Govt Schemes

Diploma In Organic Farming-ಬೆಂಗಳೂರು ಕೃಷಿ ವಿವಿಯಿಂದ 2 ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ!

Diploma In Organic Farming-ಬೆಂಗಳೂರು ಕೃಷಿ ವಿವಿಯಿಂದ 2 ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ!

August 15, 2026

ಬೆಂಗಳೂರು: ಆಧುನಿಕ ಜಗತ್ತಿನಲ್ಲಿ ನೈಸರ್ಗಿಕ ಹಾಗೂ ಸಾವಯವ ಕೃಷಿ ಪದ್ಧತಿಗೆ ಅಪಾರ ಬೇಡಿಕೆ ವ್ಯಕ್ತವಾಗುತ್ತಿದ್ದು, ವೈಜ್ಞಾನಿಕ ಕೃಷಿ ಜ್ಞಾನವನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ (GKVK) ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕದ ವತಿಯಿಂದ ‘ಎರಡು ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್‌ – ಸಾವಯವ ಮತ್ತು ನೈಸರ್ಗಿಕ...

Free Driving Training-ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ: ಕೆಎಸ್‌ಆರ್‌ಟಿಸಿಯಿಂದ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ!

Free Driving Training-ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ: ಕೆಎಸ್‌ಆರ್‌ಟಿಸಿಯಿಂದ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ!

February 5, 2026

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅರ್ಹ ನಿರುದ್ಯೋಗಿ ಯುವಕರಿಗೆ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ ಪ್ರಮಾಣ ಪತ್ರವನ್ನು(Free Heavy Vehicle Driving Training)ವಿತರಣೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ...

SBI Women Loan-ಮಹಿಳೆಯರ ಸ್ವಂತ ಉದ್ಯಮಕ್ಕೆ”ಸ್ತ್ರೀ ಶಕ್ತಿ ಪ್ಯಾಕೇಜ್”! ಇಲ್ಲಿದೆ ಸಂಪೂರ್ಣ ಮಾಹಿತಿ!

SBI Women Loan-ಮಹಿಳೆಯರ ಸ್ವಂತ ಉದ್ಯಮಕ್ಕೆ”ಸ್ತ್ರೀ ಶಕ್ತಿ ಪ್ಯಾಕೇಜ್”! ಇಲ್ಲಿದೆ ಸಂಪೂರ್ಣ ಮಾಹಿತಿ!

February 4, 2026

ಮಹಿಳಾ ಸಬಲೀಕರಣ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ನಿರ್ದೇಶನಾಲಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ(SBI Women Loans) ಮಹಿಳೆಯರ ಸ್ವಂತ ಉದ್ಯಮವನ್ನು ಮಾಡಲು “ಸ್ತ್ರೀ ಶಕ್ತಿ ಪ್ಯಾಕೇಜ್” ಅನ್ನು ಜಾರಿಗೆ ತಂದಿದ್ದು, ಮಹಿಳಾ ಅಭ್ಯರ್ಥಿಗಳು ಅವಕಾಶವನ್ನು ಪಡೆದುಕೊಳ್ಳಲು ಕೋರಿದೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಪಂಚ ಯೋಜನೆಗಳಲ್ಲಿ ಸ್ತ್ರೀ ಶಕ್ತಿ ಪ್ಯಾಕೇಜ್(Stree Shakti...

Labour Pension Scheme-ಲೇಬರ್ ಕಾರ್ಡದಾರರಿಗೆ ತಿಂಗಳಿಗೆ ₹3,000 ಪಿಂಚಣಿ ಹಣ! ಪಡೆಯುವುದು ಹೇಗೆ!

Labour Pension Scheme-ಲೇಬರ್ ಕಾರ್ಡದಾರರಿಗೆ ತಿಂಗಳಿಗೆ ₹3,000 ಪಿಂಚಣಿ ಹಣ! ಪಡೆಯುವುದು ಹೇಗೆ!

