Govt Schemes

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

February 14, 2026

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ(Shakti Yojane) ಈಗ ಹೊಸ ರೂಪ ಸಿಕ್ಕಿದೆ. ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ(Free Bus Scheme In Karnataka) ಕಲ್ಪಿಸುವ ಈ ಯೋಜನೆಯಲ್ಲಿ ಇದುವರೆಗೆ ಆಧಾರ್ ಕಾರ್ಡ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶವಿತ್ತು. ಆದರೆ, ಇನ್ನು ಮುಂದೆ ಈ...

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

September 4, 2025

ಕೇಂದ್ರ ಸರಕಾರವು ರೈತರಿಗೆ ಮತ್ತು ದೇಶದ ನಾಗರಿಕರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನು ಘೋಷಿಸಿದೆ, ಟ್ರಾಕ್ಟರ್‌ಗಳು ಮತ್ತು ಕೃಷಿ ಯಂತ್ರೋಪಕರಣಗಳ ಖರೀದಿಯ ಮೇಲಿನ ವಸ್ತು ಮತ್ತು ಸೇವಾ ತೆರಿಗೆ (GST) ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಕೃಷಿ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರಕಾರವು...

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

September 4, 2025

ರಾಜ್ಯ ಸರಕಾರವು ಸೆಪ್ಟೆಂಬರ್ 2025 ನಿಂದ ರಾಜ್ಯದ್ಯಂತ ಸ್ಥಿರಾಸ್ಥಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ(Property Registration) ಮತ್ತು ಮುದ್ರಾಂಕ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಲೇಖನದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ(Sub Register Office)ರಾಜ್ಯದಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳನ್ನು ನೋಂದಣಿಯನ್ನು ಮಾಡಿಕೊಳ್ಳಲು ಎಷ್ಟು ಪ್ರಮಾಣದ ನೋಂದಣಿ...

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

September 3, 2025

ವಿದ್ಯಾರ್ಥಿನಿಯರಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗಲು ಭಾರತೀಯ ಜೀವ ವಿಮಾ ನಿಗಮದಿಂದ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನ(LIC Scholarship) ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು(LIC Scholarship Application) ಅವಶ್ಯಕ ದಾಖಲೆಗಳೇನು? ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸ ಎಲ್ಐಸಿಯಿಂದ...

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

September 3, 2025

ಕೃಷಿಕರಿಗೆ ತಮ್ಮ ಉತ್ಪನ್ನಗಳನ್ನು ಒಂದು ಕಡೆ ಸುರಕ್ಷಿತವಾಗಿ ಶೇಖರಣೆ ಮಾಡಿ ಉತ್ತಮ ದರ ಬಂದ ಬಳಿಕ ಮಾರಾಟ ಮಾಡಲು ಗೋಡೌನ್ ಗಳು(Godown Subsidy) ಮುಖ್ಯವಾಗಿ ಅತೀ ಅವಶ್ಯಕವಾಗಿವೆ ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ರೈತರಿಗೆ ನಬಾರ್ಡ್ ಸಹಯೋಗದಲ್ಲಿ ಸಹಾಯಧನದಲ್ಲಿ ಗೋಡೌನ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಇಂದಿನ ಲೇಖನದಲ್ಲಿ ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ....

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

August 29, 2025

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತ್ಯಧಿಕ ಮಳೆಯಿಂದ(Bele hani Parihara) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಬೆಳೆ ಹಾನಿ ಮತ್ತು ಮನೆ ಹಾನಿ ಅಗಿರುವ ಅರ್ಹ ರೈತರಿಗೆ ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಸಭೆಯಲ್ಲಿ ಅಧಿಕಾರಿಗಳಿಗೆ ಪರಿಹಾರ ಬಿಡುಗಡೆ ಕುರಿತು ಸೂಚನೆಯನ್ನು ನೀಡಿದ್ದು ಇದರ ವಿವರವನ್ನು...

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

August 28, 2025

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಕೆಲವು ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ ಇಂದಿನ ಈ ಅಂಕಣದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Income Certificate) ಪಡೆಯಲು ಸಾರ್ವಜನಿಕರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಈ ಕುರಿತು ಒಂದಿಷ್ಟು ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಇಂದಿನ ದಿನಮಾನದಲ್ಲಿ ಬಹುತೇಕ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ...

Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

August 27, 2025

ರಾಜ್ಯ ಕಂದಾಯ ಇಲಾಖೆಯಿಂದ(Revenue Department) ವಂಶವೃಕ್ಷ ದೃಢೀಕರಣ ಪ್ರಮಾಣ ಪತ್ರವನ್ನು(Vamshavruksha Pramana Patra)ಪಡೆಯಲು ಅರ್ಜಿ ಸಲ್ಲಿಸುವುದ ಕುರಿತು ಅವಶ್ಯವಿರುವ ಹಾಗೂ ಉಪಯುಕ್ತ ಮಾಹಿತಿಯನ್ನು ವಿವರಿಸುವ ಪ್ರಯತ್ನವನ್ನು ಇಂದಿನ ಈ ಅಂಕಣದಲ್ಲಿ ಮಾಡಲಾಗಿದ್ದು, ಈ ಮಾಹಿತಿಯು ಬಹು ದೊಡ್ಡ ಸಂಖ್ಯೆ ನಾಗರಿಕರಿಗೆ ಅವಶ್ಯವಿದ್ದು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡುವ ಮೂಲಕ ನಮ್ಮ ಪುಟವನ್ನು...

