Govt Schemes

Open University Admission-ಮುಕ್ತ ವಿಶ್ವವಿದ್ಯಾನಿಲಯದಿಂದ ಶಿಕ್ಷಣವನ್ನು ಪಡೆಯಲು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 10 ರವರೆಗೆ ಅವಕಾಶ!

Open University Admission-ಮುಕ್ತ ವಿಶ್ವವಿದ್ಯಾನಿಲಯದಿಂದ ಶಿಕ್ಷಣವನ್ನು ಪಡೆಯಲು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 10 ರವರೆಗೆ ಅವಕಾಶ!

April 6, 2026

ಬೆಂಗಳೂರು: ಉನ್ನತ ಶಿಕ್ಷಣದ ಕನಸು ಹೊತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಸಿಹಿ ಸುದ್ದಿಯೊಂದನ್ನು ನೀಡಿದೆ. 2025-26ನೇ ಸಾಲಿನ ಜನವರಿ ಆವೃತ್ತಿಯ ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಯುಜಿಸಿ (UGC) ನಿರ್ದೇಶನದಂತೆ ಏಪ್ರಿಲ್ 10ರವರೆಗೆ ವಿಸ್ತರಿಸಲಾಗಿದೆ. ಉದ್ಯೋಗದ ನಡುವೆ ಅಥವಾ ವೈಯಕ್ತಿಕ ಕಾರಣಗಳಿಂದ ನಿಯಮಿತ ಕಾಲೇಜುಗಳಿಗೆ ಹೋಗಲು ಸಾಧ್ಯವಾಗದ...

CCTV Installation Training-ಉಚಿತ ಸಿಸಿಟಿವಿ ತರಬೇತಿಗೆ ಅರ್ಜಿ ಆಹ್ವಾನ!ಇಂದೇ ಅರ್ಜಿ ಸಲ್ಲಿಸಿ!

CCTV Installation Training-ಉಚಿತ ಸಿಸಿಟಿವಿ ತರಬೇತಿಗೆ ಅರ್ಜಿ ಆಹ್ವಾನ!ಇಂದೇ ಅರ್ಜಿ ಸಲ್ಲಿಸಿ!

March 27, 2026

ಇಂದಿನ ಆಧುನಿಕ ಯುಗದಲ್ಲಿ ಭದ್ರತಾ ವ್ಯವಸ್ಥೆಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಕುಮಟಾದಲ್ಲಿ ಹದಿನೈದು ದಿನಗಳ ಕಾಲ ‘ಸಿಸಿಟಿವಿ ಕ್ಯಾಮೆರಾ ಇನ್‌ಸ್ಟಾಲೇಷನ್/CCTV Installation Training, ಸೆಕ್ಯೂರಿಟಿ ಅಲಾರ್ಮ್ ಹಾಗೂ ಸ್ಮೋಕ್ ಡಿಟೆಕ್ಟರ್’ ಅಳವಡಿಕೆಯ ಕುರಿತು ವಿಶೇಷ...

Pension Scheme-ಪಿಂಚಣಿದಾರರ ಗಮನಕ್ಕೆ: ಇನ್ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ದಾಖಲೆ ಸಲ್ಲಿಕೆ ಕಡ್ಡಾಯ! ತಪ್ಪಿದರೆ ಹಣ ಸ್ಥಗಿತ!

Pension Scheme-ಪಿಂಚಣಿದಾರರ ಗಮನಕ್ಕೆ: ಇನ್ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ದಾಖಲೆ ಸಲ್ಲಿಕೆ ಕಡ್ಡಾಯ! ತಪ್ಪಿದರೆ ಹಣ ಸ್ಥಗಿತ!

March 27, 2026

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಇದೀಗ ಮಹತ್ವದ ಸೂಚನೆಯೊಂದನ್ನು ನೀಡಲಾಗಿದೆ. ರಾಜ್ಯದ ಲಕ್ಷಾಂತರ ಹಿರಿಯ ನಾಗರಿಕರು, ವಿಧವೆಯರು ಹಾಗೂ ಅಂಗವಿಕಲರು ತಮ್ಮ ಮಾಸಿಕ ಪಿಂಚಣಿಯನ್ನು(Pension Scheme Latest News) ಯಾವುದೇ ಅಡೆತಡೆಯಿಲ್ಲದೆ ಪಡೆಯಲು ಈಗ ಒಂದು ಪ್ರಮುಖ ಕೆಲಸವನ್ನು ಮಾಡಬೇಕಿದೆ. ಸರ್ಕಾರದ ಹೊಸ ನಿಯಮದಂತೆ ಪಿಂಚಣಿ...

