Govt Schemes

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

February 14, 2026

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ(Shakti Yojane) ಈಗ ಹೊಸ ರೂಪ ಸಿಕ್ಕಿದೆ. ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ(Free Bus Scheme In Karnataka) ಕಲ್ಪಿಸುವ ಈ ಯೋಜನೆಯಲ್ಲಿ ಇದುವರೆಗೆ ಆಧಾರ್ ಕಾರ್ಡ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶವಿತ್ತು. ಆದರೆ, ಇನ್ನು ಮುಂದೆ ಈ...

Chaff Cutter Subsidy-ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ಖರೀದಿಗೆ ಅರ್ಜಿ ಆಹ್ವಾನ!

Chaff Cutter Subsidy-ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ಖರೀದಿಗೆ ಅರ್ಜಿ ಆಹ್ವಾನ!

November 5, 2025

ಹೈನುಗಾರಿಕೆಯನ್ನು ನಡೆಸುತ್ತಿರುವ ರೈತರಿಗೆ ಹಸುಗಳಿಗೆ ಹುಲ್ಲನ್ನು ಕತ್ತರಿಸಿ ನೀಡಲು ಮೇವು ಕತ್ತರಿಸುವ ಯಂತ್ರವನ್ನು ಸಹಾಯಧನದಲ್ಲಿ ಕಡಿಮೆ ದರವನ್ನು ಪಾವತಿ ಮಾಡಿ ಖರೀದಿ ಮಾಡಲು ಕೃಷಿ ಮತ್ತು ಪಶುಸಂಗೊಪನೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇಂದಿನ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ನಮ್ಮ ರಾಜ್ಯದಲ್ಲಿ ಕೃಷಿ ಜೊತೆಯಲ್ಲಿ ಹೈನುಗಾರಿಕೆಯನ್ನು ಬಹುತೇಕ ಎಲ್ಲಾ...

Bele Samikshe-2025-ರೈತರ ಜಮೀನಿನ ಬೆಳೆ ಸಮೀಕ್ಷೆಗೂ AI ತಂತ್ರಜ್ಞಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Bele Samikshe-2025-ರೈತರ ಜಮೀನಿನ ಬೆಳೆ ಸಮೀಕ್ಷೆಗೂ AI ತಂತ್ರಜ್ಞಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

November 4, 2025

ರಾಜ್ಯಾದ್ಯಂತ ರೈತರ ಜಮೀನಿನಲ್ಲಿ ಬೆಳೆದಿರುವ ಬೆಳೆಯ ಮಾಹಿತಿಯನ್ನು ನಿಖರವಾಗಿ ದಾಖಲಿಸಲು ಮೊಬೈಲ್ ಅಪ್ಲಿಕೇಶನ್(Crop Survey App) ಮೂಲಕ ಕೃಷಿ ಇಲಾಖೆಯಿಂದ(Karnataka Agriculture Department) ಪ್ರತಿ ವರ್ಷ ನಡೆಸುವ ಬೆಳೆ ಸಮೀಕ್ಷೆಗೂ ಸಹ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಲಾಗಿದ್ದು ಇದರಿಂದ ರೈತರಿಗೆ ಯಾವೆಲ್ಲ ಪ್ರಯೋಜನಗಳಿವೆ? ಇತ್ಯಾದಿ ವಿಷಯದ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ರೈತರ ಪಹಣಿ/RTC/ಊತಾರ್...

Krishi Mela Bengaluru-2025: ಜಿಕೆವಿಕೆ ಕೃಷಿ ಮೇಳ-2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

Krishi Mela Bengaluru-2025: ಜಿಕೆವಿಕೆ ಕೃಷಿ ಮೇಳ-2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

November 3, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2025-26 ನೇ ಸಾಲಿನಲ್ಲಿ ಕೃಷಿ ಮೇಳವನ್ನು(Krishi Mela 2025) ಆಯೋಜನೆ ಮಾಡಲು ಅಧಿಕೃತ ದಿನಾಂಕವನ್ನು ನಿಗದಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಜಿಕೆವಿಕೆ ಕೃಷಿ ವಿವಿಯಿಂದ(GKVK) “ಸಮೃಧ ಕೃಷಿ-ವಿಕಸಿತ ಭಾರತ: ನೆಲ,ಜಲ ಮತ್ತು ಬೆಳೆ” ಎನ್ನುವ ಘೊಷವಾಕ್ಯದಡಿ ಈ ಬಾರಿಯ...

Ration Card-ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಪುನಃ ಅವಕಾಶ!

Ration Card-ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಪುನಃ ಅವಕಾಶ!

