Govt Schemes

Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 1, 2025

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ(UASD) 2025-25ನೇ ಸಾಲಿಗೆ 2 ವರ್ಷದ ಅಗ್ರಿ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಳಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಕೃಷಿ ಡಿಪ್ಲೊಮಾ(Agri Diploma) ಪ್ರವೇಶಕ್ಕೆ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಅರ್ಹತಾ ಮಾನದಂಡಗಳೇನು?...

Free Hostel Application-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ!

Free Hostel Application-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ!

June 22, 2025

2025-26 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ(Free Hostel Application) ಹೊಸದಾಗಿ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿದೆ. ಪ್ರಸ್ತುತ ನೂತನ ಆದೇಶದಲ್ಲಿ ಯಾವೆಲ್ಲ ವಿಷಯಗಳನ್ನು ಉಲ್ಲೇಖಿಸಲಾಗಿದೆ? ವಿದ್ಯಾರ್ಥಿನಿಲಯಗಳಿಗೆ(Free Hostel Admission) ಹೊಸದಾಗಿ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳು...

Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

June 21, 2025

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi scheme latest News) ಆರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಹಿಸುದ್ದಿಯನ್ನು ನೀಡಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi) ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣಕ್ಕಾಗಿ ರೂಪಿಸಲಾದ...

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

June 21, 2025

ರಾಜ್ಯ ಸರ್ಕಾರದಿಂದ(Karnataka Government) ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ ₹ 5 ಲಕ್ಷಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು(Government Insurance Scheme) ಪಡೆಯಲು ನೂತನ ಯೋಜನೆಗೆ ಅನುಮೋದನೆಯನ್ನು ನೀಡಲಾಗಿದೆ. ಈ ಯೋಜನೆ ಜಾರಿಯಿಂದಾಗಿ...

Garden fair in bangalore-ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆ ನೋಂದಣಿಗೆ ಅರ್ಜಿ ಅಹ್ವಾನ!

Garden fair in bangalore-ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆ ನೋಂದಣಿಗೆ ಅರ್ಜಿ ಅಹ್ವಾನ!

June 20, 2025

ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಿಂದ ರೈತರಿಗೆ ತಮ್ಮ ಬಳಿಯಿರುವ ವಿವಿಧ ಬಗ್ಗೆಯ ನರ್ಸರಿ ಸಸ್ಯಗಳನ್ನು(Garden Plants) ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲು ನೋಂದಣಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ, ಜಿಕೆವಿಕೆ(GKVK...

Bisi uta yojana-ಬಿಸಿಯೂಟದ ಅಡುಗೆಯವರಿಗೆ ವೇತನ ಹೆಚ್ಚಳ ಮಾಡಿದ ಸರ್ಕಾರ!

Bisi uta yojana-ಬಿಸಿಯೂಟದ ಅಡುಗೆಯವರಿಗೆ ವೇತನ ಹೆಚ್ಚಳ ಮಾಡಿದ ಸರ್ಕಾರ!

June 20, 2025

ರಾಜ್ಯ ಸರ್ಕಾರದಿಂದ ಶಾಲೆಗಳಲ್ಲಿ ಬಿಸಿಯೂಟವನ್ನು(Bisi uta yojane) ತಯಾರು ಮಾಡುವ ಅಡುಗೆಯವರಿಗೆ ಪ್ರತಿ ತಿಂಗಳು ನೀಡುವ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. 2025-26ನೇ ಸಾಲಿನ ಅಯವ್ಯಯ ಭಾಷದ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ(Bisi uta Scheme) ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು...

SSP Scholarship-ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ!

SSP Scholarship-ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ!

June 20, 2025

ರಾಜ್ಯ ಸರ್ಕಾರದಡಿ ಬರುವ ವಿವಿಧ ಇಲಾಖೆ ಮತ್ತು ನಿಗಮಗಳ ವಿದ್ಯಾರ್ಥಿವೇತನಕ್ಕೆ SSP ತಂತ್ರಾಂಶದಿಂದ(SSP Scholarship) ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈಗಾಗಲೇ ಅವಕಾಶವನ್ನು ಮಾಡಿಕೊಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಇದರೊಟ್ಟಿಗೆ ಸಮಾಜ ಕಲ್ಯಾಣ ಇಲಾಖೆಯಿಂದ(SSP Scholarship Schemes) ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಪಡೆಯಲು ಅಭಿಯಾನ...

