Govt Schemes

Free Fast Food Training-ಸ್ವಂತ ಫಾಸ್ಟ್ ಫುಡ್ ಬಿಸಿನೆಸ್ ಮಾಡುವ ಕನಸೇ? ಇಲ್ಲಿದೆ ಉಚಿತ ತರಬೇತಿಯ ಸುವರ್ಣಾವಕಾಶ!

Free Fast Food Training-ಸ್ವಂತ ಫಾಸ್ಟ್ ಫುಡ್ ಬಿಸಿನೆಸ್ ಮಾಡುವ ಕನಸೇ? ಇಲ್ಲಿದೆ ಉಚಿತ ತರಬೇತಿಯ ಸುವರ್ಣಾವಕಾಶ!

May 29, 2026

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹೆಗಡೆ ರಸ್ತೆಯಲ್ಲಿರುವ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ “ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ” (RSETI) ವತಿಯಿಂದ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಸ್ವಯಂ ಉದ್ಯೋಗವನ್ನು ಕಂಡುಕೊಳ್ಳಲು ಅತ್ಯುತ್ತಮ ಅವಕಾಶವೊಂದನ್ನು ಕಲ್ಪಿಸಿಕೊಡಲಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ನಿರಂತರ ಬೇಡಿಕೆಯನ್ನು ಹೊಂದಿರುವ ಆಹಾರ ಉದ್ಯಮ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಇಚ್ಛಿಸುವವರಿಗಾಗಿ...

Holiday List 2026-ರಾಜ್ಯ ಸರಕಾರದಿಂದ 2026 ನೇ ವರ್ಷದ ಸರಕಾರಿ ರಜೆ ಪಟ್ಟಿ ಬಿಡುಗಡೆ!

Holiday List 2026-ರಾಜ್ಯ ಸರಕಾರದಿಂದ 2026 ನೇ ವರ್ಷದ ಸರಕಾರಿ ರಜೆ ಪಟ್ಟಿ ಬಿಡುಗಡೆ!

November 18, 2025

ರಾಜ್ಯ ಸರಕಾರದಿಂದ 2026 ನೇ ವರ್ಷದಲ್ಲಿ(Karnataka Holiday List) ತಿಂಗಳುವಾರು ಯಾವ ಯಾವ ದಿನದಂದು ಸರಕಾರಿ ರಜೆಯನ್ನು ನೀಡಲಾಗಿದೆ ಎನ್ನುವ ವಿವರದ ಮಾಹಿತಿಯನ್ನು ಪ್ರಕಟಣೆ ಹೊರಡಿಸಲಾಗಿದೆ. ಪ್ರಸ್ತುತ ನಮ್ಮ ರಾಜ್ಯದಲ್ಲಿ ಸರಕಾರಿ ಕಚೇರಿಗಳಿಗೆ ಎರಡನೇ ಮತ್ತು ನಾಲ್ಕನೇ ಶನಿವಾರ ಬಹುತೇಕ ಎಲ್ಲಾ ಕಚೇರಿ ಮತ್ತು ಬ್ಯಾಂಕ್ ಗಳಿಗೆ ರಜೆಯನ್ನು(Government Holidays In 2026) ಘೋಷಣೆಯನ್ನು ಮಾಡಲಾಗಿದ್ದು...

Dhanashree Yojana-ಧನಶ್ರೀ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ₹ 30,000 ಸಹಾಯಧನಕ್ಕೆ ಅರ್ಜಿ ಆಹ್ವಾನ!

Dhanashree Yojana-ಧನಶ್ರೀ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ₹ 30,000 ಸಹಾಯಧನಕ್ಕೆ ಅರ್ಜಿ ಆಹ್ವಾನ!

November 17, 2025

2025-2026 ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ(Dhanashree Yojana) ವತಿಯಿಂದ ಧನಶ್ರೀ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ₹ 30,000 ಪ್ರೋತ್ಸಾಹ ಧನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸರ್ಕಾರವು ಮಹಿಳೆಯರು ಸ್ವಾವಲಂಬಿಯಾಗಲು, ಕುಟುಂಬದ ಆರ್ಥಿಕ ಸ್ಥಿತಿಯನ್ನು ದೃಡಪಡಿಸಲು(Dhanashree Yojana Online Application)...

