Govt Schemes

PM Surya Ghar Scheme-PM ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್! ಕೂಡಲೇ ಅರ್ಜಿ ಸಲ್ಲಿಸಿ!

PM Surya Ghar Scheme-PM ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್! ಕೂಡಲೇ ಅರ್ಜಿ ಸಲ್ಲಿಸಿ!

December 22, 2025

ಪ್ರಧಾನಮಂತ್ರಿ ಸೂರ್ಯಘರ್ ಮುಫ್ಟ್ ವಿದ್ಯುತ್ ಯೋಜನೆಯು ಹಲವಾರು(PM Surya Ghar Scheme) ಕುಟುಂಬಗಳಿಗೆ ಹಾಗೂ ರೈತ ವರ್ಗದ ಜನರಿಗೆ ವಿದ್ಯುತ್ ವೆಚ್ಚದ ಭಾರವನ್ನು ಅತೀ ಸುಲಭವನ್ನಾಗಿ ಮಾಡಲು ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಮನೆ ಮೇಲ್ಛಾವಣಿಯಲ್ಲಿ ಸೌರ ಪ್ಯಾನಲ್ ಅಳವಡಿಸುವ ಮೂಲಕ ತಿಂಗಳಿಗೆ 300 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯುವ...

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

December 13, 2025

2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಯಾವೆಲ್ಲ ಯೋಜನೆಯಡಿ(Agriculture Subsidy Schemes In Karnataka) ಸಹಾಯಧನದಲ್ಲಿ ರೈತರು ವಿವಿಧ ಪರಿಕರ/ಚಟುವಟಿಕೆಗಳನ್ನು ಕೈಗೊಳ್ಳಲು ಯೋಜನೆಗಳನ್ನು ಪ್ರಸ್ತುತ ಅನುಷ್ಥಾನ ಮಾಡಲಾಗುತ್ತಿದೆ? ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಇಲಾಖೆಯಿಂದ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಕುರಿತು ಅನೇಕ ರೈತರಿಗೆ ಸಮರ್ಪಕವಾದ ಮಾಹಿತಿ ಕೊರತೆ ಇರುವುದರಿಂದ ಇಂದಿನ...

PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

December 12, 2025

ಅಲ್ಪ ಸಂಖ್ಯಾತ ಸಮುದಾಯದ ಸಾಮಾಜಿಕ ಸಬಲೀಕರಣದ ಉದ್ದೇಶದಿಂದ(PM Vikas Yojana)ಕೇಂದ್ರ ಸರ್ಕಾರ ಪಿಎಂ ವಿಕಾಸ ಯೋಜನೆಯನ್ನು ಜಾರಿಗೆ ತಂದಿದ್ದು, ದೇಶದ ಯುವಕರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಕೌಶಲ್ಯಾಭಿವೃದ್ಧಿಗೆ ಮಹತ್ವದ ಅವಕಾಶ ನೀಡುವ ಯೋಜನೆ. ಕೈಗಾರಿಕೆಗಳಿಂದ ಹಿಡಿದು ತಾಂತ್ರಿಕ ಕ್ಷೇತ್ರಗಳವರೆಗೆ ಹಲವಾರು ತರಬೇತಿಗಳ ಮೂಲಕ ಉದ್ಯೋಗ ಮತ್ತು ಸ್ವ ಉದ್ಯಮಕ್ಕೆ ನೀಡಲು ನೆರವಾಗುತ್ತದೆ. ಈ ಯೋಜನೆಯ...

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

December 12, 2025

ರಾಜ್ಯ ಸರಕಾರದಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ(Bele Parihara) ರಾಜ್ಯದ ಒಟ್ಟು 14.21 ಲಕ್ಷ ರೈತರ ಖಾತೆಗೆ ಒಟ್ಟು 2249 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಂಚಿಕೊಂಡಿರುವ ಮಾಹಿತಿಯನ್ನು...

Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

December 11, 2025

ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ(Swaavlambi Saarathi Scheme) ಅಭಿವೃದ್ಧಿ ನಿಗಮ ನಿಯಮಿತ ದ ವತಿಯಿಂದ ಕ್ರೈಸ್ತ ಫಲಾನುಭವಿಗಳಿಗೆ ಆರ್‌ಬಿಐ ಮಾನ್ಯತೆ ಪಡೆದ ಹಣಕಾಸು ಸಂಸ್ಥೆಗಳ ಮೂಲಕ ಟ್ಯಾಕ್ಸಿಗಳು, ಸರಕು ವಾಹನಗಳು ಅಥವಾ ಪ್ರಯಾಣಿಕರ ಆಟೋ ರಿಕ್ಷಾಗಳನ್ನು ಖರೀದಿಸಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಫಲಾನುಭವಿಗಳಿಗೆ ರಾಷ್ಟ್ರೀಯಕೃತ ಬ್ಯಾಂಕುಗಳು ಅಥವಾ...

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

December 9, 2025

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ(Mekkejola) ಬೆಲೆಯು ಕುಸಿತ ಕಂಡಿರುವ ಪರಿಣಾಮದಿಂದ ಮೆಕ್ಕೆಜೋಳ ಬೆಳೆಗಾರರಿಗೆ ಉತ್ತಮ ದಾರಣೆಯನ್ನು ನೀಡಲು ರಾಜ್ಯ ಸರಕಾರವು ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸುವಂತೆ ಸಹಕಾರ ಇಲಾಖೆಗೆ ಅಧಿಕೃತ ಆದೇಶವನ್ನು ಈಗಾಗಲೇ ಹೊರಡಿಸಲಾಗಿದ್ದು ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ಮಿತಿಯನ್ನು ಹೆಚ್ಚಳ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ...

Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

December 9, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ(Shrama Shakti Yojana) ವತಿಯಿಂದ ಶ್ರಮಶಕ್ತಿ ಯೋಜನೆಯ ಅಡಿಯಲ್ಲಿ ಕ್ರೈಸ್ತ ಕುಲಕಸುಬುದಾರರು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಅಥವಾ ಸಣ್ಣ ವ್ಯಾಪಾರಗಳನ್ನು ಪ್ರಾರಂಭಿಸಲು ರೂ.50,000 ರ ದವರೆಗೆ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸರ್ಕಾರವು ಉದ್ಯೋಗ ಅವಕಾಶವನ್ನು ಕಲ್ಪಿಸಿ ಆರ್ಥಿಕವಾಗಿ ಹಿಂದುಳಿದ ವರ್ಗದ ಯುವಕರು–ಯುವತಿಯರಿಗೆ(government subsidy program) ಸ್ವಾವಲಂಬನೆಯ ಮಾರ್ಗವನ್ನು...

Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

December 8, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿನ ಉದ್ಯೋಗಿನಿ ಯೋಜನೆಯ(Udyogini Scheme In Karnataka) ಅಡಿಯಲ್ಲಿ ತಮ್ಮದೇ ಅದ ಸ್ವಂತ ಆದಾಯ ಉತ್ಪನ್ನಕರ ಚಟುವಟಿಕೆಗಳನ್ನು ಅಥವಾ ಸ್ವಂತ ಉದ್ದಿಮೆಯನ್ನು ಆರಂಭಿಸಲು ಶೇ 50% ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ(Udyogini Scheme) ಪ್ರತಿ ವರ್ಷದಂತೆ...

Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

December 7, 2025

ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ತಮ್ಮದೇ ಆದ ಸ್ವಂತ ಉದ್ಯೋಗವನ್ನು ಹೊಂದಲು ಉಚಿತವಾಗಿ ಹೊಲಿಗೆ ಯಂತ್ರವನ್ನು(Uchita Holige Yantra) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ಮಹಿಳೆಯರು ಟೈಲರಿಂಗ್ ಕೌಶಲ್ಯವನ್ನು ಹೊಂದಿರುತ್ತಾರೆ ಇಂಹತ ಅಭ್ಯರ್ಥಿಗಳು ತಾವು ಇದ್ದ ಸ್ಥಳದಿಂದಲೇ ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಆರ್ಥಿಕ ಸ್ಥಿರತೆಯನ್ನು ಹೊಂದಲು ರಾಜ್ಯ...

