Govt Schemes

VAO Last Date-ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

VAO Last Date-ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

August 1, 2026

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ‘ಗ್ರೂಪ್-ಸಿ’ ವೃಂದದ ಗ್ರಾಮ ಆಡಳಿತ ಅಧಿಕಾರಿ (Village Administrative Officer – VAO) ನೇರ ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಗ್ ರಿಲೀಫ್ ನೀಡಿದೆ. ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಇದುವರೆಗೆ ಅರ್ಜಿ ಸಲ್ಲಿಸಲು...

Sasya Santhe 2026-ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಜುಲೈ 10 ರಿಂದ ಮೂರು ದಿನಗಳ ಕಾಲ ಸಸ್ಯ ಸಂತೆ!

Sasya Santhe 2026-ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಜುಲೈ 10 ರಿಂದ ಮೂರು ದಿನಗಳ ಕಾಲ ಸಸ್ಯ ಸಂತೆ!

July 9, 2026

ಬೆಂಗಳೂರು: ಪ್ರಕೃತಿ ಪ್ರೇಮಿಗಳು ಮತ್ತು ಗಿಡ-ಮರಗಳ ಹವ್ಯಾಸಿಗಳಿಗಾಗಿ ರಾಜಧಾನಿಯಲ್ಲಿ ಮತ್ತೊಂದು ಹಸಿರು ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ(Horticulture University)ಅಧೀನದಲ್ಲಿರುವ ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಭವ್ಯ ‘ಸಸ್ಯ ಸಂತೆ’ಯನ್ನು...

Karnataka Dam Level-ರಾಜ್ಯದ ಡ್ಯಾಂ ಗಳಿಗೆ ಹೆಚ್ಚಿದ ಒಳ ಹರಿವು!ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟದ ವಿವರ!

Karnataka Dam Level-ರಾಜ್ಯದ ಡ್ಯಾಂ ಗಳಿಗೆ ಹೆಚ್ಚಿದ ಒಳ ಹರಿವು!ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟದ ವಿವರ!

July 8, 2026

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿರುವ ಜುಲೈ 8, 2026ರ ಇತ್ತೀಚಿನ ವರದಿಯ ಪ್ರಕಾರ, ಪ್ರಮುಖ ನದಿ ಪಾತ್ರಗಳ ಅಣೆಕಟ್ಟುಗಳಿಗೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ...

PM-Kisan Amount-ರಾಜ್ಯದಲ್ಲಿ 6 ಲಕ್ಷ ರೈತರಿಗೆ ಬಂದಿಲ್ಲ ಪಿಎಂ ಕಿಸಾನ್ ಹಣ!ತಪ್ಪದೇ ಈ ಮಾಹಿತಿ ತಿಳಿಯಿರಿ!

PM-Kisan Amount-ರಾಜ್ಯದಲ್ಲಿ 6 ಲಕ್ಷ ರೈತರಿಗೆ ಬಂದಿಲ್ಲ ಪಿಎಂ ಕಿಸಾನ್ ಹಣ!ತಪ್ಪದೇ ಈ ಮಾಹಿತಿ ತಿಳಿಯಿರಿ!

July 7, 2026

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ ಕರ್ನಾಟಕ ರಾಜ್ಯದ 6 ಲಕ್ಷಕ್ಕೂ ಅಧಿಕ ರೈತರು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (PM-Kisan) ಯೋಜನೆಯ 23ನೇ ಕಂತಿನ ಹಣದಿಂದ ವಂಚಿತರಾಗಿದ್ದಾರೆ. ಭೂಮಿ ಹೊಂದಿರುವ ಅರ್ಹ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂಪಾಯಿಗಳಂತೆ ವರ್ಷಕ್ಕೆ ಒಟ್ಟು 6,000 ರೂಪಾಯಿಗಳ ಆರ್ಥಿಕ ನೆರವು ನೀಡುವ...

Adike Bele Vime-ಅಡಿಕೆ ಸೇರಿ ವಿವಿಧ ಬೆಳೆಗಳಿಗೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Adike Bele Vime-ಅಡಿಕೆ ಸೇರಿ ವಿವಿಧ ಬೆಳೆಗಳಿಗೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

July 6, 2026

ಬೆಂಗಳೂರು: ರಾಜ್ಯದ ಅಡಿಕೆ ಹಾಗೂ ಇತರೆ ಪ್ರಮುಖ ತೋಟಗಾರಿಕಾ ಬೆಳೆಗಾರರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಸಾಲಿನ ಮುಂಗಾರು ಹಂಗಾಮಿನ ‘ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ’ (RWBCIS) ಅಡಿಯಲ್ಲಿ ವಿವಿಧ ಜಿಲ್ಲೆಗಳ ಅಧಿಸೂಚಿತ ಬೆಳೆಗಳಿಗೆ(Arecanut Insurance) ರೈತರ ನೋಂದಣಿಯ ಅಂತಿಮ ದಿನಾಂಕವನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ ಈ ಹಿಂದೆ ಅರ್ಜಿ...