Government Holiday-ಸರಕಾರಿ ರಜಾ ದಿನದಲ್ಲಿ ಮಹತ್ವದ ಬದಲಾವಣೆ! ತಪ್ಪದೇ ಈ ಸುದ್ದಿ ನೋಡಿ!

Government Holiday-ಸರಕಾರಿ ರಜಾ ದಿನದಲ್ಲಿ ಮಹತ್ವದ ಬದಲಾವಣೆ! ತಪ್ಪದೇ ಈ ಸುದ್ದಿ ನೋಡಿ!

March 26, 2026

ಕರ್ನಾಟಕ ರಾಜ್ಯ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ(Government Holiday News) ಪಟ್ಟಿಯಲ್ಲಿ ಮಹತ್ವದ ತಿದ್ದುಪಡಿ ಮಾಡಿದೆ. ಈ ಮೊದಲು ಮಾರ್ಚ್ ತಿಂಗಳ ಕೊನೆಯಲ್ಲಿ ನಿಗದಿಯಾಗಿದ್ದ ಮಹಾವೀರ ಜಯಂತಿಯ ರಜೆಯನ್ನು ಈಗ ಬೇರೆ ದಿನಾಂಕಕ್ಕೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ಇಂದು (ಮಾರ್ಚ್ 26, 2026) ಈ...

Agri Helpline-ರೈತರಿಗೆ ಗುಡ್ ನ್ಯೂಸ್: ಕೃಷಿ ಇಲಾಖೆಯ ಯೋಜನೆಗಳ ಮಾಹಿತಿಗೆ ನೂತನ ಸಹಾಯವಾಣಿ ಬಿಡುಗಡೆ!

Agri Helpline-ರೈತರಿಗೆ ಗುಡ್ ನ್ಯೂಸ್: ಕೃಷಿ ಇಲಾಖೆಯ ಯೋಜನೆಗಳ ಮಾಹಿತಿಗೆ ನೂತನ ಸಹಾಯವಾಣಿ ಬಿಡುಗಡೆ!

March 26, 2026

ಬೆಂಗಳೂರು: ರಾಜ್ಯದ ರೈತ ಬಾಂಧವರಿಗೆ ಕೃಷಿ ಇಲಾಖೆಯ(Karnataka Agriculture Department) ವಿವಿಧ ಯೋಜನೆಗಳು ಮತ್ತು ತಾಂತ್ರಿಕ ಮಾಹಿತಿಯನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಈಗಿರುವ ಟೋಲ್ ಫ್ರೀ ಸಂಖ್ಯೆಯೊಂದಿಗೆ ಹೆಚ್ಚುವರಿಯಾಗಿ ಹೊಸ ಮೊಬೈಲ್ ವ್ಯಾನಿಟಿ ಸಂಖ್ಯೆಯನ್ನು ಸಕ್ರಿಯಗೊಳಿಸಲಾಗಿದ್ದು, ಇದರಿಂದ ರೈತರು ಯಾವುದೇ ಅಡೆತಡೆಯಿಲ್ಲದೆ ತಜ್ಞರ ಸಲಹೆಗಳನ್ನು ಪಡೆಯಬಹುದಾಗಿದೆ. ಕೃಷಿ...

Ramayana Exam 2026-ಶೃಂಗೇರಿ ಶಾರದಾ ಪೀಠದಿಂದ ರಾಮಾಯಣ ಪರೀಕ್ಷೆಗೆ ಅರ್ಜಿ! ವಿಜೇತ ವಿದ್ಯಾರ್ಥಿಗಳಿಗೆ ₹50,000 ಬಹುಮಾನ!

Ramayana Exam 2026-ಶೃಂಗೇರಿ ಶಾರದಾ ಪೀಠದಿಂದ ರಾಮಾಯಣ ಪರೀಕ್ಷೆಗೆ ಅರ್ಜಿ! ವಿಜೇತ ವಿದ್ಯಾರ್ಥಿಗಳಿಗೆ ₹50,000 ಬಹುಮಾನ!

March 25, 2026

ಬೇಸಿಗೆ ರಜೆ ಎಂದರೆ ಮಕ್ಕಳಿಗೆ ಕೇವಲ ಆಟದ ಸಮಯವಲ್ಲ, ಅದು ಜ್ಞಾನಾರ್ಜನೆಯ ಅಮೂಲ್ಯ ಕಾಲವೂ ಹೌದು. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಸನಾತನ ಧರ್ಮದ ಮೌಲ್ಯಗಳನ್ನು ಬಿತ್ತಲು ಮತ್ತು ಅವರ ಬೌದ್ಧಿಕ ವಿಕಸನಕ್ಕೆ ಪೂರಕವಾಗಿ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ, ಶೃಂಗೇರಿ ಮಠದ ಶೈಕ್ಷಣಿಕ ಉಪಕ್ರಮವಾದ ‘ಬಾಲ ಭಾರತಿ’ ವತಿಯಿಂದ ರಾಜ್ಯಮಟ್ಟದ ‘ಶ್ರೀಮದ್ ರಾಮಾಯಣ ಪರೀಕ್ಷೆ- 2026(Sringeri...

