Govt Schemes

Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 25, 2026

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಟ್ಯಾಕ್ಸಿ,ಸರಕು ವಾಹನ ಅಥವಾ ಆಟೋ ರಿಕ್ಷಾ ಖರೀದಿ ಮಾಡಲು ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ಸಾಲಿನಲ್ಲಿಯು ಸಹ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವನ್ನು ಮಾಡಿಕೊಡಲಾಗಿದ್ದು...

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 24, 2026

ದೇಶಾದ್ಯಂತ ಗುಣಮಟ್ಟದ ಉಚಿತ ವಸತಿ ಶಿಕ್ಷಣವನ್ನು ಒದಗಿಸುವ ಪ್ರತಿಷ್ಠಿತ ‘ಜವಾಹರ್ ನವೋದಯ ವಿದ್ಯಾಲಯ’ (JNV) ಸಂಸ್ಥೆಯು 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ(Navodaya Application). ಗ್ರಾಮೀಣ ಹಾಗೂ ನಗರ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ನೆರವು ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ವೇದಿಕೆ ಕಲ್ಪಿಸುವ ನವೋದಯ...

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

July 19, 2026

ದಾವಣಗೆರೆ: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕೃಷಿ ಇಲಾಖೆಯು ಒಂದು ಅತ್ಯಂತ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರೈತರ ಫ್ರೂಟ್ಸ್ (FRUITS) ರೈತರ ಐಡಿಯನ್ನು ಕೇಂದ್ರ ಸರ್ಕಾರದ ಅಧಿಕೃತ ಐಡಿಯೊಂದಿಗೆ ಅಪ್ಡೇಟ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಯಾವುದೇ ಅಡಚಣೆಯಿಲ್ಲದೆ ನೇರವಾಗಿ ಪಡೆದುಕೊಳ್ಳಲು ಈ ಪ್ರಕ್ರಿಯೆಯು ಅತ್ಯಂತ ಅಗತ್ಯವಾಗಿದ್ದು, ಅರ್ಹ ರೈತರು...

Harvester Hub Scheme-ಕೃಷಿ ಇಲಾಖೆಯಿಂದ ಹಾರ್ವೆಸ್ಟರ್ ಖರೀದಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Harvester Hub Scheme-ಕೃಷಿ ಇಲಾಖೆಯಿಂದ ಹಾರ್ವೆಸ್ಟರ್ ಖರೀದಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 18, 2026

ಕರ್ನಾಟಕ ರಾಜ್ಯದ ರೈತರಿಗೆ ಸಿಹಿ ಸುದ್ದಿ, 2026-27 ನೇ ಸಾಲಿಗೆ ಕೃಷಿ ಇಲಾಖೆಯಿಂದ(Karnataka Agriculture Department) ರೈತರಿಗೆ ಕೃಷಿ ಯಾಂತ್ರೀಕರಣವನ್ನು ಇನ್ನಷ್ಟು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕೃಷಿ ಕ್ಷೇತ್ರದಲ್ಲಿ ಆಧುನಿಕ ಯಂತ್ರೋಪಕರಣಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ದೊಡ್ಡ ಮಟ್ಟದ ಹಾರ್ವೆಸ್ಟರ್ ಯಂತ್ರಗಳನ್ನು ಹಾಗೂ ಇನ್ನಿತರೆ ಖರೀದಿಸಲು ಆರ್ಥಿಕ ನೆರವನ್ನು...

Teacher Recruitment-ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,105 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!

Teacher Recruitment-ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,105 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!

July 18, 2026

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಎದುರು ನೋಡುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಬಂಪರ್ ಕೊಡುಗೆ ನೀಡಿದೆ. 2026-27ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಬರುವ ವಿವಿಧ ವೃಂದದ ಒಟ್ಟು 15,105 ಬೋಧನಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ...

