Govt Schemes

Whatsapp Banking-ಗ್ರಾಹಕರಿಗೆ ಸಿಹಿ ಸುದ್ದಿ: ಈಗ ವಾಟ್ಸಾಪ್ ನಲ್ಲೇ ಬ್ಯಾಂಕಿಂಗ್ ಸೇವೆ ಲಭ್ಯ!

Whatsapp Banking-ಗ್ರಾಹಕರಿಗೆ ಸಿಹಿ ಸುದ್ದಿ: ಈಗ ವಾಟ್ಸಾಪ್ ನಲ್ಲೇ ಬ್ಯಾಂಕಿಂಗ್ ಸೇವೆ ಲಭ್ಯ!

January 6, 2026

ಇಂದಿನ ಡಿಜಿಟಲ್ ಯುಗದಲ್ಲಿ ಬ್ಯಾಂಕ್ ಸೇವೆಗಳು ಕೇವಲ ಶಾಖೆಗಳಿಗೆ ಸೀಮಿತವಾಗಿಲ್ಲ. ಮೊಬೈಲ್, ಇಂಟರ್ನೆಟ್ ಮೂಲಕ ಅನೇಕ ಬ್ಯಾಂಕಿಂಗ್ ಕಾರ್ಯಗಳು ಈಗ ಸುಲಭವಾಗಿ ನಮ್ಮ ಕೈಗೆಟುಕಿವೆ. ಈ ಸಾಲಿನಲ್ಲಿ ಹೊಸದಾಗಿ ಜನಪ್ರಿಯವಾಗುತ್ತಿರುವ ಸೇವೆಯೇ ವಾಟ್ಸಾಪ್ ಬ್ಯಾಂಕಿಂಗ್(Whatsapp Banking Details) ನಾವು ಪ್ರತಿದಿನ ಸಂದೇಶ ಕಳುಹಿಸಲು ಬಳಸುವ ವಾಟ್ಸಾಪ್ ಅಪ್ಲಿಕೇಶನ್ ಮೂಲಕವೇ ಬ್ಯಾಂಕ್ ಖಾತೆ ವಿವರಗಳನ್ನು ತಿಳಿದುಕೊಳ್ಳುವುದು, ಸೇವೆಗಳ...

Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 26, 2025

2025-2026 ನೇ ಸಾಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣದ ಅಡಿಯಲ್ಲಿ ಕಾರ್ಮಿಕ ಇಲಾಖೆಯ(Labour Scholarship)ಅಡಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳಲ್ಲಿ ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಾರ್ಮಿಕ ಯೋಜನೆಯ ಅಡಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ(Apply labour student scholarship)ಕುಟುಂಬಗಳ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ...

Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

December 25, 2025

ಕರ್ನಾಟಕ ಸರ್ಕಾರವು 2025-2026 ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಕೃಷಿ ಹೊಂಡ(Farm Pond Subsidy amount) ನಿರ್ಮಾಣ ಮಾಡಲು ಶೇ 90% ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ರೈತರಿಗೆ ಮಳೆಯನ್ನೇ ಆಧಾರಿತವನ್ನಾಗಿ ಅವಲಂಭಿಸಿರುವ ಕೃಷಿಯಲ್ಲಿ(Krishi Honda) ನೀರಿನ ಕೊರತೆಯು ಹೆಚ್ಚಾಗುತ್ತಿದ್ದು ಈ ಸಮಸ್ಯೆಗೆ ಶಾಶ್ವತವಾಗಿ ಪರಿಹಾರವನ್ನು...

Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

December 24, 2025

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಹಾಗೂ ಕೃಷಿಯೇತರ ಆಸ್ತಿಗಳಿಗೆ(Digital Property Certificate) ನಮೂನೆ 11ಎ& ನಮೂನೆ 11ಬಿ ನೀಡಲಾಗುತ್ತಿದ್ದು, ನಾಗರಿಕರು ಮನೆಯಲ್ಲೇ ಕುಳಿತು ಇ- ಸ್ವತ್ತು ತಂತ್ರಾಂಶ 2.0 ಮುಖಾಂತರ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಿಂದಿನ ಕಾಲದಲ್ಲಿ ಗ್ರಾಮೀಣ ಸ್ವತ್ತುಗಳಿಗೆ ಸಂಬಂದಿಸಿದ ದಾಖಲಾತಿಗಳು ಕಾಗದ ರೂಪದಲ್ಲಿರುವುದರಿಂದ(, Karnataka...

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

December 24, 2025

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಆರ್ಥಿಕ ಬೆಂಬಲವನ್ನು ಒದಗಿಸಲು ಗೃಹಲಕ್ಷ್ಮಿ(Gruhalakshmi Scheme) ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ 24ನೇ ಕಂತಿನ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವುದಕ್ಕೆ ಆರ್ಥಿಕ ಇಲಾಕೆ ಅನುಮೋದನೆಯನ್ನು ನೀಡಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ(Gruhalakshmi) ಯೋಜನೆಯ ಬಾಕಿ ಹಣ ಬಿಡುಗಡೆ ಮಾಡದಿರುವುದರ ಬಗ್ಗೆ ಸರಕಾರದ ವಿರುದ್ದ ತೀರ್ವ ಅಸಮಾಧಾನ ಮತ್ತು...

Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

December 23, 2025

ನಮ್ಮ ರಾಜ್ಯದಲ್ಲಿ ಕೃಷಿಕರಿಗೆ ಪಶುಪಾಲನಾ ಇಲಾಖೆಯಿಂದ(Veterinary Department Subsidy Schemes)ಯಾವೆಲ್ಲ ಯೋಜನೆಯಡಿ ಸಹಾಯಧನ ಮತ್ತು ಇನ್ನಿತರೆ ಅವಶ್ಯಕ ಸೌಲಭ್ಯವನ್ನು ಒದಗಿಸಲಾಗುತ್ತದೆ? ಇದಕ್ಕಾಗಿ ರೈತರು ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಷ್ಟು ಮೊತ್ತದ ಸಬ್ಸಿಡಿ ನೀಡಲಾಗುತ್ತದೆ ಎನ್ನುವ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಪಶು ಪಾಲನಾ ಇಲಾಖೆಯಿಂದ ಹೈನುಗಾರಿಕೆ/ಕುರಿ/ಕೋಳಿ ಸಾಕಾಣಿಕೆಯನ್ನು(Veterinary Department Subsidy Yojana) ಮಾಡುವ ರೈತರಿಗೆ...

PM Surya Ghar Scheme-PM ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್! ಕೂಡಲೇ ಅರ್ಜಿ ಸಲ್ಲಿಸಿ!

PM Surya Ghar Scheme-PM ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್! ಕೂಡಲೇ ಅರ್ಜಿ ಸಲ್ಲಿಸಿ!

December 22, 2025

ಪ್ರಧಾನಮಂತ್ರಿ ಸೂರ್ಯಘರ್ ಮುಫ್ಟ್ ವಿದ್ಯುತ್ ಯೋಜನೆಯು ಹಲವಾರು(PM Surya Ghar Scheme) ಕುಟುಂಬಗಳಿಗೆ ಹಾಗೂ ರೈತ ವರ್ಗದ ಜನರಿಗೆ ವಿದ್ಯುತ್ ವೆಚ್ಚದ ಭಾರವನ್ನು ಅತೀ ಸುಲಭವನ್ನಾಗಿ ಮಾಡಲು ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಮನೆ ಮೇಲ್ಛಾವಣಿಯಲ್ಲಿ ಸೌರ ಪ್ಯಾನಲ್ ಅಳವಡಿಸುವ ಮೂಲಕ ತಿಂಗಳಿಗೆ 300 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯುವ...

