Govt Schemes

Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 1, 2025

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ(UASD) 2025-25ನೇ ಸಾಲಿಗೆ 2 ವರ್ಷದ ಅಗ್ರಿ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಳಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಕೃಷಿ ಡಿಪ್ಲೊಮಾ(Agri Diploma) ಪ್ರವೇಶಕ್ಕೆ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಅರ್ಹತಾ ಮಾನದಂಡಗಳೇನು?...

Ration Correction-ಆಹಾರ ಇಲಾಖೆಯಿಂದ ರ‍ೇಷನ್ ಕಾರ್ಡ ತಿದ್ದುಪಡಿ ಕುರಿತು ನೂತನ ಪ್ರಕಟಣೆ!

Ration Correction-ಆಹಾರ ಇಲಾಖೆಯಿಂದ ರ‍ೇಷನ್ ಕಾರ್ಡ ತಿದ್ದುಪಡಿ ಕುರಿತು ನೂತನ ಪ್ರಕಟಣೆ!

January 26, 2025

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ(Ration Correction) ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ ಪ್ರಕಟವಾಗಿದ್ದು, ಆನ್ಲೈನ್ ಮೂಲಕ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಕುರಿತು ಗ್ರಾಹಕರಲ್ಲಿ ಮೂಡಿರುವ ಗೊಂದಲಗಳಿಗೆ ಇಲಾಖೆಯಿಂದ ಸ್ಪಷ್ಟನೆ ನೀಡಲಾಗಿದೆ. ಅನೇಕ ಸಾಮಾಜಿಕ ಜಾಲತಾಣಗಳಲ್ಲಿ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು 31 ಜನವರಿ...

Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

January 25, 2025

ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಉತ್ಪನ್ನವನ್ನು ಖರೀದಿ(Kadale MSP) ಮಾಡಲು ಕೃಷಿ ಉತ್ಪನ್ನ ಮಾರಾಟ ಇಲಾಖೆಯಿಂದ ಒಂದು ವಾರದ ಒಳಗಾಗಿ ನೋಂದಣಿಯನ್ನು ಆರಂಭಿಸಲಾಗುವುದು ಎಂದು ಇಲಾಖೆಯ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಮಾಹಿತಿ ತಿಳಿಸಿದ್ದಾರೆ. ಆಹಾರ ಉತ್ಪನ್ನಗಳಿಗೆ ಪ್ರತಿ ವರ್ಷವು ಸಹ ಕೇಂದ್ರ ಸರಕಾರದಿಂದ ಬೆಂಬಲ...

Gruhalakshmi Amount-ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

Gruhalakshmi Amount-ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

January 25, 2025

ರಾಜ್ಯ ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಕುಟುಂಬದ ಯಜಮಾನಿಯರಿಗೆ ಬಿಡುಗಡೆ ಮಾಡುವ ₹2,000 ರೂ ಅರ್ಥಿಕ ನೆರವನ್ನು(Gruhalakshmi Amount) ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು ಅರ್ಜಿದಾರರು ಈ ಲೇಖನದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಖಾತೆಗೆ ಹಣ ಜಮಾ ಅಗಿರುವುದನ್ನು ಚೆಕ್ ಮಾಡಿಕೊಳ್ಳಬಹುದು. ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಬಗೆಯ ಅರ್ಜಿ ವಿಲೇವಾರಿ ಮತ್ತು...

Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

January 24, 2025

ಹಿಂದುಳಿದ ವರ್ಗಕ್ಕೆ ಸೇರಿದ ಫಲಾನುಭವಿಗಳಿಗೆ ಸ್ವಂತ ಉದ್ಯೋಗವನ್ನು ಮಾಡಿ ಅರ್ಥಿಕವಾಗಿ ನೆರವು ನೀಡಲು 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಮೊಬೈಲ್ ಕ್ಯಾಂಟಿನ್(Mobile Canteen Subsidy)ಗೆ ₹5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಹಾರ ಪದಾರ್ಥಗಳ ಮಾರಾಟಕ್ಕೆ ಪೂರಕ ಬ್ಯುಸಿನೆಸ್ ಗಳಲ್ಲಿ ವರ್ಷ ಪೂರ್ತಿ ಬೇಡಿಕೆ ಇದ್ದೇ ಇರುತ್ತದೆ ಅದರಲ್ಲೂ...

Bele Vime Amount-2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರ ಜಮಾ!

Bele Vime Amount-2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರ ಜಮಾ!

