Govt Schemes

Pearl farming-ಸಿಹಿ ನೀರು ಮುತ್ತು ಕೃಷಿ ತರಬೇತಿ: ನಿರುದ್ಯೋಗಿ ಯುವಕರಿಗೆ ಸುವರ್ಣ ಅವಕಾಶ!

Pearl farming-ಸಿಹಿ ನೀರು ಮುತ್ತು ಕೃಷಿ ತರಬೇತಿ: ನಿರುದ್ಯೋಗಿ ಯುವಕರಿಗೆ ಸುವರ್ಣ ಅವಕಾಶ!

March 14, 2026

ಬೆಂಗಳೂರು: ಸಾಂಪ್ರದಾಯಿಕ ಕೃಷಿಯ ಜೊತೆಗೆ ಕಡಿಮೆ ಜಾಗದಲ್ಲಿ ಅಧಿಕ ಲಾಭ ತಂದುಕೊಡುವ ಉಪಕಸುಬುಗಳತ್ತ ಇಂದು ರೈತರ ಒಲವು ಹೆಚ್ಚುತ್ತಿದೆ. ಅಂತಹ ಲಾಭದಾಯಕ ಕಸುಬುಗಳಲ್ಲಿ ‘ಸಿಹಿ ನೀರು ಮುತ್ತು ಕೃಷಿ’ (Freshwater Pearl Farming) ಕೂಡ ಒಂದು. ಇದೀಗ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು ಆಸಕ್ತರಿಗಾಗಿ ಮೂರು ದಿನಗಳ ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ....

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

September 9, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಪಂಚ ಗ್ಯಾರಂಟಿ ಯೋಜನೆಯ(Guarantee Yojana) ಪ್ರಗತಿ ಪರಿಶೀಲನೆ ಸಭೆಯಲ್ಲಿ ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಐದು ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಮಾಡಲು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)...

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

September 9, 2025

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ(Karnataka Revenue Department) ಎಲ್ಲಾ ಜಿಲ್ಲೆಗಳಲ್ಲಿ ಜಮೀನಿನ ಪಹಣಿ(Pahani) ಅಥವಾ ಊತಾರ್ ನಲ್ಲಿ ಮರಣ ಹೊಂದಿರುವ ಮಾಲೀಕರ ಹೆಸರು ಇದ್ದರೆ ಇಂತಹ ಹೆಸರನ್ನು ವಜಾ ಮಾಡಿ ಪ್ರಸ್ತುತ ವಾರಸುದಾರರ ಹೆಸರಿಗೆ ಮಾಲೀಕತ್ವವನ್ನು ವರ್ಗಾವಣೆ ಮಾಡಲು ಪೌತಿ ಖಾತೆ(Pouthi Khathe) ಅಭಿಯಾನವನ್ನು ಮಾಡಲಾಗುತ್ತಿದ್ದು ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. ಇಂದಿನ...

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

September 7, 2025

ರೈತರು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ರಾಗಿಯನ್ನು(Ragi Bembala Bele)ಮಾರಾಟ ಮಾಡಲು ತಪ್ಪದೇ ಕಡ್ಡಾಯವಾಗಿ ಮಾಡಬೇಕಾದ ಬಹುಮುಖ್ಯ ಅಂಶಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರಕಾರವು ರಾಗಿ ಬೆಳೆಗಾರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Ragi Kharidi Kendra) ಮಾಡಲು ಅರ್ಹ ರೈತರಿಂದ ಮೊದಲಿಗೆ ನೋಂದಣಿಯನ್ನು ಮಾಡಿಕೊಂಡು...

District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

September 7, 2025

ಗ್ರಾಮೀಣ ಕೈಗಾರಿಕೆಗಳಿಗೆ ಉತೇಜನ ನೀಡಲು 2025-26ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯ ಪಡೆಯಲು(District Industries Centre Subsidy Schemes) ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಯೋಜನೆಯಡಿ ಎಲೆಕ್ಟ್ರಿಷಿಯನ್,ಬಟ್ಟಿಹೆಣೆಯುವುದು,ಮರಗೆಲಸ,ಗಾರೆಕೆಲಸ ಹಾಗೂ ಜನರಲ್ ಇಂಜಿನಿಯರಿಂಗ್ ಕಸುಬಿನ ಉಪಕರಣಗಳನ್ನು ಮತ್ತು ಕುಂಬಾರಿಕೆ ಹಾಗೂ ಹೊಲಿಗೆ...

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

September 6, 2025

ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಭಾಗದ ಸಾರ್ವಜನಿಕರು ಅರ್ಜಿಯನ್ನು ಸಲ್ಲಿಸಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission) ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission Yojana) ಸಹಾಯಧನವನ್ನು ಪಡೆಯಲು...

