Govt Schemes

BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

May 22, 2026

ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCM Hostel Admission Application) ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಬಂದು ನಗರ ಪ್ರದೇಶಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ...

LPG Price Hike-ವಾಣಿಜ್ಯ ಸಿಲಿಂಡರ್ ಬೆಲೆ 993 ರೂ. ದಿಢೀರ್ ಏರಿಕೆ: ಹೋಟೆಲ್ ಉದ್ಯಮಕ್ಕೆ ಬೆಲೆ ಏರಿಕೆಯ ಬಿಸಿ!

LPG Price Hike-ವಾಣಿಜ್ಯ ಸಿಲಿಂಡರ್ ಬೆಲೆ 993 ರೂ. ದಿಢೀರ್ ಏರಿಕೆ: ಹೋಟೆಲ್ ಉದ್ಯಮಕ್ಕೆ ಬೆಲೆ ಏರಿಕೆಯ ಬಿಸಿ!

May 2, 2026

ನವದೆಹಲಿ: ಗ್ರಾಹಕರ ಜೇಬಿಗೆ ಕತ್ತರಿ ಬೀಳುವ ಸುದ್ದಿ ಇದು. ಸದ್ದಿಲ್ಲದೆ ಏರುತ್ತಿರುವ ಹಣದುಬ್ಬರದ ನಡುವೆ ಇದೀಗ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬಾರೀ ಏರಿಕೆಯಾಗಿದೆ. ಮೇ 1ರಿಂದಲೇ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್ ಮೇಲೆ ಬರೋಬ್ಬರಿ 993 ರೂಪಾಯಿಗಳನ್ನು(LPG Price Hike In India) ಹೆಚ್ಚಿಸಲಾಗಿದ್ದು, ವ್ಯಾಪಾರಸ್ಥರು ಅಕ್ಷರಶಃ ಕಂಗೆಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ...

Fast Food Training-ಉಚಿತ ಫಾಸ್ಟ್ ಫುಡ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Fast Food Training-ಉಚಿತ ಫಾಸ್ಟ್ ಫುಡ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

April 30, 2026

ಹಾವೇರಿ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ, ಹಾವೇರಿ ಘಟಕವು ‘ಫಾಸ್ಟ್ ಫುಡ್ ಉದ್ಯಮಿ/Free Fast Food Training’ ಎಂಬ ವಿನೂತನ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಇಂದಿನ...

e-Swathu 2.0-ನಿಮ್ಮ ಆಸ್ತಿ, ನಿಮ್ಮ ಹಕ್ಕು: ಇ-ಸ್ವತ್ತು ಪಡೆಯಲು ಈಗ ಹೊಸ ಸರಳ ವ್ಯವಸ್ಥೆ ಜಾರಿ!

e-Swathu 2.0-ನಿಮ್ಮ ಆಸ್ತಿ, ನಿಮ್ಮ ಹಕ್ಕು: ಇ-ಸ್ವತ್ತು ಪಡೆಯಲು ಈಗ ಹೊಸ ಸರಳ ವ್ಯವಸ್ಥೆ ಜಾರಿ!

April 29, 2026

ಬೆಂಗಳೂರು: ರಾಜ್ಯದ ನಾಗರಿಕರು ತಮ್ಮ ಆಸ್ತಿಗಳ ದಾಖಲಾತಿಯನ್ನು ಪಡೆಯಲು ಇನ್ನು ಮುಂದೆ ಕಚೇರಿಗಳಿಗೆ ಅಲೆದಾಡುವ ಅವಶ್ಯಕತೆ ಇಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಸ್ವತ್ತು (e-Swathu 2.0) ತಂತ್ರಾಂಶದ ಮೂಲಕ ಆಸ್ತಿ ದಾಖಲೆಗಳನ್ನು ಸುಲಭವಾಗಿ ಪಡೆಯಲು ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಸಾರ್ವಜನಿಕರು ಮನೆಯಲ್ಲೇ ಕುಳಿತು ಅಥವಾ ತಮ್ಮ ಹತ್ತಿರದ ಸೇವಾ ಕೇಂದ್ರಗಳ ಮೂಲಕ...

