Govt Schemes

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

February 14, 2026

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ(Shakti Yojane) ಈಗ ಹೊಸ ರೂಪ ಸಿಕ್ಕಿದೆ. ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ(Free Bus Scheme In Karnataka) ಕಲ್ಪಿಸುವ ಈ ಯೋಜನೆಯಲ್ಲಿ ಇದುವರೆಗೆ ಆಧಾರ್ ಕಾರ್ಡ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶವಿತ್ತು. ಆದರೆ, ಇನ್ನು ಮುಂದೆ ಈ...

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

October 13, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದೋಗ ತರಬೇತಿ ಸಂಸ್ಥೆ ಬೆಂಗಳೂರು(Rseti Bangalore)ಕೇಂದ್ರದಿಂದ ಗ್ರಾಮೀಣ ಭಾಗದ ಯುವ ರೈತಾಪಿ ಅಭ್ಯರ್ಥಿಗಳಿಗೆ ಕೃಷಿಯ ಜೊತೆಗೆ ವೈಜ್ಞಾನಿಕವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಆರಂಭಿಸಲು ಉಚಿತವಾಗಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಬದಲಾಗುತ್ತಿರುವ ಹವಾಮಾಣ ಸನ್ನಿವೇಶದಲ್ಲಿ ಕೃಷಿ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಹೈನುಗಾರಿಕೆ ಮತ್ತು ಕುರಿ ಮತ್ತು ಮೇಕೆ ಸಾಕಾಣಿಕೆ(Sheep...

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

October 13, 2025

ಕರ್ನಾಟಕ ರಾಜ್ಯ ಸರಕಾರದ ಕೃಷಿ ಮಾರಾಟ ಇಲಾಕೆ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ(APMC) ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ(MSP)ಯೋಜನೆಯಡಿ ಸೂರ್ಯಕಾಂತಿ,ಹೆಸರುಕಾಳು,ಉದ್ದು,ಸೋಯಾಬೀನ್,ಶೇಂಗಾ, ಒಟ್ಟೂ 5 ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಆರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಪ್ರತಿ ವರ್ಷದಂತೆ ರೈತರ ಉತ್ಪನ್ನಕ್ಕೆ ಬೆಂಬಲ ಬೆಲೆಯನ್ನು(Bembala Bele Kharidi Kendra)ಒದಗಿಸಲು ಕೇಂದ್ರ...

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

October 12, 2025

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ(Karnataka State Brahmin Development Board) “ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ(Self-Employment Direct Loan Yojana)” ಗರಿಷ್ಟ ₹2.0 ಲಕ್ಷ ಸಾಲ ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಪಡೆದು ವಿವಿಧ ಬಗ್ಗೆಯ ಸ್ವಂತ ಉದ್ಯೋಗವನ್ನು ಆರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ...

PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

October 12, 2025

ಕೇಂದ್ರ ಸರಕಾರವು ಬೀದಿ ಬದಿಯ ವ್ಯಾಪಾರಿಗಳಿಗೆ ಪ್ರಾಥಮಿಕ ಹಂತದಲ್ಲಿ ಬಂಡವಾಳವನ್ನು ಪೂರೈಸಿಕೊಳ್ಳಲು ಬ್ಯಾಂಕ್ ಸಹಯೋಗದಲ್ಲಿ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಒದಗಿಸಲು ಪಿಎಂ ಸ್ವನಿಧಿ ಯೋಜನೆಯನ್ನು(PM Svanidi) ಜಾರಿಗೆ ತರಲಾಗಿದ್ದು, ಇಂದಿನ ಲೇಖನದಲ್ಲಿ ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಜನರಿಗೆ ಪಿಎಂ ಸ್ವನಿಧಿ ಯೋಜನೆ(PM...

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

October 10, 2025

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದ್ದು ಇನ್ನು ಮುಂದೆ ರಾಜ್ಯದ್ಯಂತ ಮಹಿಳಾ ನೌಕರಿಗೆ ಪ್ರತಿ ತಿಂಗಳು 1 ದಿನ ಋತುಚಕ್ರ ರಜೆಯನ್ನು(Period Leave Policy) ಹೆಚ್ಚುವರಿಯಾಗಿ ನೀಡಲು ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ ಮಹಿಳಾ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಒಂದಾದ ಋತುಚಕ್ರ...

Shadi Bhagya Scheme-“ಶಾದಿ ಭಾಗ್ಯ” ಯೋಜನೆಯಡಿ ವಿವಾಹಕ್ಕೆ ರೂ. 50,000 ಸಹಾಯಧನ ಪಡೆಯಲು ಅರ್ಜಿ!