GKVK Bakery Training-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

GKVK Bakery Training-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 17, 2026

ಬೆಂಗಳೂರು: ಇಂದಿನ ಆಧುನಿಕ ದಿನಗಳಲ್ಲಿ ಬೇಕರಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ನಿರಂತರವಾದ ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ ಯುವ ಪೀಳಿಗೆ ಹಾಗೂ ಆಸಕ್ತರಿಗೆ ಸ್ವಯಂ ಉದ್ಯೋಗವನ್ನು ಕಂಡುಕೊಳ್ಳಲು ಉತ್ತಮ ಅವಕಾಶವೊಂದನ್ನು ಕಲ್ಪಿಸಿಕೊಡಲಾಗಿದೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ “ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ”ಯು ಆಸಕ್ತ ಅಭ್ಯರ್ಥಿಗಳಿಂದ 14 ವಾರಗಳ ಅವಧಿಯ “ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”...

Gruhajoythi Scheme-ಆಧಾರ್ ಅಪ್ಡೇಟ್ ಮಾಡದಿದ್ದರೆ ಗೃಹಜ್ಯೋತಿ ಕ್ಯಾನ್ಸಲ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

Gruhajoythi Scheme-ಆಧಾರ್ ಅಪ್ಡೇಟ್ ಮಾಡದಿದ್ದರೆ ಗೃಹಜ್ಯೋತಿ ಕ್ಯಾನ್ಸಲ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

July 16, 2026

ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಗೆ(Gruhajyothi Yojana) ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ, ವಿಶೇಷವಾಗಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಲ್ಲಿ ಹಲವು ಗೊಂದಲಗಳು ಮತ್ತು ಆತಂಕಗಳು ಮೂಡಿದ್ದವು. ಆಧಾರ್ ಕಾರ್ಡ್ ಅಪ್ಡೇಟ್ ಮಾಡದಿದ್ದರೆ ಅಥವಾ ಸಮೀಕ್ಷೆಯ ಸಮಯದಲ್ಲಿ ಸೂಕ್ತ ದಾಖಲೆಗಳನ್ನು ನೀಡದಿದ್ದರೆ ಉಚಿತ ವಿದ್ಯುತ್ ಸೌಲಭ್ಯ ಕಡಿತಗೊಳ್ಳಬಹುದು ಎಂಬ ವದಂತಿಗಳು ಹರಡಿದ್ದವು....

Cow Mat Subsidy-ಸಬ್ಸಿಡಿಯಲ್ಲಿ ರಬ್ಬರ್ ಮ್ಯಾಟ್ ಹಾಗೂ ಸೈಲೇಜ್ ಬ್ಯಾಗ್ ಪಡೆಯಲು ಅರ್ಜಿ ಆಹ್ವಾನ!

Cow Mat Subsidy-ಸಬ್ಸಿಡಿಯಲ್ಲಿ ರಬ್ಬರ್ ಮ್ಯಾಟ್ ಹಾಗೂ ಸೈಲೇಜ್ ಬ್ಯಾಗ್ ಪಡೆಯಲು ಅರ್ಜಿ ಆಹ್ವಾನ!

July 15, 2026

ಬೆಂಗಳೂರು: ರಾಜ್ಯದಲ್ಲಿ ಹೈನುಗಾರಿಕೆಯನ್ನು (Dairy Farming) ನೆಚ್ಚಿಕೊಂಡಿರುವ ರೈತರು ಹಾಗೂ ಪಶುಪಾಲಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಮತ್ತು ಉಪಯುಕ್ತ ಯೋಜನೆಯನ್ನು ಜಾರಿಗೆ ತಂದಿದೆ. ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ವತಿಯಿಂದ 2025-26ನೇ ಸಾಲಿನ ತಾಲ್ಲೂಕು ಪಂಚಾಯತ್ ಅನುದಾನದಡಿ ‘ವೈಜ್ಞಾನಿಕ ತಾಂತ್ರಿಕತೆ ಪರಿಚಯ ಕಾರ್ಯಕ್ರಮ’ದ ಅಡಿಯಲ್ಲಿ ಜಾನುವಾರುಗಳಿಗೆ ರಬ್ಬರ್ ನೆಲಹಾಸು (Rubber Mat) ಮತ್ತು...

