Govt Schemes

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

February 14, 2026

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ(Shakti Yojane) ಈಗ ಹೊಸ ರೂಪ ಸಿಕ್ಕಿದೆ. ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ(Free Bus Scheme In Karnataka) ಕಲ್ಪಿಸುವ ಈ ಯೋಜನೆಯಲ್ಲಿ ಇದುವರೆಗೆ ಆಧಾರ್ ಕಾರ್ಡ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶವಿತ್ತು. ಆದರೆ, ಇನ್ನು ಮುಂದೆ ಈ...

Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿಗೆ ನೋಂದಣಿ ಪ್ರಾರಂಭ!

Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿಗೆ ನೋಂದಣಿ ಪ್ರಾರಂಭ!

October 21, 2025

2025-26 ನೇ ಸಾಲಿನಲ್ಲಿ, ರಾಜ್ಯದ ಹತ್ತಿ ಬೆಳೆಗಾರರಿಂದ ಭಾರತೀಯ ಹತ್ತಿ ನಿಗಮ ನಿಯಮಿತ (CCI) ವತಿಯಿಂದ ಬೆಂಬಲ ಬೆಲೆ (MSP) ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಹತ್ತಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ರೈತರಿಂದ ಯಾವುದೇ ಮಧ್ಯವರ್ತಿಗೆ ಅವಕಾಶವಿಲ್ಲದೇ ನೇರವಾಗಿ ಉತ್ತಮ ಗುಣಮಟ್ಟದ ಹತ್ತಿಯನ್ನು ಬೆಂಬಲ ಬೆಲೆಯಲ್ಲಿ(Cotton Crop...

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

October 20, 2025

ಕಳೆದ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ ಅರ್ಹ ರೈತರಿಗೆ ಪರಿಹಾರವನ್ನು ಒದಗಿಸಲಾಗುದ್ದು ಬೆಳೆ ಹಾನಿ ಪರಿಹಾರವನ್ನು ಪಡೆದ ಹಳ್ಳಿವಾರು ರೈತರ ಪಟ್ಟಿಯಲ್ಲಿ ಕಂದಾಯ ಇಲಾಖೆಯ ಅಧಿಕೃತ Paihara.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss Amount) ರೈತರಿಗೆ ಆರ್ಥಿಕವಾಗಿ ನೆರವನ್ನು ಒದಗಿಸಲು NDRP ಮಾರ್ಗಸೂಚಿ...

Gas Subsidy 2025-ನಿಮ್ಮ ಬ್ಯಾಂಕ್ ಖಾತೆಗೆ ಗ್ಯಾಸ್ ಸಬ್ಸಿಡಿ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Gas Subsidy 2025-ನಿಮ್ಮ ಬ್ಯಾಂಕ್ ಖಾತೆಗೆ ಗ್ಯಾಸ್ ಸಬ್ಸಿಡಿ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

October 19, 2025

ಪ್ರಸ್ತುತ ದಿನಗಳಲ್ಲಿ ಅನೇಕ ಸಾರ್ವಜನಿಕರು ಪ್ರತಿ ತಿಂಗಳು ನಾವು ತೆಗೆದುಕೊಳ್ಳುವ ಗ್ಯಾಸ್ ಗೆ ಸರಿಯಾಗಿ ಸಬ್ಸಿಡಿ(Gas Cylinder Subsidy Scheme)ಜಮಾ ಅಗುತ್ತಿಲ್ಲ ಎಂದು ದೂರುತ್ತಿದ್ದು ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಗ್ಯಾಸ್ ಸಬ್ಸಿಡಿ ಜಮಾ ಅಗದಿರಲು ಕಾರಣಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರಕಾರವು ಪ್ರಧಾನ ಮಂತ್ರಿ ಉಜ್ವಲ್...

Bussiness Loan Subsidy-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ₹1.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Bussiness Loan Subsidy-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ₹1.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

October 18, 2025

2025-26 ನೇ ಸಾಲಿನ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ(Bussiness Loan Subsidy Yojane) ಅಡಿಯಲ್ಲಿ ಸಣ್ಣ ಉದ್ದಿಮೆಗಳಿಗೆ ಆರ್ಥಿಕ ನೆರವನ್ನು ಒದಗಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama Yojanegalu) ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು...