Cotton MSP Price-ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ 8,110/- ರಂತೆ ಹತ್ತಿ ಖರೀದಿಗೆ ರೈತರ ನೋಂದಣಿ ಆರಂಭ!

Cotton MSP Price-ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ 8,110/- ರಂತೆ ಹತ್ತಿ ಖರೀದಿಗೆ ರೈತರ ನೋಂದಣಿ ಆರಂಭ!

August 27, 2025

ಕರ್ನಾಟಕ ಸರಕಾರದಡಿ ಬರುವ ಕೃಷಿ ಮಾರಾಟ ಇಲಾಖೆ ಮತ್ತು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ(Krishi Marata Mandali)ಸಹಯೋಗದಲ್ಲಿ 2025-26 ನೇ ಸಾಲಿನಲ್ಲಿ ಹತ್ತಿ ಬೆಳೆಗಾರರಿಂದ ನೇರವಾಗಿ ಹತ್ತಿಯನ್ನು ಖರೀದಿ ಮಾಡಲು ರೈತರ ನೋಂದಣಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಹತ್ತಿ ನಿಗಮ ನಿಯಮಿತ(CCI)ವು ರಾಜ್ಯದ ಹತ್ತಿ ಬೆಳೆಗಾರರಿಂದ(Cotton MSP) ಬೆಂಬಲ ಬೆಲೆಯಲ್ಲಿ ಹತ್ತಿಯನ್ನು ಖರೀದಿ...

Gruhalakshmi Amount-ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಈಗಲೇ ಚೆಕ್ ಮಾಡಿ!

Gruhalakshmi Amount-ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಈಗಲೇ ಚೆಕ್ ಮಾಡಿ!

August 25, 2025

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿರುವ ಗೃಹಲಕ್ಷ್ಮಿ(Gruhalakshmi) ಯೋಜನೆಯ ರೂ 2,000/- ಹಣವನ್ನು ರಾಜ್ಯದ ಎಲ್ಲಾ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗೃಹಲಕ್ಷ್ಮಿ ಯೋಜನೆಯಡಿ ಬಿಪಿಎಲ್ ಕಾರ್ಡ(BPL Card)...

Free Medical Equipment-60 ವರ್ಷ ಮೇಲ್ಪಟವರಿಗೆ ಉಚಿತವಾಗಿ ವೈದ್ಯಕೀಯ ಸಾಧನಗಳನ್ನು ಪಡೆಯಲು ಅರ್ಜಿ ಆಹ್ವಾನ!

Free Medical Equipment-60 ವರ್ಷ ಮೇಲ್ಪಟವರಿಗೆ ಉಚಿತವಾಗಿ ವೈದ್ಯಕೀಯ ಸಾಧನಗಳನ್ನು ಪಡೆಯಲು ಅರ್ಜಿ ಆಹ್ವಾನ!

August 24, 2025

ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ಕಾರ್ಯನಿರ್ವಹಿಸುವ ಸಾಮಾಜಿಕ ಸಬಲೀಕರಣ ಇಲಾಖೆಯಿಂದ ಹಿರಿಯ ನಾಗರಿಕರಿಗೆ ಸಹಾಯದ ಯೋಜನೆ(RVY Yojana) ಅಡಿಯಲ್ಲಿ 60 ವರ್ಷ ಮೇಲ್ಪಟ ಹಿರಿಯ ನಾಗರಿಕರಿಗೆ ಉಚಿತವಾಗಿ ವೈದ್ಯಕೀಯ ಸಾಧನಗಳನ್ನು ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯದಲ್ಲಿರುವ 60 ವರ್ಷ ಮೇಲ್ಪಟ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಹಿರಿಯ ನಾಗರಿಕರಿಗೆ ವಿವಿಧ...

Reliance Foundation Scholarship-ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Reliance Foundation Scholarship-ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

August 23, 2025

ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನ(Reliance Foundation Scholarship) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕಾರ್ಯಕ್ರಮದ ಪ್ರಯೋಜನವನ್ನು ಅರ್ಹ ವಿದ್ಯಾರ್ಥಿಗಳು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಉನ್ನತ ಹಾಗೂ ಗುಣಮಟ್ಟದ ಶಿಕ್ಷಣವನ್ನು(Reliance Foundation...

Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

August 22, 2025

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ 13 ಫಲಾನುಭವಿ ಆಧಾರಿತ ಯೋಜನೆಯಡಿ(Handicap candidate subsidy scheme) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. ವಿಕಲಚೇತನರ ಸಬಲೀಕರಣ ಇಲಾಖೆಯಿಂದ(Karnataka handicap candidate subsidy yojana) ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಯೋಜನೆ, ಆಧಾರ ಯೋಜನೆ,ವೈದ್ಯಕೀಯ ಪರಿಹಾರ ನಿಧಿ,...

Page 19 of 69