Shadi Bhagya Scheme-“ಶಾದಿ ಭಾಗ್ಯ” ಯೋಜನೆಯಡಿ ವಿವಾಹಕ್ಕೆ ರೂ. 50,000 ಸಹಾಯಧನ ಪಡೆಯಲು ಅರ್ಜಿ!

October 9, 2025

ಕರ್ನಾಟಕ ಸರ್ಕಾರವು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ “ಶಾದಿ ಭಾಗ್ಯ” ಯೋಜನೆಯ(Shadi Bhagya Scheme)ಅಡಿಯಲ್ಲಿ ಸರಳ ವಿವಾಹಕ್ಕೆ ಆರ್ಥಿಕ ಸಹಾಯಧನವನ್ನು ಮಾಡುವ ಉದ್ದೇಶದಿಂದ ಪ್ರತಿ ಜೋಡಿಗೆ ರೂ. 50,000 ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ಅಭ್ಯರ್ಥಿಗಳಿಗೆ ಆರ್ಥಿಕ ನೆರವನ್ನು(marriage scheme) ನೀಡುವುದು ಇದರ ಗುರಿಯಾಗಿದ್ದು ಸ್ವಯಂ ಸೇವಾ...

Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

October 7, 2025

ರಾಜ್ಯ ಸರಕಾರದಿಂದ ಕರ್ನಾಟಕದಲ್ಲಿರುವ ಎಲ್ಲಾ ಸರಕಾರಿ ಮತ್ತು ಅನುದಾನಿತ ಶಾಲೆಗೆ ದಸರಾ ರಜೆ(Dasara Holiday) ಅವದಿಯನ್ನು ಹೆಚ್ಚುವರಿಯಾಗಿ 10 ದಿನದ ವರೆಗೆ ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಸುದ್ದಿಗೊಷ್ಠಿಯನ್ನು ನಡೆಸಿ ಅಧಿಕೃತ ಮಾಹಿತಿಯನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ರಾಜ್ಯದಲ್ಲಿ ಕಳೆದ 2 ವಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಗಣತಿಯು...

Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

October 7, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ(Scholarship Application),ಶುಲ್ಕ ಮರುಪಾವತಿ,ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ(Vidyasiri Yojana Application) ಅಡಿಯಲ್ಲಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ...

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

October 6, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK, Bengalore)ವತಿಯಿಂದ ಸಿರಿಧಾನ್ಯ ಬೆಳೆಯಲ್ಲಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕವನ್ನು(Millet Processing Unit) ಪ್ರಾರಂಭಿಸಲು ಮತ್ತು ಈ ಕ್ಷೇತ್ರದಲ್ಲಿ ಆಧುನಿಕ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಪಡೆದು ಈಗಿರುವ ಘಟಕವನ್ನು ಉನ್ನತೀಕರಿಸಲು ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agriculture University Bengalore)ಅಡಿಯಲ್ಲಿ ಕಾರ್ಯನಿರ್ವಹಿಸುವ ರೈತ ತರಬೇತಿ...

Alpasankyatara Nigama-ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಲು ಇನ್ನು 10 ದಿನ ಮಾತ್ರ ಬಾಕಿ!

Alpasankyatara Nigama-ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಲು ಇನ್ನು 10 ದಿನ ಮಾತ್ರ ಬಾಕಿ!

October 6, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Karnataka Alpasankyatara Nigama)ಸ್ವಾವಲಂಬಿ ಸಾರಥಿ ಯೋಜನೆ,ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆ,ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ ಸೇರಿ ಒಟ್ಟು ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸಾಲ ಮತ್ತು ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯಡಿ(Alpasankyatara Nigama Yojane)ಸೌಲಭ್ಯವನ್ನು ಪಡೆಯಲು ಸಾರ್ವಜನಿಕರು ಆನ್ಲೈನ್ ಮೂಲಕ ಅರ್ಜಿಯನ್ನು...

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

October 5, 2025

ಕಳೆದ 2 ವಾರದಲ್ಲಿ ಉತ್ತರಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ದೊಡ್ಡ ಮಟ್ಟದ ಬೆಳೆ ಹಾನಿ(Bele Hani) ಉಂಟಾಗಿದ್ದು ಬೆಳೆ ಸಮೀಕ್ಷೆಯ ಬಳಿಕ ಬೆಳೆ ಹಾನಿ ಪರಿಹಾರವನ್ನು ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇನೆನ್ನು ಕೆಲವು ದಿನಗಳಲ್ಲೇ ಫಸಲಿಗೆ ಬರುತ್ತಿದ ಬೆಳೆಯು ಅಕಾಲಿಕ ಮಳೆಯಿಂದ ದೊಡ್ಡ ಮಟ್ಟ ಬೆಳೆ...

Page 15 of 69