RTE ಕರ್ನಾಟಕ ಪ್ರವೇಶಾತಿ 2026-27: ಖಾಸಗಿ ಶಾಲೆಯಲ್ಲಿ ಉಚಿತ ಸೀಟ್ ಪಡೆಯಲು ಅರ್ಜಿ ಆಹ್ವಾನ!

RTE ಕರ್ನಾಟಕ ಪ್ರವೇಶಾತಿ 2026-27: ಖಾಸಗಿ ಶಾಲೆಯಲ್ಲಿ ಉಚಿತ ಸೀಟ್ ಪಡೆಯಲು ಅರ್ಜಿ ಆಹ್ವಾನ!

April 28, 2026

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ (RTE) ರಾಜ್ಯದ ಪ್ರತಿಷ್ಠಿತ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ. 25ರಷ್ಟು ಸೀಟುಗಳನ್ನು ಬಡ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಉಚಿತವಾಗಿ(RTE Admission-2027) ನೀಡುವ ಪ್ರಕ್ರಿಯೆ ಆರಂಭವಾಗಿದೆ. 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅರ್ಹ ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ...

Agriculturist Quota-ಕೃಷಿ ಕೋಟಾ ವಿದ್ಯಾರ್ಥಿಗಳ ಗಮನಕ್ಕೆ: ಕೃಷಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ!

Agriculturist Quota-ಕೃಷಿ ಕೋಟಾ ವಿದ್ಯಾರ್ಥಿಗಳ ಗಮನಕ್ಕೆ: ಕೃಷಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ!

April 27, 2026

ಬೆಂಗಳೂರು: ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಕೃಷಿಕರ ಕೋಟಾದಡಿ (Agriculturist Quota) ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಯೊಂದನ್ನು ನೀಡಲಾಗಿದೆ. 2026-27ನೇ ಸಾಲಿನ ಯುಜಿಸಿಇಟಿ (UGCET) ಅಡಿಯಲ್ಲಿ ನಡೆಯಬೇಕಿದ್ದ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗಿದೆ. ಇದರಿಂದಾಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ತಯಾರಿ ನಡೆಸಲು ಈಗ ಹೆಚ್ಚಿನ...

Vasati Shale Admission-ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿ ಆರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ!

Vasati Shale Admission-ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿ ಆರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ!

April 26, 2026

ಬೆಂಗಳೂರು: ರಾಜ್ಯದ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಸರ್ಕಾರ ಆಸರೆಯಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಪ್ರತಿಷ್ಠಿತ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ(PUC Residential Colleges) 2026-27ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ...

Free Mushroom Training-ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಕೆನರಾ ಬ್ಯಾಂಕ್‌ನಿಂದ ಉಚಿತ ಅಣಬೆ ಬೇಸಾಯ ತರಬೇತಿ!

Free Mushroom Training-ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಕೆನರಾ ಬ್ಯಾಂಕ್‌ನಿಂದ ಉಚಿತ ಅಣಬೆ ಬೇಸಾಯ ತರಬೇತಿ!

April 25, 2026

ಬೆಂಗಳೂರು: ಸ್ವಾವಲಂಬಿ ಜೀವನ ನಡೆಸಲು ಬಯಸುವ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಹೊಸಕೋಟೆಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RSETI) ಹತ್ತು ದಿನಗಳ ಕಾಲ ಉಚಿತ ‘ಅಣಬೆ ಬೇಸಾಯ/Free Mushroom Training’ ತರಬೇತಿ ಶಿಬಿರವನ್ನು ಆಯೋಜಿಸಿದೆ. ಕೃಷಿ ಕ್ಷೇತ್ರದಲ್ಲಿ ಲಾಭದಾಯಕ ಉಪಕಸುಬಾಗಿ ಗುರುತಿಸಿಕೊಂಡಿರುವ ಅಣಬೆ ಕೃಷಿಯನ್ನು ವೈಜ್ಞಾನಿಕವಾಗಿ ಹೇಗೆ ಮಾಡಬೇಕು ಎಂಬುದನ್ನು ಈ ಶಿಬಿರದಲ್ಲಿ ಕಲಿಸಿಕೊಡಲಾಗುತ್ತದೆ....

