Govt Schemes

Mobile Canteen Subsidy-ವಿವಿಧ ನಿಗಮಗಳಿಂದ ಮೊಬೈಲ್ ಕ್ಯಾಂಟಿನ್ ಖರೀದಿಗೆ 3.0 ಲಕ್ಷ ಸಬ್ಸಿಡಿಗೆ ಅರ್ಜಿ!

Mobile Canteen Subsidy-ವಿವಿಧ ನಿಗಮಗಳಿಂದ ಮೊಬೈಲ್ ಕ್ಯಾಂಟಿನ್ ಖರೀದಿಗೆ 3.0 ಲಕ್ಷ ಸಬ್ಸಿಡಿಗೆ ಅರ್ಜಿ!

February 19, 2026

ಸ್ವಯಂ ಉದ್ಯೋಗದ ಕನಸು ಕಾಣುತ್ತಿರುವ ವಿವಿಧ ಸಮುದಾಯದ ಯುವಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯದ ವಿವಿಧ ಅಭಿವೃದ್ಧಿ ನಿಗಮದ ವತಿಯಿಂದ ‘ಆಹಾರ ವಾಹಿನಿ’ (ಆಹಾರ ಕಿಯೋಸ್ಕ್) ಯೋಜನೆಯಡಿ(Mobile Canteen Subsidy) ಸಂಚಾರಿ ಉಪಹಾರ ವಾಹನವನ್ನು ಆರಂಭಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಧುನಿಕ ಯುಗಕ್ಕೆ ತಕ್ಕಂತೆ ಪರಿಸರ ಸ್ನೇಹಿ ಇವಿ-ಗೂಡ್ಸ್ (ಎಲೆಕ್ಟ್ರಿಕ್) ವಾಹನಗಳನ್ನು...

BPL Card-ಶೀಘ್ರದಲ್ಲಿ ರಾಜ್ಯ ಸರಕಾರದಿಂದ 12.68 ಲಕ್ಷ ಅಕ್ರಮ BPL ಕಾರ್ಡ ರದ್ದು: ಸಚಿವ ಕೆ ಹೆಚ್ ಮುನಿಯಪ್ಪ!

BPL Card-ಶೀಘ್ರದಲ್ಲಿ ರಾಜ್ಯ ಸರಕಾರದಿಂದ 12.68 ಲಕ್ಷ ಅಕ್ರಮ BPL ಕಾರ್ಡ ರದ್ದು: ಸಚಿವ ಕೆ ಹೆಚ್ ಮುನಿಯಪ್ಪ!

August 13, 2025

ರಾಜ್ಯದಲ್ಲಿ 15.59 ಲಕ್ಷ ಫಲಾನುಭವಿಗಳನ್ನು ಒಳಗೊಂಡ 12.68 ಲಕ್ಷ ಅಕ್ರಮ ಪಡಿತರ ಚೀಟಿಗಳನ್ನು(Ration Card)ಪಟ್ಟಿ ಮಾಡಿದ್ದು, ಅವುಗಳನ್ನು ಶೀಘ್ರ ರದ್ದು ಮಾಡಲಾಗುವುದು. ಇಲ್ಲವೇ, ಎಪಿಎಲ್(APL) ಪಡಿತರಕ್ಕೆ ಪರಿವರ್ತಿಸಲಾಗುವುದು ಎಂದು ಆಹಾರ ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ...

Kuri Sakanike Subsidy-ಕುರಿ ಸಾಕಾಣಿಕೆಗೆ ₹50,000 ಸಬ್ಸಿಡಿ ಪಡೆಯಲು ನಿಗಮಗಳಿಂದ ಅರ್ಜಿ ಆಹ್ವಾನ!

Kuri Sakanike Subsidy-ಕುರಿ ಸಾಕಾಣಿಕೆಗೆ ₹50,000 ಸಬ್ಸಿಡಿ ಪಡೆಯಲು ನಿಗಮಗಳಿಂದ ಅರ್ಜಿ ಆಹ್ವಾನ!