SIR In Karnataka-ನಿಮ್ಮ ಮತದಾನದ ಹಕ್ಕನ್ನು ಇಂದೇ ಭದ್ರಪಡಿಸಿಕೊಳ್ಳಿ! ಇಂದೇ ನಮೂನೆ ಭರ್ತಿ ಮಾಡಿ!

SIR In Karnataka-ನಿಮ್ಮ ಮತದಾನದ ಹಕ್ಕನ್ನು ಇಂದೇ ಭದ್ರಪಡಿಸಿಕೊಳ್ಳಿ! ಇಂದೇ ನಮೂನೆ ಭರ್ತಿ ಮಾಡಿ!

July 5, 2026

ಬೆಂಗಳೂರು: ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾದ ಚುನಾವಣೆಗಳಲ್ಲಿ ಪ್ರತಿಯೊಬ್ಬ ನಾಗರಿಕನ ಧ್ವನಿಯೂ ಅತ್ಯಂತ ಮಹತ್ವದ್ದಾಗಿರುತ್ತದೆ. ಆದರೆ, ಈ ಧ್ವನಿಗೆ ಅಧಿಕೃತ ಶಕ್ತಿ ಸಿಗುವುದು ನಾವು ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರನ್ನು ನೋಂದಾಯಿಸಿಕೊಂಡಾಗ ಮಾತ್ರ. ಪ್ರಸ್ತುತ ರಾಜ್ಯದಲ್ಲಿ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) 2026’ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪ್ರತಿಯೊಬ್ಬ ಅರ್ಹ ಯುವಕ-ಯುವತಿಯರು ಹಾಗೂ ನಾಗರಿಕರು...

Beauty Parlour Training-ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಅಹ್ವಾನ!

Beauty Parlour Training-ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಅಹ್ವಾನ!

July 4, 2026

ಬೆಂಗಳೂರು ಗ್ರಾಮಾಂತರ: ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಬಯಸುವ ನಿರುದ್ಯೋಗಿ ಮಹಿಳೆಯರಿಗೆ ಕೆನರಾ ಬ್ಯಾಂಕ್ ಮಹತ್ತರ ಅವಕಾಶವೊಂದನ್ನು ಕಲ್ಪಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ‘ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ’ (RSETI) ವತಿಯಿಂದ ಜುಲೈ ತಿಂಗಳ ಮೂರನೇ ವಾರದಿಂದ ಆರಂಭವಾಗುವಂತೆ 35 ದಿನಗಳ ಕಾಲ ಉಚಿತ ಬ್ಯೂಟಿ ಪಾರ್ಲರ್ ತರಬೇತಿ(Beauty...

Gruhajyothi New Update-ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಪಡೆಯಲು ತಪ್ಪದೇ ಈ ಮಾಹಿತಿ ತಿಳಿಯಿರಿ!

Gruhajyothi New Update-ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಪಡೆಯಲು ತಪ್ಪದೇ ಈ ಮಾಹಿತಿ ತಿಳಿಯಿರಿ!

July 3, 2026

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ “ಗೃಹಜ್ಯೋತಿ(Gruha Jyothi Scheme)” ಯೋಜನೆಯ ಫಲಾನುಭವಿಗಳಿಗೆ ಇದೀಗ ಪ್ರಮುಖ ಅಪ್‌ಡೇಟ್ ಒಂದಿದೆ. ಯೋಜನೆ ಜಾರಿಗೆ ಬಂದು ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಅರ್ಹ ಫಲಾನುಭವಿಗಳ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಜುಲೈ 1 ರಿಂದ ರಾಜ್ಯಾದ್ಯಂತ ಎಲ್ಲಾ ಎಸ್ಕಾಂಗಳ (ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ...

NMMS ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

NMMS ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

July 1, 2026

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರವು 2026-27ನೇ ಸಾಲಿನ NMMS ವಿದ್ಯಾರ್ಥಿವೇತನ(NMMS Scholarship) ಯೋಜನೆ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರತಿಷ್ಠಿತ ವಿದ್ಯಾರ್ಥಿವೇತನ ಯೋಜನೆಯು ಆರ್ಥಿಕವಾಗಿ ಹಿಂದುಳಿದಿರುವ ಆದರೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣವನ್ನು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಸಲು ಉತ್ತಮ ಆಸರೆಯಾಗಲಿದೆ. ಈಗಾಗಲೇ NMMS...