November 3, 2025

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿದಾರರಿಗೆ(Ration Card Correction)ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಕಾರ್ಡನಲ್ಲಿರುವ ವಿವಿಧ ಬಗ್ಗೆಯ ತಿದ್ದುಪಡಿಗೆ ಅರ್ಜಿ ಸಲ್ಲುಸಲು ಅವಕಾಶ ನೀಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ನಮ್ಮ ರಾಜ್ಯದಲ್ಲಿ ಸರಕಾರದಿಂದ ವಿತರಣೆ ಮಾಡುವ ಬಹುಮುಖ್ಯ ದಾಖಲೆಗಳಲ್ಲಿ ರೇಶನ್ ಕಾರ್ಡ/ಪಡಿತರ ಚೀಟಿ ಸಹ ಒಂದಾಗಿದ್ದು...

Power Sprayer-ಸಬ್ಸಿಡಿಯಲ್ಲಿ ರೂ 1,781/- ಪಾವತಿಸಿ ಪವರ್ ಸ್ಪ್ರೇಯರ್ ಪಡೆಯಲು ಅರ್ಜಿ ಆಹ್ವಾನ!

Power Sprayer-ಸಬ್ಸಿಡಿಯಲ್ಲಿ ರೂ 1,781/- ಪಾವತಿಸಿ ಪವರ್ ಸ್ಪ್ರೇಯರ್ ಪಡೆಯಲು ಅರ್ಜಿ ಆಹ್ವಾನ!

November 2, 2025

ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಪವರ್ ಸ್ಪ್ರೇಯರ್ ಅನ್ನು(Power Sprayer Susbidy) ಪಡೆಯಲು ಅರ್ಹ ರೈತರು ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಪ್ರಕಟಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ರೋಗ ಮತ್ತು ಕೀಟ ನಿಯಂತ್ರಣ ಮಾಡಲು ಕಾಲ ಕಾಲಕ್ಕೆ ಸಮರ್ಪಕವಾಗಿ ಸಿಂಪರಣೆಯನ್ನು(Power Sprayer Susbidy Application)ಮಾಡಲು...

SBI Degree Scholarship- ಎಸ್.ಬಿ.ಐ ನಿಂದ ಪದವಿ ವಿದ್ಯಾರ್ಥಿಗಳಿಗೆ ರೂ 75,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

SBI Degree Scholarship- ಎಸ್.ಬಿ.ಐ ನಿಂದ ಪದವಿ ವಿದ್ಯಾರ್ಥಿಗಳಿಗೆ ರೂ 75,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

November 1, 2025

ಎಸ್‌ಬಿಐ ಫೌಂಡೇಶನ್ ನಿಂದ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನವನ್ನು(SBI Platinum Jubilee Asha Scholarship 2025) ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವನ್ನು ಒದಗಿಸಲು ದೇಶದಲ್ಲಿರುವ ವಿವಿಧ ಸಂಸ್ಥೆಗಳಿಂದ ಸಿ.ಎಸ್.ಆರ್ ಅನುದಾನದಲ್ಲಿ ವಿವಿಧ...

Power Weeder Susbidy-ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ರೂ 19,031/- ಕ್ಕೆ ಪವರ್ ವೀಡರ್! ಇಲ್ಲಿದೆ ಸಂಪೂರ್ಣ ವಿವರ!

Power Weeder Susbidy-ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ರೂ 19,031/- ಕ್ಕೆ ಪವರ್ ವೀಡರ್! ಇಲ್ಲಿದೆ ಸಂಪೂರ್ಣ ವಿವರ!

November 1, 2025

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆ ಅಡಿಯಲ್ಲಿ ಸಹಾಯಧನದಲ್ಲಿ ವಿವಿಧ ಕೃಷಿ ಚಟುವಟಿಕೆಗೆ ಪೂರಕ ಯಂತ್ರಗಳನ್ನು(Power Weeder) ಪಡೆಯಲು ಅವಕಾಶವಿದ್ದು, ಪವರ್ ವೀಡರ್ ಪಡೆಯಲು ಎಷ್ಟು ಸಬ್ಸಿಡಿ ನಿಗದಿಪಡಿಸಲಾಗಿದೆ? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ಜಮೀನಿನಲ್ಲಿ ದೈನಂದಿನ ಕೃಷಿ ಚಟುವಟಿಕೆಗಳನ್ನು ಮಾಡಲು ಬಹುತೇಕ...

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ಆರಂಭಿಸಲು ಉಚಿತ ತರಬೇತಿಗೆ ಅರ್ಜಿ ಆಹ್ವಾನ!

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ಆರಂಭಿಸಲು ಉಚಿತ ತರಬೇತಿಗೆ ಅರ್ಜಿ ಆಹ್ವಾನ!

October 31, 2025

ಫಾಸ್ಟ್ ಫುಡ್ ಆಹಾರ ತಯಾರಿಕೆಯನ್ನು ಕಲಿತು ತಮ್ಮದೇ ಅದ ಸ್ವಂತ ಉದ್ಯಮಿಯನ್ನು(Fast Food Training) ಆರಂಭಿಸಲು ಅಲೋಚನೆಯನ್ನು ಹೊಂದಿರುವವ ನಿರುದ್ಯೋಗಿ ಯುವಕರಿಗೆ ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಉಚಿತವಾಗಿ 12 ದಿನದ ವಸತಿ ಸಹಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಜನ ಸಂಖ್ಯೆಯ ಅನುಗುಣವಾಗಿ ಆಹಾರ...

