Govt Schemes

Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

November 14, 2025

ಮಹೀಂದ್ರ ಸಂಸ್ಥೆಯಿಂದ 2025-26 ಶೈಕ್ಷಣಿಕ ಸಾಲಿನ ಮಹೀಂದ್ರ ಬಿಗ್ ಬಾಸ್ ನಯೀ ಪೆಹಚಾನ್ ಸ್ಕಾಲರ್‌ಶಿಪ್/Mahindra Big Boss Nayi Pehchan Scholarship ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಉತೇಜನವನ್ನು ಮಹೀಂದ್ರ ಸಂಸ್ಥೆಯಿಂದ(Mahindra Scholarship) CSR ಅನುದಾನದಲ್ಲಿ ವಿವಿಧ ತರಗತಿಯ ಹಾಗೂ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...

Post Office Franchise-ಪೋಸ್ಟ್ ಆಫೀಸ್ ಫ್ರಾಂಚೈಸಿ ಪಡೆಯಲು ಅವಕಾಶ! ತಿಂಗಳಿಗೆ 50,000 ಆದಾಯ!

Post Office Franchise-ಪೋಸ್ಟ್ ಆಫೀಸ್ ಫ್ರಾಂಚೈಸಿ ಪಡೆಯಲು ಅವಕಾಶ! ತಿಂಗಳಿಗೆ 50,000 ಆದಾಯ!

July 12, 2025

ಭಾರತೀಯ ಅಂಚೆ ಇಲಾಖೆಯು(India Post) ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಒಂದು ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಪೋಸ್ಟ್ ಆಫೀಸ್ ಫ್ರಾಂಚೈಸಿ ಪಡೆಯುವುದರ ಮೂಲಕ ಪ್ರತಿ ತಿಂಗಳು ಆದಾಯವನ್ನು ಗಳಿಸಲು ಅವಕಾಶವನ್ನು ನೀಡಿದೆ. ಪೋಸ್ಟ್ ಆಫೀಸ್ ಫ್ರಾಂಚೈಸಿ(Post Office Franchise In India) ಅನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ...

Free Mobile Repair Training-1 ತಿಂಗಳ ಉಚಿತ ಮೊಬೈಲ್ ರಿಪೇರಿ ತರಬೇತಿ! ಬ್ಯಾಂಕಿನಿಂದ ಸಾಲ ಸೌಲಭ್ಯ!

Free Mobile Repair Training-1 ತಿಂಗಳ ಉಚಿತ ಮೊಬೈಲ್ ರಿಪೇರಿ ತರಬೇತಿ! ಬ್ಯಾಂಕಿನಿಂದ ಸಾಲ ಸೌಲಭ್ಯ!

July 11, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಒಂದು ತಿಂಗಳ ವಸತಿ ಮತ್ತು ಊಟ ಸಹಿತ ಉಚಿತ ಮೊಬೈಲ್ ರಿಪೇರಿ(Free Mobile Repair Training) ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ದಿನೇ ದಿನೇ ಮೊಬೈಲ್ ಬಳಕೆದಾರರ(Mobile Repair Training) ಸಂಖ್ಯೆಯು ಏರುಗತಿಯಲ್ಲಿ...

Scholarship-MBA ವ್ಯಾಸಂಗಕ್ಕೆ ₹2.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship-MBA ವ್ಯಾಸಂಗಕ್ಕೆ ₹2.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 11, 2025

IDFC FIRST ಬ್ಯಾಂಕ್ ನಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ಹಣದ ಸಹಾಯವನ್ನು(IDFC FIRST Bank Scholarship) ಒದಗಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಐಡಿಎಫ್‌ಸಿ ಬ್ಯಾಂಕ್(IDFC FIRST Bank) ಮತ್ತು ಕ್ಯಾಪಿಟಲ್ ಫಸ್ಟ್ ವಿಲೀನದ ನಂತರ ಡಿಸೆಂಬರ್ 2018 ರಲ್ಲಿ ಐಡಿಎಫ್‌ಸಿ ಫಸ್ಟ್...

PM Yasasvi Scholarship-ಪಿಎಂ ಯಶಸ್ವಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

PM Yasasvi Scholarship-ಪಿಎಂ ಯಶಸ್ವಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 10, 2025

ಕೇಂದ್ರ ಸರ್ಕಾರದಿಂದ ಪಿ. ಎಂ. ಯಂಗ್ ಅಚೀವರ್ಸ್ ಸ್ಕಾಲರ್ಶಿಪ್(PM Yasasvi Scholarship) ಅವಾರ್ಡ್ ಸ್ಕೀಮ್ ಫಾರ್ ವೈಬ್ರೆಂಟ್ ಇಂಡಿಯಾ(PM-YASASVI) ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಿಎಂ ಯಶಸ್ವಿ ಯೋಜನೆ(PM Yasasvi Scholarship) ಅಡಿಯಲ್ಲಿ ಎರಡು ಹಂತದಲ್ಲಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು ಅರ್ಜಿ ಸಲ್ಲಿಸಿ ಆಯ್ಕೆಯಾಡ...