RTC Crop Name-ಪಹಣಿಯಲ್ಲಿ ಬೆಳೆ ಮಾಹಿತಿ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳುವುದು ಹೇಗೆ?

RTC Crop Name-ಪಹಣಿಯಲ್ಲಿ ಬೆಳೆ ಮಾಹಿತಿ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳುವುದು ಹೇಗೆ?

December 22, 2025

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಮಾಹಿತಿಗೂ ಹಾಗೂ ಪಹಣಿಯಲ್ಲಿ(RTC) ದಾಖಲಾದ ಬೆಳೆ ಮಾಹಿತಿಗೂ ತಾಳೇಯಾಗದೇ ತಪ್ಪಾದ ಬೆಳೆ ಮಾಹಿತಿ ಪಹಣಿಯಲ್ಲಿ ದಾಖಲಾಗಿದ್ದರೆ ಇದನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ನಮ್ಮ ರಾಜ್ಯದಲ್ಲಿ ಕೃಷಿ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Pahani Crop Details) ಮಾಹಿತಿಯನ್ನು ಅಧಿಕೃತವಾಗಿ ಪಹಣಿ/ಊತಾರ್/RTC ಅಲ್ಲಿ ದಾಖಲಿಸಲು...

Dairy Equipment Subsidy-ಹಸು ಸಾಕಾಣಿಕೆಗೆ ಪೂರಕ ಯಂತ್ರ ಮತ್ತು ಕೊಟ್ಟಿ ನಿರ್ಮಾಣಕ್ಕೆ ಸಬ್ಸಿಡಿ ಪಡೆಯುವುದು ಹೇಗೆ?

Dairy Equipment Subsidy-ಹಸು ಸಾಕಾಣಿಕೆಗೆ ಪೂರಕ ಯಂತ್ರ ಮತ್ತು ಕೊಟ್ಟಿ ನಿರ್ಮಾಣಕ್ಕೆ ಸಬ್ಸಿಡಿ ಪಡೆಯುವುದು ಹೇಗೆ?

December 21, 2025

ಗ್ರಾಮೀಣ ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಹೈನುಗಾರಿಕೆಯನ್ನು ಮಾಡುತ್ತಿರುವ ರೈತರು ಹಸು ಸಾಕಾಣಿಕೆ(Dairy Farming Subsidy Schemes) ಬಹು ಮುಖ್ಯವಾಗಿ ಬೇಕಾಗುವ ಪ್ರಮುಖ ಉಪಕರಣಗಳನ್ನು ಸಬ್ಸಿಡಿಯಲ್ಲಿ ಹೇಗೆ ಪಡೆಯಬಹುದು ಎನ್ನುವ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು, ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪಿನಲ್ಲಿ ಶೇರ್ ಮಾಡಿ. ಹಾಲು ಕರೆಯುವ(Milking Machine) ಮತ್ತು ಮೇವು ಕತ್ತರಿಸುವ...

Digital e-Stamp -ಛಾಪಾ ಕಾಗದ ವಹಿವಾಟಿಗೆ ಸ್ಟ್ಯಾಂಪ್ ಪೇಪರ್ ಬದಲಿಗೆ ಇ-ಸ್ಟ್ಯಾಂಪ್: ಸಚಿವ ಕೃಷ್ಣಬೈರೇಗೌಡ!

Digital e-Stamp -ಛಾಪಾ ಕಾಗದ ವಹಿವಾಟಿಗೆ ಸ್ಟ್ಯಾಂಪ್ ಪೇಪರ್ ಬದಲಿಗೆ ಇ-ಸ್ಟ್ಯಾಂಪ್: ಸಚಿವ ಕೃಷ್ಣಬೈರೇಗೌಡ!

