Govt Schemes

Whatsapp Banking-ಗ್ರಾಹಕರಿಗೆ ಸಿಹಿ ಸುದ್ದಿ: ಈಗ ವಾಟ್ಸಾಪ್ ನಲ್ಲೇ ಬ್ಯಾಂಕಿಂಗ್ ಸೇವೆ ಲಭ್ಯ!

Whatsapp Banking-ಗ್ರಾಹಕರಿಗೆ ಸಿಹಿ ಸುದ್ದಿ: ಈಗ ವಾಟ್ಸಾಪ್ ನಲ್ಲೇ ಬ್ಯಾಂಕಿಂಗ್ ಸೇವೆ ಲಭ್ಯ!

January 6, 2026

ಇಂದಿನ ಡಿಜಿಟಲ್ ಯುಗದಲ್ಲಿ ಬ್ಯಾಂಕ್ ಸೇವೆಗಳು ಕೇವಲ ಶಾಖೆಗಳಿಗೆ ಸೀಮಿತವಾಗಿಲ್ಲ. ಮೊಬೈಲ್, ಇಂಟರ್ನೆಟ್ ಮೂಲಕ ಅನೇಕ ಬ್ಯಾಂಕಿಂಗ್ ಕಾರ್ಯಗಳು ಈಗ ಸುಲಭವಾಗಿ ನಮ್ಮ ಕೈಗೆಟುಕಿವೆ. ಈ ಸಾಲಿನಲ್ಲಿ ಹೊಸದಾಗಿ ಜನಪ್ರಿಯವಾಗುತ್ತಿರುವ ಸೇವೆಯೇ ವಾಟ್ಸಾಪ್ ಬ್ಯಾಂಕಿಂಗ್(Whatsapp Banking Details) ನಾವು ಪ್ರತಿದಿನ ಸಂದೇಶ ಕಳುಹಿಸಲು ಬಳಸುವ ವಾಟ್ಸಾಪ್ ಅಪ್ಲಿಕೇಶನ್ ಮೂಲಕವೇ ಬ್ಯಾಂಕ್ ಖಾತೆ ವಿವರಗಳನ್ನು ತಿಳಿದುಕೊಳ್ಳುವುದು, ಸೇವೆಗಳ...

KSOU Admission-2025: ಮನೆಯಲ್ಲಿಯೇ ಇದ್ದು ಓದಿ ವಿವಿಧ ಪದವಿ ಪಡೆಯಲು ಅವಕಾಶ!

KSOU Admission-2025: ಮನೆಯಲ್ಲಿಯೇ ಇದ್ದು ಓದಿ ವಿವಿಧ ಪದವಿ ಪಡೆಯಲು ಅವಕಾಶ!

June 29, 2025

ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ, 2025-2026 ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಿಂದ(KSOU Admission-2025) ಅರ್ಹ ಪದವಿದರ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉನ್ನತ ಶಿಕ್ಷಣ ಎಲ್ಲರಿಗೂ, ಎಲ್ಲೆಡೆ ಎಂಬ ದ್ಯೇಯ ವ್ಯಾಕ್ಯದಿಂದ ಕರ್ನಾಟಕ(Mysuru Open University) ರಾಜ್ಯದಲ್ಲಿ ಅಧಿಕಾರ ಹೊಂದಿರುವ ಏಕೈಕ ಸಾರ್ವಜನಿಕ ವಿಶ್ವ ವಿದ್ಯಾನಿಲಯವಾಗಿದ್ದು, ಉನ್ನತ ಶಿಕ್ಷಣ ಕಾರ್ಯಕ್ರಮಗಳನ್ನು...

Diploma agriculture admission-2025: ರಾಯಚೂರು ಕೃಷಿ ವಿವಿಯಿಂದ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma agriculture admission-2025: ರಾಯಚೂರು ಕೃಷಿ ವಿವಿಯಿಂದ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 29, 2025

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-25ನೇ ಸಾಲಿಗೆ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿ ಡಿಪ್ಲೊಮಾ ಕೋರ್ಸ್‌ ಪ್ರವೇಶವನ್ನು(Agriculture Diplom Admission-2025) ಪಡೆಯಲು ರಾಯಚೂರು ಕೃಷಿ ವಿಜ್ನಾನಗಳ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ಅವಶ್ಯಕ...

Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

June 28, 2025

ಸುಪ್ರೀಂ ಕೋರ್ಟ್(Supreme Court) ಮನೆ ನಿರ್ಮಾಣ ಮಾಡುವ ಸಾರ್ವಜನಿಕರಿಗೆ ಪ್ರಸ್ತುತ ಜಾರಿಯಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು(Home Construction) ಮಾಡಿ ನೂತನ ತೀರ್ಪನ್ನು ಪ್ರಕಟ ಮಾಡಿದ್ದು ಈ ನಿಯಮದ ಪ್ರಕಾರ ಇನ್ಮುಂದೆ ಕಟ್ಟಡ ನಕ್ಷೆಯ ಮಂಜೂರಾತಿ ಮತ್ತು ಸ್ವಾಧೀನ ಪ್ರಮಾಣಪತ್ರ ಇಲ್ಲದೆ ನೀರು ಅಥವಾ ವಿದ್ಯುತ್ ಸಂಪರ್ಕ ಒದಗಿಸುವುದನ್ನು ನಿಷೇಧ ಮಾಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು...

