KEB-ಒಸಿ ಇಲ್ಲದೇ ವಿದ್ಯುತ್ ಸಂಪರ್ಕ ಪಡೆಯಲು ಅಧಿಕೃತ ಮಾರ್ಗಸೂಚಿ ಪ್ರಕಟ!

June 24, 2026

ಬೆಂಗಳೂರು: ಸ್ವಂತ ಮನೆ ಕಟ್ಟಿ, ವಿದ್ಯುತ್ ಸಂಪರ್ಕಕ್ಕಾಗಿ ನಿರಪೇಕ್ಷಿತ ಪತ್ರ (OC – Occupancy Certificate) ಸಿಗದೆ ಕಚೇರಿಗಳಿಗೆ ಅಲೆಯುತ್ತಿದ್ದ ರಾಜ್ಯದ ಜನತೆಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ನಿಯಮಗಳ ಸರಳೀಕರಣಕ್ಕೆ ಮುಂದಾಗಿರುವ ಇಂಧನ ಇಲಾಖೆಯು, ಇನ್ಮುಂದೆ ಒಸಿ ಇಲ್ಲದೆಯೇ ರಾಜ್ಯಾದ್ಯಂತ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಅಧಿಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ...

Traffic Fines-ವಾಹನ ಸವಾರರಿಗೆ ಸುವರ್ಣಾವಕಾಶ: ಸಂಚಾರ ನಿಯಮ ಉಲ್ಲಂಘನೆ ಬಾಕಿ ದಂಡಕ್ಕೆ ಶೇ. 50 ರಿಯಾಯಿತಿ ಘೋಷಣೆ!

Traffic Fines-ವಾಹನ ಸವಾರರಿಗೆ ಸುವರ್ಣಾವಕಾಶ: ಸಂಚಾರ ನಿಯಮ ಉಲ್ಲಂಘನೆ ಬಾಕಿ ದಂಡಕ್ಕೆ ಶೇ. 50 ರಿಯಾಯಿತಿ ಘೋಷಣೆ!

June 23, 2026

ರಾಜ್ಯದ ವಾಹನ ಸವಾರರಿಗೆ ಸರ್ಕಾರವು ಮತ್ತೊಮ್ಮೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ, ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಇ-ಚಲನ್ ಪ್ರಕರಣಗಳ ಮೊತ್ತಕ್ಕೆ ರಾಜ್ಯ ಸರ್ಕಾರವು ಬರೋಬ್ಬರಿ ಶೇಕಡಾ 50 ರಷ್ಟು ವಿನಾಯಿತಿಯನ್ನು ಪ್ರಕಟಿಸಿದೆ. ಈ ಹಿಂದೆ ನೀಡಲಾಗಿದ್ದ ರಿಯಾಯಿತಿ ಸೌಲಭ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ದಂಡದ ಹೊರೆ ಇಳಿಸಿಕೊಳ್ಳಲು...

Page 1 of 84