PM Kisan List-ಪಿಎಂ ಕಿಸಾನ್ 21ನೇ ಕಂತಿನ ಹಣ ವರ್ಗಾವಣೆಗೆ ಅರ್ಹ ರೈತರ ಪಟ್ಟಿ ಬಿಡುಗಡೆ!

PM Kisan List-ಪಿಎಂ ಕಿಸಾನ್ 21ನೇ ಕಂತಿನ ಹಣ ವರ್ಗಾವಣೆಗೆ ಅರ್ಹ ರೈತರ ಪಟ್ಟಿ ಬಿಡುಗಡೆ!

November 17, 2025

ಕೇಂದ್ರ ಸರಕಾರದಿಂದ ಇದೆ ನವೆಂಬರ್ 19 ರಂದು ದೇಶದ 9 ಕೋಟಿ ರೈತರ ಖಾತೆಗೆ ನೇರವಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan Beneficiary List) 21ನೇ ಕಂತಿನ ಹಣವನ್ನು ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಇದರಂತೆ 21ನೇ ಕಂತಿನ ಹಣವನ್ನು ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಇಂದಿನ ಲೇಖನದಲ್ಲಿ ಪ್ರಧಾನ...

Udyogini Yojane-ರಾಜ್ಯ ಮಹಿಳಾ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

Udyogini Yojane-ರಾಜ್ಯ ಮಹಿಳಾ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

November 16, 2025

2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ(Udyogini Yojane Application)ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸ್ವಂತ ಉದ್ದಿಮೆಯನ್ನು ನಡೆಸುತ್ತಿರುವವರು ಅಥವಾ ಪ್ರಾರಂಭಿಸುವವರಿಗೆ ಸಾಲದ ಮೇಲೆ ಶೇ 50% ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ(Karnataka Mahila Nigama) ವಿವಿಧ ಸಹಾಯಧನ ಆದಾರಿತ...

PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

November 15, 2025

ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ದೇಶದ 9 ಕೋಟಿ ರೈತರ ಖಾತೆಗೆ 21ನೇ ಕಂತಿನ ಹಣವನ್ನು(PM Kisan 21th Installment) ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗಧಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ...

Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

November 14, 2025

ಮಹೀಂದ್ರ ಸಂಸ್ಥೆಯಿಂದ 2025-26 ಶೈಕ್ಷಣಿಕ ಸಾಲಿನ ಮಹೀಂದ್ರ ಬಿಗ್ ಬಾಸ್ ನಯೀ ಪೆಹಚಾನ್ ಸ್ಕಾಲರ್‌ಶಿಪ್/Mahindra Big Boss Nayi Pehchan Scholarship ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಉತೇಜನವನ್ನು ಮಹೀಂದ್ರ ಸಂಸ್ಥೆಯಿಂದ(Mahindra Scholarship) CSR ಅನುದಾನದಲ್ಲಿ ವಿವಿಧ ತರಗತಿಯ ಹಾಗೂ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

November 13, 2025

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ದ ವತಿಯಿಂದ ಸಾರ್ವಜನಿಕರಿಗೆ ಉತ್ತೇಜನವನ್ನು ನೀಡಲು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(Bengaluru Kempegowda International Airport) ದಾವಣಗೆರೆಗೆ ಪ್ರಯಾಣಿಕರಿಗೆ ಸಹಾಯವಾಗಲು ಫ್ಲೈ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಈ ವ್ಯವಸ್ಥೆಯಲ್ಲಿ ಸುಮಾರು 300 ಕಿಲೋಮೀಟರ್ ದೂರವನ್ನು ಸುಮಾರು 5 ಗಂಟೆಗಳಲ್ಲಿ ಕ್ರಮಿಸುವ ಗುರಿಯನ್ನು ಹೊಂದಿದ್ದು, ಈ ಬಸ್ ಸೇವೆಯು(KSRTC)...

Sportsman Incentive-ಕ್ರ‍ೀಡಾಪಟುಗಳಿಗೆ 10 ಲಕ್ಷದ ವರೆಗೆ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ!

Sportsman Incentive-ಕ್ರ‍ೀಡಾಪಟುಗಳಿಗೆ 10 ಲಕ್ಷದ ವರೆಗೆ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ!