January 24, 2025

ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ(Bele Vime) ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು ಮಾಡಿಸಿರು ಅರ್ಹ 2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರವನ್ನು ಜಮಾ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಮಾಹಿತಿ ತಿಳಿಸಿದ್ದಾರೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಪ್ರಧಾನ...

Ration Card-ರೇಷನ್ ಕಾರ್ಡ ತಿದ್ದುಪಡಿ ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ!

Ration Card-ರೇಷನ್ ಕಾರ್ಡ ತಿದ್ದುಪಡಿ ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ!

January 23, 2025

ಆಹಾರ ಇಲಾಖೆಯಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ತಮ್ಮ ರೇಷನ್ ಕಾರ್ಡ(Ration Card) ವಿವರವನ್ನು ತಿದ್ದುಪಡಿ ಮಾಡಿಕೊಳ್ಳಲು ಈ ತಿಂಗಳ ಕೊನೆಯ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್...

Khata Details-ನಿಮ್ಮ ಆಸ್ತಿಗೆ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

Khata Details-ನಿಮ್ಮ ಆಸ್ತಿಗೆ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

January 23, 2025

ನಗರ ಮತ್ತು ಗ್ರಾಮೀನ ಪ್ರದೇಶದಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಖಾತಾವನ್ನು(Khata) ಪಡೆಯಲು ಯಾವೆಲ್ಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಮ್ಯಾನ್ಯುವಲ್/ಇ-ಖಾತಾ(e-Khata) ಹೊಂದಿಲ್ಲದಿದ್ದರೆ ಹೊಸದಾಗಿ ಖಾತಾ ಪಡೆಯಲು ಯಾವ ಕ್ರಮ ಅನುಸರಿಸಬೇಕು? ಇತ್ಯಾದಿ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದ್ದು ಈ ಮಾಹಿತಿಯನ್ನು...

Togari Kharidi-ರಾಜ್ಯ ಸರ್ಕಾರದಿಂದ ತೊಗರಿ ಖರೀದಿಗೆ ₹140 ರೂ ಕೋಟಿ!

Togari Kharidi-ರಾಜ್ಯ ಸರ್ಕಾರದಿಂದ ತೊಗರಿ ಖರೀದಿಗೆ ₹140 ರೂ ಕೋಟಿ!

January 22, 2025

ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ತೊಗರಿಯನ್ನು ಖರೀದಿ(Togari Kharidi) ಮಾಡಲು ಹಾಗೂ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಾಲ್ ಗೆ ₹450 ರೂ ಅನ್ನು ಪಾವತಿ ಮಾಡಲು ರಾಜ್ಯ ಸರಕಾರದಿಂದ ₹140 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಬೆಂಬಲ ಬೆಲೆಯಲ್ಲಿ ತೊಗರಿಯನ್ನು(Togari Bembala bele) ಮಾರಾಟ ಮಾಡಲು ರೈತರು ಅನುಸರಿಸಬೇಕಾದ ಕ್ರಮಗಳಾವುವು? ತೊಗರಿಗೆ...

Best Savings Scheme-ಅಂಚೆ ಇಲಾಖೆಯಿಂದ ಮಹಿಳೆಯರಿಗೆ ಭರ್ಜರಿ ಗಿಪ್ಟ್! ಎರಡು ವರ್ಷದಲ್ಲಿ ₹30 ಸಾವಿರ ಪಡೆಯಲು ಅವಕಾಶ!

Best Savings Scheme-ಅಂಚೆ ಇಲಾಖೆಯಿಂದ ಮಹಿಳೆಯರಿಗೆ ಭರ್ಜರಿ ಗಿಪ್ಟ್! ಎರಡು ವರ್ಷದಲ್ಲಿ ₹30 ಸಾವಿರ ಪಡೆಯಲು ಅವಕಾಶ!

January 22, 2025

ಅಂಚೆ ಇಲಾಖೆಯಿಂದ ಮಹಿಳೆಯರಿಗೆ ಅಧಿಕ ಆದಾಯ ಕೊಡುವಂತ ಉಳಿತಾಯ ಯೋಜನೆಯನ್ನು(Best Savings Scheme) ಜಾರಿಗೆ ತರಲಾಗಿದ್ದು, “ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ” ಎನ್ನುವ ಹೆಸರನಲ್ಲಿ ಈ ಸೌಲಭ್ಯವನ್ನು ಮಹಿಳೆಯರಿಗೆ ಇಲಾಖೆಯು ನೀಡಲು ಮುಂದಾಗಿದೆ. ಏನಿದು “ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ”?(Mahila samman savings certificate) ಈ ಯೋಜನೆಯಡಿ ಯಾವೆಲ್ಲ ಬಗ್ಗೆಯ ಪ್ರಯೋಜನವನ್ನು ಪಡೆಯಬಹುದು?...