PMAY Yojana-ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ₹2.5 ಲಕ್ಷ ಸಬ್ಸಿಡಿ!ಈಗಲೇ ಅರ್ಜಿ ಸಲ್ಲಿಸಿ!

PMAY Yojana-ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ₹2.5 ಲಕ್ಷ ಸಬ್ಸಿಡಿ!ಈಗಲೇ ಅರ್ಜಿ ಸಲ್ಲಿಸಿ!

July 10, 2025

ಪ್ರತಿಯೊಬ್ಬ ನಾಗರಿಕರಿಗು ತಮ್ಮದೇ ಅದ ಸ್ವಂತ ಮನೆಯನ್ನು ಹೊಂದಬೇಕು ಎನ್ನುವ ಕನಸು ಇದ್ದೇ ಇರುತ್ತದೆ ಈ ಕನಸಿಗೆ ರೆಕ್ಕೆ-ಪುಕ್ಕ ಕಟ್ಟಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ(Pradhan Mantri Awas Yojana) ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ₹2.5 ಲಕ್ಷದ ವರೆಗೆ ಸಬ್ಸಿಡಿಯನ್ನು ನೀಡಲಾಗುತ್ತದೆ. ಈ ಯೋಜನೆಯ...

Free Motor Repair-ಉಚಿತ ಎಲೆಕ್ಟ್ರಿಷಿಯನ್ ಮತ್ತು ಮೋಟರ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Motor Repair-ಉಚಿತ ಎಲೆಕ್ಟ್ರಿಷಿಯನ್ ಮತ್ತು ಮೋಟರ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

July 9, 2025

ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರ ಹೆಚ್ ಡಿ ಕೋಟೆ ತರಬೇತಿ ಸಂಸ್ಥೆಯಿಂದ 30 ದಿನಗಳ ಮೋಟರ್ ರಿವೈಂಡಿಂಗ್ ಹಾಗೂ ಮೋಟರ್ ರಿಪೇರಿ(Motor rewinding) ಮತ್ತು ಎಲೆಕ್ಟ್ರಿಷಿಯನ್(Pumpset Repair) ತರಬೇತಿಯನ್ನು ಉಚಿತವಾಗಿ ಆಯೋಜನೆ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ಉಚಿತ ಎಲೆಕ್ಟ್ರಿಷಿಯನ್(Electrician Training) ಮತ್ತು ಮೋಟರ್ ರಿಪೇರಿ ತರಬೇತಿಯ(Free Motor...

Horticulture Schemes-ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿಯಲ್ಲಿ ಪವರ್ ಸ್ಪ್ರೇಯರ್,ದೋಟಿ, ಪವರ್ ವೀಡರ್ ಪಡೆಯಲು ಅರ್ಜಿ!

Horticulture Schemes-ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿಯಲ್ಲಿ ಪವರ್ ಸ್ಪ್ರೇಯರ್,ದೋಟಿ, ಪವರ್ ವೀಡರ್ ಪಡೆಯಲು ಅರ್ಜಿ!

July 9, 2025

2025-26 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ(Horticulture Schemes) ಸಹಾಯಧನದಲ್ಲಿ ರೈತರು ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ವಿವಿಧ ಸೌಲಭ್ಯಗಳನ್ನು ಪಡೆಯಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಉಪ ನಿರ್ದೇಶೇಕರಾದ ಯೋಗೇಶ್ ಅವರು ತಿಳಿಸಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಯಾವೆಲ್ಲ ಕೃಷಿ ಯಂತ್ರಗಳಿಗೆ ಸಹಾಯಧನವನ್ನು(Agriculture equipment subsidy) ಪಡೆಯಬಹುದು? ಹಾಗೂ ಘಟಕವಾರು...

Nano Urea-ನಾನ್ಯೋ ಯೂರಿಯಾವನ್ನು ವಿವಿಧ ಬೆಳೆಗಳಲ್ಲಿ ಬಳಕೆ ಮಾಡುವುದು ಹೇಗೆ?

Nano Urea-ನಾನ್ಯೋ ಯೂರಿಯಾವನ್ನು ವಿವಿಧ ಬೆಳೆಗಳಲ್ಲಿ ಬಳಕೆ ಮಾಡುವುದು ಹೇಗೆ?