August 11, 2025

2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ದಿಗಾಗಿ ಕಲ್ಯಾಣ ಯೋಜನೆಯಡಿ ಕುರಿ ಸಾಕಾಣಿಕೆ(Kuri Sakanike Loan) ಶೇ 50% ಸಬ್ಸಿಡಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ದಿನಗಳಲ್ಲಿ ಕೃಷಿಯ ಜೊತೆಗೆ ಉಪಕಸುಬುಗಳಾದ ಹೈನುಗಾರಿಕೆ ಮತ್ತು ಕುರಿ ಹಾಗೂ ಮೇಕೆ ಸಾಕಾಣಿಕೆಯನ್ನು(Kuri Sakanike Subsidy...

Grama One-ಗ್ರಾಮ ಒನ್ ಕೇಂದ್ರವನ್ನು ಆರಂಭಿಸಲು ಅರ್ಜಿ ಆಹ್ವಾನ!

Grama One-ಗ್ರಾಮ ಒನ್ ಕೇಂದ್ರವನ್ನು ಆರಂಭಿಸಲು ಅರ್ಜಿ ಆಹ್ವಾನ!

August 11, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಇಡಿಸಿಎಸ್ ನಿರ್ದೇಶನಾಲಯ(ಇ-ಆಡಳಿತ)ದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ರಾಮೀಣ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರವನ್ನು(Grama One) ಆರಂಭಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆಯಲು(Grama One Center) ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಗ್ರಾಮೀಣ ಭಾಗದ ಜನರು ನಗರ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಲು...

Students Scholarship-1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Students Scholarship-1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

August 10, 2025

2025-26ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ(Students Scholarship) ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ SSP ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ‌ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು(1 to 8th Scholarship Application) ಉನ್ನತ ಶಿಕ್ಷಣವನ್ನು ಪಡೆಯಲು ಈ ಯೋಜನೆಯ...

PM Surya Ghar Yojana-ನಿಮ್ಮ ಮನೆಗೆ ಉಚಿತ ವಿದ್ಯುತ್ ಬೇಕಾದರೆ ಈ ಕೂಡಲೇ ಅರ್ಜಿ ಸಲ್ಲಿಸಿ!

PM Surya Ghar Yojana-ನಿಮ್ಮ ಮನೆಗೆ ಉಚಿತ ವಿದ್ಯುತ್ ಬೇಕಾದರೆ ಈ ಕೂಡಲೇ ಅರ್ಜಿ ಸಲ್ಲಿಸಿ!

August 10, 2025

PM Surya Ghar Yojana: ಸ್ನೇಹಿತರೆ ನಿಮ್ಮ ಮನೆಗೆ ಕರೆಂಟ್ ಬಿಲ್ ಬಹಳ ಬರುತ್ತಿದೆಯೇ? ವಿದ್ಯುತ್ ಬಿಲ್ ಏರಿಕೆಯಾದಲ್ಲಿ ಪ್ರತಿ ತಿಂಗಳು ವಿದ್ಯುತ್ ಬಿಲ್ ಕಟ್ಟಲು ಬಹಳ ಸಮಸ್ಯೆ ಆಗುತ್ತಿದೆಯಾ ? ಚಿಂತಿಸಬೇಡಿ ಸ್ನೇಹಿತರೆ ನಿಮಗಾಗಿ ಕೇಂದ್ರ ಸರ್ಕಾರದಿಂದ ಪಿಎಂ ಸೂರ್ಯಘರ್ (PM Surya Ghar Scheme) ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಈ ಯೋಜನೆ ಅಡಿಯಲ್ಲಿ ಅರ್ಜಿ...

PUC Scholariship-ಪ್ರಥಮ ದರ್ಜೆಯಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ!

PUC Scholariship-ಪ್ರಥಮ ದರ್ಜೆಯಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ!

August 9, 2025

ಸಮಾಜ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಪ್ರೋತ್ಸಾಹಧನವನ್ನು(Prize Money Scholariship) ಒದಗಿಸಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಅಂಕಣದಲ್ಲಿ ಇಲಾಖೆಯಿಂದ ಪ್ರೋತ್ಸಾಹಧನವನ್ನು(Prize Money Scholariship Application) ಪಡೆಯಲು ಅರ್ಜಿ ಸಲ್ಲಿಸಲು ಇಲಾಖೆಯಿಂದ ನಿಗದಿಪಡಿಸಿರುವ ಮಾನದಂಡಗಳೇನು? ಆನ್ಲೈನ್ ಮೂಲಕ...