RTC Correction-ಕಂದಾಯ ಅದಾಲತ್: ಪಹಣಿ ತಿದ್ದುಪಡಿ ಅಧಿಕಾರ ತಹಶೀಲ್ದಾರರಿಗೆ ಅಧಿಕೃತ ಆದೇಶ ಪ್ರಕಟ!

RTC Correction-ಕಂದಾಯ ಅದಾಲತ್: ಪಹಣಿ ತಿದ್ದುಪಡಿ ಅಧಿಕಾರ ತಹಶೀಲ್ದಾರರಿಗೆ ಅಧಿಕೃತ ಆದೇಶ ಪ್ರಕಟ!

March 25, 2026

ಬೆಂಗಳೂರು: ರೈತರ ದಶಕಗಳ ಸಮಸ್ಯೆಯಾದ ಪಹಣಿ (RTC) ತಿದ್ದುಪಡಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಂದಾಯ ಇಲಾಖೆಯ(Revenue Department) ‘ಕಂದಾಯ ಅದಾಲತ್’ ಕಾರ್ಯಕ್ರಮದ ಅಡಿಯಲ್ಲಿ ಪಹಣಿಗಳಲ್ಲಿನ(Pahani) ದೋಷಗಳನ್ನು ಸರಿಪಡಿಸುವ ವಿಶೇಷ ಅಧಿಕಾರವನ್ನು ಸಹಾಯಕ ಆಯುಕ್ತರಿಂದ (AC) ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಈ ಅಧಿಕಾರದ...

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಪ್ರಾರಂಭ!ಇಂದೇ ಅರ್ಜಿ ಸಲ್ಲಿಸಿ!

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಪ್ರಾರಂಭ!ಇಂದೇ ಅರ್ಜಿ ಸಲ್ಲಿಸಿ!

March 24, 2026

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಕಳೆದ ಹಲವು ದಿನಗಳಿಂದ ರೇಷನ್ ಕಾರ್ಡ್‌ನಲ್ಲಿ(Ration Card Correction Application) ತಿದ್ದುಪಡಿ ಹಾಗೂ ಹೊಸ ಸದಸ್ಯರ ಹೆಸರನ್ನು ಸೇರಿಸಲು ಕಾಯುತ್ತಿದ್ದ ನಾಗರಿಕರಿಗೆ ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಪಡಿತರ ಚೀಟಿಯು ಕೇವಲ ಅಕ್ಕಿ ಪಡೆಯುವ ಕಾರ್ಡ್ ಆಗಿರದೆ, ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳು...

Free CCTV Training-ಉಚಿತ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free CCTV Training-ಉಚಿತ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

March 23, 2026

ಹಾವೇರಿ: ಇಂದಿನ ದಿನಗಳಲ್ಲಿ ಭದ್ರತೆ ಎಂಬುದು ಪ್ರತಿಯೊಬ್ಬರ ಆದ್ಯತೆಯಾಗಿದೆ. ಮನೆ, ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳ ಬಳಕೆ ಹೆಚ್ಚಾಗುತ್ತಿದ್ದು, ಈ ಕ್ಷೇತ್ರದಲ್ಲಿ ನುರಿತ ತಂತ್ರಜ್ಞರಿಗೆ ಅಪಾರ ಬೇಡಿಕೆಯಿದೆ. ಈ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಹಾವೇರಿಯ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಗ್ರಾಮೀಣ ನಿರುದ್ಯೋಗಿ(CCTV Installation and Repair Training)...

ATM Card-ಎಟಿಎಂ ಗ್ರಾಹಕರೇ ಗಮನಿಸಿ: ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು!

ATM Card-ಎಟಿಎಂ ಗ್ರಾಹಕರೇ ಗಮನಿಸಿ: ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು!

March 23, 2026

ನೀವು ಎಟಿಎಂನಿಂದ ನಿಯಮಿತವಾಗಿ ಹಣ ಪಡೆಯುವವರಾಗಿದ್ದರೆ ಈ ಸುದ್ದಿ ನಿಮಗಾಗಿ. ಪ್ರತಿ ವರ್ಷದಂತೆ ಈ ಬಾರಿಯೂ ಆರ್ಥಿಕ ವರ್ಷದ ಆರಂಭವಾದ ಏಪ್ರಿಲ್ 1 ರಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ವಿವಿಧ ಬ್ಯಾಂಕುಗಳು ತಮ್ಮ ಎಟಿಎಂ ವಹಿವಾಟು ಮಿತಿ(New ATM rules from April 1) ಮತ್ತು ಶುಲ್ಕದ ನಿಯಮಗಳನ್ನು ಪರಿಷ್ಕರಿಸಿದ್ದು, ಸಾಮಾನ್ಯ...