July 9, 2025

ಇಫ್ಕೋ ಕಂಪನಿಯ ನ್ಯಾನೋ ಯೂರಿಯಾವನ್ನು(nano urea fertilizer) ಬಹುತೇಕ ರಾಜ್ಯದ ಎಲ್ಲಾ ಭಾಗಗಳಲ್ಲಿ ಯೂರಿಯ ಚೀಲವನ್ನು(IFFCO) ಖರೀದಿ ಮಾಡುವ ಸಮಯದಲ್ಲಿ ಕಡ್ಡಾಯವಾಗಿ ರೈತರಿಗೆ ನೀಡಲಾಗುತ್ತಿದ್ದು ಈ ನಾನ್ಯೋ ಯೂರಿಯಾವನ್ನು ಯಾವೆಲ್ಲ ಬೆಳೆಗಳಿಗೆ ಹಾಗೂ ಯಾವೆಲ್ಲ ಹಂತಗಳಲ್ಲಿ ಬಳಕೆ ಮಾಡಬಹುದು? ಎನ್ನುವ ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ರಸಗೊಬ್ಬರದ ವೆಚ್ಚವನ್ನು ಕಡಿತಗೊಳಿಸಲು, ಪೋಷಕಾಂಶಗಳ ಸಮರ್ಥ...

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

July 8, 2025

ರೈತರು ಕೃಷಿ ಮತ್ತು ಪೂರಕ ಇಲಾಖೆಯಲ್ಲಿ(Karnataka Agriculture Deparment) ಲಭ್ಯವಿರುವ ಸಹಾಯಧನ ಆಧಾರಿತ ಯೋಜನೆಗಳ ಪ್ರಯೋಜನವನ್ನು(Krishi Ilake Yojane) ಪಡೆಯಲು ಅತೀ ಮುಖ್ಯವಾಗಿ ಎಲ್ಲಾ ರೈತರು ಕಡ್ಡಾಯವಾಗಿ ಮಾಡಬೇಕಾದ ಕೆಲಸದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷವು ಸಹ ಮುಂಗಾರು ಹಾಗೂ ಹಿಂಗಾರು ಹಂಗಾಮಿನ...

Media Internship-ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅರ್ಜಿ! ತಿಂಗಳಿಗೆ ರೂ 20,000/- ಸ್ಟೈಪಂಡ್!

Media Internship-ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅರ್ಜಿ! ತಿಂಗಳಿಗೆ ರೂ 20,000/- ಸ್ಟೈಪಂಡ್!

July 8, 2025

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ(Internships In Media Organizations) ಪ್ರಯೋಗಿಕವಾಗಿ ಕಲಿಕೆಯನ್ನು ಪಡೆಯಲು ಇಂಟರ್ನ್‍ಶಿಪ್‍ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಏನಿದು ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍(Internship Program Application) ಕಾರ್ಯಕ್ರಮ? ಯಾರೆಲ್ಲ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು...

Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

July 8, 2025

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನೋಂದಣಿಯಾಗಿ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಕಲಾವಿದರಿಗೆ(Artists Pension Scheme) ನೀಡುವ ಪ್ರತಿ ತಿಂಗಳ ಮಾಸಾಶನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರವು ಕಳೆದ ಬಜೆಟ್ ನಲ್ಲಿ ಕಲಾವಿದರ(Karnataka Pension Scheme) ಮಾಸಾಶವನ್ನು ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಲಾಗಿತ್ತು ಇದರನ್ವಯ ಪ್ರಸುತ್ತ ಈ ಯೋಜನೆಗೆ...

Ration Card eKYC-ರೇಶನ್ ಕಾರ್ಡ ಇ-ಕೆವೈಸಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Ration Card eKYC-ರೇಶನ್ ಕಾರ್ಡ ಇ-ಕೆವೈಸಿ ಕುರಿತು ಮಹತ್ವದ ಮಾಹಿತಿ ಪ್ರಕಟ!

July 7, 2025

ಪಡಿತರ ಚೀಟಿಯನ್ನು(Ration Card) ಹೊಂದಿರುವ ಗ್ರಾಹಕರಿಗೆ ಈಗಾಗಲೇ ತಿಳಿದಿರುವ ಹಾಗೆ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ರೇಶನ್ ಅನ್ನು(Karnataka Food Department) ಪಡೆಯಲು ಇ-ಕೆವೈಸಿಯನ್ನು ಮಾಡಿಸಿಕೊಳ್ಳುವುದನ್ನು ಆಹಾರ ಇಲಾಖೆಯಿಂದ ಕಡ್ಡಾಯ ಮಾಡಲಾಗಿದ್ದು ಒಂದೊಮ್ಮೆ ಇ-ಕೆವೈಸಿ ಮಾಡಿಸದೇ ಇದ್ದಲ್ಲಿ ಅಂತಹ ರೇಶನ್ ಕಾರ್ಡದಾರರಿಗೆ ರೇಶನ್ ವಿತರಣೆ ಸ್ಥಗಿತಗೊಳ್ಳಿದೆ ಈ ಸಂಬಂಧ ಇ-ಕೆವೈಸಿ ಕುರಿತು ಒಂದಿಷ್ಟು ಅವಶ್ಯಕ...

Page 14 of 58