Govt Schemes

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

February 14, 2026

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ(Shakti Yojane) ಈಗ ಹೊಸ ರೂಪ ಸಿಕ್ಕಿದೆ. ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ(Free Bus Scheme In Karnataka) ಕಲ್ಪಿಸುವ ಈ ಯೋಜನೆಯಲ್ಲಿ ಇದುವರೆಗೆ ಆಧಾರ್ ಕಾರ್ಡ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶವಿತ್ತು. ಆದರೆ, ಇನ್ನು ಮುಂದೆ ಈ...

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

September 14, 2025

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(KSDC)ದ ವತಿಯಿಂದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗವನ್ನು(Udyogamela) ಪಡೆಯುವ ನೆರವಾಗಲು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಮೈಸೂರಿನಲ್ಲಿ(Mysuru Udyogamela )ಇದೆ ಅಕ್ಟೋಬರ್...

Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

September 13, 2025

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಹಣವನ್ನು(Gruhalakshmi Amount) ವರ್ಗಾವಣೆ ಮಾಡುವುದರ ಕುರಿತು ಮಾಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕ ಪ್ರಕಟಣೆಯನ್ನು ಹೊರಡಿಸಿದ್ದು ಇದರ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮಾಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Laxmi hebbalkar) ಅವರು...

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

September 13, 2025

ಆಹಾರ ಇಲಾಖೆಯಿಂದ ಅನರ್ಹ ಬಿಪಿಎಲ್ ಕಾರ್ಡದಾರರನ್ನು(BPL Card) ಪತ್ತೆ ಹಚ್ಚುವ ಕಾರ್ಯ ತೀರ್ವಗೊಳಿಸಲಾಗಿದ್ದು ಅನರ್ಹ ಬಿಪಿಎಲ್ ಕಾರ್ಡಗಳನ್ನು ಹೊಂದಿರುವ ಫಲಾನುಭವಿಗಳಿಗೆ ನೋಟಿಸ್ ಅನ್ನು ಕಳುಹಿಸಲಾಗುತ್ತಿದ್ದು ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡಗಳು(BPL ration card eligible list) ಇದ್ದು...

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

September 12, 2025

ಆಹಾರ ಇಲಾಖೆಯಿಂದ ಈಗಾಗಲೇ ಅನರ್ಹ ಬಿಪಿಎಲ್ ಕಾರ್ಡ(BPL Ration Card) ಹೊಂದಿರುವ ನಾಗರಿಕರ ಪತ್ತೆ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತಿದ್ದು ಈ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಒಟ್ಟು 3.65 ಲಕ್ಷ ಅನರ್ಹ BPL ಕಾರ್ಡ ಗಳನ್ನು ರದ್ದು ಮಾಡಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ...

Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

September 11, 2025

ವಾಹನ ಮಾಲೀಕರಿಗೆ ಟ್ರಾಫಿಕ್ ದಂಡ ಪಾವತಿಗೆ ಉತೇಜನವನ್ನು ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರವು ಶೇ 50% ರಿಯಾಯಿತಿಯಲ್ಲಿ(Traffic Fine 50% Offer) ದಂಡವನ್ನು ಪಾವತಿ ಮಾಡಲು ವಾಹನ ಮಾಲೀಕರಿಗೆ ಕೊನೆಯ್ ಅವಕಾಶವನ್ನು ನೀಡಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಸೇರಿದಂತೆ ಇನ್ನಿತರೆ ಟ್ರಾಫಿಕ್ ನಿಯಮಗಳನ್ನು...

Grama One-ನಿಮ್ಮ ಹಳ್ಳಿಯ ಗ್ರಾಮ ಒನ್ ಕೇಂದ್ರದಲ್ಲಿ ಯಾವುದಕ್ಕೆಲ್ಲ ಅರ್ಜಿ ಸಲ್ಲಿಸಬಹುದು?

Grama One-ನಿಮ್ಮ ಹಳ್ಳಿಯ ಗ್ರಾಮ ಒನ್ ಕೇಂದ್ರದಲ್ಲಿ ಯಾವುದಕ್ಕೆಲ್ಲ ಅರ್ಜಿ ಸಲ್ಲಿಸಬಹುದು?