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

October 18, 2025

2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ರಾಗಿ ಉತ್ಪನ್ನವನ್ನು ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆ(MSP) ಅಡಿಯಲ್ಲಿ ಖರೀದಿ ಮಾಡಲು ರೈತರ ನೋಂದಣಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ ವರ್ಷದಂತೆ ರೈತರಿಗೆ ಉತ್ತಮ ದರವನ್ನು ಒದಗಿಸಿ ಆಹಾರ ಉತ್ಪನ್ನಗಳನ್ನು(Ragi Kharidi) ಬೆಂಬಲ ಬೆಲೆ ಯೋಜನೆಯಡಿ ಉತ್ತಮ ದರ ನೀಡಿ ಮುಂಚಿತವಾಗಿ ರೈತರ ನೋಂದಣಿಯನ್ನು ಮಾಡಿಕೊಂಡು ರೈತರಿಂದ...

Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

October 17, 2025

ರಾಜ್ಯದಲ್ಲಿ ವಿವಿಧ ಜಿಲ್ಲೆಯಲ್ಲಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೀಡಾಗಿರುವ 12.82 ಲಕ್ಷ ಹೆಕ್ಟೇರ್‌ಗಳಷ್ಟು ಕೃಷಿ ಮತ್ತು ತೋಟಗಾರಿಕಾ ಬೆಳೆಗೆ ಹೆಚ್ಚಿನ ಪರಿಹಾರ(Bele Parihara) ವಿತರಣೆಗೆ ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಳೆದ 2-3...

Gram Sumangal Scheme-ಪ್ರತಿ ತಿಂಗಳು 95 ಪಾವತಿಸಿದರೆ, 14 ಲಕ್ಷ ರೂಪಾಯಿ ಪಡೆಯಿರಿ!

Gram Sumangal Scheme-ಪ್ರತಿ ತಿಂಗಳು 95 ಪಾವತಿಸಿದರೆ, 14 ಲಕ್ಷ ರೂಪಾಯಿ ಪಡೆಯಿರಿ!

October 17, 2025

ಭಾರತೀಯ ಅಂಚೆ ಕಚೇರಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ನಾಗರಿಕರಿಗೆ ಅನೇಕ ಜನಸ್ನೇಹಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಇದೇ ಮಾದರಿಯಲ್ಲಿ ಹಣ ಉಳಿತಾಯ ಮತ್ತು ಆರ್ಥಿಕ ಭದ್ರತೆಗಾಗಿ(Best Life Insurance)”ಗ್ರಾಮ ಸುಮಂಗಲ್ ಯೋಜನೆ” ಚಾಲ್ತಿಯಲ್ಲಿದ್ದು ಇಂದಿನ ಅಂಕಣದಲ್ಲಿ ಇದರ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಗ್ರಾಮ ಸುಮಂಗಲ್ ಯೋಜನೆ (Gram sumangal Yojana) ಭಾರತ ಸರ್ಕಾರದ ಅಂಚೆ...

Land Owners Details-ಉಚಿತವಾಗಿ ಜಮೀನಿನ ಮಾಲೀಕರ ವಿವರವನ್ನು ಚೆಕ್ ಮಾಡಲು ವೆಬ್ಸೈಟ್ ಬಿಡುಗಡೆ!

Land Owners Details-ಉಚಿತವಾಗಿ ಜಮೀನಿನ ಮಾಲೀಕರ ವಿವರವನ್ನು ಚೆಕ್ ಮಾಡಲು ವೆಬ್ಸೈಟ್ ಬಿಡುಗಡೆ!