Electric Scooter-ಕೆಎಂಎಫ್ ನಿಂದ ಹಾಲು ವಿತರಕರಿಗೆ ರಿಯಾಯಿತಿ ದರದಲ್ಲಿ ಎಲೆಕ್ಟ್ರಿಕ್ ಸ್ಕೂಟಿ ವಿತರಣೆ!

Electric Scooter-ಕೆಎಂಎಫ್ ನಿಂದ ಹಾಲು ವಿತರಕರಿಗೆ ರಿಯಾಯಿತಿ ದರದಲ್ಲಿ ಎಲೆಕ್ಟ್ರಿಕ್ ಸ್ಕೂಟಿ ವಿತರಣೆ!

October 31, 2025

ಹಳ್ಳಿ ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಜನರು ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ಹಾಲನ್ನು ಮಾರಾಟ ಮಾಡುವುದು, ಡೈರಿ ಹಾಗೂ ಹಳ್ಳಿಗಳಲ್ಲಿ ಮನೆ ಮನೆಗೆ ಹಾಲನ್ನು ಕೊಂಡೊಯ್ಯುತ್ತಾರೆ. ಇದರ ಸಲುವಾಗಿ ಸಾಮಾನ್ಯವಾಗಿ ಜನರು ಸೈಕಲ್ ಅಥವಾ ಪೆಟ್ರೋಲ್ ಮಾಹನಗಳನ್ನು ಬಳಸುತ್ತಾರ‍ೆ ಈ ನಿಟ್ಟಿನಲ್ಲಿ KMF ಸಂಸ್ಥೆಯ ಅಂಗ ಸಂಸ್ಥೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ(BAMUL)ವು...

Maize MSP- ಕೆಎಂಎಫ್ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಮನವಿ!

Maize MSP- ಕೆಎಂಎಫ್ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಮನವಿ!

October 30, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೃಷಿ ಮಾರುಕಟ್ಟೆ ಇಲಾಖೆ(Krishi Marata Ilake)ವತಿಯಿಂದ ಸಚಿವರಾದ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತುತ ಮೆಕ್ಕೆಜೋಳ(Mekkejola) ಮತ್ತು ಈರುಳ್ಳಿ(Onion Price) ಬೆಲೆ ಕುಸಿತಕ್ಕೆ ಸೂಕ್ತ ಪರಿಹಾರ ಕ್ರಮ ತೆಗೆದುಕೊಳ್ಳುದರ ಬಗ್ಗೆ ತೆಗೆದುಕೊಂಡ ನಿರ್ಣಯಗಳ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ...

Pension Scheme-ಕಾರ್ಮಿಕ ಇಲಾಖೆಯ ವತಿಯಿಂದ ಮಾಸಿಕ ಪಿಂಚಣಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

Pension Scheme-ಕಾರ್ಮಿಕ ಇಲಾಖೆಯ ವತಿಯಿಂದ ಮಾಸಿಕ ಪಿಂಚಣಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

October 29, 2025

ಕರ್ನಾಟಕ ಕಟ್ಟದ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕ ಇಲಾಖೆಯ(Pension Application) ಅಡಿಯಲ್ಲಿ 60 ವರ್ಷ ಪೂರ್ಣಗೊಂಡ ನೋಂದಾಯಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದಲ್ಲಿ ಕಾರ್ಮಿಕ ಇಲಾಖೆಯಡಿಯಲ್ಲಿ ದುಡಿಯುವ ಕಾರ್ಮಿಕರು ತಮ್ಮ ದುಡಿಮೆಯ ಮೂಲಕ(Government Pension Scheme) ಸಮಾಜದ ಅಭಿವೃದ್ಧಿಗೆ ಶ್ರಮವಹಿಸುತ್ತಾರೆ. ಆದರೆ, ಈ...

Scholarship Application-ಸಮಾಜ ಕಲ್ಯಾಣ ಇಲಾಖೆಯಿಂದ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ!

Scholarship Application-ಸಮಾಜ ಕಲ್ಯಾಣ ಇಲಾಖೆಯಿಂದ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ!

October 29, 2025

ಸಮಾಜ ಕಲ್ಯಾಣ ಇಲಾಖೆಯಿಂದ(samaja kalyana ilake) ಅರ್ಹ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತೇಜನ ನೀಡಲು ವಿವಿಧ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು(Post Matric Scholarship) ಒದಗಿಸಲು ಒಟ್ಟು 5 ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ(Matric Scholarship), ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ,...

Page 12 of 69