Scholarship Application-ಪದವಿಪೂರ್ವ ತರಗತಿ ವಿದ್ಯಾರ್ಥಿಗಳಿಗೆ ₹60,000 ವಿದ್ಯಾರ್ಥಿ ವೇತನ ಪಡೆಯಲು ಇಲ್ಲಿದೆ ಅವಕಾಶ!

Scholarship Application-ಪದವಿಪೂರ್ವ ತರಗತಿ ವಿದ್ಯಾರ್ಥಿಗಳಿಗೆ ₹60,000 ವಿದ್ಯಾರ್ಥಿ ವೇತನ ಪಡೆಯಲು ಇಲ್ಲಿದೆ ಅವಕಾಶ!

April 24, 2026

2025-26 ನೇ ಸಾಲಿನ ವಿವೋ ಕನ್ಯಾ ಗ್ಯಾನ್ ವಿದ್ಯಾರ್ಥಿ ವೇತನ(Scholarship Application) ಕಾರ್ಯಕ್ರಮದ ವತಿಯಿಂದ ಪದವಿಪೂರ್ವ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೂರು ವರ್ಷಗಳವರೆಗೆ ₹60,000 ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಯುವತಿಯರಿಗೆ(Scholarship Scheme) ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಿ ವೃತ್ತಿ ಜೀವನವನ್ನು ಮುಂದುವರಿಸಲು ಆರ್ಥಿಕ ನೆರವನ್ನು ನೀಡಲು...

Bannerghatta Trip-ಕೆ.ಎಸ್.ಟಿ.ಡಿ.ಸಿ ಯಿಂದ ಬನ್ನೇರುಘಟ್ಟ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್ ಬಿಡುಗಡೆ!

Bannerghatta Trip-ಕೆ.ಎಸ್.ಟಿ.ಡಿ.ಸಿ ಯಿಂದ ಬನ್ನೇರುಘಟ್ಟ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್ ಬಿಡುಗಡೆ!

April 24, 2026

ಬೆಂಗಳೂರು: ಬೇಸಿಗೆಯ ಬಿಸಿಲಿನ ರಜೆಯನ್ನು ಅರ್ಥಪೂರ್ಣವಾಗಿ ಕಳೆಯಲು ಬಯಸುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (KSTDC) ಸಿಹಿ ಸುದ್ದಿಯೊಂದನ್ನು ನೀಡಿದೆ. ನಗರದ ಗಿಜಿಗುಟ್ಟುವ ಜೀವನದಿಂದ ಸ್ವಲ್ಪ ವಿರಾಮ ಪಡೆದು ಪ್ರಕೃತಿಯ ಮಡಿಲಲ್ಲಿ ಕಾಲ ಕಳೆಯಲು ಇಚ್ಛಿಸುವವರಿಗಾಗಿ ‘ಬನ್ನೇರುಘಟ್ಟ ಮತ್ತು ಮುತ್ಯಾಲಮಡುವು’ ಏಕದಿನ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ. ಹವಾನಿಯಂತ್ರಿತ ಬಸ್‌ಗಳ ಮೂಲಕ ಅತ್ಯಂತ...

Free Poulty Farming Training-ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Free Poulty Farming Training-ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

April 23, 2026

ಕುಮಟಾ: ಗ್ರಾಮೀಣ ಭಾಗದ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗದ ಹಾದಿ ತೋರಿಸುವ ನಿಟ್ಟಿನಲ್ಲಿ, ಕುಮಟಾದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Free Poulty Farming Training) ಸಂಸ್ಥೆಯು (ಸಿಬಿಆರ್-ಸೆಟಿ) ಉಚಿತವಾಗಿ ಕೋಳಿ ಸಾಕಾಣಿಕೆ ಮತ್ತು ಜೇನು ಸಾಕಾಣಿಕೆ ತರಬೇತಿಯನ್ನು ಆಯೋಜಿಸಿದೆ. ಕೃಷಿ ಪೂರಕ ಉದ್ಯಮಗಳಲ್ಲಿ ಆಸಕ್ತಿ ಇರುವವರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ...

