Govt Schemes

Bele Vime Amount-2026: ಈ ಜಿಲ್ಲೆಯ ರೈತರ ಖಾತೆಗೆ 243.5 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

Bele Vime Amount-2026: ಈ ಜಿಲ್ಲೆಯ ರೈತರ ಖಾತೆಗೆ 243.5 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

March 10, 2026

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(Crop Insurance Scheme) ಅಡಿಯಲ್ಲಿ ನಿಗದಿತ ಪ್ರೀಮಿಯಂ ಅನ್ನು ಪಾವತಿ ಮಾಡಿ ಬೆಳೆ ವಿಮೆಯನ್ನು ಮಾಡಿಸಿಕೊಂಡಿರುವ ಕಲಬುರಗಿ ಜಿಲ್ಲೆಯ 2.9 ಲಕ್ಷ ರೈತರ ಖಾತೆಗೆ 243.5 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ ಮಾಡಲಾಗಿದ್ದು ಈ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರು...

Sugarcane Incentive-ಕಬ್ಬು ಬೆಳೆಗಾರರಿಗೆ 300 ಕೋಟಿ ಆರ್ಥಿಕ ನೆರವು ಬಿಡುಗಡೆ: ಸಚಿವ ಶಿವಾನಂದ ಪಾಟೀಲ್!

Sugarcane Incentive-ಕಬ್ಬು ಬೆಳೆಗಾರರಿಗೆ 300 ಕೋಟಿ ಆರ್ಥಿಕ ನೆರವು ಬಿಡುಗಡೆ: ಸಚಿವ ಶಿವಾನಂದ ಪಾಟೀಲ್!

February 28, 2026

ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ 2025-26ನೇ ಸಾಲಿನಲ್ಲಿ ಕಬ್ಬು(Sugarcane Incentive Amount) ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್‌ಗೆ 50 ರೂ.ನಂತೆ ಆರ್ಥಿಕ ನೆರವು ನೀಡಲು 300 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ್‌ ಅವರು ತಿಳಿಸಿದ್ದಾರೆ. ರಾಜ್ಯದ ಬೆನ್ನೆಲುಬಾದ ರೈತನ ಬದುಕು ಸದಾ ಏರಿಳಿತಗಳಿಂದ ಕೂಡಿರುತ್ತದೆ. ಅದರಲ್ಲೂ ವಾಣಿಜ್ಯ...

Marriage Registration-ಮದುವೆ ನೋಂದಣಿ ಈಗ ಮತ್ತಷ್ಟು ಸುಲಭ! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ!

Marriage Registration-ಮದುವೆ ನೋಂದಣಿ ಈಗ ಮತ್ತಷ್ಟು ಸುಲಭ! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ!

February 27, 2026

ಇಂದಿನ ಈ ಡಿಜಿಟಲ್ ಯುಗದಲ್ಲಿ ಸರ್ಕಾರಿ ಸೇವೆಗಳು ಇಂದು ಜನರ ಮನೆ ಬಾಗಿಲಿಗೆ ಬಂದು ಸೇರುತ್ತವೆ ಎಂದು ಹೇಳಿದರೆ ತಪ್ಪಾಗಲಾರದು ಈ ಹಿಂದೆ ಮದುವೆ ಪ್ರಮಾಣ ಪತ್ರವನ್ನು(Online Marriage Registration) ಪಡೆಯಬೇಕೆಂದರೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಿದ್ದಲ್ಲ ಆದರೆ ಈಗ ಈ ವ್ಯವಸ್ಥೆಯು ಬದಲಾಗಿದೆ. ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದಿನ ಲೇಖನದಲ್ಲಿ...

Online Land Documents-‘ಇ-ಚಾವಡಿ’ ಮೂಲಕ ನಿಮ್ಮ ಗ್ರಾಮದ ಕಂದಾಯ ದಾಖಲೆಗಳು ನಿಮ್ಮ ಬೆರಳ ತುದಿಯಲ್ಲಿ!

Online Land Documents-‘ಇ-ಚಾವಡಿ’ ಮೂಲಕ ನಿಮ್ಮ ಗ್ರಾಮದ ಕಂದಾಯ ದಾಖಲೆಗಳು ನಿಮ್ಮ ಬೆರಳ ತುದಿಯಲ್ಲಿ!

