Govt Schemes

Farmer ID-ರೈತರ ಗಮನಕ್ಕೆ: ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್‌ಡೇಟ್ ಕಡ್ಡಾಯ – ತಪ್ಪಿದರೆ ಸಬ್ಸಿಡಿ ಕಟ್!

Farmer ID-ರೈತರ ಗಮನಕ್ಕೆ: ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್‌ಡೇಟ್ ಕಡ್ಡಾಯ – ತಪ್ಪಿದರೆ ಸಬ್ಸಿಡಿ ಕಟ್!

February 22, 2026

ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯು ರೈತ ಬಾಂಧವರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ ‘ರೈತರ ಐಡಿ’ (Farmer ID) ನೀಡುವ ಪ್ರಕ್ರಿಯೆಗೆ ಪೂರಕವಾಗಿ, ಈಗಾಗಲೇ ರಾಜ್ಯ ಸರ್ಕಾರದ FID ಮತ್ತು PMK ID ಹೊಂದಿರುವ ಎಲ್ಲಾ ರೈತರು ತಮ್ಮ ವಿವರಗಳನ್ನು ಕಡ್ಡಾಯವಾಗಿ ಅಪ್‌ಡೇಟ್ ಮಾಡಿಕೊಳ್ಳಬೇಕಿದೆ.  ಈ ಪ್ರಕ್ರಿಯೆಯು ಕೇವಲ ಔಪಚಾರಿಕತೆಯಲ್ಲ, ಬದಲಿಗೆ ಸರ್ಕಾರದ...

Swasaya Sanga Subsidy Loan-ಮಹಿಳಾ ಸ್ವ-ಸಹಾಯ ಸಂಘಗಳಿಗೆ ₹1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Swasaya Sanga Subsidy Loan-ಮಹಿಳಾ ಸ್ವ-ಸಹಾಯ ಸಂಘಗಳಿಗೆ ₹1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 21, 2025

ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿರುವ ವಿವಿಧ ನಿಗಮಗಳ ಮೂಲಕ ಮಹಿಳಾ ಸ್ವ-ಸಹಾಯ ಸಂಘದ(Swasaya Sanga Subsidy) ಸದಸ್ಯರಿಗೆ ಸ್ವಂತ ಉದ್ದಿಮೆಯನ್ನು ಆರಂಭಿಸಲು ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯದಲ್ಲಿರುವ ವಿವಿಧ ನಿಗಮಗಳ ಮೂಲಕ “ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ” ಅಡಿಯಲ್ಲಿ(Swasaya Sanga Subsidy Loan Scheme) ಮಹಿಳಾ ಸ್ವ-ಸಹಾಯ ಸಂಘಗಳಿಗೆ...

Navodaya School Admission-ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Navodaya School Admission-ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

August 21, 2025

ನವೋದಯ ಶಾಲೆಯಲ್ಲಿ ವ್ಯಾಸಂಗ(Navodaya school admission) ಮಾಡಲು ಆಸಕ್ತಿ ಮತ್ತು ಗುರಿಯನ್ನು ಇಟ್ಟುಕೊಂಡಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಗುಣಮಟ್ಟದ ಶಿಕ್ಷಣಕ್ಕೆ ನಮ್ಮ ದೇಶದಲ್ಲಿ ಹೆಸರುವಾಸಿಯಾಗಿರು ಈ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಈ ಹಿಂದೆ ನವೋದಯ ಶಾಲೆ 6ನೇ ತರಗತಿ...

RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

August 20, 2025

ರೈತರ ಜಮೀನಿನ ಪಹಣಿ/ಊತಾರ್/RTC ದಾಖಲೆಯಲ್ಲಿ ಅಧಿಕೃತವಾಗಿ ನಮೂದಿಸಿರುವ ಬೆಳೆ ಮಾಹಿತಿಯನ್ನು(Crop Details) ರೈತರು ತಮ್ಮ ಮೊಬೈಲ್ ನಲ್ಲೇ ಉಚಿತವಾಗಿ ಪರಿಶೀಲನೆ ಮಾಡಿ ಒಂದೊಮ್ಮೆ ಬೆಳೆ ಮಾಹಿತಿ ತಪ್ಪಾಗಿ ದಾಖಲಾಗಿದ್ದರೆ ಈ ಅಪ್ಲಿಕೇಶನ್ ಮೂಲಕವೇ ಮರು ಪರೀಶಿಲನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೃಷಿ ಇಲಾಖೆಯಿಂದ “ಬೆಳೆ ದರ್ಶಕ್” ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್...

Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 20, 2025

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಮತ್ತು ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದಿಂದ(Valmiki Nigama Susbidy Schemes) 6 ಕ್ಕೂ ಹೆಚ್ಚಿನ ಸಹಾಯಧನ ಆಧಾರಿತ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಗೆ ಸಬ್ಸಿಡಿಯನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾಸಲಾಗಿದೆ. 2025-26 ನೇ ಸಾಲಿನಲ್ಲಿ ಫಲಾನುಭವಿ ಆಧಾರಿತ ಸಹಾಯಧನ ಯೋಜನೆಯಡಿ ಆರ್ಥಿಕವಾಗಿ...

Free Hostel Admission-ಉಚಿತ ಹಾಸ್ಟೆಲ್ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

Free Hostel Admission-ಉಚಿತ ಹಾಸ್ಟೆಲ್ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

August 19, 2025

ರಾಜ್ಯದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ(Karnataka Free Hostel Admission) ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಅಂಕಣದಲ್ಲಿ ಉಚಿತ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಇಲಾಖೆಯಿಂದ(Free Hostel Application) ಯಾವೆಲ್ಲ ನಿಯಮಗಳನ್ನು ಜಾರಿಗೆ ತರಲಾಗಿದೆ?...

Car Subsidy Scheme-ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರು ಖರೀದಿಗೆ ₹4.00 ಲಕ್ಷ ಸಹಾಯಧನಕ್ಕೆ ಅರ್ಜಿ!

Car Subsidy Scheme-ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರು ಖರೀದಿಗೆ ₹4.00 ಲಕ್ಷ ಸಹಾಯಧನಕ್ಕೆ ಅರ್ಜಿ!

August 18, 2025

ನಿರುದ್ಯೋಗಿ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಂದ ಟಾಕ್ಸಿ ವಾಹನವನ್ನು(Swavalambi sarathi yojane) ಖರೀದಿ ಮಾಡಲು ಶೇ 75% ಅಥವಾ ಗರಿಷ್ಠ ರೂ ₹4.00 ಲಕ್ಷ ಸಬ್ಸಿಡಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದಲ್ಲಿ ಹೆಚ್ಚುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಉದ್ಯೋಗಗಳು...

Whatsapp Chatbot-ನಾಗರಿಕರಿಗೆ ಗ್ರಾಮ ಪಂಚಾಯತಿ ಯೋಜನೆಗಳನ್ನು ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಬಳಕೆ!

Whatsapp Chatbot-ನಾಗರಿಕರಿಗೆ ಗ್ರಾಮ ಪಂಚಾಯತಿ ಯೋಜನೆಗಳನ್ನು ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಬಳಕೆ!

August 18, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಪಂಚಾಯತ್ ರಾಜ್ ಇಲಾಖೆಯಿಂದ(Panchayat Raj Department) ಗ್ರಾಮೀಣ ಭಾಗದ ನಾಗರಿಕರಿಗೆ ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ(Grama Panchayat)ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಅನ್ನು ಬಳಕೆಯನ್ನು ಜಾರಿಗೆ ತರಲಾಗಿದೆ ಎಂದು ಇಲಾಕೆಯಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಏನಿದು ವಾಟ್ಸಾಪ್ ಚಾಟ್‌ಬಾಟ್‌(Panchatantra Whatsapp Chatbot)?...

Borewell Subsidy-ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

Borewell Subsidy-ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

August 17, 2025

ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ನಿಗಮಗಳಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ರೈತರಿಗೆ ನೀರಾವರಿ ಸೌಲಭ್ಯವನ್ನು(Borewell Subsidy Scheme) ಒದಗಿಸಲು ಕೊಳವೆ ಭಾವಿಯನ್ನು ಕೊರೆಸಲು ಸಹಾಯಧನವನ್ನು ಪಡೆಯಲು ಅರ್ಹ ರೈತರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೈತರು ಕೃಷಿ ಬೆಳೆಗಳ ಜೊತೆಗೆ ಇನ್ನು ಅಧಿಕ ಆದಾಯವನ್ನು ಪಡೆಯಲು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ನೀರಾವರಿ ಸೌಲಭ್ಯಕ್ಕಾಗಿ ಬೋರ್ವೆಲ್...