APAAR ID Card-ವಿದ್ಯಾರ್ಥಿಗಳಿಗೆ APAAR ID ಕಾರ್ಡ್‌! ಎಲ್ಲಿ ಪಡೆಯಬೇಕು? ಇಲ್ಲಿದೆ ಸಂಪೂರ್ಣ ವಿವರ!

APAAR ID Card-ವಿದ್ಯಾರ್ಥಿಗಳಿಗೆ APAAR ID ಕಾರ್ಡ್‌! ಎಲ್ಲಿ ಪಡೆಯಬೇಕು? ಇಲ್ಲಿದೆ ಸಂಪೂರ್ಣ ವಿವರ!

January 21, 2025

ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯವು ವಿದ್ಯಾರ್ಥಿಗಳಿಗೆ ಆಧಾರ್ ಕಾರ್ಡ ಮಾದರಿಯಲ್ಲಿ APAAR ಕಾರ್ಡ ಅನ್ನು ವಿತರಣೆ ಮಾಡಲು ನೂತನ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು ಈ ಯೋಜನೆಯ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ವಿವರಿಸಲಾಗಿದೆ. ಅನೇಕ ಪೋಷಕರಿಗೆ ಏನಿದು APAAR ಕಾರ್ಡ? ಇದನ್ನು ಪಡೆಯುವುದರ ಪ್ರಯೋಜನಗಳೇನು? ಇತ್ಯಾದಿ ಮಾಹಿತಿಯ ಕುರಿತು ಅನೇಕ ಗೊಂದಲಗಳಿದ್ದು ಇವುಗಳಿಗೆ ತೆರೆ ಎಳೆಯಲು ಈ...

Bima Sakhi-LIC ಯಿಂದ ಬಿಮಾ ಸಖಿ ಹೊಸ ಯೋಜನೆ! ಮಾಸಿಕ ₹7,000 ಸ್ಟೈಪೆಂಡ್!

Bima Sakhi-LIC ಯಿಂದ ಬಿಮಾ ಸಖಿ ಹೊಸ ಯೋಜನೆ! ಮಾಸಿಕ ₹7,000 ಸ್ಟೈಪೆಂಡ್!

January 21, 2025

ಭಾರತೀಯ ಜೀವ ವಿಮಾ ನಿಗಮದಿಂದ(LIC) ನೂತನ ಯೋಜನೆಯನ್ನು ಅರ್ಥಿಕವಾಗಿ ಮಹಿಳೆಯರ ಬೆಳವಣಿಗೆಗೆ ನೆರವು ನೀಡಲು “ಬಿಮಾ ಸಖಿ”(Bima Sakhi Yojana) ಎನ್ನುವ ಹೊಸ ಯೋಜನೆಯನ್ನು ಪರಿಚಯಿಸಿದ್ದು ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಮನೆಯಲ್ಲೇ ಇದ್ದುಕೊಂಡು ಬಿಡುವಿನ ಸಮಯದಲ್ಲಿ ಏನಾದರು ಒಂದು(Lic Bima Sakhi) ಕೆಲಸ ಮಾಡಿ ಆದಾಯ ಗಳಿಕೆ ಮಾಡಿಕೊಳ್ಳಬೇಕು...

Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!

Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!

January 20, 2025

ಕೇಂದ್ರ ಸರಕಾರದಿಂದ ತೆಂಗಿನ ಮರ ಏರುವವರಿಗೆ ವಿಮೆ ಸೌಲಭ್ಯ ಒದಗಿಸಲು “ಕೇರಾ ಸುರಕ್ಷಾ”(Kera suraksha insurance) ವಿಮಾ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ಈ ಯೋಜನೆಯ ಕುರಿತು ಅನೇಕ ಜನರಿಗೆ ಮಾಹಿತಿ ಇಲ್ಲದೇ ಇರುವ ಕಾರಣ ಇದರ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಕೇಂದ್ರದ ತೆಂಗು ಅಭಿವೃದ್ದಿ ಮಂಡಳಿ ಮತ್ತು ದಿ ನ್ಯೂ ಇಂಡಿಯಾ...

Page 22 of 44