Govt Schemes

LPG Cylinder News-ಎಲ್‌ಪಿಜಿ ಅಭಾವಕ್ಕೆ ನೂತನ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!

LPG Cylinder News-ಎಲ್‌ಪಿಜಿ ಅಭಾವಕ್ಕೆ ನೂತನ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!

March 31, 2026

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲದ (LPG) ಅಭಾವವನ್ನು ನೀಗಿಸಲು ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ. ವಿಶೇಷವಾಗಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆಯಿಂದಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಮಂಗಳವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ಹೆಚ್ಚುವರಿ ಸಿಲಿಂಡರ್ ಪೂರೈಕೆಯ ಬಗ್ಗೆ ಅಂತಿಮ ತೀರ್ಮಾನ(LPG Cylinder News In Karnataka) ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ...

NLM Subsidy Yojana-NLM ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಉದ್ದಿಮೆ ಪ್ರಾರಂಭಿಸಲು ಅವಕಾಶ!

NLM Subsidy Yojana-NLM ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಉದ್ದಿಮೆ ಪ್ರಾರಂಭಿಸಲು ಅವಕಾಶ!

December 17, 2025

ಕೇಂದ್ರ ಸರಕಾರದಿಂದ ರಾಷ್ಟ್ರೀಯ ಜಾನುವಾರು ಮಿಷನ್(NLM Yojana Application) ಯೋಜನೆಯಡಿ ಗ್ರಾಮೀಣ ಕೋಳಿ ಹ್ಯಾಚರಿ ಘಟಕ, ಕುರಿ-ಮೇಕೆ ತಳಿ ಸಂವರ್ಧನಾ ಘಟಕ ಸೇರಿದಂತೆ ಇನ್ನಿತರ ಘಟಕಗಳನ್ನು ಆರಂಭಿಸಲು ಶೇ 50% ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಷ್ಟ್ರೀಯ ಜಾನುವಾರು ಮಿಷನ್(NLM Scheme)...

Women SHG Subsidy-ಮಹಿಳೆಯರಿಗೆ ಗುಡ್ ನ್ಯೂಸ್! ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

Women SHG Subsidy-ಮಹಿಳೆಯರಿಗೆ ಗುಡ್ ನ್ಯೂಸ್! ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

December 16, 2025

2025-2026 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್(Women SHG subsidy) ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕ್ರಿಶ್ಚಿಯನ್ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು RBI ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕ ವೆಚ್ಚದ ಶೇ.50 ಅಥವಾ ಗರಿಷ್ಠ ರೂ.2.00 ಲಕ್ಷ ಸಹಾಯಧನವನ್ನು ಪಡೆಯಲು...

PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

December 16, 2025

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಅಥವಾ PMFME ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣೆ ಉದ್ದಿಮೆಯನ್ನು ಆರಂಭಿಸಲು ಅವಕಾಶವಿದ್ದು ಇಂದಿನ ಈ ಅಂಕಣದಲ್ಲಿ ಈ ಯೋಜನೆಯ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಆತ್ಮೀಯ ರೈತ ಬಾಂಧವರಿಗೆ, ವೈಯಕ್ತಿಕವಾಗಿ ಸ್ವ-ಉದ್ಯೋಗ(PMFME Subsidy) ಆರಂಭಿಸಲು ಆಸಕ್ತಿಯಿರುವವರಿಗೆ ಮತ್ತು ಸ್ವ-ಸಹಾಯ ಗುಂಪುಗಳಿಗೆ, ರೈತ...

Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

December 15, 2025

ಉದ್ಯಮ್ ಪ್ರಮಾಣ ಪತ್ರ(Udyam registration)ಎಂಬುದು ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ (MSME) ವತಿಯಿಂದ ನೀಡಲಾಗುವ ಅಧಿಕೃತ ನೋಂದಣಿ ಪ್ರಮಾಣಪತ್ರವಾಗಿದ್ದು, ಸ್ವಂತ ಉದ್ಯಮವನ್ನು(Udyam Certificate)ಆರಂಭಿಸಲು ಅಥವಾ ಈಗಾಗಲೇ ನಡೆಯುತ್ತಿರುವ ವ್ಯವಹಾರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಉದ್ಯಮಿಗಳು ಸರ್ಕಾರದ ವಿವಿದ ಯೋಜನೆಗಳ ಸಹಾಯಧನ ಹಾಗೂ ಸಾಲ ಸೌಲಭ್ಯಗಳನ್ನು ಪಡೆಯಲು ಪ್ರಮುಖ ದಾಖಲೆಯಾಗಿದೆ. ಉದ್ಯಮ ಪ್ರಮಾಣಪತ್ರವನ್ನು...

Subsidy Scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ 1.00 ಲಕ್ಷ ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Subsidy Scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ 1.00 ಲಕ್ಷ ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

December 14, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ(Vocational Promotion Loan Scheme subsidy) ವತಿಯಿಂದ ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯ ಅಡಿಯಲ್ಲಿ ಕ್ರೈಸ್ತ ಫಲಾನುಭವಿಗಳು ಸಣ್ಣ ಪ್ರಮಾಣದ ವ್ಯಾಪಾರ, ಚಿಲ್ಲರೆ ಮಾರಾಟ ಮತ್ತು ರಿಪೇರಿ ಸೇವೆಗಳಿಗಾಗಿ 1.00 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಉದ್ದಿಮೆಯನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿರುವವರು ವೃತ್ತಿ ಪ್ರೋತ್ಸಾಹ ಸಾಲ...

Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

December 14, 2025

ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಸಾಲವನ್ನು ಪಡೆದುಕೊಂಡಿರುವ ನಾಗರಿಕರು ಒಂದೇ ಬಾರಿಗೆ ರಿಯಾಯಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡಲು ಏಕಕಾಲದಲ್ಲಿ ಸಾಲ ಇತ್ಯರ್ಥ ಯೋಜನೆ(Bank Loan Settlement Yojane)ಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ರಾಜ್ಯದಲ್ಲಿರುವ ಬಹುತೇಕ ಬ್ಯಾಂಕ್ ನಲ್ಲಿ ಅವಕಾಶವನ್ನು ನೀಡಲಾಗಿದ್ದು ಈ ಯೋಜನೆಯ ಕುರಿತು ಹಲವು ಜನರಿಗೆ ಮಾಹಿತಿಯ ಕೊರತೆ ಇರುವ ಕಾರಣ ಇಂದಿನ ಅಂಕಣದಲ್ಲಿ ಅಗತ್ಯ ಮಾಹಿತಿಯನ್ನು...

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

December 13, 2025

2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಯಾವೆಲ್ಲ ಯೋಜನೆಯಡಿ(Agriculture Subsidy Schemes In Karnataka) ಸಹಾಯಧನದಲ್ಲಿ ರೈತರು ವಿವಿಧ ಪರಿಕರ/ಚಟುವಟಿಕೆಗಳನ್ನು ಕೈಗೊಳ್ಳಲು ಯೋಜನೆಗಳನ್ನು ಪ್ರಸ್ತುತ ಅನುಷ್ಥಾನ ಮಾಡಲಾಗುತ್ತಿದೆ? ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಇಲಾಖೆಯಿಂದ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಕುರಿತು ಅನೇಕ ರೈತರಿಗೆ ಸಮರ್ಪಕವಾದ ಮಾಹಿತಿ ಕೊರತೆ ಇರುವುದರಿಂದ ಇಂದಿನ...

PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

December 12, 2025

ಅಲ್ಪ ಸಂಖ್ಯಾತ ಸಮುದಾಯದ ಸಾಮಾಜಿಕ ಸಬಲೀಕರಣದ ಉದ್ದೇಶದಿಂದ(PM Vikas Yojana)ಕೇಂದ್ರ ಸರ್ಕಾರ ಪಿಎಂ ವಿಕಾಸ ಯೋಜನೆಯನ್ನು ಜಾರಿಗೆ ತಂದಿದ್ದು, ದೇಶದ ಯುವಕರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಕೌಶಲ್ಯಾಭಿವೃದ್ಧಿಗೆ ಮಹತ್ವದ ಅವಕಾಶ ನೀಡುವ ಯೋಜನೆ. ಕೈಗಾರಿಕೆಗಳಿಂದ ಹಿಡಿದು ತಾಂತ್ರಿಕ ಕ್ಷೇತ್ರಗಳವರೆಗೆ ಹಲವಾರು ತರಬೇತಿಗಳ ಮೂಲಕ ಉದ್ಯೋಗ ಮತ್ತು ಸ್ವ ಉದ್ಯಮಕ್ಕೆ ನೀಡಲು ನೆರವಾಗುತ್ತದೆ. ಈ ಯೋಜನೆಯ...

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

December 12, 2025

ರಾಜ್ಯ ಸರಕಾರದಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ(Bele Parihara) ರಾಜ್ಯದ ಒಟ್ಟು 14.21 ಲಕ್ಷ ರೈತರ ಖಾತೆಗೆ ಒಟ್ಟು 2249 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಂಚಿಕೊಂಡಿರುವ ಮಾಹಿತಿಯನ್ನು...

Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

December 11, 2025

ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ(Swaavlambi Saarathi Scheme) ಅಭಿವೃದ್ಧಿ ನಿಗಮ ನಿಯಮಿತ ದ ವತಿಯಿಂದ ಕ್ರೈಸ್ತ ಫಲಾನುಭವಿಗಳಿಗೆ ಆರ್‌ಬಿಐ ಮಾನ್ಯತೆ ಪಡೆದ ಹಣಕಾಸು ಸಂಸ್ಥೆಗಳ ಮೂಲಕ ಟ್ಯಾಕ್ಸಿಗಳು, ಸರಕು ವಾಹನಗಳು ಅಥವಾ ಪ್ರಯಾಣಿಕರ ಆಟೋ ರಿಕ್ಷಾಗಳನ್ನು ಖರೀದಿಸಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಫಲಾನುಭವಿಗಳಿಗೆ ರಾಷ್ಟ್ರೀಯಕೃತ ಬ್ಯಾಂಕುಗಳು ಅಥವಾ...

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

December 9, 2025

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ(Mekkejola) ಬೆಲೆಯು ಕುಸಿತ ಕಂಡಿರುವ ಪರಿಣಾಮದಿಂದ ಮೆಕ್ಕೆಜೋಳ ಬೆಳೆಗಾರರಿಗೆ ಉತ್ತಮ ದಾರಣೆಯನ್ನು ನೀಡಲು ರಾಜ್ಯ ಸರಕಾರವು ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸುವಂತೆ ಸಹಕಾರ ಇಲಾಖೆಗೆ ಅಧಿಕೃತ ಆದೇಶವನ್ನು ಈಗಾಗಲೇ ಹೊರಡಿಸಲಾಗಿದ್ದು ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ಮಿತಿಯನ್ನು ಹೆಚ್ಚಳ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ...

Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

December 9, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ(Shrama Shakti Yojana) ವತಿಯಿಂದ ಶ್ರಮಶಕ್ತಿ ಯೋಜನೆಯ ಅಡಿಯಲ್ಲಿ ಕ್ರೈಸ್ತ ಕುಲಕಸುಬುದಾರರು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಅಥವಾ ಸಣ್ಣ ವ್ಯಾಪಾರಗಳನ್ನು ಪ್ರಾರಂಭಿಸಲು ರೂ.50,000 ರ ದವರೆಗೆ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸರ್ಕಾರವು ಉದ್ಯೋಗ ಅವಕಾಶವನ್ನು ಕಲ್ಪಿಸಿ ಆರ್ಥಿಕವಾಗಿ ಹಿಂದುಳಿದ ವರ್ಗದ ಯುವಕರು–ಯುವತಿಯರಿಗೆ(government subsidy program) ಸ್ವಾವಲಂಬನೆಯ ಮಾರ್ಗವನ್ನು...

Page 13 of 75