Ration Card-2026: ರೇಶನ್ ಕಾರ್ಡದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ!

Ration Card-2026: ರೇಶನ್ ಕಾರ್ಡದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ!

March 22, 2026

ದೇಶದ ಕೋಟ್ಯಂತರ ಪಡಿತರ ಚೀಟಿದಾರರಿಗೆ(Ration Card Latest News) ಕೇಂದ್ರ ಸರ್ಕಾರವು ಯುಗಾದಿ ಹಬ್ಬದ ಬೆನ್ನಲ್ಲೇ ಭರ್ಜರಿ ಸಿಹಿಸುದ್ದಿ ನೀಡಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (PDS) ಮಹತ್ವದ ಬದಲಾವಣೆ ತಂದಿರುವ ಸರ್ಕಾರ, 2026ರ ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ಮುಂದಿನ ಸತತ ಮೂರು ತಿಂಗಳ ಪಡಿತರವನ್ನು ಒಂದೇ ಹಂತದಲ್ಲಿ ವಿತರಿಸಲು ಹಸಿರು ನಿಶಾನೆ ತೋರಿಸಿದೆ. ಈ ನಿರ್ಧಾರದಿಂದಾಗಿ...

KSOU Admission-2026: ರಾಜ್ಯದ ಮುಕ್ತ ವಿವಿಯಿಂದ 2025-26ನೇ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನ!

KSOU Admission-2026: ರಾಜ್ಯದ ಮುಕ್ತ ವಿವಿಯಿಂದ 2025-26ನೇ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನ!

March 21, 2026

ಬೆಂಗಳೂರು: ಉನ್ನತ ಶಿಕ್ಷಣವನ್ನು ಪಡೆಯಬಯಸುವ ಆಸಕ್ತ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಸುವರ್ಣಾವಕಾಶವೊಂದನ್ನು ನೀಡಿದೆ. 2025-26ನೇ ಶೈಕ್ಷಣಿಕ ಸಾಲಿನ (ಜನವರಿ ಆವೃತ್ತಿ) ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಾತಿ(KSOU Admission Application) ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನ ಸುಂಕದಕಟ್ಟೆಯಲ್ಲಿರುವ ಪ್ರಾದೇಶಿಕ ಕೇಂದ್ರ-06 ರ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೂರಶಿಕ್ಷಣದ ಮೂಲಕ ತಮ್ಮ...

Pan Card New Rules-ಪ್ಯಾನ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ: ಏಪ್ರಿಲ್ 1ರಿಂದ ಹೊಸ ರೂಲ್ಸ್ ಜಾರಿ; ಏನಿದು ಬದಲಾವಣೆ?

Pan Card New Rules-ಪ್ಯಾನ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ: ಏಪ್ರಿಲ್ 1ರಿಂದ ಹೊಸ ರೂಲ್ಸ್ ಜಾರಿ; ಏನಿದು ಬದಲಾವಣೆ?

March 21, 2026

ಭಾರತೀಯ ನಾಗರಿಕರ ಪ್ರತಿಯೊಂದು ಆರ್ಥಿಕ ವಹಿವಾಟಿಗೆ ಕಡ್ಡಾಯವಾಗಿರುವ ಪ್ಯಾನ್ (PAN) ಕಾರ್ಡ್ ಪಡೆಯುವ ಪ್ರಕ್ರಿಯೆಯಲ್ಲಿ ಆದಾಯ ತೆರಿಗೆ ಇಲಾಖೆಯು ಮಹತ್ವದ ಬದಲಾವಣೆಯನ್ನು ತಂದಿದೆ. ಇಲ್ಲಿಯವರೆಗೆ ಕೇವಲ ಆಧಾರ್ ಕಾರ್ಡ್(Pan Card New Rules) ಬಳಸಿಕೊಂಡು ಅತ್ಯಂತ ಸರಳವಾಗಿ ಪ್ಯಾನ್ ಕಾರ್ಡ್ ಪಡೆಯುವ ಅವಕಾಶವಿತ್ತು. ಆದರೆ, ಈ ಸುಲಭ ಪ್ರಕ್ರಿಯೆಗೆ ಮಾರ್ಚ್ 31, 2026 ಕೊನೆಯ ದಿನಾಂಕವಾಗಿದ್ದು,...

Page 1 of 76