Govt Schemes

Free Mobile Repair Training-1 ತಿಂಗಳ ಉಚಿತ ಮೊಬೈಲ್ ರಿಪೇರಿ ತರಬೇತಿ! ಬ್ಯಾಂಕಿನಿಂದ ಸಾಲ ಸೌಲಭ್ಯ!

Free Mobile Repair Training-1 ತಿಂಗಳ ಉಚಿತ ಮೊಬೈಲ್ ರಿಪೇರಿ ತರಬೇತಿ! ಬ್ಯಾಂಕಿನಿಂದ ಸಾಲ ಸೌಲಭ್ಯ!

July 11, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಒಂದು ತಿಂಗಳ ವಸತಿ ಮತ್ತು ಊಟ ಸಹಿತ ಉಚಿತ ಮೊಬೈಲ್ ರಿಪೇರಿ(Free Mobile Repair Training) ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ದಿನೇ ದಿನೇ ಮೊಬೈಲ್ ಬಳಕೆದಾರರ(Mobile Repair Training) ಸಂಖ್ಯೆಯು ಏರುಗತಿಯಲ್ಲಿ...

Microfinance-ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್ ಕುರಿತು ಸುಗ್ರೀವಾಜ್ಞೆ!

Microfinance-ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್ ಕುರಿತು ಸುಗ್ರೀವಾಜ್ಞೆ!

February 14, 2025

ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್(Microfinance) ಹಾವಳಿಗೆ ಅಂಕುಶ ಹಾಕಲು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ ಎನ್ನುವ ನೂತನ ನಿಯಮವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿದ್ದು ಈ ಕುರಿತು ಸರಕಾರಿದಿಂದ ಹೊರಡಿಸಿರುವ ಪ್ರಕಟಣೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ. ಕಳೆದ ಎರಡು ತಿಂಗಳಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಗಳ(Microfinance News)...

Ration card application-ಷರತ್ತಿನ ಅನ್ವಯ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Ration card application-ಷರತ್ತಿನ ಅನ್ವಯ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

February 14, 2025

ಆಹಾರ ಇಲಾಖೆಯಿಂದ ಷರತ್ತಿನ ಅನ್ವಯ ಹೊಸ ರ‍ೇಶನ್ ಕಾರ್ಡ ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿ(New Ration card application)ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಕೆಲವು ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಭಾರತ ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿಯೊಬ್ಬ ನಾಗರಿಕರಿಗೆ ಆಹಾರ ಧ್ಯಾನಗಳನ್ನು...

Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

February 13, 2025

ಯಾವುದೇ ಬ್ಯಾಂಕ್ ಮೂಲಕ ನಾಗರಿಕರು ಸಾಲವನ್ನು(Loan) ಪಡೆಯಲು ಅತೀ ಮುಖ್ಯವಾಗಿ ಬೇಕಿರುವ ಸಿಬಿಲ್ ಸ್ಕೋರ್(Cibil score), ಏನಿದು ಸಿಬಿಲ್ ಸ್ಕೋರ್? ಸಿಬಿಲ್ ಸ್ಕೋರ್ ಎಷ್ಟು ಇದ್ದರೆ ಬ್ಯಾಂಕ್ ಮೂಲಕ ಸಾಲವನ್ನು ಪಡೆಯಬಹುದು? ಸಿಬಿಲ್ ಸ್ಕೋರ್ ಅನ್ನು ಹೆಚ್ಚಿಸಿಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಇತ್ಯಾದಿ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. Simple tips to Increase Cibil...

Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

February 12, 2025

ಆಧಾರ್ ಕಾರ್ಡನಲ್ಲಿ ಪೋಷಕರ ಹೆಸರನ್ನು ತೆಗೆದು ಹಾಕಿ ಗಂಡನ ಹೆಸರನ್ನು ಸೇರಿಸಲು ಹೊಸದಾಗಿ ಮದುವೆ ಅದ ದಂಪತಿಗಳು ಅಥವಾ ಇಲ್ಲಿಯವರೆಗೆ ಆಧಾರ್ ಕಾರ್ಡನಲ್ಲಿ(Aadhar card) ಹೆಸರನ್ನು ಸೇರಿಸದವರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಕೆಲವೊಂದು ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಆಧಾರ್ ಕಾರ್ಡನಲ್ಲಿ(Aadhar Card Details) ದಾಖಲಿಸಿರುವ...

Health insurance-ಕೇಂದ್ರ ಸರಕಾರದಿಂದ ಕೇವಲ ₹456 ರೂ ಗೆ ₹4 ಲಕ್ಷ ವಿಮೆ ಪಡೆಯಲು ಅವಕಾಶ!

Health insurance-ಕೇಂದ್ರ ಸರಕಾರದಿಂದ ಕೇವಲ ₹456 ರೂ ಗೆ ₹4 ಲಕ್ಷ ವಿಮೆ ಪಡೆಯಲು ಅವಕಾಶ!

February 12, 2025

ನಮ್ಮ ದೇಶದಲ್ಲಿ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ನಾಗರಿಕರಿಗೆ ಅತೀ ಕಡಿಮೆ ವಿಮಾ ಮೊತ್ತವನ್ನು(Health insurance) ಪಾವತಿ ಮಾಡಿ ಆರೋಗ್ಯ ವಿಮೆಯನ್ನು ಹೊಂದಲು ಕೇಂದ್ರ ಸರಕಾರವು ಎರಡು ಪ್ರಮುಖ ವಿಮಾ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಈ ಯೋಜನೆಗಳ ಕುರಿತು ಇಂದು ಈ ಲೇಖನದಲ್ಲಿ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಪ್ರಸ್ತುತ ದಿನ ಮಾನದಲ್ಲಿ ಪ್ರತಿಯೊಬ್ಬ...

Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

February 11, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1-8ನೇ ತರಗತಿ(Bisiuta) ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲು ಸರಕಾರದಿಂದ ನೂತನ ಆದೇಶವನ್ನು ಪ್ರಕಟಿಸಲಾಗಿದೆ. 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ...

PM Surya Ghar-20 ವರ್ಷಗಳ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಹಣ ಸಂಪಾದನೆ!

PM Surya Ghar-20 ವರ್ಷಗಳ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಹಣ ಸಂಪಾದನೆ!

February 11, 2025

ಕೇಂದ್ರ ಸರಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಸೂರ್ಯ ಮುಪ್ತ್ ಬಿಜ್ಲಿ ಯೋಜನೆಯಡಿ(Solar Subsidy Scheme) ಸಹಾಯಧನದಲ್ಲಿ ಮನೆಯ ಮೇಲೆ ಸೋಲಾರ್ ಘಟಕವನ್ನು ಸ್ಥಾಪನೆ ಮಾಡಲು ಅವಕಾಶವಿರುತ್ತದೆ. PM Surya Ghar Scheme 2025 – ಜನರು ತಮ್ಮ ಮನೆಯ ಮೇಲ್ಚಾವಣಿ ಮೇಲೆ ಸೋಲಾರ್ ಘಟಕಗಳನ್ನು ಸ್ಥಾಪಿಸಿ ವಿದ್ಯುತ್ ಸ್ವಾವಲಂಬನೆ ಸಾದಿಸಲಿ ಎಂಬ ಉದ್ದೇಶದಿಂದ ಫೆಬ್ರವರಿ...

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

February 10, 2025

ರಾಜ್ಯ ಸರಕಾರದಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ನೇರವಾಗಿ ತೊಗರಿ ಬೆಳೆಯನ್ನು(Togari MSP) ಖರೀದಿ ಮಾಡಲು ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು ರೈತರ ನೋಂದಣಿಯನ್ನು ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರಕಾರದಿಂದ ರೈತರಿಂದ ನೇರವಾಗಿ ಖರೀದಿ ಮಾಡುವ ಪ್ರತಿ ಕ್ವಿಂಟಾಲ್ ತೊಗರಿಗೆ(Togari MSP Rate) ರೂ.7,550 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು...

PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

February 10, 2025

ಕೇಂದ್ರ ಸರಕಾರದಿಂದ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Kisan samman) ಯೋಜನೆಯ 19ನೇ ಕಂತಿನ ಹಣವನ್ನು(PM-Kisan 19th installment) ರೈತರ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಬಿಡುಗಡೆ ಮಾಡುವ ದಿನಾಂಕವನ್ನು ಕೇಂದ್ರ ಕೃಷಿ ಸಚಿವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-Kisan) ಒಂದು ವರ್ಷಕ್ಕೆ ಒಬ್ಬ ರೈತರ ಖಾತೆಗೆ ಪ್ರತಿ...

KSOU Admission-ಮನೆಯಲ್ಲೇ ಕುಳಿತು ಓದಿ ಡಿಗ್ರಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆಯಲು ಅವಕಾಶ!

KSOU Admission-ಮನೆಯಲ್ಲೇ ಕುಳಿತು ಓದಿ ಡಿಗ್ರಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆಯಲು ಅವಕಾಶ!

February 9, 2025

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(KSOU) ದಿಂದ 2024-25 ನೇ ಸಾಲಿನ ಜನವರಿ ಆವೃತ್ತಿಯಲ್ಲಿನ ವಿವಿದ ಪದವಿಗಳಿಗೆ ಅರ್ಹ(Karnataka open University) ಅಭ್ಯಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಬಹುತೇಕ ಎಲ್ಲಾ ವರ್ಗದ ಜನರು ಹೆಚ್ಚು ಗಮನವನ್ನು ಕೊಡುತ್ತಾರೆ(Open University) ಈ ನಿಟ್ಟಿನಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ದಿನನಿತ್ಯ ಶಾಲೆಗ ಹೋಗಿ ಕಲಿಯಲು ಸಾಧ್ಯವಾಗದೇ ಇರುವವರು...

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

February 9, 2025

ರಾಜ್ಯ ಸರಕಾರದ ಎಲ್ಲಾ ಬಗ್ಗೆಯ ಆಸ್ತಿಗಳನ್ನು(land registration) ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶವಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(Registration Department) ಉಪನೋಂದಣಿ ಕಚೇರಿ ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ ಎಂದು ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಕಚೇರಿ ಕೆಲಸದ ವೇಳೆ ವಿಸ್ತರಣೆ(Sub registrar office) ಮತ್ತು ನಾಗರಿಕರು ತಮ್ಮ ಆಸ್ತಿಗಳಿಗೆ ಗ್ರಾಮೀಣ ಭಾಗದಲ್ಲಿ ಹಾಗೂ...

Photography Contest-ಉತ್ತಮ ಫೋಟೋಗ್ರಫಿ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ₹35,000/- ರೂ!

Photography Contest-ಉತ್ತಮ ಫೋಟೋಗ್ರಫಿ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ₹35,000/- ರೂ!

February 7, 2025

ರಾಜ್ಯ ಸರಕಾರದಡಿ ಬರುವ ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಈ ವರ್ಷದಿಂದ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ(Photography Contest) ಹಾಗೂ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ ತಿಂಗಳಲ್ಲಿ ಅಕಾಡೆಮಿ...

Page 21 of 45