Voter list-2026: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ತಪ್ಪದೇ ಈ ಮಾಹಿತಿ ತಿಳಿಯಿರಿ!

Voter list-2026: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ತಪ್ಪದೇ ಈ ಮಾಹಿತಿ ತಿಳಿಯಿರಿ!

June 30, 2026

ಬೆಂಗಳೂರು: ಪ್ರಜಾಪ್ರಭುತ್ವದ ಅತಿ ದೊಡ್ಡ ಶಕ್ತಿಯಾಗಿರುವ ಮತದಾನದ ಹಕ್ಕನ್ನು ಚಲಾಯಿಸಲು ಅರ್ಹ ನಾಗರಿಕರೆಲ್ಲರಿಗೂ ಮುಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು “ವಿಶೇಷ ಸಮಗ್ರ ಪರಿಷ್ಕರಣೆ (SIR)” ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಈ ವಿಶೇಷ ಅಭಿಯಾನದ ಪ್ರಮುಖ ಉದ್ದೇಶವು ರಾಜ್ಯದ ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಮುಂಬರುವ ದಿನಗಳಲ್ಲಿ ನಡೆಯಲಿರುವ...

Dairy Farmers App-ರೈತರು ಪ್ರತಿ ನಿತ್ಯ ಡೈರಿಗೆ ಹಾಕುವ ಹಾಲಿನ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ನಲ್ಲೇ ಪಡೆಯಬಹುದು!

Dairy Farmers App-ರೈತರು ಪ್ರತಿ ನಿತ್ಯ ಡೈರಿಗೆ ಹಾಕುವ ಹಾಲಿನ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ನಲ್ಲೇ ಪಡೆಯಬಹುದು!

June 29, 2026

ಹೈನುಗಾರಿಕೆಯು ನಮ್ಮ ದೇಶದ ರೈತಾಪಿ ವರ್ಗದಲ್ಲಿ ಒಂದು ಉತ್ತಮ ಸ್ಥಿರ ಆದಾಯವನ್ನು ತರುವ ಉಪಕಸುಬು ಆಗಿದ್ದು ರೈತರು KMF ಡೈರಿಗಳಿಗೆ ಪ್ರತಿ ನಿತ್ಯ ಪೂರೈಕೆ ಮಾಡುವ ಹಾಲಿನ ಪ್ರಮಾಣ ಎಷ್ಟು? ಪಾವತಿ ಮೊತ್ತ, ಪ್ಯಾಟ್ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ರೈತರು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಲು ಅವಕಾಶವಿದ್ದು ಈ ಬಗ್ಗೆ...

Pulse Polio Campaign-5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ!ಯಾವುದೇ ನಿರ್ಲಕ್ಷ್ಯ ಮಾಡಬೇಡಿ!

Pulse Polio Campaign-5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ!ಯಾವುದೇ ನಿರ್ಲಕ್ಷ್ಯ ಮಾಡಬೇಡಿ!

June 28, 2026

ಬೆಂಗಳೂರು: ದೇಶದ ಭವಿಷ್ಯದ ಪ್ರಜೆಗಳಾದ ಇಂದಿನ ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. 2026ನೇ ಸಾಲಿನ ‘ಪಲ್ಸ್ ಪೋಲಿಯೋ ಅಭಿಯಾನ’ಕ್ಕೆ ಜೂನ್ 28ರ ಭಾನುವಾರದಂದು ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಜುಲೈ 1, 2026ರ ವರೆಗೆ ಈ ಲಸಿಕಾ ಕಾರ್ಯಕ್ರಮವು...

District Ministers-ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ!

District Ministers-ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ!

June 27, 2026

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸಲು ಮತ್ತು ಪ್ರಾದೇಶಿಕ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸಲು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಸಚಿವರು ಹಾಗೂ ಪ್ರಮುಖ ನಾಯಕರಿಗೆ ವಿವಿಧ ಜಿಲ್ಲೆಗಳ ಮಹತ್ವದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ತಳಮಟ್ಟದ ಜನರಿಗೂ ತಲುಪುವಂತೆ ನೋಡಿಕೊಳ್ಳಲು ಮತ್ತು ಆಯಾ ಜಿಲ್ಲೆಗಳ ಸ್ಥಳೀಯ...

Page 1 of 84