Govt Schemes

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

November 13, 2025

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ದ ವತಿಯಿಂದ ಸಾರ್ವಜನಿಕರಿಗೆ ಉತ್ತೇಜನವನ್ನು ನೀಡಲು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(Bengaluru Kempegowda International Airport) ದಾವಣಗೆರೆಗೆ ಪ್ರಯಾಣಿಕರಿಗೆ ಸಹಾಯವಾಗಲು ಫ್ಲೈ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಈ ವ್ಯವಸ್ಥೆಯಲ್ಲಿ ಸುಮಾರು 300 ಕಿಲೋಮೀಟರ್ ದೂರವನ್ನು ಸುಮಾರು 5 ಗಂಟೆಗಳಲ್ಲಿ ಕ್ರಮಿಸುವ ಗುರಿಯನ್ನು ಹೊಂದಿದ್ದು, ಈ ಬಸ್ ಸೇವೆಯು(KSRTC)...

Driving Licence Application-ಹೊಸ ಡ್ರೈವಿಂಗ್ ಲೈಸೆನ್ಸ್ ಮತ್ತು ತಿದ್ದುಪಡಿ ಮಾಡಿಸುವುದು ಇನ್ನು ಭಾರೀ ಸುಲಭ!

Driving Licence Application-ಹೊಸ ಡ್ರೈವಿಂಗ್ ಲೈಸೆನ್ಸ್ ಮತ್ತು ತಿದ್ದುಪಡಿ ಮಾಡಿಸುವುದು ಇನ್ನು ಭಾರೀ ಸುಲಭ!

October 26, 2025

ಸಾರಿಗೆ ಇಲಾಕೆಯ ಸೇವೆಗಳನ್ನು ಪಡೆಯಲು ಬ್ರೋಕರ್ ಮೂಲಕವೇ ಅತೀ ಹೆಚ್ಚು ಹಣ ನೀಡಿ ಸೌಲಭ್ಯವನ್ನು ಪಡೆಯಬೇಕು ಎನ್ನುವ ದೂರು ಎಲ್ಲೆಡೆ ಕೇಳಿ ಬರುತ್ತದೆ, ಈ ಎಲ್ಲಾ ದೂರುಗಳಿಗೆ ಕೊಂಚ ವಿರಾಮವನ್ನು ಹಾಕಲು ಇನ್ನು ಮುಂದೆ ಸಾರಿಗೆ ಇಲಾಖೆಯ 32 ಸೇವೆಯನ್ನು ಪಡೆಯಲು ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಇದರಲ್ಲಿ ಹೊಸ...

BPL Card Eligibility-ಬಿಪಿಎಲ್ ಕಾರ್ಡ ಅರ್ಹತೆ ಸಾಬೀತುಪಡಿಸಲು 45 ದಿನ ಗಡುವು!

BPL Card Eligibility-ಬಿಪಿಎಲ್ ಕಾರ್ಡ ಅರ್ಹತೆ ಸಾಬೀತುಪಡಿಸಲು 45 ದಿನ ಗಡುವು!

October 25, 2025

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಈಗಾಗಲೇ ರಾಜ್ಯದ್ಯಂತ ಅನರ್ಹ ಬಿಪಿಎಲ್ ಕಾರ್ಡಗಳನ್ನು(Karnataka BPL Card) ಅನರ್ಹಗೊಳಿಸಲಾಗುತ್ತಿದ್ದು ಬಿಪಿಎಲ್ ಕಾರ್ಡ ಅನ್ನು ಪಡೆಯಲು ಅರ್ಹತೆಯನ್ನು ಹೊಂದಿರುವವರು ಮರು ಅರ್ಜಿ ಸಲ್ಲಿಸಲಿ ಪುನಃ ಬಿಪಿಎಲ್ ಕಾರ್ಡ್ ಅನ್ನು ಪಡೆಯಲು ನೂತನ ಪ್ರಕಟಣೆಯನ್ನು ಹೊರಡಿಸಿದೆ. ಆಹಾರ ಇಲಾಖೆಯ ಅಧಿಕಾರಿಗಳು ಅನರ್ಹ ಪಡಿತರ ಚೀಟಿಗಳನ್ನು(Karnataka BPL Card...

Dairy Shed Subsidy-ಹೈನುಗಾರಿಕೆ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ರೂ 57,000/- ಸಹಾಯಧನ!

Dairy Shed Subsidy-ಹೈನುಗಾರಿಕೆ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ರೂ 57,000/- ಸಹಾಯಧನ!