Kotak Scholarship-ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ₹1.5 ಲಕ್ಷ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Kotak Scholarship-ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ₹1.5 ಲಕ್ಷ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

December 7, 2025

2025-26 ನೇ ಸಾಲಿನಲ್ಲಿ ಮಹೀಂದ್ರಾ ಗ್ರೂಪ್ ಕಂಪನಿವತಿಯಿಂದ ಕೋಟಕ್ ಕನ್ಯಾ ಸ್ಕಾಲರ್‌ಶಿಪ್(Mahidra Company Scholarship) ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾಸಲಾಗಿದ್ದು, ಇಂದಿನ ಈ ಅಂಕಣದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮಹೀಂದ್ರಾ ಗ್ರೂಪ್ ಕಂಪನಿವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಸಹ CSR ಅನುದಾನದಲ್ಲಿ ವಿದ್ಯಾರ್ಥಿವೇತನವನ್ನು ಒದಗಿಸಲು...

Best Organic Farmer-ಉತ್ತಮ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡ ರೈತರಿಗೆ 50,000/- ಮೊತ್ತದ ಪ್ರಶಸ್ತಿ!

Best Organic Farmer-ಉತ್ತಮ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡ ರೈತರಿಗೆ 50,000/- ಮೊತ್ತದ ಪ್ರಶಸ್ತಿ!

December 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜೀವ ವೈವಿದ್ಯ ಮಂಡಳಿಯಿಂದ 2025-26 ನೇ ಸಾಲಿನ “ಕರ್ನಾಟಕ ಜೀವವೈವಿಧ್ಯ ಪ್ರಶಸ್ತಿ” ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದಕ್ಕಾಗಿ ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಜೀವವೈವಿಧ್ಯ ಪ್ರಶಸ್ತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಯಾವೆಲ್ಲ ವಿಭಾಗದಲ್ಲಿ ಅರ್ಜಿ...

Solar Pumpset Subsidy-ಶೇ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಇಂದೇ ಅರ್ಜಿ ಸಲ್ಲಿಸಿ!

Solar Pumpset Subsidy-ಶೇ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಇಂದೇ ಅರ್ಜಿ ಸಲ್ಲಿಸಿ!

December 6, 2025

ರೈತರ ಪಂಪ್ ಸೆಟ್ ಗಳಿಗೆ ನಿರಂತರವಾಗಿ ವಿದ್ಯುತ್ ಅನ್ನು ಪೂರೈಕೆ ಮಾಡಲು ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅನ್ನು(Solar Pumpset Subsidy Application) ಅಳವಡಿಸಿಕೊಳ್ಳಲು ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರಿಗೆ ಕೃಷಿ ಬೆಳೆಗಳಿಗೆ...

TATA Scholarship-ಟಾಟಾ ಗ್ರೂಪ್‌ ಕಂಪನಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15,000/- ವಿದ್ಯಾರ್ಥಿವೇತನ!

TATA Scholarship-ಟಾಟಾ ಗ್ರೂಪ್‌ ಕಂಪನಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15,000/- ವಿದ್ಯಾರ್ಥಿವೇತನ!

December 5, 2025

ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಯಿಂದ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್(Tata Capital PUC Scholarship) ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದ ಹೆಮ್ಮೆಯ ಟಾಟಾ ಗ್ರೂಪ್‌ನ ಪ್ರಮುಖ ಹಣಕಾಸು ಸೇವಾ ಕಂಪನಿಯಾದ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಯಿಂದ(Tata Company PUC Scholarship) ಪ್ರತಿ...

Page 1 of 63