Govt Schemes

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

August 2, 2025

ರಾಜ್ಯ ಸರಕಾರವು ಅನಧಿಕೃತ ಕೃಷಿ ಪಂಪ್ ಸೆಟ್ ಗಳನ್ನು(Solar Pumpset Subsidy) ಹೊಂದಿರುವ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದೆ ಕೃಷಿ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಅನಧಿಕೃತ ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್ ಅನ್ನು ಒದಗಿಸಲು ಮುಂದಾಗಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಕೃಷಿ ನೀರಾವರಿ ಪಂಪ್ ಸೆಟ್ ಗಳನ್ನು(Solar...

Anganavadi Recruitment-558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!

Anganavadi Recruitment-558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!

April 21, 2025

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಲ್ಲಿ(Anganavadi Recruitment) ಖಾಲಿಯಿರುವ 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ, 2025ನೇ...

Vidyasiri Yojane-2025: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನ ಏರಿಕೆ!

Vidyasiri Yojane-2025: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನ ಏರಿಕೆ!

April 21, 2025

ರಾಜ್ಯ ಸರ್ಕಾರದಿಂದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವು ನೀಡಲು ರೂಪಿಸಿರುವ ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನವನ್ನು(Vidyasiri scholarship amount increase) ಏರಿಕೆ ಮಾಡಲು ಮುಂದಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ವಿದ್ಯಾಸಿರಿ ಯೋಜನೆಯಡಿ ಯಾರಿಗೆಲ್ಲ ಪ್ರಯೋಜನ ಸಿಗಲಿದೆ? ವಿದ್ಯಾಸಿರಿ ಯೋಜನೆಯಡಿ ಎಷ್ಟು ಮೊತ್ತದ ವಿದ್ಯಾರ್ಥಿವೇತನವನ್ನು(Vidyasiri scholarship) ನೀಡಲಾಗುತ್ತದೆ? ಇನ್ನಿತರೆ ಸಂಪೂರ್ಣ ಅಗತ್ಯ...

Free Bus-ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ!

Free Bus-ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ!

April 20, 2025

ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸುವ ಸೇವೆಯನ್ನು(Shakti Yojana Smart Card) ಒದಗಿಸಲಾಗುತ್ತಿದ್ದು ಇದಕ್ಕಾಗಿ ಆಧಾರ್ ಕಾರ್ಡ ಬದಲಾಗಿ ಸ್ಮಾರ್ಟ್ ಕಾರ್ಡ ವಿತರಣೆಗೆ ಮುಂದಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಪೈಕಿ ‘ಶಕ್ತಿ ಯೋಜನೆ’ಯು(Shakti Scheme smart card) ಮಹಿಳೆಯರಿಗೆ...

Home Documents-ಮನೆ ಖರೀದಿಸುವಾಗ ಈ 6 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ!

Home Documents-ಮನೆ ಖರೀದಿಸುವಾಗ ಈ 6 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ!

April 20, 2025

ಮನೆಯನ್ನು ಖರೀದಿ ಮಾಡುವ ಖರೀದಿದಾರರು ತಪ್ಪದೇ ಈ ದಾಖಲಾತಿಗಳನ್ನು(Home Documents) ಕಡ್ಡಾಯವಾಗಿ ಪರಿಶೀಲನೆ ಮಾಡಿಕೊಳ್ಳಬೇಕು ಇದರ ಕುರಿತು ಯಾವೆಲ್ಲ ದಾಖಲಾತಿಗಳನ್ನು ಪರಿಶೀಲನೆ ಮಾಡಬೇಕು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನೀವು ನಿಮ್ಮ ಕನಸಿನ ಮನೆಯನ್ನು ಖರೀದಿಸಲು ಯೋಜಿಸುತ್ತಿದ್ದೀರಾ? ಮನೆಯನ್ನು ಖರೀದಿಸುವುದು ಜೀವನದಲ್ಲಿ ಒಂದು ಪ್ರಮುಖ ಹಂತ. ಆದರೆ ಈ ಪ್ರಕ್ರಿಯೆಯಲ್ಲಿ ಕೇವಲ ನಗದು ಅಥವಾ...

Aadhar card-2025: ಈ ಕೆಲಸ ಮಾಡದಿದ್ದರೆ ನಿಮ್ಮ ಮಗುವಿನ ಆಧಾರ್ ಕಾರ್ಡ್ ರದ್ದಾಗುತ್ತದೆ!

Aadhar card-2025: ಈ ಕೆಲಸ ಮಾಡದಿದ್ದರೆ ನಿಮ್ಮ ಮಗುವಿನ ಆಧಾರ್ ಕಾರ್ಡ್ ರದ್ದಾಗುತ್ತದೆ!

April 19, 2025

ನಮ್ಮ ದೇಶದಲ್ಲಿ ಆಧಾರ್ ಕಾರ್ಡ(adhar) ಒಂದು ಬಹುಮುಖ್ಯ ದಾಖಲೆಯಲ್ಲಿ ಒಂದಾಗಿದ್ದು ಮಕ್ಕಳಿಗೆ ಆಧಾರ್ ಕಾರ್ಡ(adhar card)ದಾಖಲೆಯ ಕುರಿತು ಅಗತ್ಯವಾಗಿ ಎಲ್ಲ ಪೋಷಕರು ತಪ್ಪದೇ ತಿಳಿದಿರಬೇಕಾದ ಅಗತ್ಯ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಆಧಾರ್ ಕಾರ್ಡ್ ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಬಹುಮುಖ್ಯವಾದ ದಾಖಲೆಯಾಗಿದೆ. ವಯಸ್ಕರಿಗಷ್ಟೇ ಅಲ್ಲ, ಮಕ್ಕಳಿಗೂ ಇದು ಅಗತ್ಯವಿದೆ. ನಿಮ್ಮ ಮಗುವು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆಯಬೇಕೆಂದರೆ,...

Agriculture University-ವಿಶ್ವವಿದ್ಯಾಲಯದಲ್ಲಿ ಕೃಷಿ ಕೋಟಾದಡಿ ಪ್ರವೇಶಾತಿ ಸೀಟು ಪಡೆಯಲು ಅವಕಾಶ!

Agriculture University-ವಿಶ್ವವಿದ್ಯಾಲಯದಲ್ಲಿ ಕೃಷಿ ಕೋಟಾದಡಿ ಪ್ರವೇಶಾತಿ ಸೀಟು ಪಡೆಯಲು ಅವಕಾಶ!

April 18, 2025

2025-26ನೇ ಸಾಲಿನ ಕೆಸಿಇಟಿ ಪ್ರವೇಶಾತಿಗೆ ಕೃಷಿ ಕೋಟಾದಡಿ ಪ್ರವೇಶಾತಿ ಪ್ರಕ್ರಿಯೆಗೆ(Agriculture University Admission-2025) ಪರಿಷ್ಕೃತ ದಿನಾಂಕವನ್ನು ಕೃಷಿ ವಿಶ್ವವಿದ್ಯಾನಿಲಯಗಳಿಂದ ಅಧಿಕೃತವಾಗಿ ಪ್ರಕಟಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಮುಗಿಸಿದ ಬಳಿಕ ಕೃಷಿ ವಿಶ್ವವಿದ್ಯಾಲಯದಲ್ಲಿ(agriculture practical exam) 4 ವರ್ಷದ ಕೃಷಿ/ತೋಟಗಾರಿಕೆ/ಅರಣ್ಯ/ಪಶುಸಂಗೋಪನೆ ಪದವಿಯನ್ನು(Karnataka Agriculture University Admission ) ವ್ಯಾಸಂಗ ಮಾಡಲು...

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

April 17, 2025

ರಾಜ್ಯ ಸರ್ಕಾರದಿಂದ ಈ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು(First standard admission age) ಎಂದು ನಿಯಮವನ್ನು ಜಾರಿಗೆ ತರಲಾಗಿತ್ತು ಈ ನಿಯಮಕ್ಕೆ ಸಡಿಲಿಕೆಯನ್ನು ತರಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಒಂದನೇ ತರಗತಿಗೆ ಮಕ್ಕಳ...

SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!

SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!

April 17, 2025

ಬೆಂಗಳೂರು: ರಾಜ್ಯದ ಲಕ್ಷಾಂತರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತೀವ್ರ ನಿರೀಕ್ಷೆಯಲ್ಲಿ ಕಾಯುತ್ತಿರುವ 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೇ 2ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಾರ್ಚ್ 21...

Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

April 16, 2025

ರೈತರು ತಮ್ಮ ಜಮೀನಿನ ಮೇಲೆ ಕೃಷಿ ಸಾಲವನ್ನು(Agriculture Loan) ಪಡೆಯಲು ಅಗತ್ಯವಾಗಿ ಹೊಂದಿರಬೇಕಾದ ದಾಖಲೆಯಲ್ಲಿ(FID Number) ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ರೈತರಿಗೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕವಾಗಿ ನೆರವು...

Agniveer recruitment-8ನೇ ತರಗತಿ ಪಾಸಾದವರಿಗೆ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

Agniveer recruitment-8ನೇ ತರಗತಿ ಪಾಸಾದವರಿಗೆ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

April 16, 2025

2025-26ರ ವರ್ಷಕ್ಕೆ ಭಾರತೀಯ ಸೈನ್ಯಕ್ಕೆ ಅಗ್ನಿವೀರ್ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ – ಆನ್‍ಲೈನ್(Agniveer recruitment) ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶವನ್ನು ನೀಡಲಾಗಿದ್ದು ಇದರ ಕುರಿತು ಸಂಬಂಧಪಟ್ಟ ಕಚೇರಿಯಿಂದ ಹೊರಡಿಸಿರುವ ಅಧಿಕೃತ ಪ್ರಕಟಣೆ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಲು(Indian Army Agniveer) ಆಸಕ್ತರಿರುವ ಯುವಕ-ಯುವತಿಯರಿಗೆ ಸಿಹಿ ಸುದ್ದಿ! 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ...

Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

April 15, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹವನ್ನು ನೀಡಲು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಉತ್ತಮ ಅಂಕಗಳಿಂದ ಪಾಸಾದ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಧನವನ್ನು(SSLC Scholarship)ನೀಡಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆಯಿಂದ(BBMP Subsidy Yojana)ಕಲ್ಯಾಣ ಕಾರ್ಯಕ್ರಮದಡಿ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು...

Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

April 15, 2025

ಬೆಂಗಳೂರು(Bengaluru) ಮಹಾನಗರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಸಬ್ಸಿಡಿಯಲ್ಲಿ ಆಟೋ(Autorickshaw) ಮತ್ತು ಕಾರು(Car) ಅನ್ನು ಖರೀದಿಸಲು ಸಹಾಯಧನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇ-ಸಾರಥಿ ಯೋಜನೆಯಡಿ ಆಟೋರಿಕ್ಷಾ ಮತ್ತು ಕಾರನ್ನು ಖರೀದಿಸಲು(Car and Auto Subsidy) ಅರ್ಹ ಫಲಾನುಭವಿಗಳನ್ನು ಗುರುತಿಸಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು...

Page 14 of 48