Govt Schemes

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

New Ration Card-ಹೊಸ BPL ಮತ್ತು APL ರೇಷನ್ ಕಾರ್ಡ ಪಡೆಯಲು ಅರ್ಹ ಸಲ್ಲಿಸಲು ಅವಕಾಶ!

New Ration Card-ಹೊಸ BPL ಮತ್ತು APL ರೇಷನ್ ಕಾರ್ಡ ಪಡೆಯಲು ಅರ್ಹ ಸಲ್ಲಿಸಲು ಅವಕಾಶ!

May 2, 2025

ಕರ್ನಾಟಕ ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಹೊಸ BPL ಮತ್ತು APL ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು(New Ration Card Application) ಅರ್ಹ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರೇಷನ್ ಕಾರ್ಡ ಅನ್ನು ಪಡೆಯುವುದರ ಮೂಲಕ(Ration Card Application) ಅರ್ಹ ಕುಟುಂಬಗಳು...

Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

May 1, 2025

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು, ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ(Togari Kharidi Kendra) ಅವಧಿಯನ್ನು ಮೇ ತಿಂಗಳ ಅಂತ್ಯದವರೆಗೆ ವಿಸ್ತರಿಸಲಾಗಿದೆ ಎಂದು ಘೋಷಿಸಿದ್ದಾರೆ. ಮೂಲತಃ ಮೇ 1 ರಂದು ಕೊನೆಗೊಳ್ಳಬೇಕಿದ್ದ ಖರೀದಿ ಅವಧಿಯನ್ನು, ನಿಗದಿತ ಖರೀದಿ ಪ್ರಮಾಣವನ್ನು ತಲುಪದ ಕಾರಣ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. ಕೇಂದ್ರ...

Gruhalakshmi-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ! ಒಂದೇ ಬಾರಿಗೆ 3 ತಿಂಗಳ ಹಣ!

Gruhalakshmi-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ! ಒಂದೇ ಬಾರಿಗೆ 3 ತಿಂಗಳ ಹಣ!

May 1, 2025

ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಕುಟುಂಬ ಯಜಮಾನಿಯ(Gruhalakshmi Amount) ಖಾತೆಗೆ ಪ್ರತಿ ತಿಂಗಳು ನೇರ ನಗದು ವರ್ಗಾವಣೆ ಮೂಲಕ ವರ್ಗಾವಣೆ ಮಾಡುವ ರೂ 2,000 ಆರ್ಥಿಕ ನೆರವನ್ನು ಜಮಾ ಮಾಡುವುದರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕಾ ಮಾಧ್ಯಮದ ಮೂಲಕ ತಿಳಿಸಿರುವ ನೂತನ ಮಾಹಿತಿಯನ್ನು ಈ ಲೇಖನದಲ್ಲಿ...

Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

April 30, 2025

2024-25 ನೇ ಸಾಲಿನಲ್ಲಿ ಬೆಳೆವಿಮೆ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿದ ರೈತರು ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಮತ್ತು ಕಳೆದ ಸಾಲಿನಲ್ಲಿ ಬೆಳೆ ವಿಮೆ(Bele vime) ಯೋಜನೆಯಡಿ ಎಷ್ಟು ಮೊತ್ತದ ಪರಿಹಾರ ಜಮಾ ಅಗಿದೆ ಎನ್ನುವ ಸಂಪೂರ್ಣ ವಿವರವನ್ನು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳುವ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ....

RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

April 30, 2025

ಕಂದಾಯ ಇಲಾಖೆಯ ವತಿಯಿಂದ ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ(VA Recruitment-2025) ನೇಮಾಕತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4 ಸಾವಿರ ಗೂಗಲ್ ಕ್ರೋಮ್ ಬುಕ್ (ಲ್ಯಾಪ್ ಟಾಪ್) ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಗ್ರಾಮ ಆಡಳಿತ...

Life Insurance- LIC ಜೀವನ್ ಲಾಭ್ ಯೋಜನೆ: ದಿನಕ್ಕೆ ₹80 ಪಾವತಿಸಿ ₹10 ಲಕ್ಷ ಪಡೆಯಿರಿ!