February 3, 2026

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಯೋಜನೆಯ ಅಡಿಯಲ್ಲಿ ಕಾರ್ಮಿಕ ಕಾರ್ಡ್ ಹೊಂದಿದ ಕಾರ್ಮಿಕ ವೃದ್ಧಾಪ್ಯದಲ್ಲಿರುವವರಿಗೆ(Pradhan Mantri Shram Yogi Maan-dhan) 60 ವರ್ಷಗಳ ನಂತರ ಮಾಸಿಕವಾಗಿ ₹3,000 ಖಚಿತ ಪಿಂಚಣಿ ಹಣವನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ. ಕೆಲಸವೇ ನಮ್ಮ ಜೀವನ, ಕಾಯಕವೇ ಕೈಲಾಸ(Labour Pension Scheme)...

Lakhpati Didi-ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗಿಫ್ಟ್! ಏನಿದು ಲಖ್ ಪತಿ ದೀದಿ ಮತ್ತು ಶಿ-ಮಾರ್ಟ್ ಯೋಜನೆ?

Lakhpati Didi-ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗಿಫ್ಟ್! ಏನಿದು ಲಖ್ ಪತಿ ದೀದಿ ಮತ್ತು ಶಿ-ಮಾರ್ಟ್ ಯೋಜನೆ?

February 3, 2026

ಕೇಂದ್ರ ಸರಕಾರದಿಂದ ದೇಶದ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಎರಡು ಪ್ರಮುಖ ಯೋಜನೆಗಳಿಗೆ(Lakhpati Didi/She-Mart Scheme)ದೊಡ್ದ ಮೊತ್ತದ ಅನುದಾನವನ್ನು ಮೀಸಲಿಡಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಮಹಿಳೆಯರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಆರ್ಥಿಕತೆಯಲ್ಲಿ ಮಹಿಳೆಯರ ಪಾತ್ರವನ್ನು ಬಲಪಡಿಸಲು ಮತ್ತು ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರವು ಹಲವು ಮಹತ್ವದ...

LIC Policy Status-ಮೊಬೈಲ್ ನಲ್ಲೇ ಎಲ್ಐಸಿ ಪಾಲಿಸಿ ಸ್ಟೇಟಸ್ ಚೆಕ್ ಮಾಡಲು ಲಿಂಕ್ ಬಿಡುಗಡೆ!

LIC Policy Status-ಮೊಬೈಲ್ ನಲ್ಲೇ ಎಲ್ಐಸಿ ಪಾಲಿಸಿ ಸ್ಟೇಟಸ್ ಚೆಕ್ ಮಾಡಲು ಲಿಂಕ್ ಬಿಡುಗಡೆ!

February 2, 2026

ನಮ್ಮ ದೇಶದಲ್ಲಿ ಬಹುತೇಕ ಎಲ್ಲಾ ಮನೆಯಲ್ಲಿಯು ಸಹ ಒಂದ ಅಥವಾ ಎರಡು ಎಲ್ಐಸಿ ಪಾಲಿಸಿ(LIC Policy Status Check) ಮಾಡಿಯೇ ಇರುತ್ತಾರೆ ಅದರೆ ನಾಗರಿಕರು ತಮ್ಮ ಮೊಬೈಲ್ ನಲ್ಲಿ ಈ ಪಾಲಿಸಿಯ ಕುರಿತು ಅಗತ್ಯ ಮಾಹಿತಿಯನ್ನು ತಿಳಿಯಲು ಭಾರತೀಯ ಜೀವ ವಿಮಾ ನಿಗಮವು ವಿವಿಧ ಡಿಜಿಟಲ್ ವೇದಿಕೆಯನ್ನು ಈಗಾಗಲೇ ಜಾರಿಗೆ ತರಲಾಗಿದ್ದು ಇವುಗಳ ಬಳಕೆಯ ಕುರಿತು...

Budget 2026-27: ಕೇಂದ್ರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?ಇಲ್ಲಿದೆ ಸಂಪೂರ್ಣ ವಿವರ!

Budget 2026-27: ಕೇಂದ್ರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?ಇಲ್ಲಿದೆ ಸಂಪೂರ್ಣ ವಿವರ!

