Govt Schemes

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

January 11, 2026

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೆ(Bele Parihara) ಒಳಗಾಗಿತ್ತು ಅದರಲ್ಲಿಯು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಬೆಳೆಯು ಹಾನಿಯಾಗಿದ್ದು ಅತೀಯಾದ ಮಳೆಯಿಂದಾಗಿ ಹಾನಿಗೆ ಒಳಗಾದ ಅರ್ಹ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ಬಿಡುಗಡ ಮಾಡಲಾಗಿದ್ದು ಈ ಕುರಿತು ಸಚಿವ ಪ್ರಿಯಾಂಕ್...

Milk Payment Status-ನಿಮ್ಮ ಹಾಲಿನ ಲೆಕ್ಕ ಈಗ ನಿಮ್ಮ ಬೆರಳ ತುದಿಯಲ್ಲಿ! ಇಲ್ಲಿದೆ ಮೊಬೈಲ್ ಅಪ್ಲಿಕೇಶನ್!

Milk Payment Status-ನಿಮ್ಮ ಹಾಲಿನ ಲೆಕ್ಕ ಈಗ ನಿಮ್ಮ ಬೆರಳ ತುದಿಯಲ್ಲಿ! ಇಲ್ಲಿದೆ ಮೊಬೈಲ್ ಅಪ್ಲಿಕೇಶನ್!

December 31, 2025

ಹೈನುಗಾರಿಕೆಯನ್ನು ಮಾಡುವ ರೈತರಿಗೆ ಪ್ರತಿ ನಿತ್ಯ ಹಾಲಿನ ಡೈರಿಗಳಿಗೆ ಹಾಕುವ ಹಾಲಿನ ಪ್ರಮಾಣದ ಸಂಪೂರ್ಣ(KMF Milk Payment) ಇತಿಹಾಸ ಮತ್ತು ಪ್ರತಿ ತಿಂಗಳು ಪಾವತಿ ಮಾಡಿದ ಹಣದ ವಿವರವನ್ನು ಮನೆಯಲ್ಲೇ ಇದ್ದು ಮೊಬೈಲ್ ಅಪ್ಲಿಕೇಶನ್ ಮೂಲಕ ತಿಳಿದುಕೊಳ್ಳಲು ಅವಕಾಶವಿದ್ದು ಇಂದಿನ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಅನೇಕ ರೈತರಿಗೆ ಈ ಮೊಬೈಲ್...

Ashraya Vasati Yojana-ಆಶ್ರಯ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 2.0 ಲಕ್ಷ ಸಹಾಯಧನ!

Ashraya Vasati Yojana-ಆಶ್ರಯ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 2.0 ಲಕ್ಷ ಸಹಾಯಧನ!

December 30, 2025

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವತಿಯಿಂದ ಸ್ವಂತ ಮನೆ ಕಟ್ಟಿಸಬೇಕೆನ್ನುವ ಆಸೆ ಇರುವವರಿಗೆ ಆಶ್ರಯ ವಸತಿ ಯೋಜನೆಯ(Ashraya Vasati Yojana) ಅಡಿಯಲ್ಲಿ ಮನೆ ನಿರ್ಮಾಣ ಮಾಡಲು 2 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಕಾಲದಲ್ಲಿ ಪ್ರತಿಯೊಬ್ಬ ಮನುಷ್ಯನು ತನ್ನದೇ ಆದ ಸ್ವಂತ ಮನೆಯನ್ನು ಹೊಂದಿರಬೇಕು ಎನ್ನುವ ಆಸೆ ಇರುತ್ತದೆ ಹಾಗೆಯೇ ಪ್ರತಿಯೊಬ್ಬರ...

Solar Pumpset Helpline-ಸೋಲಾರ್ ಪಂಪ್ ಸೆಟ್ ಸಹಾಯಧನ ಪಡೆಯಲು ಸಹಾಯವಾಣಿ ಸ್ಥಾಪನೆ!

Solar Pumpset Helpline-ಸೋಲಾರ್ ಪಂಪ್ ಸೆಟ್ ಸಹಾಯಧನ ಪಡೆಯಲು ಸಹಾಯವಾಣಿ ಸ್ಥಾಪನೆ!

