Govt Schemes

VAO Last Date-ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

VAO Last Date-ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

August 1, 2026

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ‘ಗ್ರೂಪ್-ಸಿ’ ವೃಂದದ ಗ್ರಾಮ ಆಡಳಿತ ಅಧಿಕಾರಿ (Village Administrative Officer – VAO) ನೇರ ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಗ್ ರಿಲೀಫ್ ನೀಡಿದೆ. ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಇದುವರೆಗೆ ಅರ್ಜಿ ಸಲ್ಲಿಸಲು...

PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

December 16, 2025

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಅಥವಾ PMFME ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣೆ ಉದ್ದಿಮೆಯನ್ನು ಆರಂಭಿಸಲು ಅವಕಾಶವಿದ್ದು ಇಂದಿನ ಈ ಅಂಕಣದಲ್ಲಿ ಈ ಯೋಜನೆಯ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಆತ್ಮೀಯ ರೈತ ಬಾಂಧವರಿಗೆ, ವೈಯಕ್ತಿಕವಾಗಿ ಸ್ವ-ಉದ್ಯೋಗ(PMFME Subsidy) ಆರಂಭಿಸಲು ಆಸಕ್ತಿಯಿರುವವರಿಗೆ ಮತ್ತು ಸ್ವ-ಸಹಾಯ ಗುಂಪುಗಳಿಗೆ, ರೈತ...

Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

December 15, 2025

ಉದ್ಯಮ್ ಪ್ರಮಾಣ ಪತ್ರ(Udyam registration)ಎಂಬುದು ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ (MSME) ವತಿಯಿಂದ ನೀಡಲಾಗುವ ಅಧಿಕೃತ ನೋಂದಣಿ ಪ್ರಮಾಣಪತ್ರವಾಗಿದ್ದು, ಸ್ವಂತ ಉದ್ಯಮವನ್ನು(Udyam Certificate)ಆರಂಭಿಸಲು ಅಥವಾ ಈಗಾಗಲೇ ನಡೆಯುತ್ತಿರುವ ವ್ಯವಹಾರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಉದ್ಯಮಿಗಳು ಸರ್ಕಾರದ ವಿವಿದ ಯೋಜನೆಗಳ ಸಹಾಯಧನ ಹಾಗೂ ಸಾಲ ಸೌಲಭ್ಯಗಳನ್ನು ಪಡೆಯಲು ಪ್ರಮುಖ ದಾಖಲೆಯಾಗಿದೆ. ಉದ್ಯಮ ಪ್ರಮಾಣಪತ್ರವನ್ನು...

Subsidy Scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ 1.00 ಲಕ್ಷ ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Subsidy Scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ 1.00 ಲಕ್ಷ ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

December 14, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ(Vocational Promotion Loan Scheme subsidy) ವತಿಯಿಂದ ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯ ಅಡಿಯಲ್ಲಿ ಕ್ರೈಸ್ತ ಫಲಾನುಭವಿಗಳು ಸಣ್ಣ ಪ್ರಮಾಣದ ವ್ಯಾಪಾರ, ಚಿಲ್ಲರೆ ಮಾರಾಟ ಮತ್ತು ರಿಪೇರಿ ಸೇವೆಗಳಿಗಾಗಿ 1.00 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಉದ್ದಿಮೆಯನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿರುವವರು ವೃತ್ತಿ ಪ್ರೋತ್ಸಾಹ ಸಾಲ...

Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

December 14, 2025

ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಸಾಲವನ್ನು ಪಡೆದುಕೊಂಡಿರುವ ನಾಗರಿಕರು ಒಂದೇ ಬಾರಿಗೆ ರಿಯಾಯಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡಲು ಏಕಕಾಲದಲ್ಲಿ ಸಾಲ ಇತ್ಯರ್ಥ ಯೋಜನೆ(Bank Loan Settlement Yojane)ಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ರಾಜ್ಯದಲ್ಲಿರುವ ಬಹುತೇಕ ಬ್ಯಾಂಕ್ ನಲ್ಲಿ ಅವಕಾಶವನ್ನು ನೀಡಲಾಗಿದ್ದು ಈ ಯೋಜನೆಯ ಕುರಿತು ಹಲವು ಜನರಿಗೆ ಮಾಹಿತಿಯ ಕೊರತೆ ಇರುವ ಕಾರಣ ಇಂದಿನ ಅಂಕಣದಲ್ಲಿ ಅಗತ್ಯ ಮಾಹಿತಿಯನ್ನು...

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

December 13, 2025

2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಯಾವೆಲ್ಲ ಯೋಜನೆಯಡಿ(Agriculture Subsidy Schemes In Karnataka) ಸಹಾಯಧನದಲ್ಲಿ ರೈತರು ವಿವಿಧ ಪರಿಕರ/ಚಟುವಟಿಕೆಗಳನ್ನು ಕೈಗೊಳ್ಳಲು ಯೋಜನೆಗಳನ್ನು ಪ್ರಸ್ತುತ ಅನುಷ್ಥಾನ ಮಾಡಲಾಗುತ್ತಿದೆ? ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಇಲಾಖೆಯಿಂದ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಕುರಿತು ಅನೇಕ ರೈತರಿಗೆ ಸಮರ್ಪಕವಾದ ಮಾಹಿತಿ ಕೊರತೆ ಇರುವುದರಿಂದ ಇಂದಿನ...

PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

December 12, 2025

ಅಲ್ಪ ಸಂಖ್ಯಾತ ಸಮುದಾಯದ ಸಾಮಾಜಿಕ ಸಬಲೀಕರಣದ ಉದ್ದೇಶದಿಂದ(PM Vikas Yojana)ಕೇಂದ್ರ ಸರ್ಕಾರ ಪಿಎಂ ವಿಕಾಸ ಯೋಜನೆಯನ್ನು ಜಾರಿಗೆ ತಂದಿದ್ದು, ದೇಶದ ಯುವಕರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಕೌಶಲ್ಯಾಭಿವೃದ್ಧಿಗೆ ಮಹತ್ವದ ಅವಕಾಶ ನೀಡುವ ಯೋಜನೆ. ಕೈಗಾರಿಕೆಗಳಿಂದ ಹಿಡಿದು ತಾಂತ್ರಿಕ ಕ್ಷೇತ್ರಗಳವರೆಗೆ ಹಲವಾರು ತರಬೇತಿಗಳ ಮೂಲಕ ಉದ್ಯೋಗ ಮತ್ತು ಸ್ವ ಉದ್ಯಮಕ್ಕೆ ನೀಡಲು ನೆರವಾಗುತ್ತದೆ. ಈ ಯೋಜನೆಯ...

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

December 12, 2025

ರಾಜ್ಯ ಸರಕಾರದಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ(Bele Parihara) ರಾಜ್ಯದ ಒಟ್ಟು 14.21 ಲಕ್ಷ ರೈತರ ಖಾತೆಗೆ ಒಟ್ಟು 2249 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಂಚಿಕೊಂಡಿರುವ ಮಾಹಿತಿಯನ್ನು...

Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

December 11, 2025

ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ(Swaavlambi Saarathi Scheme) ಅಭಿವೃದ್ಧಿ ನಿಗಮ ನಿಯಮಿತ ದ ವತಿಯಿಂದ ಕ್ರೈಸ್ತ ಫಲಾನುಭವಿಗಳಿಗೆ ಆರ್‌ಬಿಐ ಮಾನ್ಯತೆ ಪಡೆದ ಹಣಕಾಸು ಸಂಸ್ಥೆಗಳ ಮೂಲಕ ಟ್ಯಾಕ್ಸಿಗಳು, ಸರಕು ವಾಹನಗಳು ಅಥವಾ ಪ್ರಯಾಣಿಕರ ಆಟೋ ರಿಕ್ಷಾಗಳನ್ನು ಖರೀದಿಸಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಫಲಾನುಭವಿಗಳಿಗೆ ರಾಷ್ಟ್ರೀಯಕೃತ ಬ್ಯಾಂಕುಗಳು ಅಥವಾ...

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

December 9, 2025

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ(Mekkejola) ಬೆಲೆಯು ಕುಸಿತ ಕಂಡಿರುವ ಪರಿಣಾಮದಿಂದ ಮೆಕ್ಕೆಜೋಳ ಬೆಳೆಗಾರರಿಗೆ ಉತ್ತಮ ದಾರಣೆಯನ್ನು ನೀಡಲು ರಾಜ್ಯ ಸರಕಾರವು ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸುವಂತೆ ಸಹಕಾರ ಇಲಾಖೆಗೆ ಅಧಿಕೃತ ಆದೇಶವನ್ನು ಈಗಾಗಲೇ ಹೊರಡಿಸಲಾಗಿದ್ದು ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ಮಿತಿಯನ್ನು ಹೆಚ್ಚಳ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ...

Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

December 9, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ(Shrama Shakti Yojana) ವತಿಯಿಂದ ಶ್ರಮಶಕ್ತಿ ಯೋಜನೆಯ ಅಡಿಯಲ್ಲಿ ಕ್ರೈಸ್ತ ಕುಲಕಸುಬುದಾರರು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಅಥವಾ ಸಣ್ಣ ವ್ಯಾಪಾರಗಳನ್ನು ಪ್ರಾರಂಭಿಸಲು ರೂ.50,000 ರ ದವರೆಗೆ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸರ್ಕಾರವು ಉದ್ಯೋಗ ಅವಕಾಶವನ್ನು ಕಲ್ಪಿಸಿ ಆರ್ಥಿಕವಾಗಿ ಹಿಂದುಳಿದ ವರ್ಗದ ಯುವಕರು–ಯುವತಿಯರಿಗೆ(government subsidy program) ಸ್ವಾವಲಂಬನೆಯ ಮಾರ್ಗವನ್ನು...

Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

December 8, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿನ ಉದ್ಯೋಗಿನಿ ಯೋಜನೆಯ(Udyogini Scheme In Karnataka) ಅಡಿಯಲ್ಲಿ ತಮ್ಮದೇ ಅದ ಸ್ವಂತ ಆದಾಯ ಉತ್ಪನ್ನಕರ ಚಟುವಟಿಕೆಗಳನ್ನು ಅಥವಾ ಸ್ವಂತ ಉದ್ದಿಮೆಯನ್ನು ಆರಂಭಿಸಲು ಶೇ 50% ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ(Udyogini Scheme) ಪ್ರತಿ ವರ್ಷದಂತೆ...

Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

December 7, 2025

ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ತಮ್ಮದೇ ಆದ ಸ್ವಂತ ಉದ್ಯೋಗವನ್ನು ಹೊಂದಲು ಉಚಿತವಾಗಿ ಹೊಲಿಗೆ ಯಂತ್ರವನ್ನು(Uchita Holige Yantra) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ಮಹಿಳೆಯರು ಟೈಲರಿಂಗ್ ಕೌಶಲ್ಯವನ್ನು ಹೊಂದಿರುತ್ತಾರೆ ಇಂಹತ ಅಭ್ಯರ್ಥಿಗಳು ತಾವು ಇದ್ದ ಸ್ಥಳದಿಂದಲೇ ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಆರ್ಥಿಕ ಸ್ಥಿರತೆಯನ್ನು ಹೊಂದಲು ರಾಜ್ಯ...

Page 22 of 84