Crop Survey App-ಮುಂಗಾರು ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ, ಜುಲೈ 25 ಕೊನೆಯ ದಿನ!

Crop Survey App-ಮುಂಗಾರು ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ, ಜುಲೈ 25 ಕೊನೆಯ ದಿನ!

July 13, 2026

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯು 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗಾಗಿ “ಮುಂಗಾರು ರೈತರ ಬೆಳೆಸಮೀಕ್ಷೆ 26-27” ಮೊಬೈಲ್ ಆಪ್ ಅನ್ನು(Crop Survey App) ಅಧಿಕೃತವಾಗಿ ಬಿಡುಗಡೆ ಮಾಡಿದೆ. “ನನ್ನ ಬೆಳೆ – ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ತಾವೇ ಸ್ವತಃ ಅಪ್‌ಲೋಡ್...

Fish Farming Subsidy-ಮೀನು ಸಾಕಾಣಿಕೆ ಮಾಡಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Fish Farming Subsidy-ಮೀನು ಸಾಕಾಣಿಕೆ ಮಾಡಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 11, 2026

2026-2027 ನೇ ಸಾಲಿನ ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ ಮೀನು ಮರಿ(Fingerlings/Fish Seed) ಖರೀದಿ ಹಾಗೂ ಮೀನುಗಾರಿಕೆ ಸಲಕರಣೆಗಳನ್ನು ಸಬ್ಸಿಡಿಯಲ್ಲಿ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ದಿನಗಳಲ್ಲಿ ಮೀನು ಸಾಕಾಣಿಕೆ ಒಂದು ಕೃಷಿಗೆ ಪೂರಕವಾದ ಉತ್ತಮ ಆದಾಯವನ್ನು ಸಹ ಗಳಿಸುವ ಮೂಲಗಳಲ್ಲಿ(Fish Farming Loan and Subsidy)...

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

July 10, 2026

ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Food Department) ಇಲಾಖೆಯು ಪಡಿತರ ಚೀಟಿದಾರರಿಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಸರ್ಕಾರಿ ಸೌಲಭ್ಯಗಳನ್ನು ಹಾಗೂ ಪಡಿತರ ವಸ್ತುಗಳನ್ನು ನಿರಂತರವಾಗಿ ಪಡೆಯಲು ತಕ್ಷಣವೇ ಇ-ಕೆವೈಸಿ (E-KYC) ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಮುಂದಿನ...

KSOU Admission-2026-ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

KSOU Admission-2026-ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 9, 2026

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು(KSOU) 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ ಹಾಗೂ ನ್ಯಾಕ್ (NAAC) ಎ+ ಮಾನ್ಯತೆ ಪಡೆದಿರುವ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಾದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ ಹಾಗೂ ವಿವಿಧ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ...

Sasya Santhe 2026-ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಜುಲೈ 10 ರಿಂದ ಮೂರು ದಿನಗಳ ಕಾಲ ಸಸ್ಯ ಸಂತೆ!

Sasya Santhe 2026-ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಜುಲೈ 10 ರಿಂದ ಮೂರು ದಿನಗಳ ಕಾಲ ಸಸ್ಯ ಸಂತೆ!

July 9, 2026

ಬೆಂಗಳೂರು: ಪ್ರಕೃತಿ ಪ್ರೇಮಿಗಳು ಮತ್ತು ಗಿಡ-ಮರಗಳ ಹವ್ಯಾಸಿಗಳಿಗಾಗಿ ರಾಜಧಾನಿಯಲ್ಲಿ ಮತ್ತೊಂದು ಹಸಿರು ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ(Horticulture University)ಅಧೀನದಲ್ಲಿರುವ ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಭವ್ಯ ‘ಸಸ್ಯ ಸಂತೆ’ಯನ್ನು...

Page 1 of 85