Life Insurance- LIC ಜೀವನ್ ಲಾಭ್ ಯೋಜನೆ: ದಿನಕ್ಕೆ ₹80 ಪಾವತಿಸಿ ₹10 ಲಕ್ಷ ಪಡೆಯಿರಿ!

April 29, 2025

ಲೈಫ್ ಇನ್ಸೂರೆನ್ಸ್ ಕಾರ್ಪೋರೇಶನ್(LIC) ವತಿಯಿಂದ ಪ್ರಸ್ತುತ ದಿನಗಳಲ್ಲಿ ಸಾರ್ವಜನಿಕರಿಗೆ ಕಡಿಮೆ ಪ್ರೀಮಿಯಂ ಅನ್ನು ಪಾವತಿ ಮಾಡಿ ಹೆಚ್ಚು ಮೊತ್ತದ ಮರು ಸಂದಾಯವನ್ನು(LIC Health Insurance) ಪಡೆಯಲು ಆನೇಕ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು ಈ ಲೇಖನದಲ್ಲಿ ಇಂತಹದೇ ಒಂದು ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಭಾರತೀಯ ವಿಮಾ ಕಂಪನಿಯಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಸಾರ್ವಜನಿಕರಿಗೆ...

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

April 28, 2025

ಕಂದಾಯ ಇಲಾಖೆಯಿಂದ(Karnataka Revenue Department) ಗ್ರಾಮೀಣ ಭಾಗದಲ್ಲಿ ವಾಸಿಸುವ ರೈತರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಬಹುದಿನಗಳಿಂದ ಹಕ್ಕುಪತ್ರವನ್ನು(Hakkupatra) ಪಡೆಯಲು ಸಾಧ್ಯವಾಗದ ಅರ್ಹರಿಗೆ ಅಧಿಕೃತವಾಗಿ ಹಕ್ಕಪತ್ರವನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು(Kandaya Ilake) ರಾಜ್ಯದ ಗ್ರಾಮೀಣ ಭಾಗದ ನಿವಾಸಿಗಳಿಗೆ ಭೂಮಿಯ ಮಾಲೀಕತ್ವವನ್ನು ಖಾತರಿಪಡಿಸುವ ಐತಿಹಾಸಿಕ ಕಾರ್ಯಕ್ರಮವೊಂದನ್ನು ಜಾರಿಗೆ ತಂದಿದೆ....

Education Loan-ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ₹5 ಲಕ್ಷದವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ₹5 ಲಕ್ಷದವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ!

April 28, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಬ್ಯಾಂಕ್ ಮೂಲಕ ಅತೀ ಕಡಿಮೆ ಬಡ್ಡಿದರದಲ್ಲಿ(Education Loan) ಸಾಲವನ್ನು ಪಡೆಯಲು ಅರಿವು ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್...

Char Dam Yatra-2025: ಚಾರ್ ದಾಮ್ ಯಾತ್ರೆ ಭೇಟಿಗೆ ನೋಂದಣಿ ಪ್ರಾರಂಭ! ಇಲ್ಲಿದೆ ವೆಬ್ಸೈಟ್ ಲಿಂಕ್!

Char Dam Yatra-2025: ಚಾರ್ ದಾಮ್ ಯಾತ್ರೆ ಭೇಟಿಗೆ ನೋಂದಣಿ ಪ್ರಾರಂಭ! ಇಲ್ಲಿದೆ ವೆಬ್ಸೈಟ್ ಲಿಂಕ್!