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

September 4, 2025

ಕೇಂದ್ರ ಸರಕಾರವು ರೈತರಿಗೆ ಮತ್ತು ದೇಶದ ನಾಗರಿಕರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನು ಘೋಷಿಸಿದೆ, ಟ್ರಾಕ್ಟರ್‌ಗಳು ಮತ್ತು ಕೃಷಿ ಯಂತ್ರೋಪಕರಣಗಳ ಖರೀದಿಯ ಮೇಲಿನ ವಸ್ತು ಮತ್ತು ಸೇವಾ ತೆರಿಗೆ (GST) ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಕೃಷಿ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರಕಾರವು...

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

September 4, 2025

ರಾಜ್ಯ ಸರಕಾರವು ಸೆಪ್ಟೆಂಬರ್ 2025 ನಿಂದ ರಾಜ್ಯದ್ಯಂತ ಸ್ಥಿರಾಸ್ಥಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ(Property Registration) ಮತ್ತು ಮುದ್ರಾಂಕ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಲೇಖನದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ(Sub Register Office)ರಾಜ್ಯದಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳನ್ನು ನೋಂದಣಿಯನ್ನು ಮಾಡಿಕೊಳ್ಳಲು ಎಷ್ಟು ಪ್ರಮಾಣದ ನೋಂದಣಿ...

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

September 3, 2025

ವಿದ್ಯಾರ್ಥಿನಿಯರಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗಲು ಭಾರತೀಯ ಜೀವ ವಿಮಾ ನಿಗಮದಿಂದ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನ(LIC Scholarship) ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು(LIC Scholarship Application) ಅವಶ್ಯಕ ದಾಖಲೆಗಳೇನು? ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸ ಎಲ್ಐಸಿಯಿಂದ...

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

September 3, 2025

ಕೃಷಿಕರಿಗೆ ತಮ್ಮ ಉತ್ಪನ್ನಗಳನ್ನು ಒಂದು ಕಡೆ ಸುರಕ್ಷಿತವಾಗಿ ಶೇಖರಣೆ ಮಾಡಿ ಉತ್ತಮ ದರ ಬಂದ ಬಳಿಕ ಮಾರಾಟ ಮಾಡಲು ಗೋಡೌನ್ ಗಳು(Godown Subsidy) ಮುಖ್ಯವಾಗಿ ಅತೀ ಅವಶ್ಯಕವಾಗಿವೆ ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ರೈತರಿಗೆ ನಬಾರ್ಡ್ ಸಹಯೋಗದಲ್ಲಿ ಸಹಾಯಧನದಲ್ಲಿ ಗೋಡೌನ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಇಂದಿನ ಲೇಖನದಲ್ಲಿ ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ....

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

August 29, 2025

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತ್ಯಧಿಕ ಮಳೆಯಿಂದ(Bele hani Parihara) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಬೆಳೆ ಹಾನಿ ಮತ್ತು ಮನೆ ಹಾನಿ ಅಗಿರುವ ಅರ್ಹ ರೈತರಿಗೆ ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಸಭೆಯಲ್ಲಿ ಅಧಿಕಾರಿಗಳಿಗೆ ಪರಿಹಾರ ಬಿಡುಗಡೆ ಕುರಿತು ಸೂಚನೆಯನ್ನು ನೀಡಿದ್ದು ಇದರ ವಿವರವನ್ನು...

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

August 28, 2025

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಕೆಲವು ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ ಇಂದಿನ ಈ ಅಂಕಣದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Income Certificate) ಪಡೆಯಲು ಸಾರ್ವಜನಿಕರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಈ ಕುರಿತು ಒಂದಿಷ್ಟು ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಇಂದಿನ ದಿನಮಾನದಲ್ಲಿ ಬಹುತೇಕ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ...

Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

August 27, 2025

ರಾಜ್ಯ ಕಂದಾಯ ಇಲಾಖೆಯಿಂದ(Revenue Department) ವಂಶವೃಕ್ಷ ದೃಢೀಕರಣ ಪ್ರಮಾಣ ಪತ್ರವನ್ನು(Vamshavruksha Pramana Patra)ಪಡೆಯಲು ಅರ್ಜಿ ಸಲ್ಲಿಸುವುದ ಕುರಿತು ಅವಶ್ಯವಿರುವ ಹಾಗೂ ಉಪಯುಕ್ತ ಮಾಹಿತಿಯನ್ನು ವಿವರಿಸುವ ಪ್ರಯತ್ನವನ್ನು ಇಂದಿನ ಈ ಅಂಕಣದಲ್ಲಿ ಮಾಡಲಾಗಿದ್ದು, ಈ ಮಾಹಿತಿಯು ಬಹು ದೊಡ್ಡ ಸಂಖ್ಯೆ ನಾಗರಿಕರಿಗೆ ಅವಶ್ಯವಿದ್ದು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡುವ ಮೂಲಕ ನಮ್ಮ ಪುಟವನ್ನು...

Page 22 of 73