NLM Scheme-ಜಾನುವಾರು ಮಿಷನ್ ಯೋಜನೆಯಡಿ ಕುರಿ ಮೇಕೆ ಕೋಳಿ ಸಾಕಾಣಿಕೆಗೆ ₹ 25.00 ಲಕ್ಷ ಸಬ್ಸಿಡಿ!

NLM Scheme-ಜಾನುವಾರು ಮಿಷನ್ ಯೋಜನೆಯಡಿ ಕುರಿ ಮೇಕೆ ಕೋಳಿ ಸಾಕಾಣಿಕೆಗೆ ₹ 25.00 ಲಕ್ಷ ಸಬ್ಸಿಡಿ!

June 28, 2025

ರಾಷ್ಟ್ರೀಯ ಜಾನುವಾರು ಮಿಷನ್(NLM Scheme) ಯೋಜನೆಯಡಿ ಕುರಿ(Sheep farming)ಮೇಕೆ,ಕೋಳಿ(Poultry farming),ಹಂದಿ ಸಾಕಾಣಿಕೆ ಹಾಗೂ ರಸಮೇವು ಉತ್ಪಾದನಾ(Silage making machine)ಘಟಕ ಸ್ಥಾಪನೆ ಮಾಡಲು ಶೇ 50% ರಷ್ಟು ಸಬ್ಸಿಡಿಯನ್ನು ಪಡೆಯಲು ಅವಕಾಶವಿದ್ದು ಅರ್ಹ ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸ್ವಂತ ಉದ್ದಿಮೆಯನ್ನು ಆರಂಭಿಸಲು ಬಹುತೇಕ ಜನರಿಗೆ ಸಹಾಯಧನವನ್ನು...

Kharif Crop Survey-2025: ಮುಂಗಾರು ಬೆಳೆ ಸಮೀಕ್ಷೆ ರೈತರ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

Kharif Crop Survey-2025: ಮುಂಗಾರು ಬೆಳೆ ಸಮೀಕ್ಷೆ ರೈತರ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

June 27, 2025

ಕೃಷಿ ಇಲಾಖೆಯಿಂದ(Agriculture Department) 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರೇ ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Bele Samikshe) ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ(Kharif crop survey-2025)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ರೈತರು ಈ ಮೊಬೈಲ್ ಅಪ್ಲಿಕೇಶನ್(Bele Samikshe App) ಅನ್ನು ಮೊಬೈಲ್...

Nigama Yojanegalu-ರಾಜ್ಯದ 11 ನಿಗಮಗಳಲ್ಲಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

Nigama Yojanegalu-ರಾಜ್ಯದ 11 ನಿಗಮಗಳಲ್ಲಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

June 26, 2025

ಕರ್ನಾಟಕ ರಾಜ್ಯ ಸರ್ಕಾರದಡಿ(Karnataka) ಕಾರ್ಯನಿರ್ವಹಿಸುವ ವಿವಿಧ ನಿಗಮಗಳಿಂದ ಹಲವು ಅಭಿವೃದ್ದಿ ಯೋಜನೆಗೆ(Nigama Yojane Arji) ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಪ್ರಸ್ತುತ ಈ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ರಾಜ್ಯದಲ್ಲಿ ಒಟ್ಟೂ 11 ವಿವಿಧ ವರ್ಗಕ್ಕೆ ಸಂಬಂಧಪಟ್ಟ ನಿಗಮಗಳಿದ್ದು ಈ ನಿಗಮಗಳಿಂದ ಗಂಗಾ ಕಲ್ಯಾಣ(Ganga Kalyana) ನೀರಾವರಿ...

Puc Scholarship-ಪಿಯುಸಿಯಲ್ಲಿ ಉತ್ತಮ ಅಂಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ!

Puc Scholarship-ಪಿಯುಸಿಯಲ್ಲಿ ಉತ್ತಮ ಅಂಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ!

June 26, 2025

ಕೇಂದ್ರ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ನೀಡಲಾಗುವ ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೇಂದ್ರ ವಲಯದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರತಿ ವರ್ಷದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಡೆದ ದ್ವಿತೀಯ ಪಿಯುಸಿ(2nd Puc Scholarship) ಪರೀಕ್ಷೆಯಲ್ಲಿ ಸಂಯೋಜನೆವಾರು ಶೇಕಡ 80% ಗಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಪರೀಕ್ಷೆಯಲ್ಲಿ ಶೇಕಡ...