February 27, 2026

ಕರ್ನಾಟಕದ ಗ್ರಾಮೀಣ ಭಾಗದ ಜನರಿಗೆ ಕಂದಾಯ ಇಲಾಖೆಯ(Revenue Department) ಕೆಲಸಗಳೆಂದರೆ ಒಂದು ಕಾಲದಲ್ಲಿ ಕಚೇರಿಯಿಂದ ಕಚೇರಿಗೆ ಅಲೆಯುವ, ಗ್ರಾಮ ಲೆಕ್ಕಾಧಿಕಾರಿಗಳ (VA) ಬೆನ್ನತ್ತಿ ಹೋಗುವ ಒಂದು ದೊಡ್ಡ ಸವಾಲಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ತಂತ್ರಜ್ಞಾನದ ಅಳವಡಿಕೆಯಿಂದಾಗಿ ಹಳ್ಳಿಗಳ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಸರ್ಕಾರವು ‘ಇ-ಚಾವಡಿ’ (e-Chawadi) ಎಂಬ ಅದ್ಭುತ ತಂತ್ರಾಂಶವನ್ನು ಜಾರಿಗೆ ತಂದಿದೆ....

Passport Verification-ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ನೂತನ ನಿಯಮ ಜಾರಿ!

Passport Verification-ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ನೂತನ ನಿಯಮ ಜಾರಿ!

February 26, 2026

ವಿದೇಶಕ್ಕೆ ಹೋಗುವ ಕನಸು ಕಾಣುವವರಿಗೆ ಪಾಸ್‌ಪೋರ್ಟ್ ಮಾಡಿಸುವುದು ಎಷ್ಟು ಮುಖ್ಯವೋ, ಪೊಲೀಸ್ ವೆರಿಫಿಕೇಶನ್(Passport Verification) ಪ್ರಕ್ರಿಯೆ ಅಷ್ಟೇ ಸವಾಲಿನ ಕೆಲಸವಾಗಿತ್ತು. ಆದರೆ ಇನ್ಮುಂದೆ ಬೆಂಗಳೂರು ನಗರದಲ್ಲಿ ಈ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಲಿದೆ. ಪೊಲೀಸ್ ಸಿಬ್ಬಂದಿಯ ನಡವಳಿಕೆ ಮೇಲೆ ನಿಗಾ ಇಡಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು...

Mutation-ಕಂದಾಯ ಇಲಾಖೆ ಇನ್ಮುಂದೆ ಮ್ಯುಟೇಶನ್ ಪ್ರಕ್ರಿಯೆ ಸರಳ ಮತ್ತು ಸುಲಭ!

Mutation-ಕಂದಾಯ ಇಲಾಖೆ ಇನ್ಮುಂದೆ ಮ್ಯುಟೇಶನ್ ಪ್ರಕ್ರಿಯೆ ಸರಳ ಮತ್ತು ಸುಲಭ!

February 26, 2026

ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯು ರೈತರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಭೂ ದಾಖಲೆಗಳ ನಿರ್ವಹಣೆಯಲ್ಲಿ ಒಂದು ಐತಿಹಾಸಿಕ ಬದಲಾವಣೆಯನ್ನು ತಂದಿದೆ. ಈ ಹಿಂದೆ ಜಮೀನಿನ ಹಕ್ಕು ಬದಲಾವಣೆ ಅಥವಾ ‘ಮ್ಯುಟೇಶನ್’ (Mutation) ಪ್ರಕ್ರಿಯೆಗಾಗಿ ತಿಂಗಳುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ತಂತ್ರಜ್ಞಾನದ ಬಳಕೆಯಿಂದ ಈ ಇಡೀ ವ್ಯವಸ್ಥೆಯನ್ನು ‘ಸ್ವಯಂಚಾಲಿತ’ (Auto Approval) ಗೊಳಿಸಲಾಗಿದ್ದು, ಭ್ರಷ್ಟಾಚಾರಕ್ಕೆ...

Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

February 25, 2026

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುವುದು ಅತ್ಯಗತ್ಯ. ಇದನ್ನೇ ಗುರಿಯಾಗಿಟ್ಟುಕೊಂಡು, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿರುವ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಮಹಿಳೆಯರಿಗಾಗಿ ಒಂದು ತಿಂಗಳ ವಿಶೇಷ ಉಚಿತ ಹೊಲಿಗೆ ತರಬೇತಿ(Uchitha Holige Tarabeti) ಶಿಬಿರವನ್ನು ಆಯೋಜಿಸಿದ್ದು. ಕೌಶಲ್ಯದ ಕೊರತೆಯಿಂದ ಮನೆಯಲ್ಲೇ ಉಳಿದಿರುವ ಪ್ರತಿಭಾವಂತ ಮಹಿಳೆಯರಿಗೆ ಇದು ಹೊಸ...

Agniveer Recruitment-2026ರ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ!ಇಂದೇ ನೋಂದಣಿ ಮಾಡಿ!

Agniveer Recruitment-2026ರ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ!ಇಂದೇ ನೋಂದಣಿ ಮಾಡಿ!

February 24, 2026

ದೇಶಸೇವೆಯ ಕನಸು ಹೊತ್ತಿರುವ ಯುವಜನತೆಗೆ ಭಾರತೀಯ ಸೇನೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ಅಗ್ನಿಪಥ್ ಯೋಜನೆಯಡಿಯಲ್ಲಿ 2026ನೇ ಸಾಲಿನ ಅಗ್ನಿವೀರ್ ನೇಮಕಾತಿ(Agniveer Recruitment 2026) ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆತಿದ್ದು, ರಾಜ್ಯದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಶಿಸ್ತುಬದ್ಧ ಜೀವನ...

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು?

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು?

February 24, 2026

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಒಂದು ಪ್ರಮುಖ ಸುದ್ದಿಯನ್ನು ನೀಡಿದೆ. ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಅಥವಾ ನಿಯಮಗಳ ಬದಲಾವಣೆಯಿಂದ ಸ್ಥಗಿತಗೊಂಡಿದ್ದ ರೇಷನ್ ಕಾರ್ಡ್ ತಿದ್ದುಪಡಿ(Ration Card Correction In Karnataka) ಪ್ರಕ್ರಿಯೆಯು ಈಗ ಪುನರಾರಂಭಗೊಂಡಿದೆ. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಅಥವಾ ಇತರ ತಪ್ಪುಗಳಿಂದಾಗಿ ಸರ್ಕಾರದ...

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

February 23, 2026

ನಮ್ಮ ಮನೆಯ ಹಿರಿಯರು ಎಂದರೆ ಕೇವಲ ಅವರು ವಯಸ್ಸಾದವರಲ್ಲ ಅವರು ನಮ್ಮ ಮನೆಯ ದಾರಿ ದೀಪವಾಗಿರುತ್ತಾರೆ ಹಾಗೂ ನಮ್ಮ ಮನೆಯ ಆಧಾರ ಸ್ತಂಭಗಳಾಗಿರುತ್ತಾರೆ. ಇವರು ದಿನವಿಡೀ ತಮ್ಮ ಕುಟುಂಬಕ್ಕಾಗಿ ಸಮಾಜಕ್ಕಾಗಿ ದುಡಿತಿರುತ್ತಾರೆ ಹಾಗೆಯೇ ಅವರು ತಮ್ಮ 60 ವರ್ಷಗಳ ನಂತರದ ಜೀವನವನ್ನು ನೆಮ್ಮದಿಯಿಂದ ಕಳೆಯಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ ಆದ್ದರಿಂದ ಸರ್ಕಾರವು ಹಿರಿಯ ನಾಗರಿಕರ ಗುರುತಿನ ಚೀಟಿ...

Farmer ID-ರೈತರ ಗಮನಕ್ಕೆ: ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್‌ಡೇಟ್ ಕಡ್ಡಾಯ – ತಪ್ಪಿದರೆ ಸಬ್ಸಿಡಿ ಕಟ್!