October 16, 2025

ಕಂದಾಯ ಇಲಾಖೆಯಿಂದ(Karnataka Revenue Department) ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಳ ವಿಧಾನವನ್ನು ಅನುಸರಿಸಿ ಜಮೀನಿನ ಸರ್ವೆ ನಂಬರ್(Survey Number),ವಿಸ್ತೀರ್ಣ ಮತ್ತು ಅಧಿಕೃತ ಮಾಲೀಕರ ವಿವರವನ್ನು ಉಚಿತವವಾಗಿ ಚೆಕ್ ಮಾಡಲು ಇಲಾಕೆಯಿಂದ ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆ ಮಾಡಲಾಗಿದೆ. ಅನೇಕ ಜನರಿಗೆ ನಮ್ಮ ಜಮೀನಿನ ಸರ್ವೆ ನಂಬರಿನ ಪಕ್ಕ ಮಾಹಿತಿ ಇರುವುದಿಲ್ಲ ಇಂತಹ ಸಮಯದಲ್ಲಿ ಸಾರ್ವಜನಿಕರು/ರೈತರು(Farmers) ಈ...

B-Khata to A-Khata-ರಾಜ್ಯ ಸರಕಾರದಿಂದ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಆನ್‍ಲೈನ್ ವ್ಯವಸ್ಥೆ!

B-Khata to A-Khata-ರಾಜ್ಯ ಸರಕಾರದಿಂದ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಆನ್‍ಲೈನ್ ವ್ಯವಸ್ಥೆ!

October 15, 2025

ನವೆಂಬರ್ 1 ನೇ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ(B-Khata to A-Khata) ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ. ಆಸ್ತಿ ಶುದ್ಧೀಕರಣಕ್ಕೆ ನಾಂದಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ...

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದ ತಿಂಗಳ ಹಣ ಬಿಡುಗಡೆ!

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದ ತಿಂಗಳ ಹಣ ಬಿಡುಗಡೆ!

October 15, 2025

ರಾಜ್ಯ ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Yojana 2025) ಪ್ರತಿ ತಿಂಗಳು ಪಡಿತರ ಚೀಟಿಯ ಮುಖ್ಯಸ್ಥ ಮಹಿಳೆಯರ ಖಾತೆಗೆ ಜಮಾ ಮಾಡಲು ಬಾಕಿ ಉಳಿಸಿಕೊಂಡಿರುವ ಆರ್ಥಿಕ ನೆರವನ್ನು ದೀಪಾವಳಿ ಹಬ್ಬದ ನಿಮಿತ್ತ ಹಂತ ಹಂತವಾಗಿ ಈ ತಿಂಗಳಿನಲ್ಲಿ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ರೂ 2,000/- ಹಣ ಪ್ರತಿ ತಿಂಗಳು...

Sainik School Admission 2025-ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

Sainik School Admission 2025-ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

October 14, 2025

ನಮ್ಮ ದೇಶದಲ್ಲಿರುವ ವಿವಿಧ ಸೈನಿಕ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ಮತ್ತು 9ನೇ ತರಗತಿ ಪ್ರವೇಶ(Sainik School Admission) ಪಡೆಯಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಪ್ರವೇಶ ಪರೀಕ್ಷೆಯನ್ನು ಬರೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮಾಡುವ ಗುರಿಯನ್ನು ಹಾಕಿಕೊಂಡಿರುವ ವಿದ್ಯಾರ್ಥಿಗಳಿಗೆ ಒಂದು ಉತ್ತಮ ಅವಕಾಶ...

Reels Competition-ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಮಾಡಿ 50,000/- ಬಹುಮಾನ ಗೆಲ್ಲಿ!

Reels Competition-ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಮಾಡಿ 50,000/- ಬಹುಮಾನ ಗೆಲ್ಲಿ!

October 14, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಾರಿಗೆ ಬಂದು 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಸ್ಪರ್ಧೆಯನ್ನು(Reels Competition In Karnataka)ಆಯೋಜನೆ ಮಾಡಲಾಗಿದ್ದು ಇದಕ್ಕಾಗಿ ನೋಂದಣಿಯನ್ನು ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ(KARNATAKA STATE POLLUTION CONTROL BOARD) ಡಿಜಿಟಲ್ ಮಾಧ್ಯಮದಲ್ಲಿ...

Page 14 of 69