November 12, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರಾಜ್ಯದ ಕ್ರೀಡಾ ಪಟ್ಟುಗಳಿಗೆ ಉತೇಜನವನ್ನು ನೀಡಲು ಪ್ರೋತ್ಸಾಹಧನ ಯೋಜನೆಯಡಿ(Sportsman Incentive Application) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ(Sportsman Incentive Yojana) ಮತ್ತು ವಿವಿಧ ಬಗ್ಗೆಯ ಪ್ರಶಸ್ತಿಗಳನ್ನು ವಿತರಣೆ ಮಾಡಲು ಯುವ ಸಬಲೀಕರಣ ಮತ್ತು...

PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

November 11, 2025

PM-KISAN ಭಾರತದ ಅತಿ ಮಹತ್ವವಾದ ರೈತರ ಕಲ್ಯಾಣ ಯೋಜನೆ ಅಡಿಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಲ್ಮಾನ್ ನಿಧಿ (PM-Kisan) ಯೋಜನೆಯ 21ನೇ ಕಂತು ಹಣ ಬಿಡುಗಡೆಗೆ ಪ್ರಾರಂಭಗೊಂಡಿದೆ. 2019 ರಲ್ಲಿ ಪ್ರಾರಂಭವಾದ ಈ ರೈತರ ಧನಸಹಾಯ ಯೋಜನೆಯು ದೇಶದ ಕೋಟ್ಯಾಂತರ ರೈತರ ಜೀವನವನ್ನ ಸುಧಾರಿಸಲು ಬಹಳ ಉಪಯೋಗವಾಗಿದೆ. ಹಾಗೂ ರೈತರ ಆರ್ಥಿಕತೆಯು ಕೂಡ ಬಹಳ ಮುಂದುವರೆದಿದೆ....

Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

November 10, 2025

ಉತ್ತರ ಕರ್ನಾಟಕ ಭಾಗದ ರೈತರು ಪ್ರತಿ ಟನ್ ಕಬ್ಬಿಗೆ ರೂ 3500/- ನಿಗದಿಪಡಿಸುವಂತೆ ಪ್ರತಿಭಟನೆಯನ್ನು ಮಾಡಿದರ ಪರಿಣಾಮ ಈ ಕುರಿತು ಹೆಚ್ಚೆತ್ತುಕೊಂಡ ರಾಜ್ಯ ಸರಕಾರವು ಪ್ರತಿ ಟನ್ ಗೆ ರೂ 3,300/- ನಿಗದಿಪಡಿಸಿ(Karnataka Sugarcane Rate) ಅಧಿಕೃತ ಆದೇಶವನ್ನು ಶನಿವಾರ ಪ್ರಕಟಿಸಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

November 9, 2025

ರಾಜ್ಯ ಸರಕಾರದಿಂದ ಪಡಿತರ ಚೀಟಿಯನ್ನು(Indira Kit News) ಹೊಂದಿರುವ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕಿಟ್ ವಿತರಣೆ ಕುರಿತು ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅನೇಕ ನಾಗರಿಕಗೆ ಈಗಾಗಲೇ ತಿಳಿದಿರುವ ಹಾಗೆಯೇ ಪ್ರತಿ ತಿಂಗಳು ಬಿಪಿಎಲ್...

Mobile Phone Trace-ನಿಮ್ಮ ಮೊಬೈಲ್ ಕಳುವಾದರೆ ಟ್ರೇಸ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Mobile Phone Trace-ನಿಮ್ಮ ಮೊಬೈಲ್ ಕಳುವಾದರೆ ಟ್ರೇಸ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

November 9, 2025

ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಜನ ಸಂಖ್ಯೆಯಂತೆ ಮೊಬೈಲ್ ಬಳಕೆದಾರರು(Online Mobile Phone Trace) ಸಹ ದೊಡ್ಡ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಮೊಬೈಲ್ ಕಳುವಾಗುವ ಪ್ರಕರಣಗಳು ಸಹ ಏರಿಕೆಯಾಗಿವೆ, ಈ ನಿಟ್ಟಿನಲ್ಲಿ ಮೊಬೈಲ್ ಬಳಕೆದಾರು ತಮ್ಮ ಮೊಬೈಲ್ ಕಳುವಾದರೆ ಇದನ್ನು ಟ್ರೇಸ್ ಮಾಡಲು ಕೇಂದ್ರ ದೂರ ಸಂಪರ್ಕ ಇಲಾಖೆಯು ಸೆಂಟ್ರಲ್ ಎಕ್ವಿಪ್ಮೆಂಟ್ ಐಡೆಂಟಿಟಿ...

Page 21 of 80