Ganga Kalyana-2025: ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Ganga Kalyana-2025: ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 9, 2025

2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ವಿವಿಧ ಯೋಜನೆಯಡಿ ರಾಜ್ಯದಲ್ಲಿರುವ ಅಭಿವೃದ್ಧಿ ನಿಗಮಗಳಿಂದ ಸಬ್ಸಿಡಿಯನ್ನು(Ganga Kalyana Susbidy) ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗಂಗಾ ಕಲ್ಯಾಣ(Ganga Kalyana Scheme), ಭೂ ಒಡೆತನ ಯೋಜನೆ(Bhu Odetana), ಕುರಿ ಸಾಕಾಣಿಕೆ ಯೋಜನೆ(Sheep Farming Subsidy), ಸ್ವಾವಲಂಬಿ ಸಾರಥಿ(Swavalambi Sarati), ಫಾಸ್ಟ್ ಫುಡ್...

Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯ!ಯಾವ ಜಿಲ್ಲೆಗೆ ಎಷ್ಟು ಅನುದಾನ?

Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯ!ಯಾವ ಜಿಲ್ಲೆಗೆ ಎಷ್ಟು ಅನುದಾನ?

August 8, 2025

ಕರ್ನಾಟಕ ರಾಜ್ಯ ಸರಕಾರದ ಕ್ಯಾಬಿನೆಟ್ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು(Karnataka Cabinet Meeting Highlights) ತೆಗೆದುಕೊಳ್ಳಲಾಗಿದ್ದು ಜಿಲ್ಲಾವಾರು ಹಂಚಿಕೆಯಾದ ಅನುದಾನದ ಕುರಿತು ವಾರ್ತಾ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಈ ಅಂಕಣದಲ್ಲಿ ನಿನ್ನೆ ನಡೆದ ಅಂದರೆ 07 ಆಗಸ್ಟ್ 2025 ರಂದು ರಾಜ್ಯ ಸರಕಾರದ ಸಚಿವ ಸಂಪುಟ...

Atal Pension Scheme-ಕೇಂದ್ರ ಸರ್ಕಾರದಿಂದ ವೃದ್ಧರಿಗೆ ತಿಂಗಳಿಗೆ 5000 ಪೆನ್ಷನ್! ನೀವು ಕೂಡ ಅಪ್ಲೈ ಮಾಡಿ!

Atal Pension Scheme-ಕೇಂದ್ರ ಸರ್ಕಾರದಿಂದ ವೃದ್ಧರಿಗೆ ತಿಂಗಳಿಗೆ 5000 ಪೆನ್ಷನ್! ನೀವು ಕೂಡ ಅಪ್ಲೈ ಮಾಡಿ!

August 8, 2025

ಸ್ನೇಹಿತರೆ ನೀವು ವೃದ್ಧರಾದ ಮೇಲೆ ಯಾವುದಾದರೂ ಪೆನ್ಷನ್ ಯೋಜನೆಗೆ(Atal pension scheme) ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ ಹಾಗಾದರೆ ಇಲ್ಲಿ ನೋಡಿ (Atal pension scheme) ಕೇಂದ್ರ ಸರ್ಕಾರ ನಿಮಗೆ ಅಂತಾನೆ ಜಾರಿ ತಂದಿದ್ದಾರೆ “ಅಟಲ್ ಪೆನ್ಷನ್ ಯೋಜನೆ” ನೀವು ಈ ಸ್ಕೀಮ್ ಗೆ ಈಗಲಿಂದಲೇ ಹಣವನ್ನು ಹೂಡಿಕೆ ಮಾಡಿದರೆ ನಿಮಗೆ 60 ವರ್ಷ ದಾಟಿದ ವೇಳೆಗೆ...

Sukanya Samriddhi Yojana-ಹೆಣ್ಣು ಮಕ್ಕಳ ಭವಿಷ್ಯಕ್ಕೆ 5.3 ಲಕ್ಷ ಭದ್ರತೆ! ಇಲ್ಲಿದೆ ಸಂಪೂರ್ಣ ವಿವರ!