Adike Bele Vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

Adike Bele Vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

June 25, 2025

ತೋಟಗಾರಿಕೆ ಇಲಾಖೆ ಮತ್ತು ವಿಮಾ ಕಂಪನಿ ಸಹಯೋಗದಲ್ಲಿ(Crop Insurance) ಅಡಿಕೆ,ಮಾವು ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆಯನ್ನು(Adike Bele vime) ಮಾಡಿಸಲು ಆಸಕ್ತ ರೈತರಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2024-25 ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ(Horticulture Crop Insurance) ಬೆಳೆ ವಿಮೆ...

E-Attendance In Schools-ಇನ್ನುಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇ-ಹಾಜರಾತಿ ಕಡ್ಡಾಯ!

E-Attendance In Schools-ಇನ್ನುಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇ-ಹಾಜರಾತಿ ಕಡ್ಡಾಯ!

June 24, 2025

ಕರ್ನಾಟಕ ಸರ್ಕಾರವು ತನ್ನ ಶೈಕ್ಷಣಿಕ ವ್ಯವಸ್ಥೆಯಲ್ಲಿ ಒಂದು ದೊಡ್ಡ ಬದಲಾವಣೆಯನ್ನು ಜಾರಿಗೆ ತರುತ್ತಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಮತ್ತು ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಇ-ಹಾಜರಾತಿ (e-attendance) ವ್ಯವಸ್ಥೆಯನ್ನು ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಈ ಯೋಜನೆಯಡಿ, ರಾಜ್ಯದ 52,686 ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ (AI)...

Karmika Card Benefits-ನೀವು ಕಾರ್ಮಿಕ ಕಾರ್ಡ ಹೊಂದಿದ್ದೀರಾ? ಈ ಸೌಲಭ್ಯ ಪಡೆಯಬಹುದು!

Karmika Card Benefits-ನೀವು ಕಾರ್ಮಿಕ ಕಾರ್ಡ ಹೊಂದಿದ್ದೀರಾ? ಈ ಸೌಲಭ್ಯ ಪಡೆಯಬಹುದು!

June 24, 2025

ಕರ್ನಾಟಕ ಕಟ್ಟ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ(Labour department schemes) ನೋಂದಣಿಯನ್ನು ಮಾಡಿಕೊಂಡು ಕಾರ್ಮಿಕ ಕಾರ್ಡ(Labour Card) ಅನ್ನು ಪಡೆದಿರುವ ಅರ್ಹ ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಯಡಿ ಅನೇಕ ಸೌಲಭ್ಯಗಳನ್ನು ಪಡೆಯಲು ಅವಕಾಶವಿದ್ದು ಅವುಗಳ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯಡಿ(Karmika Ilake) ಒಟ್ಟು 3 ಮಂಡಳಿಗಳು ಕಾರ್ಯನಿರ್ವಹಿಸುತ್ತಿದ್ದು ಈ ಮೂರು...

Free Chaff Cutter Scheme-ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Chaff Cutter Scheme-ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ ಆಹ್ವಾನ!

June 24, 2025

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ಗಣಿಗಾರಿಕೆ ಪ್ರದೇಶದಲ್ಲಿ ವಾಸವಾಗಿರುವ ಸಂತ್ರಸ್ತರಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಹೈನುಗಾರಿಕೆಯನ್ನು ಆರಂಭಿಸಲು ಇಲಾಖೆಯಿಂದ ಉಚಿತವಾಗಿ ಹಸು ಮತ್ತು ಎಮ್ಮೆ ಹಾಗೂ ಮೇವು ಕತ್ತರಿಸುವ ಯಂತ್ರವನ್ನು(Chaff Cutter Subsidy Scheme) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಅರ್ಹ ರೈತರಿಗೆ ಈ ಯೋಜನೆಯಡಿ(Free Chaff Cutter Scheme) ಸೌಲಭ್ಯವನ್ನು ಪಡೆಯಲು ಅವಕಾಶವಿದ್ದು...

Best Savings Plan- ತಿಂಗಳಿಗೆ ಕೇವಲ ₹1,000 ಉಳಿತಾಯ ಮಾಡಿ ₹6.5 ಲಕ್ಷ ಹಣ ಗಳಿಸಿ!

Best Savings Plan- ತಿಂಗಳಿಗೆ ಕೇವಲ ₹1,000 ಉಳಿತಾಯ ಮಾಡಿ ₹6.5 ಲಕ್ಷ ಹಣ ಗಳಿಸಿ!

June 23, 2025

ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಯೋಜನೆ (SSY) ಯಡಿ ಹೆಣ್ಣು ಮಕ್ಕಳ ಹೆಸರಿನಲ್ಲಿ ಪ್ರತಿ ರೂ ₹1,000/- ತಿಂಗಳು ರೂ ಉಳಿತಾಯ ಮಾಡಿ ₹6.5 ಲಕ್ಷ ಹಣ ಗಳಿಸಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ 2015 ರಿಂದ ಕೇಂದ್ರ ಸರ್ಕಾರವು “ಸುಕನ್ಯಾ ಸಮೃದ್ಧಿ...

Page 22 of 64