Grama Panchayat-ಗ್ರ‍ಾಮ ಪಂಚಾಯತಿಯ ಸೌಲಭ್ಯಕ್ಕೆ ಪಂಚಮಿತ್ರ ಸಹಾಯವಾಣಿ ಆರಂಭ!

Grama Panchayat-ಗ್ರ‍ಾಮ ಪಂಚಾಯತಿಯ ಸೌಲಭ್ಯಕ್ಕೆ ಪಂಚಮಿತ್ರ ಸಹಾಯವಾಣಿ ಆರಂಭ!

June 19, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(Grama Panchayat) ಗ್ರಾಮೀಣ ಭಾಗದ ನಾಗರಿಕರಿಗೆ ಭರ್ಜರಿ ಸಿಹಿ ಸುದ್ದಿ ಇನ್ನು ಮುಂದೆ ನಿಮ್ಮ ಹಳ್ಳಿಯ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ(Grama Panchayat Yojana) ಸೌಲಭ್ಯವನ್ನು ಪಡೆಯಲು ಪಂಚಮಿತ್ರ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಇನ್ನು ಮುಂದೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ(RDPR) ಕುರಿತು ಯಾವುದೇ ಮಾಹಿತಿ ಮತ್ತು ಸೇವೆಗಳ ವಿವರಗಳನ್ನು ಸಾರ್ವಜನಿಕರು...

Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

June 18, 2025

ರಾಜ್ಯ ಸರ್ಕಾರದಿಂದ ಯುವನಿಧಿ(Yuvanidhi) ಯೋಜನೆಯಡಿ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ರೂ 3,000/- ದವರೆಗೆ ನಿರುದ್ಯೋಗ ಭತ್ಯೆಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದಿಂದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸಲು ಆರ್ಥಿಕವಾಗಿ ನೆರವನ್ನು ನೀಡುವ...

Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

June 18, 2025

ರಾಜ್ಯ ಸರ್ಕಾರದಿಂದ ಈ ವರ್ಷದ ಮುಂಗಾರು ಹಂಗಾಮಿನಲ್ಲಿ(Parihara-2025) ಕಳೆದ 1 ತಿಂಗಳಿನಿಂದ ಉಂಟಾದ ಮನೆ ಮತ್ತು ಬೆಳೆ ಹಾನಿಗಳಿಗೆ ಅರ್ಹ ಅರ್ಜಿದಾರರಿಗೆ ಪರಿಹಾರದ ಹಣವನ್ನು ಒದಗಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಹಯೋಗದಲ್ಲಿ ಅತಿವೃಷ್ಟಿ / ಪ್ರವಾಹದಿಂದ...

Railway ticket booking-ರೈಲ್ವೆ ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡಲು ನೂತನ ನಿಯಮ ಜಾರಿ!

Railway ticket booking-ರೈಲ್ವೆ ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡಲು ನೂತನ ನಿಯಮ ಜಾರಿ!

June 17, 2025

ಭಾರತೀಯ ರೈಲ್ವೆ ಇಲಾಖೆಯಿಂದ ಸಾಮಾನ್ಯ ಜನರಿಗೆ ಟಿಕೆಟ್ ಬುಕಿಂಗ್(Tatkal booking) ಸಮಯದಲ್ಲಿ ನೆರವು ನೀಡಲು ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಆಧಾರ್ ದೃಡೀಕೃತ ಬಳಕೆದಾರರು(Aadhaar verification for Tatkal tickets) ಮಾತ್ರ ಇನ್ನು ಮುಂದೆ ತತ್ಕಾಲ್ ಯೋಜನೆಯಡಿ...

PM Kisan Ineligible List-ಈ ರೈತರಿಗಿಲ್ಲ ಪಿಎಂ ಕಿಸಾನ್ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ!

PM Kisan Ineligible List-ಈ ರೈತರಿಗಿಲ್ಲ ಪಿಎಂ ಕಿಸಾನ್ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ!

June 16, 2025

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಅರ್ನರಿರುವ ಫಲಾನುಭವಿಗಳನ್ನು ಗುರುತಿಸಿ ಇಂತಹ ರೈತರಿಗೆ ಈ ಯೋಜನೆಯಡಿ ಹಣ ಜಮಾ ಅಗುವುದನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಇದರ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan Yojana)ತಲಾ ಮೂರು...

Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 16, 2025

ಕೃಷಿ ಡಿಪ್ಲೊಮಾ(Diploma in agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಈಗಾಗಲೇ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಕೆಳದಿ...

Page 1 of 44