February 1, 2026

ಇಂದು ಕೇಂದ್ರ ಸರಕಾರದಿಂದ 2026-27 ನೇ ಸಾಲಿನಲ್ಲಿ ಅನುಷ್ಥಾನ ಮಾಡಲಿರುವ ಎಲ್ಲಾ ಅಭಿವೃದ್ದಿ ಯೋಜನೆಗಳಿಗೆ(UNION BUDGET 2026) ಅನುದಾನವನ್ನು ಒದಗಿಸಲು ಬಜೆಟ್ ಅನ್ನು ಮಂಡನೆ ಮಾಡಲಾಗಿದ್ದು ಈ ಬಾರಿಯ ಬಜೆಟ್ ನಲ್ಲಿ ಯಾವೆಲ್ಲ ಯೋಜನೆಗಳಿಗೆ ಅನುದಾನವನ್ನು ಒದಗಿಸಲಾಗಿದೆ? ಕೃಷಿ ಕ್ಷೇತ್ರಕ್ಕೆ ಸಿಕ್ಕ ಅನುದಾನವೆಷ್ಟು? ಇನ್ನಿತರ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2026ರ ಫೆಬ್ರವರಿ 1...

Fodder Seed Kit-ಕೃಷಿಕರಿಗೆ ಉಚಿತ ಮೇವಿನ ಬೀಜದ ಕಿಟ್ ವಿತರಣೆ! ಅರ್ಜಿ ಸಲ್ಲಿಸುವುದು ಹೇಗೆ?

Fodder Seed Kit-ಕೃಷಿಕರಿಗೆ ಉಚಿತ ಮೇವಿನ ಬೀಜದ ಕಿಟ್ ವಿತರಣೆ! ಅರ್ಜಿ ಸಲ್ಲಿಸುವುದು ಹೇಗೆ?

February 1, 2026

ಕರ್ನಾಟಕ ಸರ್ಕಾರವು ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಮತ್ತು ಜಾನುವಾರುಗಳಿಗೆ ಪೌಷ್ಟಿಕ ಆಹಾರದ ಕೊರತೆಯಾಗದಂತೆ ತಡೆಯಲು “ಮೇವಿನ ಕಿರು ಪೊಟ್ಟಣಗಳ ವಿತರಣೆ ಯೋಜನೆ” (Free Fodder Seed Kit Scheme) ಜಾರಿಗೆ ತಂದಿದೆ. ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮೂಲಕ ಕೃಷಿಕರಿಗೆ ಈ ಕಿಟ್‌ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಅನೇಕ ರೈತರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯ ಕೊರತೆ...

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಿ!

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಿ!

January 31, 2026

ಇಂದಿನ ಡಿಜಿಟಲ್ ಯುಗದಲ್ಲಿ ಸರ್ಕಾರಿ ಸೇವೆಗಳು ಜನರ ಮನೆಬಾಗಿಲಿಗೆ ತಲುಪುತ್ತಿವೆ. ಒಂದು ಕಾಲದಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ (Caste and Income Certificate) ಪಡೆಯಲು ತಹಶೀಲ್ದಾರ್ ಕಚೇರಿಗಳಿಗೆ ಅಲೆದಾಡಬೇಕಿತ್ತು. ಆದರೆ ಈಗ ಕರ್ನಾಟಕ ಸರ್ಕಾರದ ‘ಸೇವಾ ಸಿಂಧು’ (Seva Sindhu) ಮತ್ತು ‘ನಾಡಕಚೇರಿ”(Nadakacheri) ಪೋರ್ಟಲ್ ಮೂಲಕ ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸುಲಭವಾಗಿ...

Pouthi Khatha-ಪೌತಿ ಖಾತೆ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ: ಸಚಿವ ಕೃಷ್ಣ ಬೈರೇಗೌಡ!

Pouthi Khatha-ಪೌತಿ ಖಾತೆ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ: ಸಚಿವ ಕೃಷ್ಣ ಬೈರೇಗೌಡ!

January 30, 2026

ಕಂದಾಯ ಇಲಾಖೆಯಲ್ಲಿ ಪೌತಿ ಖಾತೆ(Pouthi Khatha) ಬದಲಾವಣೆ ಕುರಿತು ಪ್ರಸ್ತುತ ಅಗಿರುವ ಬದಲಾವಣೆಯ ಬಗ್ಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ(Krishna Byre Gowda) ಅವರು ಈ ಕುರಿತು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ವಿಧಾನ ಪರಿಷತ್ತಿನಲ್ಲಿ ಪೌತಿ ಖಾತೆ(Pouthi Khatha Information) ಬದಲಾವಣೆ...