December 21, 2025

ಪ್ರಸ್ತುತ ನಮ್ಮ ರಾಜ್ಯದಲ್ಲಿ ನೋ೦ದಣಿ ಮತ್ತು ನೋ೦ದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಇ- ಸ್ಟ್ಯಾ೦ಪ್ ಪೇಪರ್(e-Stamp) ಅನ್ನು ನಿಗದಿತ ಶುಲ್ಕವನ್ನು ಪಾವತಿಸಿ ಪಡೆದುಕೊಂಡು ಪೂರಕ ವ್ಯವಹಾರ ಒಪ್ಪಂದಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದ್ದು ಈ ಕ್ರಮದಲ್ಲಿ ಅಗುವ ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಲೋಪವನ್ನು ಸಂಪೂರ್ಣ ತಡೆಗಟ್ಟಲು ಡಿಜಿಟಲ್ ಇ-ಸ್ಟ್ಯಾಂಪ್ ಅನ್ನು ರಾಜ್ಯ ಸರಕಾರ ಜಾರಿಗೆ ತಂದಿದೆ. ಡಿಜಿಟಲ್...

Online E-Khata-ಇನ್ಮುಂದೆ ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಬಹುದು!

Online E-Khata-ಇನ್ಮುಂದೆ ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಬಹುದು!

December 20, 2025

ನಗರ ವ್ಯಾಪ್ತಿಯಲ್ಲಿ ಆಸ್ತಿಯನ್ನು ಹೊಂದಿರುವ ನಾಗರಿಕರು ಇನ್ಮುಂಡೆ ಮನೆಯಿಂದಲ್ಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಇ-ಖಾತಾವನ್ನು(E-Khata) ಪಡೆದಿಕೊಳ್ಳಲು ಪೌರಾಡಳಿತ ಇಲಾಖೆಯಿಂದ ನೂತನ ವೆಬ್ಸೈಟ್ ಅನ್ನು ಬಿಡುಗಡೆ ಮಾಡಲಾಗಿದ್ದು, ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಸಚಿವರುಗಳು ಪೌರಾಡಳಿತ ಇಲಾಖೆಯಿಂದ ನೂತನವಾಗಿ ಜಾರಿಗೆ ತಂದಿರುವ ಇ-ಖಾತಾ(E-Khata Online Application)...

BPL Card News-ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ

BPL Card News-ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ

December 19, 2025

ಬಿಪಿಎಲ್ ರೇಶನ್ ಕಾರ್ಡ ಅನ್ನು ಪಡೆಯಲು ಆಹಾರ ಇಲಾಖೆಯಿಂದ(Ahara Ilake) ನಿಗದಿಪಡಿಸಿರುವ ಮಾನದಂಡಗಳು ಅನೇಕ ವರ್ಷಗಳ ಹಿಂದೆ ದಾಖಲಿಸಿರುವುದರಿಂದ ಪ್ರಸ್ತುತ ಆದಾಯ ಮಿತಿಯನ್ನು ಹೆಚ್ಚಳ ಮಾಡಬೇಕು ಎನ್ನುವ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ...

PM-Kisan ID-ಕೇಂದ್ರ ಸರಕಾರದಿಂದ ಪಿಎಂ ಕಿಸಾನ್ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಐಡಿ!

PM-Kisan ID-ಕೇಂದ್ರ ಸರಕಾರದಿಂದ ಪಿಎಂ ಕಿಸಾನ್ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಐಡಿ!

December 19, 2025

ಕೇಂದ್ರ ಸರಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-Kisan) ನಕಲಿ ಖಾತೆಗೆ ಹಣ ವರ್ಗಾವಣೆ ಅಗುವುದನ್ನು ತಪ್ಪಿಸಿ ಅರ್ಹ ರೈತರಿಗೆ ಮಾತ್ರ ಈ ಯೋಜನೆಯ ಹಣವನ್ನು ತಲುಪಿಸಲು ಒಂದೇ ಮಾದರಿಯ ಐಡಿ ನಂಬರ್ ಅನ್ನು ಎಲ್ಲಾ ರೈತರಿಗೆ ವಿತರಣೆ ಮಾಡಲು ಮುಂದಾಗಿದ್ದು, ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ...

Page 1 of 64