Sukanya Samriddhi Yojana-ಹೆಣ್ಣು ಮಕ್ಕಳ ಭವಿಷ್ಯಕ್ಕೆ 5.3 ಲಕ್ಷ ಭದ್ರತೆ! ಇಲ್ಲಿದೆ ಸಂಪೂರ್ಣ ವಿವರ!

August 7, 2025

ಸ್ನೇಹಿತರೆ ನಿಮ್ಮ ಕುಟುಂಬದಲ್ಲಿ ಹೆಣ್ಣು ಮಗುವಿದೆಯಾ? ಹಾಗಾದರೆ ಈ ಕೂಡಲೇ ಸುಖನ್ಯ ಸಮೃದ್ಧಿ ಯೋಜನೆ(Sukanya Samriddhi Yojana) ಅಡಿಯಲ್ಲಿ ಖಾತೆ ತೆರೆಯಿರಿ. ನಿಮ್ಮ ಹೆಣ್ಣು ಮಗುವಿಗೆ ಉನ್ನತ ಶಿಕ್ಷಣಕ್ಕಾಗಿ ಮತ್ತು ನಿಮ್ಮ ಮಕ್ಕಳ ಮದುವೆ ವೆಚ್ಚವನ್ನು ಕಡಿಮೆ ಮಾಡಲು ಈ ಸುಕನ್ಯಾ ಸಮೃದ್ಧಿ ಯೋಜನೆ ಉಪಯುಕ್ತವಾಗಿದೆ. ನೀವು ಕೇವಲ ಸಾವಿರ ರೂಪಾಯಿ ಉಳಿಸಿದರೆ ಸಾಕು ನಿಮ್ಮ...

Fertilizer Price List-2025: ಪರಿಷ್ಕೃತ ರಸಗೊಬ್ಬರ ದರ ಪಟ್ಟಿ ಬಿಡುಗಡೆ!

Fertilizer Price List-2025: ಪರಿಷ್ಕೃತ ರಸಗೊಬ್ಬರ ದರ ಪಟ್ಟಿ ಬಿಡುಗಡೆ!

August 6, 2025

ಕೇಂದ್ರ ಸರಕಾರವು ಇತ್ತೀಚೆಗೆ ಪರಿಷ್ಕೃತ ರಸಗೊಬ್ಬರ ದರ ಪಟ್ಟಿಯನ್ನು(Updated Fertilizer Price List) ಬಿಡುಗಡೆ ಮಾಡಿದ್ದು ಇಂದಿನ ಅಂಕಣದಲ್ಲಿ ಕಂಪನಿ ಮತ್ತು ಗೊಬ್ಬರವಾರು ನಿಗದಿಪಡಿಸಿರುವ MRP ದರ ವಿವರದ ಪಟ್ಟಿ ಮತ್ತು ರಸಗೊಬ್ಬರವನ್ನು ಬಳಕೆ ಮಾಡುವಾಗ ರೈತರು ಅವಶ್ಯವಾಗಿ ತಿಳಿದುಕೊಂಡಿರಬೇಕಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮುಂಗಾರು ಹಂಗಾಮಿನ ಪೂರ್ವದಲ್ಲಿ ಪ್ರತಿ ವರ್ಷ ಅಧಿಕೃತವಾಗಿ ರಸಗೊಬ್ಬರದ MRP...

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

August 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯಿಂದ(Karnataka Revenue Department) ರೈತರ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲು ‘ಭೂ ಸುರಕ್ಷಾʼ ಎನ್ನುವ ವಿನೂತನ ಯೋಜನೆಯನ್ನು(Bhu Suraksha Yojana) ಜಾರಿಗೆ ತಂದಿದ್ದು ಇನ್ನು ಮುಂದೆ ಸರಳ ಮತ್ತು ವೇಗವಾಗಿ ರೈತರು ತಮ್ಮ ಜಮೀನಿನ ಮೂಲ ದಾಖಲೆಗಳನ್ನು ಪಡೆಯಲು ಅವಕಾಶವಿದ್ದು, ಇದರ ಕುರಿತು...

Page 22 of 70