December 30, 2025

ಕೇಂದ್ರ ಸರಕಾರದಿಂದ ಕುಸುಮ್ ಬಿ ಯೋಜನೆಯಡಿ(KUSUMA-B Scheme) ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ವ್ಯವಸ್ಥೆಯನ್ನು ಶೇ 80% ಸಹಾಯಧನದಲ್ಲಿ ಅಳವಡಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಈ ಯೋಜನೆಯ ಕುರಿತು ರೈತರಿಗೆ ಅಗತ್ಯ ಮಾಹಿತಿಯ ಕೊರತೆಯನ್ನು ನಿಭಾಯಿಸಲು ರಾಜ್ಯ ಸರಕಾರದಿಂದ ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸಿ ಅಧಿಕೃತವಾಗಿ ಈ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದ್ದು, ಇದರ ವಿವರವನ್ನು ಇಲ್ಲಿ ತಿಳಿಸಲಾಗಿದೆ....

Aadhaar Update-ಮಕ್ಕಳ ಆಧಾರ್ ಕಾರ್ಡಗೆ ಬಯೋ ಮೆಟ್ರಿಕ್ ನವೀಕರಣ! ತಪ್ಪದೇ ಈ ಮಾಹಿತಿ ತಿಳಿಯಿರಿ!

Aadhaar Update-ಮಕ್ಕಳ ಆಧಾರ್ ಕಾರ್ಡಗೆ ಬಯೋ ಮೆಟ್ರಿಕ್ ನವೀಕರಣ! ತಪ್ಪದೇ ಈ ಮಾಹಿತಿ ತಿಳಿಯಿರಿ!

December 29, 2025

ಆಧಾರ್ ಕಾರ್ಡ ದಾಖಲೆಯಲ್ಲಿ ಮಕ್ಕಳಿಗೆ 5 ವರ್ಷ ಮತ್ತು 15 ವರ್ಷ ತುಂಬಿದ ಬಳಿಕ ಕಡ್ಡಾಯವಾಗಿ ಬಯೋ ಮೆಟ್ರಿಕ್ ನವೀಕರಣವನ್ನು ಮಾಡುವುದನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಕಡ್ಡಾಯಗೊಳಿಸಲಾಗಿದ್ದು ಇದರ ಕುರಿತು ಇಂದಿನ ಅಂಕಣದಲ್ಲಿ ಪ್ರಮುಖ ಮಾಹಿತಿಯನ್ನು ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಯ ಪ್ರಯೋಜನವನ್ನು ಪಡೆಯಲು ಮತ್ತು ಅತೀ...

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ತರಬೇತಿಗೆ ಅರ್ಜಿ ಆಹ್ವಾನ!

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ತರಬೇತಿಗೆ ಅರ್ಜಿ ಆಹ್ವಾನ!

December 28, 2025

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ರೈತ ತರಬೇತಿ ಸಂಸ್ಥೆ, ವಿಸ್ತರಣಾ ನಿರ್ದೇಶನಾಲಯ ಮತ್ತು ಸಿರಿಧಾನ್ಯಗಳ(Millet Processing Training Application) ಉತ್ಕೃಷ್ಟತಾ ಕೇಂದ್ರ, ಸಂಸ್ಕರಣೆ ಮತ್ತು ಆಹಾರ ಇಂಜಿನಿಯರಿಂಗ್ ವಿಭಾಗ, ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗ, ಅಖಿಲ ಭಾರತ ಸುಸಂಘಟಿತ ಸಂಶೋಧನಾ ಯೋಜನೆ- ಕೃಷಿ ನಿರತ ಮಹಿಳೆ, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಜಿಕೆವಿಕೆ, ಬೆಂಗಳೂರು...

Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

December 27, 2025

ನಮ್ಮ ರಾಜ್ಯದಲ್ಲಿ ಹೂಡಿಕೆಗೆ ವೇಗ ನೀಡಲು ಮತ್ತು ಸಾರ್ವಜನಿಕರಿಗೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು-2025’ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಕಾಯಿದೆ ಅನ್ವಯ 1966ರ ಹಳೆಯ ನಿಯಮಗಳ ಬದಲಿಗೆ ಸಂಪೂರ್ಣ ಡಿಜಿಟಲೀಕೃತ ಮತ್ತು ಕಾಲಮಿತಿಯ...

Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 

Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 

December 27, 2025

ಆಹಾರ ಇಲಾಖೆಯಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ತಮ್ಮ ಪಡಿತರ ಚೀಟಿ(Ration Card) ವಿವರವನ್ನು ತಿದ್ದುಪಡಿ ಮಾಡಿಕೊಳ್ಳಲು ಈ ತಿಂಗಳ ಕೊನೆಯ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್...

Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 26, 2025

2025-2026 ನೇ ಸಾಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣದ ಅಡಿಯಲ್ಲಿ ಕಾರ್ಮಿಕ ಇಲಾಖೆಯ(Labour Scholarship)ಅಡಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳಲ್ಲಿ ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಾರ್ಮಿಕ ಯೋಜನೆಯ ಅಡಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ(Apply labour student scholarship)ಕುಟುಂಬಗಳ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ...

Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

December 25, 2025

ಕರ್ನಾಟಕ ಸರ್ಕಾರವು 2025-2026 ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಕೃಷಿ ಹೊಂಡ(Farm Pond Subsidy amount) ನಿರ್ಮಾಣ ಮಾಡಲು ಶೇ 90% ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ರೈತರಿಗೆ ಮಳೆಯನ್ನೇ ಆಧಾರಿತವನ್ನಾಗಿ ಅವಲಂಭಿಸಿರುವ ಕೃಷಿಯಲ್ಲಿ(Krishi Honda) ನೀರಿನ ಕೊರತೆಯು ಹೆಚ್ಚಾಗುತ್ತಿದ್ದು ಈ ಸಮಸ್ಯೆಗೆ ಶಾಶ್ವತವಾಗಿ ಪರಿಹಾರವನ್ನು...

Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

December 24, 2025

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಹಾಗೂ ಕೃಷಿಯೇತರ ಆಸ್ತಿಗಳಿಗೆ(Digital Property Certificate) ನಮೂನೆ 11ಎ& ನಮೂನೆ 11ಬಿ ನೀಡಲಾಗುತ್ತಿದ್ದು, ನಾಗರಿಕರು ಮನೆಯಲ್ಲೇ ಕುಳಿತು ಇ- ಸ್ವತ್ತು ತಂತ್ರಾಂಶ 2.0 ಮುಖಾಂತರ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಿಂದಿನ ಕಾಲದಲ್ಲಿ ಗ್ರಾಮೀಣ ಸ್ವತ್ತುಗಳಿಗೆ ಸಂಬಂದಿಸಿದ ದಾಖಲಾತಿಗಳು ಕಾಗದ ರೂಪದಲ್ಲಿರುವುದರಿಂದ(, Karnataka...

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

December 24, 2025

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಆರ್ಥಿಕ ಬೆಂಬಲವನ್ನು ಒದಗಿಸಲು ಗೃಹಲಕ್ಷ್ಮಿ(Gruhalakshmi Scheme) ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ 24ನೇ ಕಂತಿನ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವುದಕ್ಕೆ ಆರ್ಥಿಕ ಇಲಾಕೆ ಅನುಮೋದನೆಯನ್ನು ನೀಡಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ(Gruhalakshmi) ಯೋಜನೆಯ ಬಾಕಿ ಹಣ ಬಿಡುಗಡೆ ಮಾಡದಿರುವುದರ ಬಗ್ಗೆ ಸರಕಾರದ ವಿರುದ್ದ ತೀರ್ವ ಅಸಮಾಧಾನ ಮತ್ತು...

Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

December 23, 2025

ನಮ್ಮ ರಾಜ್ಯದಲ್ಲಿ ಕೃಷಿಕರಿಗೆ ಪಶುಪಾಲನಾ ಇಲಾಖೆಯಿಂದ(Veterinary Department Subsidy Schemes)ಯಾವೆಲ್ಲ ಯೋಜನೆಯಡಿ ಸಹಾಯಧನ ಮತ್ತು ಇನ್ನಿತರೆ ಅವಶ್ಯಕ ಸೌಲಭ್ಯವನ್ನು ಒದಗಿಸಲಾಗುತ್ತದೆ? ಇದಕ್ಕಾಗಿ ರೈತರು ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಷ್ಟು ಮೊತ್ತದ ಸಬ್ಸಿಡಿ ನೀಡಲಾಗುತ್ತದೆ ಎನ್ನುವ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಪಶು ಪಾಲನಾ ಇಲಾಖೆಯಿಂದ ಹೈನುಗಾರಿಕೆ/ಕುರಿ/ಕೋಳಿ ಸಾಕಾಣಿಕೆಯನ್ನು(Veterinary Department Subsidy Yojana) ಮಾಡುವ ರೈತರಿಗೆ...

Page 1 of 65