September 10, 2025

ನಮ್ಮ ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ಆನ್ಲೈನ್ ಸೇವೆಯನ್ನು ಅತೀ ಕಡಿಮೆ ಬೆಲೆಯಲ್ಲಿ ಒದಗಿಸಲು ಗ್ರಾಮ ಒನ್ ಕೇಂದ್ರಗಳನ್ನು(Grama One Center) ತೆರೆಯಲಾಗಿದ್ದು ಈ ಕೇಂದ್ರದಲ್ಲಿ ಯಾವೆಲ್ಲ ಸೇವೆಗಳನ್ನು ಪಡೆಯಲು ಅಥವಾ ಯಾವೆಲ್ಲ ಸರಕಾರಿ ದಾಖಲೆಗಳನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎನ್ನುವುದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ...

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

September 9, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಪಂಚ ಗ್ಯಾರಂಟಿ ಯೋಜನೆಯ(Guarantee Yojana) ಪ್ರಗತಿ ಪರಿಶೀಲನೆ ಸಭೆಯಲ್ಲಿ ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಐದು ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಮಾಡಲು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)...

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

September 9, 2025

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ(Karnataka Revenue Department) ಎಲ್ಲಾ ಜಿಲ್ಲೆಗಳಲ್ಲಿ ಜಮೀನಿನ ಪಹಣಿ(Pahani) ಅಥವಾ ಊತಾರ್ ನಲ್ಲಿ ಮರಣ ಹೊಂದಿರುವ ಮಾಲೀಕರ ಹೆಸರು ಇದ್ದರೆ ಇಂತಹ ಹೆಸರನ್ನು ವಜಾ ಮಾಡಿ ಪ್ರಸ್ತುತ ವಾರಸುದಾರರ ಹೆಸರಿಗೆ ಮಾಲೀಕತ್ವವನ್ನು ವರ್ಗಾವಣೆ ಮಾಡಲು ಪೌತಿ ಖಾತೆ(Pouthi Khathe) ಅಭಿಯಾನವನ್ನು ಮಾಡಲಾಗುತ್ತಿದ್ದು ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. ಇಂದಿನ...

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

September 7, 2025

ರೈತರು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ರಾಗಿಯನ್ನು(Ragi Bembala Bele)ಮಾರಾಟ ಮಾಡಲು ತಪ್ಪದೇ ಕಡ್ಡಾಯವಾಗಿ ಮಾಡಬೇಕಾದ ಬಹುಮುಖ್ಯ ಅಂಶಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರಕಾರವು ರಾಗಿ ಬೆಳೆಗಾರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Ragi Kharidi Kendra) ಮಾಡಲು ಅರ್ಹ ರೈತರಿಂದ ಮೊದಲಿಗೆ ನೋಂದಣಿಯನ್ನು ಮಾಡಿಕೊಂಡು...

District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

September 7, 2025

ಗ್ರಾಮೀಣ ಕೈಗಾರಿಕೆಗಳಿಗೆ ಉತೇಜನ ನೀಡಲು 2025-26ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯ ಪಡೆಯಲು(District Industries Centre Subsidy Schemes) ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಯೋಜನೆಯಡಿ ಎಲೆಕ್ಟ್ರಿಷಿಯನ್,ಬಟ್ಟಿಹೆಣೆಯುವುದು,ಮರಗೆಲಸ,ಗಾರೆಕೆಲಸ ಹಾಗೂ ಜನರಲ್ ಇಂಜಿನಿಯರಿಂಗ್ ಕಸುಬಿನ ಉಪಕರಣಗಳನ್ನು ಮತ್ತು ಕುಂಬಾರಿಕೆ ಹಾಗೂ ಹೊಲಿಗೆ...

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

September 6, 2025

ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಭಾಗದ ಸಾರ್ವಜನಿಕರು ಅರ್ಜಿಯನ್ನು ಸಲ್ಲಿಸಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission) ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission Yojana) ಸಹಾಯಧನವನ್ನು ಪಡೆಯಲು...

Page 18 of 69