Maternity Benefit-ತಾಯಿ ಲಕ್ಷ್ಮೀ ಬಾಂಡ್ ಯೋಜನೆಯಡಿ ಮಹಿಳಾ ಕಾರ್ಮಿಕರಿಗೆ 50,000 ರೂ. ಹೆರಿಗೆ ಸಹಾಯಧನ!

Maternity Benefit-ತಾಯಿ ಲಕ್ಷ್ಮೀ ಬಾಂಡ್ ಯೋಜನೆಯಡಿ ಮಹಿಳಾ ಕಾರ್ಮಿಕರಿಗೆ 50,000 ರೂ. ಹೆರಿಗೆ ಸಹಾಯಧನ!

January 29, 2026

ಕರ್ನಾಟಕ ಕಟ್ಟಡ ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ (Taayi Lakshmi Bond Scheme)ತಾಯಿ ಲಕ್ಷ್ಮೀ ಬಾಂಡ್ ಯೋಜನೆಯ ಅಡಿಯಲ್ಲಿ ಮಹಿಳಾ ಕಾರ್ಮಿಕರಿಗೆ 50,000 ರೂ. ವರೆಗೆ ಹೆರಿಗೆ ಸಹಾಯಧನ ಪಡೆಯಲು ಅವಕಾಶವಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಿಂದೂ ಎಂದೆಂದಿಗೂ ಮಹಿಳೆಯೇ ಒಂದು ಕುಟುಂಬದ (Karnataka women labour scheme)ಆಧಾರ ಸ್ತಂಭವಾಗಿರುತ್ತಾಳೆ. ಅದರಲ್ಲಿಯೂ ಮಹಿಳಾ...

Samudaya Bhavana Grant-ಗ್ರಾಮ ಮಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ಆರ್ಥಿಕ ನೆರವು!

Samudaya Bhavana Grant-ಗ್ರಾಮ ಮಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ಆರ್ಥಿಕ ನೆರವು!

January 29, 2026

ರಾಜ್ಯ ಸರಕಾರದಿಂದ ಸಮಾಜ ಕಲ್ಯಾಣ ಇಲಾಖೆಯಿಂದ ಗ್ರಾಮೀಣ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗೆ ವಿವಿಧ ಸಭೆ-ಶುಭ ಕಾರ್ಯಕ್ರಮಗಳನ್ನು ಮಾಡಲು ಅಗತ್ಯವಿರುವ ಸಮುದಾಯ ಭವನವನ್ನು(Samudaya Bhavana Grant Scheme)ನಿರ್ಮಾಣ ಮಾಡಿಕೊಳ್ಳಲು ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು ಮತ್ತು ಈ ಯೋಜನೆಯ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪರಿಶಿಷ್ಟ...

Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

January 28, 2026

ಕೃಷಿಕರಿಗೆ ಇಲ್ಲಿದೆ ನೋಡಿ ಸುವರ್ಣ ಅವಕಾಶ, ಪ್ರತಿ ವರ್ಷದಂತೆ(Tarpaulin Subsidy)ಈ ವರ್ಷವೂ ಸಹ ಕರ್ನಾಟಕ ಸರ್ಕಾರವು ಕೃಷಿ ಇಲಾಖೆಯ ವತಿಯಿಂದ 50% ರಿಂದ 90% ಸಹಾಯಧನದಲ್ಲಿ ಟಾರ್ಪಾಲಿನ್ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮುಂಬರುವ ಮಳೆಗಾಲದಲ್ಲಿ ಬೆಳೆಗಳ ರಕ್ಷಣೆ, ಧಾನ್ಯ ಸಂಗ್ರಹಣೆ, ಕೃಷಿ ಯಂತ್ರೋಪಕರಣಗಳನ್ನು ಸುರಕ್ಷಿತವಾಗಿಡಲು ಈ ಟಾರ್ಪಾಲಿನ್ ಅತ್ಯಂತ(Krishi Ilake Subsidy Schemes)...

Page 16 of 85