Fruits ID-ರೈತರ ಗಮನಕ್ಕೆ: ‘ಫ್ರೂಟ್ಸ್’ ತಂತ್ರಾಂಶದಲ್ಲಿ ಇ-ಕೆವೈಸಿ ಮತ್ತು ಡಿಜಿಟಲ್ ಸಹಮತಿ ಈಗ ಕಡ್ಡಾಯ!

Fruits ID-ರೈತರ ಗಮನಕ್ಕೆ: ‘ಫ್ರೂಟ್ಸ್’ ತಂತ್ರಾಂಶದಲ್ಲಿ ಇ-ಕೆವೈಸಿ ಮತ್ತು ಡಿಜಿಟಲ್ ಸಹಮತಿ ಈಗ ಕಡ್ಡಾಯ!

April 22, 2026

ಬೆಂಗಳೂರು: ರಾಜ್ಯದ ಅನ್ನದಾತರ ಸಮಗ್ರ ಮಾಹಿತಿಯನ್ನು ಒಂದೇ ಸೂರಿನಡಿ ತರುವ ಉದ್ದೇಶ ಹೊಂದಿರುವ ‘ಫ್ರೂಟ್ಸ್’ (FRUITS – Farmer Registration and Unified Beneficiary Information System) ತಂತ್ರಾಂಶದಲ್ಲಿ ಈಗ ಮಹತ್ವದ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ‘ಡಿಜಿಟಲ್ ಅಗ್ರಿ ಮಿಷನ್’ ಅಡಿಯಲ್ಲಿ ರಾಜ್ಯ ರೈತ ನೋಂದಣಿ (State Farmer Registry) ಪ್ರಕ್ರಿಯೆಯನ್ನು ಬಲಪಡಿಸಲು ಸರ್ಕಾರ...

SSLC Result-2026 ಎಸ್ಸೆಸ್ಸೆಲ್ಸಿ ಫಲಿತಾಂಶ ವಿಳಂಬ ಸಾಧ್ಯತೆ: ಹೈಕೋರ್ಟ್ ತೀರ್ಪಿನ ಮೇಲೆ ವಿದ್ಯಾರ್ಥಿಗಳ ಭವಿಷ್ಯ!

SSLC Result-2026 ಎಸ್ಸೆಸ್ಸೆಲ್ಸಿ ಫಲಿತಾಂಶ ವಿಳಂಬ ಸಾಧ್ಯತೆ: ಹೈಕೋರ್ಟ್ ತೀರ್ಪಿನ ಮೇಲೆ ವಿದ್ಯಾರ್ಥಿಗಳ ಭವಿಷ್ಯ!

April 21, 2026

ಈ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಫಲಿತಾಂಶದ ಕುರಿತು ಆತಂಕ ಶುರುವಾಗಿದೆ. ಪ್ರತಿ ವರ್ಷದಂತೆ ಏಪ್ರಿಲ್ ಅಂತ್ಯದ ವೇಳೆಗೆ ಫಲಿತಾಂಶ(SSLC Result Date) ನಿರೀಕ್ಷಿಸಲಾಗಿತ್ತಾದರೂ, ಈ ಬಾರಿ ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳಿಂದಾಗಿ ಫಲಿತಾಂಶ ಪ್ರಕಟಣೆ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರವು ತೃತೀಯ ಭಾಷಾ ವಿಷಯದಲ್ಲಿ ಅಂಕಗಳ ಬದಲಿಗೆ ಗ್ರೇಡಿಂಗ್ ಪದ್ಧತಿ ಜಾರಿಗೆ...

Page 1 of 79