Govt Schemes

ATM Card-ಎಟಿಎಂ ಗ್ರಾಹಕರೇ ಗಮನಿಸಿ: ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು!

ATM Card-ಎಟಿಎಂ ಗ್ರಾಹಕರೇ ಗಮನಿಸಿ: ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು!

March 23, 2026

ನೀವು ಎಟಿಎಂನಿಂದ ನಿಯಮಿತವಾಗಿ ಹಣ ಪಡೆಯುವವರಾಗಿದ್ದರೆ ಈ ಸುದ್ದಿ ನಿಮಗಾಗಿ. ಪ್ರತಿ ವರ್ಷದಂತೆ ಈ ಬಾರಿಯೂ ಆರ್ಥಿಕ ವರ್ಷದ ಆರಂಭವಾದ ಏಪ್ರಿಲ್ 1 ರಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ವಿವಿಧ ಬ್ಯಾಂಕುಗಳು ತಮ್ಮ ಎಟಿಎಂ ವಹಿವಾಟು ಮಿತಿ(New ATM rules from April 1) ಮತ್ತು ಶುಲ್ಕದ ನಿಯಮಗಳನ್ನು ಪರಿಷ್ಕರಿಸಿದ್ದು, ಸಾಮಾನ್ಯ...

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

September 21, 2025

ನಮ್ಮ ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಕೃಷಿ ಜಮೀನನ್ನು ಖರೀದಿ ಮಾಡುವ ಮುನ್ನ ಖರೀದಿದಾರರು ಕಡ್ಡಾಯವಾಗಿ ಯಾವೆಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಬೇಕು? ಈ ದಾಖಲೆಗಳಲ್ಲಿ ನಾವು ಯಾವೆಲ್ಲ ವಿಷಯಗಳನ್ನು ಪರಿಶೀಲನೆ ಮಾಡಬಹುದು? ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಲೇಕನದಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ವಿವಿಧ ರೀತಿಯ ನಕಲಿ ದಾಖಲೆಗಳನ್ನು ಸಿದ್ದಪಡಿಸಿ ಜಮೀನು...

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

September 21, 2025

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಕೃಷಿಕರಿಗೆ ಬೆಳೆಗಳಿಗೆ ನೀರನ್ನು ಒದಗಿಸಲು ಸ್ಪಿಂಕ್ಲರ್ ಸೆಟ್ ಮತ್ತು ಪೈಪ್ ಅನ್ನು ಹೊಂದಲು ಶೇ 90% ಸಬ್ಸಿಡಿಯನ್ನು ಒದಗಿಸಲಾಗುತ್ತಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ(PMKSY) ಎಲ್ಲಾ...

Karnataka Jati Ganati-ರಾಜ್ಯದಲ್ಲಿ ಜಾತಿಗಣತಿಗೆ ಸಮೀಕ್ಷೆ ನಡೆಸಲು ಅಧಿಕೃತ ಆದೇಶ ಪ್ರಕಟ!

Karnataka Jati Ganati-ರಾಜ್ಯದಲ್ಲಿ ಜಾತಿಗಣತಿಗೆ ಸಮೀಕ್ಷೆ ನಡೆಸಲು ಅಧಿಕೃತ ಆದೇಶ ಪ್ರಕಟ!

September 20, 2025

ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ತೀರ್ವ ಚರ್ಚೆಯಲ್ಲಿರುವ ಜಾತಿಗಣತಿ ನಡೆಸುವ ಕುರಿತಂತೆ ಸಮೀಕ್ಷೆ ನಡೆಸಲು ರಾಜ್ಯ ಸರಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಸರಕಾರಿ ಶಾಲೆಯ ಶಿಕ್ಷಕರಿಂದ ಸಮೀಕ್ಷೆಯನ್ನು ನಡೆಸಲು ರಾಜ್ಯ ಸರಕಾರ ತಿರ್ಮಾನಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು ನಡೆಸಲು ರಾಜ್ಯ...

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...

Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

September 18, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಸ್ವಂತ ಉದ್ದಿಮೆಯನ್ನು ಆರಂಭಿಸಲು ₹2.00 ಲಕ್ಷ ಸಹಾಯಧನವನ್ನು(Self Help Groups Subsidy) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿ ಮಾಡುವ ಸಲುವಾಗಿ, ರಾಷ್ಟೀಕೃತ/ಶೆಡ್ಯೂಲ್‌ ಬ್ಯಾಂಕ್/RBI...

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

September 14, 2025

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(KSDC)ದ ವತಿಯಿಂದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗವನ್ನು(Udyogamela) ಪಡೆಯುವ ನೆರವಾಗಲು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಮೈಸೂರಿನಲ್ಲಿ(Mysuru Udyogamela )ಇದೆ ಅಕ್ಟೋಬರ್...

Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

September 13, 2025

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಹಣವನ್ನು(Gruhalakshmi Amount) ವರ್ಗಾವಣೆ ಮಾಡುವುದರ ಕುರಿತು ಮಾಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕ ಪ್ರಕಟಣೆಯನ್ನು ಹೊರಡಿಸಿದ್ದು ಇದರ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮಾಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Laxmi hebbalkar) ಅವರು...

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

September 13, 2025

ಆಹಾರ ಇಲಾಖೆಯಿಂದ ಅನರ್ಹ ಬಿಪಿಎಲ್ ಕಾರ್ಡದಾರರನ್ನು(BPL Card) ಪತ್ತೆ ಹಚ್ಚುವ ಕಾರ್ಯ ತೀರ್ವಗೊಳಿಸಲಾಗಿದ್ದು ಅನರ್ಹ ಬಿಪಿಎಲ್ ಕಾರ್ಡಗಳನ್ನು ಹೊಂದಿರುವ ಫಲಾನುಭವಿಗಳಿಗೆ ನೋಟಿಸ್ ಅನ್ನು ಕಳುಹಿಸಲಾಗುತ್ತಿದ್ದು ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡಗಳು(BPL ration card eligible list) ಇದ್ದು...

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

September 12, 2025

ಆಹಾರ ಇಲಾಖೆಯಿಂದ ಈಗಾಗಲೇ ಅನರ್ಹ ಬಿಪಿಎಲ್ ಕಾರ್ಡ(BPL Ration Card) ಹೊಂದಿರುವ ನಾಗರಿಕರ ಪತ್ತೆ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತಿದ್ದು ಈ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಒಟ್ಟು 3.65 ಲಕ್ಷ ಅನರ್ಹ BPL ಕಾರ್ಡ ಗಳನ್ನು ರದ್ದು ಮಾಡಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ...

Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

September 11, 2025

ವಾಹನ ಮಾಲೀಕರಿಗೆ ಟ್ರಾಫಿಕ್ ದಂಡ ಪಾವತಿಗೆ ಉತೇಜನವನ್ನು ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರವು ಶೇ 50% ರಿಯಾಯಿತಿಯಲ್ಲಿ(Traffic Fine 50% Offer) ದಂಡವನ್ನು ಪಾವತಿ ಮಾಡಲು ವಾಹನ ಮಾಲೀಕರಿಗೆ ಕೊನೆಯ್ ಅವಕಾಶವನ್ನು ನೀಡಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಸೇರಿದಂತೆ ಇನ್ನಿತರೆ ಟ್ರಾಫಿಕ್ ನಿಯಮಗಳನ್ನು...

Page 22 of 74