April 27, 2025

ಭಾರತದಲ್ಲಿರುವ ಹಿಮಾಲಯ ಪ್ರದೇಶವು ಅನೇಕ ಧಾರ್ಮಿಕ ಪವಿತ್ರ ತೀರ್ಥಯಾತ್ರೆಗಳಿಗೆ ಹೆಸರುವಾಸಿಯಾಗಿದ್ದು, ಚಾರ್ ದಾಮ್ ಯಾತ್ರೆ(Char Dam Yatra) ಮತ್ತು ಶ್ರೀ ಹೇಮ್ ಕುಂಡ್ ಸಾಹಿಬ್ ಯಾತ್ರೆ ಭೇಟಿಗೆ ಆಸಕ್ತಿ ಹೊಂದಿರುವ ಅರ್ಹ ಯಾತ್ರಿಗಳಿಗೆ ನೋಂದಣಿಯನ್ನು ಮಾಡಿಕೊಳ್ಳಲು ಪ್ರಾರಂಭಿಸಲಾಗಿದೆ. ಭಾರತದ ಪವಿತ್ರ ಯಾತ್ರೆಗಳಾದ ಚಾರ್ ಧಾಮ್ ಯಾತ್ರೆ(Char Dam Yatra Registration) ಮತ್ತು ಶ್ರೀ ಹೇಮ್ ಕುಂಡ್...

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

April 27, 2025

ಕಂದಾಯ ಇಲಾಖೆ(Revenue Department) ಮತ್ತು ಪಂಚಾಯತ್ ರಾಜ್ ಇಲಾಖೆ(Grama Panchayat) ಸಹಯೋಗದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮೃತರ ಹೆಸರಿನಲ್ಲಿರುವ ಕೃಷಿ ಜಮೀನಿನ(Pothi Khate)ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದಿಂದ ನೂತನ ಯೋಜನೆ ಜಾರಿಗೆ ಮುಂದಾಗಿದೆ. ರಾಜ್ಯ ಎಲ್ಲ ಜಿಲ್ಲೆಗಳಲ್ಲಿ ಇನ್ನು ಸಹ ಬಹು ದೊಡ್ಡ ಸಂಖ್ಯೆಯಲ್ಲಿ ಕೃಷಿ ಜಮೀನಿನ(Agriculture Land Records)ಮಾಲೀಕತ್ವವು...

Smart meter-ಸ್ಮಾರ್ಟ್ ಮೀಟರ್ ಅಳವಡಿಕೆಗೆ ಹೈಕೋರ್ಟ್ ತಡೆ: ಬೆಸ್ಕಾಂಗೆ ತರಾಟೆ ಫ್ರೀ ವಿದ್ಯುತ್ ಯಾರು ಕೇಳಿದ್ರು?

Smart meter-ಸ್ಮಾರ್ಟ್ ಮೀಟರ್ ಅಳವಡಿಕೆಗೆ ಹೈಕೋರ್ಟ್ ತಡೆ: ಬೆಸ್ಕಾಂಗೆ ತರಾಟೆ ಫ್ರೀ ವಿದ್ಯುತ್ ಯಾರು ಕೇಳಿದ್ರು?

April 27, 2025

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ)ನ ಸ್ಮಾರ್ಟ್ ಮೀಟರ್ ಅಳವಡಿಕೆ ಯೋಜನೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಈ ಯೋಜನೆಯ ದುಬಾರಿ ಶುಲ್ಕದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸ್ಮಾರ್ಟ್ ಮೀಟರ್‌ಗಳಿಗೆ ನಿಗದಿಪಡಿಸಿರುವ ಭಾರಿ ಶುಲ್ಕವನ್ನು ಪ್ರಶ್ನಿಸಿ ಜಯಲಕ್ಷ್ಮೀ ಎಂಬ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ...

Free Laptop-SSLC ಅಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲಾಪ್ ಟಾಪ್ ವಿತರಣೆ!

Free Laptop-SSLC ಅಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲಾಪ್ ಟಾಪ್ ವಿತರಣೆ!

April 26, 2025

ಜಿಲ್ಲಾವಾರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವಾಗಲು ಉಚಿತವಾಗಿ ಲಾಪ್ ಟಾಪ್(free laptop distribution scheme in karnataka) ಅನ್ನು ವಿತರಣೆ ಮಾಡಲು ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರತಿ ವರ್ಷ SSLC ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲಾಪ್ ಟಾಪ್(Free...

Page 17 of 51