October 25, 2025

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(MGNREG) ಯೋಜನೆ ಅಡಿ ಗ್ರಾಮೀಣ ಭಾಗದ ರೈತಾಪಿ ವರ್ಗಕ್ಕೆ ಹೈನುಗಾರಿಕೆಯನ್ನು ಆರಂಭಿಸಲು ಪ್ರಾರಂಭಿಕ ಹಂತದಲ್ಲಿ ಹಸು/ಎಮ್ಮೆ ಸಾಕಾಣಿಕೆಗೆ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು 57 ಸಾವಿರ ಸಬ್ಸಿಡಿಯನ್ನು ಪಡೆಯಲು ಅವಕಾಶವಿದ್ದು ಇದರ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಬದಲಾಗುತ್ತಿರುವ ಹವಾಮಾನ ಸನ್ನಿವೇಶದಲ್ಲಿ ರೈತರು ಕೇವಲ...

E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

October 24, 2025

ಗ್ರಾಮೀಣಾಬಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಮೂಲಕ ಗ್ರಾಮೀಣ ಭಾಗದ ಆಸ್ತಿಗಳಿಗೆ ಇ-ಸ್ವತ್ತನ್ನು(E-Swathu Documents)ವಿತರಣೆ ಮಾಡಲು ಈ ಹಿಂದೆ ಇದ್ದ ನಿಯಮಕ್ಕೆ ಜನ ಸ್ನೇಹಿ ನಿಯಮಗಳನ್ನು ರೂಪಿಸಿ ತಿದ್ದುಪಡಿ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಆಸ್ತಿ ಪ್ರಮಾಣ ಪತ್ರ ಪಡೆಯಲು ಸುಲಭವಾಗುವಂತೆ ನಮ್ಮ ಗ್ಯಾರಂಟಿ ಸರ್ಕಾರವು ಕರ್ನಾಟಕ...

Taxi Subsidy Scheme-ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಶೇ 50% ಸಹಾಯಧನದಲ್ಲಿ ಟ್ಯಾಕ್ಸಿ ಖರೀದಿಸಲು ಅರ್ಜಿ ಆಹ್ವಾನ!

Taxi Subsidy Scheme-ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಶೇ 50% ಸಹಾಯಧನದಲ್ಲಿ ಟ್ಯಾಕ್ಸಿ ಖರೀದಿಸಲು ಅರ್ಜಿ ಆಹ್ವಾನ!

October 24, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಲ್ಲಿ(Taxi Subsidy) ಸಾಲ ಮತ್ತು ವಿವಿಧ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ(Christian Development Corporation) ವಿವಿಧ ಅಭಿವೃದಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಯೋಜನೆಯಡಿ ಪ್ರಯೋಜನವನ್ನು ಒದಗಿಸಲು...

Free Photography Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!

Free Photography Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!

October 23, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು(Free Photography And Videography Training)ಪಡೆಯಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ನಿರುದ್ಯೋಗಿ ಯುವಕರು ಈ ತರಬೇತಿಯ ಪ್ರಯೋಜನವನ್ನು ಪಡೆಯಲು ಈ ಅಂಕಣದಲ್ಲಿ ವಿವರಿಸಿರುವ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಕೂಡಲೇ ನೋಂದಾಯಿಸಿಕೊಳ್ಳಿ. ಪ್ರಸ್ತುತ ಡಿಜಿಟಲ್ ಯುಗ ಮತ್ತು...

PF Amount Withdrawal-ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ! ಇನ್ಮುಂದೆ ಶೇ 75% ಹಣ ವಿತ್ ಡ್ರಾ ಮಾಡಬಹುದು!

PF Amount Withdrawal-ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ! ಇನ್ಮುಂದೆ ಶೇ 75% ಹಣ ವಿತ್ ಡ್ರಾ ಮಾಡಬಹುದು!

October 23, 2025

ಕೇಂದ್ರ ಸರಕಾರದಿಂದ ಉದ್ಯೋಗಿಗಳಿಗೆ ಇಪಿಎಫ್(PF Account) ಅಥವಾ ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಯಲ್ಲಿನ ಉಳಿತಾಯ ಹಣವನ್ನು ಈ ಹಿಂದೆ ನಿರ್ಧಿಷ್ಟ ಪ್ರಮಾಣದಲ್ಲಿ ಇಂತಿಷ್ಟೇ ಭಾರಿ ವಿತ್ ಡ್ರಾ(PF Amount Withdrawal) ಮಾಡಲು ಅವಕಾಶವಿತ್ತು ಅದರೆ ಈ ಎಲ್ಲಾ ನಿಯಮಗಳಿಗೆ ತಿದ್ದುಪಡಿಯನ್ನು ಮಾಡಿ ಹೊಸ ವಿತ್ ಡ್ರಾ 2025 ನಿಯಮವನ್ನು ಜಾರಿಗೆ ತರಲಾಗಿದ್ದು ಇದರ ಕುರಿತು ಸಂಪೂರ್ಣ...

B-Khata To A-Khata-ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಪಡೆಯಿರಿ!

B-Khata To A-Khata-ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಪಡೆಯಿರಿ!

October 22, 2025

ರಾಜ್ಯ ಸರಕಾರದಿಂದ ಆಸ್ತಿಯ ಮಾಲೀಕರಿಗೆ(Land Owners) ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಬಿ-ಖಾತಾವನ್ನು ಹೊಂದಿರುವ ಆಸ್ತಿಯ ಮಾಲೀಕರು ಎ-ಖಾತಾ ದಾಖಲೆಯನ್ನು(A-Khata)ಪಡೆಯಲು ಆನ್ಲೈನ್ ನಲ್ಲೇ ಸ್ವಂತ ತಾವೇ ಅರ್ಜಿಯನ್ನು ಸಲ್ಲಿಸಬಹುದು. ನುಡಿದಂತೆ ನಡೆಯುವ ನಮ್ಮ ಗ್ಯಾರಂಟಿ ಸರ್ಕಾರ ಬೆಂಗಳೂರು(Bangalore) ಆಸ್ತಿ ಮಾಲೀಕರಿಗೆ ದೀಪಾವಳಿ ಉಡುಗೊರೆಯನ್ನು ನೀಡಿದೆ. ಬಿ-ಖಾತಾದಿಂದ ಎ-ಖಾತಾಗೆ(B-Khata To A-Khata) ಪರಿವರ್ತನೆ ಹಾಗೂ ಹೊಸ ನಿವೇಶನಗಳಿಗೆ...

Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

October 21, 2025

ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿಗೆ(Best Horticulture Farmer Award) ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟದಲ್ಲಿ(Thotagarike Mele) 2025-26ರ ಸಾಲಿನಲ್ಲಿ 21 ಡಿಸೆಂಬರ್ 2025 ರಿಂದ 23 ಡಿಸೆಂಬರ್ 2025 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ...

Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿಗೆ ನೋಂದಣಿ ಪ್ರಾರಂಭ!

Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿಗೆ ನೋಂದಣಿ ಪ್ರಾರಂಭ!

October 21, 2025

2025-26 ನೇ ಸಾಲಿನಲ್ಲಿ, ರಾಜ್ಯದ ಹತ್ತಿ ಬೆಳೆಗಾರರಿಂದ ಭಾರತೀಯ ಹತ್ತಿ ನಿಗಮ ನಿಯಮಿತ (CCI) ವತಿಯಿಂದ ಬೆಂಬಲ ಬೆಲೆ (MSP) ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಹತ್ತಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ರೈತರಿಂದ ಯಾವುದೇ ಮಧ್ಯವರ್ತಿಗೆ ಅವಕಾಶವಿಲ್ಲದೇ ನೇರವಾಗಿ ಉತ್ತಮ ಗುಣಮಟ್ಟದ ಹತ್ತಿಯನ್ನು ಬೆಂಬಲ ಬೆಲೆಯಲ್ಲಿ(Cotton Crop...

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

October 20, 2025

ಕಳೆದ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ ಅರ್ಹ ರೈತರಿಗೆ ಪರಿಹಾರವನ್ನು ಒದಗಿಸಲಾಗುದ್ದು ಬೆಳೆ ಹಾನಿ ಪರಿಹಾರವನ್ನು ಪಡೆದ ಹಳ್ಳಿವಾರು ರೈತರ ಪಟ್ಟಿಯಲ್ಲಿ ಕಂದಾಯ ಇಲಾಖೆಯ ಅಧಿಕೃತ Paihara.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss Amount) ರೈತರಿಗೆ ಆರ್ಥಿಕವಾಗಿ ನೆರವನ್ನು ಒದಗಿಸಲು NDRP ಮಾರ್ಗಸೂಚಿ...

Gas Subsidy 2025-ನಿಮ್ಮ ಬ್ಯಾಂಕ್ ಖಾತೆಗೆ ಗ್ಯಾಸ್ ಸಬ್ಸಿಡಿ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Gas Subsidy 2025-ನಿಮ್ಮ ಬ್ಯಾಂಕ್ ಖಾತೆಗೆ ಗ್ಯಾಸ್ ಸಬ್ಸಿಡಿ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

October 19, 2025

ಪ್ರಸ್ತುತ ದಿನಗಳಲ್ಲಿ ಅನೇಕ ಸಾರ್ವಜನಿಕರು ಪ್ರತಿ ತಿಂಗಳು ನಾವು ತೆಗೆದುಕೊಳ್ಳುವ ಗ್ಯಾಸ್ ಗೆ ಸರಿಯಾಗಿ ಸಬ್ಸಿಡಿ(Gas Cylinder Subsidy Scheme)ಜಮಾ ಅಗುತ್ತಿಲ್ಲ ಎಂದು ದೂರುತ್ತಿದ್ದು ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಗ್ಯಾಸ್ ಸಬ್ಸಿಡಿ ಜಮಾ ಅಗದಿರಲು ಕಾರಣಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರಕಾರವು ಪ್ರಧಾನ ಮಂತ್ರಿ ಉಜ್ವಲ್...

Page 2 of 58