UPSC Free Coaching-ಉಚಿತ UPSC ಮತ್ತು KAS ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ!

UPSC Free Coaching-ಉಚಿತ UPSC ಮತ್ತು KAS ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ!

August 17, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಉಚಿತ UPSC ಮತ್ತು KAS ಸೇರಿದಂತೆ ಇತರೆ(Free UPSC Coaching) ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿಯನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ(Free KAS Coaching) ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಗುರಿಯನ್ನು...

Free Phenyl Soap Making Training-ಉಚಿತ ಫಿನಾಯಿಲ್,ಸೋಪ್ ಗೃಹ ಬಳಕೆ ವಸ್ತು ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

Free Phenyl Soap Making Training-ಉಚಿತ ಫಿನಾಯಿಲ್,ಸೋಪ್ ಗೃಹ ಬಳಕೆ ವಸ್ತು ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

August 16, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಸ್ವಂತ ಉದ್ದಿಮೆಯನ್ನು(Free Phenyl Soap Making Training) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ಫಿನಾಯಿಲ್,ಮೇಣದಬತ್ತಿ,ಸೋಪ್ ಅಯಿಲ್,ಎನ್ವಲಪ್ ಕವರ್,ಪೇಪರ್ ಬ್ಯಾಗ್ ತಯಾರಿಕೆ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಇದ್ದುಕೊಂಡು ಸ್ವಂತ ಉದ್ದಿಮೆಯನ್ನು ಆರಂಭಿಸಬೇಕು ಎನ್ನುವ ಕನಸನ್ನು ಹೊಂದಿರುವ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಲು...

Best Farmer Award-ಕೃಷಿ ಇಲಾಖೆಯಿಂದ ಕೃಷಿ ಪ್ರಶಸ್ತಿ ವಿತರಣೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Best Farmer Award-ಕೃಷಿ ಇಲಾಖೆಯಿಂದ ಕೃಷಿ ಪ್ರಶಸ್ತಿ ವಿತರಣೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

August 15, 2025

ರಾಜ್ಯ ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿಕ ಪ್ರಶಸ್ತಿ(Krishika Prashasti Application) ಯೋಜನೆಯಡಿ ಅರ್ಹ ರೈತ ಮತ್ತು ರೈತ ಮಹಿಳೆಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ...

Business Loan-ರಾಜ್ಯದ SC ST ಸಮುದಾಯದವರಿಗೆ ಗುಡ್ ನ್ಯೂಸ್! ಸ್ವಂತ ಉದ್ದಿಮೆಗೆ ₹2.0 ಲಕ್ಷ ಸಬ್ಸಿಡಿ!

Business Loan-ರಾಜ್ಯದ SC ST ಸಮುದಾಯದವರಿಗೆ ಗುಡ್ ನ್ಯೂಸ್! ಸ್ವಂತ ಉದ್ದಿಮೆಗೆ ₹2.0 ಲಕ್ಷ ಸಬ್ಸಿಡಿ!

August 15, 2025

SC,ST Business Loan: ಕರ್ನಾಟಕದ ಎಸ್ ಸಿ ಹಾಗೂ ಎಸ್ ಟಿ ಸಮುದಾಯದವರೆಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ! ಈ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ತಮ್ಮ ಸ್ವಂತ ಪ್ರಾರಂಭಿಸಲು “ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ -ಐ.ಎಸ್.ಬಿ (ಬ್ಯಾಂಕ್‌ ಸಹಯೋಗದಲ್ಲಿ)” ಯೋಜನೆಯಡಿ ಒಟ್ಟು ಸಾಲದ ಮೊತ್ತಕ್ಕೆ ಶೇ 70% ರಷ್ಟು ಗರಿಷ್ಟ ರೂ ₹2.0 ಲಕ್ಷ...

Page 21 of 70