Farmer ID-ರೈತರ ಗಮನಕ್ಕೆ: ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್‌ಡೇಟ್ ಕಡ್ಡಾಯ – ತಪ್ಪಿದರೆ ಸಬ್ಸಿಡಿ ಕಟ್!

February 22, 2026

ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯು ರೈತ ಬಾಂಧವರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ ‘ರೈತರ ಐಡಿ’ (Farmer ID) ನೀಡುವ ಪ್ರಕ್ರಿಯೆಗೆ ಪೂರಕವಾಗಿ, ಈಗಾಗಲೇ ರಾಜ್ಯ ಸರ್ಕಾರದ FID ಮತ್ತು PMK ID ಹೊಂದಿರುವ ಎಲ್ಲಾ ರೈತರು ತಮ್ಮ ವಿವರಗಳನ್ನು ಕಡ್ಡಾಯವಾಗಿ ಅಪ್‌ಡೇಟ್ ಮಾಡಿಕೊಳ್ಳಬೇಕಿದೆ.  ಈ ಪ್ರಕ್ರಿಯೆಯು ಕೇವಲ ಔಪಚಾರಿಕತೆಯಲ್ಲ, ಬದಲಿಗೆ ಸರ್ಕಾರದ...

Property Registration-ಕಾವೇರಿ 2.0 ತಂತ್ರಾಂಶ ಬಿಡುಗಡೆ! ಇನ್ಮುಂದೆ ಆಸ್ತಿ ನೋಂದಣಿ ಸಂಪೂರ್ಣ ಕಾಗದ ರಹಿತ!

Property Registration-ಕಾವೇರಿ 2.0 ತಂತ್ರಾಂಶ ಬಿಡುಗಡೆ! ಇನ್ಮುಂದೆ ಆಸ್ತಿ ನೋಂದಣಿ ಸಂಪೂರ್ಣ ಕಾಗದ ರಹಿತ!

February 21, 2026

ಆಸ್ತಿ ನೋಂದಣಿಗಾಗಿ ಉಪನೋಂದಣಾಧಿಕಾರಿಗಳ ಕಚೇರಿಯ(Sub Register Office) ಮುಂದೆ ದಿನಗಟ್ಟಲೆ ಕಾಯುವ ಮತ್ತು ಕಂತೆ ಕಂತೆ ಕಾಗದದ ದಾಖಲೆಗಳನ್ನು ಹಿಡಿದು ಅಲೆಯುವ ಕಾಲಕ್ಕೆ ಇನ್ಮುಂದೆ ಮುಕ್ತಿ ನೀಡಬಹುದು. ಕರ್ನಾಟಕ ಸರ್ಕಾರವು ‘ಕಾವೇರಿ 2.0’ ತಂತ್ರಾಂಶದ ಮೂಲಕ ಆಸ್ತಿ ನೋಂದಣಿ(Online Property Registration) ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಸುಧಾರಣೆ ತಂದಿದ್ದು, ಇನ್ಮುಂದೆ ಆನ್ಲೈನ್ ಮೂಲಕವೇ ನೋಂದಣಿಯನ್ನು ಮಾಡಿಕೊಳ್ಳಬಹುದು...

Anganawadi Worker-ಮಹಿಳೆಯರಿಗೆ ಸುವರ್ಣಾವಕಾಶ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಗೆ ಅರ್ಜಿ ಆಹ್ವಾನ!

Anganawadi Worker-ಮಹಿಳೆಯರಿಗೆ ಸುವರ್ಣಾವಕಾಶ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಗೆ ಅರ್ಜಿ ಆಹ್ವಾನ!

February 20, 2026

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು(Anganawadi Worker And Helper Job) ಸಿಹಿ ಸುದ್ದಿಯೊಂದನ್ನು ನೀಡಿದೆ. ಸಮಾಜದ ಕಟ್ಟಕಡೆಯ ಮಗುವಿಗೂ ಪೌಷ್ಟಿಕಾಂಶ ಮತ್ತು ಶಿಕ್ಷಣ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು. ಈ ಲೇಖನದಲ್ಲಿ ನಾವು ಮುಖ್ಯವಾಗಿ ಕಲಬುರಗಿ...

Page 1 of 72