Govt Schemes

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

March 19, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಕೃಷಿಕರಿಗೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲವನ್ನು(Agriculture Loan) ಒದಗಿಸಲಾಗುತ್ತಿದ್ದು ಈ ಕುರಿತು ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ವಿಧಾನ ಪರಿಷತ್ತಿನಲ್ಲಿ ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಅರ್ಹತೆ ಅನುಗುಣವಾಗಿ ಪ್ರಸ್ತುತ ಅರ್ಹ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ...

PM Awas Yojana-ವಸತಿ ರಹಿತರು ಮನೆ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

PM Awas Yojana-ವಸತಿ ರಹಿತರು ಮನೆ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

March 18, 2025

ಗ್ರಾಮೀಣ ಭಾಗದಲ್ಲಿ ವಾಸಿಸುವ ಸ್ವಂತ ಮನೆಯಿಂದ ನಾಗರಿಕರು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ(PM Awas Yojana) ಮನೆಯನ್ನು ಪಡೆದುಕೊಳ್ಳಲು ಸಮೀಕ್ಷೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ನಾಗರಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು ಇದರ ಕುರಿತು ಒಂದಿಷ್ಟು ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಇರುವ ವಸತಿ ರಹಿತರ...

Karmika Card-ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂ. ಸಿಗುವ ಹೊಸ ಯೋಜನೆ!

Karmika Card-ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂ. ಸಿಗುವ ಹೊಸ ಯೋಜನೆ!

March 18, 2025

Labour Department Scheme-ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು, ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣೆ ಮಾಡುವಂತಹ ಕಾರ್ಮಿಕರಿಗೆ ಕಾರ್ಮಿಕರ ಸಾಮಾಜಿಕ ಭದ್ರತಾ ದೃಷ್ಟಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯ(Karmika Card) ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಕಾರ್ಮಿಕರು ಅರ್ಹರು? ಯಾವ ಯಾವ ಸೌಲಭ್ಯಗಳು ಕಾರ್ಮಿಕರಿಗೆ ಸಿಗಲಿವೆ? ಅರ್ಜಿ...

Mudra loan-2025: ಮುದ್ರಾ ಯೋಜನೆಯಡಿ 10 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?

Mudra loan-2025: ಮುದ್ರಾ ಯೋಜನೆಯಡಿ 10 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?

March 17, 2025

ಕೇಂದ್ರ ಸರಕಾರವು ಜಾರಿಗೆ ತಂದಿರುವ ಮುದ್ರಾ ಯೋಜನೆಯಡಿ(Mudra loan) ಸ್ವಂತ ಉದ್ದಿಮೆಯನ್ನು ಆರಂಭಿಸಲು ಅಥವಾ ಈಗಾಗಲೇ ಉದ್ದಿಮೆಯನ್ನು ಹೊಂದಿರುವವರು ತಮ್ಮ ಕಾರ್ಯ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳಲು ಬ್ಯಾಂಕ್ ಮೂಲಕ 10 ಲಕ್ಷದವರೆಗೆ ಸಾಲವನ್ನು ಪಡೆಯಲು ಅವಕಾಶವಿದ್ದು, ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಜನರು ಸರಕಾರದ ಯೋಜನೆಗಳು ಕೇವಲ ಪುಸ್ತಕದಲ್ಲಿ ಓದುವುದಕ್ಕೆ ಮಾತ್ರ ಚಂದಾ...

Sheep farming- ಉಚಿತ ಕುರಿ ಸಾಕಾಣಿಕೆ ತರಬೇತಿ ಪಡೆಯಲು ಅವಕಾಶ!

Sheep farming- ಉಚಿತ ಕುರಿ ಸಾಕಾಣಿಕೆ ತರಬೇತಿ ಪಡೆಯಲು ಅವಕಾಶ!

March 16, 2025

ಕೆನರಾ ಬ್ಯಾಂಕ್ ದೇಶಪಾಂಡೆ RSETI ಸಂಸ್ಥೆ ಹಳಿಯಾಳದಲ್ಲಿ 10 ದಿನಗಳ ಉಚಿತವಾಗಿ ಊಟ ವಸತಿಯೊಂದಿಗೆ ಕುರಿ ಸಾಕಾಣಿಕೆ(Sheep farming) ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಕುರಿ ಸಾಕಾಣಿಕೆಯನ್ನು ಮಾಡಿ ಉತ್ತಮ ಆದಾಯವನ್ನು ಗಳಿಸುವುದರ ಮೂಲಕ ಸುಸ್ತಿರ ಕೃಷಿ ಪದ್ದತಿಯನ್ನು ಅಳವಡಿಕೆ ಮಾಡಿಕೊಳ್ಳಲು ಆಸಕ್ತಿಯನ್ನು ಹೊಂದಿರುವವರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ತರಬೇತಿಯು 2025 ಏಪ್ರಿಲ್ 07 ರಿಂದ ತ...

Scholarship- SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ! ಶುಲ್ಕ ಮರುಪಾವತಿ ಅವಕಾಶ!

Scholarship- SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ! ಶುಲ್ಕ ಮರುಪಾವತಿ ಅವಕಾಶ!

March 16, 2025

2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನಕ್ಕಾಗಿ(SSP Scholarship Last Date extended) ಅರ್ಜಿ ಸಲ್ಲಿಸಲು ಸ್ಟೇಟ್ ಸ್ಕಾಲರ್ಷಿಪ್ ಪೋರ್ಟಲ್ ನಲ್ಲಿ ನಿಗದಿಪಡಿಸಲಾದ ಅಂತಿಮ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳಿಗೆ ಇದೀಗ ಮತ್ತೊಂದು ಅವಕಾಶ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಈ ಸ್ಟೇಟ್ ಸ್ಕಾಲರ್ಷಿಪ್ ಪೋರ್ಟಲ್(SSP Scholarship Portal)ಮುಕಾಂತರ...

E-Khatha-ಹಳ್ಳಿಗರಿಗೂ ಸಿಹಿ ಸುದ್ದಿ! ಅನಧಿಕೃತ ಆಸ್ತಿಗಳಿಗೆ ಇ-ಖಾತಾ!

E-Khatha-ಹಳ್ಳಿಗರಿಗೂ ಸಿಹಿ ಸುದ್ದಿ! ಅನಧಿಕೃತ ಆಸ್ತಿಗಳಿಗೆ ಇ-ಖಾತಾ!

March 16, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ಹಳ್ಳಿಗರಿಗೂ ಸಹ ಅನಧಿಕೃತ ಆಸ್ತಿಗಳ(Akrama-sakrama) ನೋಂದಣಿಗೆ(Property registration) ಕುರಿತಂತೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಇಷ್ಟು ದಿನ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾದ ಬಿ-ಖಾತಾ(E-Khatha) ವಿತರಣೆ ಗ್ರಾಮೀಣ ಮಟ್ಟಕ್ಕೂ ಸಹ ವಿಸ್ತರಣೆ ಮಾಡಲು ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ರಾಜ್ಯದ್ಯಂತ ನಗರ ಮತ್ತು ಪಟ್ಟಣ(city) ಹಾಗೂ ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಅನಧಿಕೃತ ಜಾಗದಲ್ಲಿ...

AgniVeer Recruitment- ಜಸ್ಟ್ 8th ಪಾಸಾದವರಿಗೂ ಕೂಡ ಅಗ್ನಿವೀರ ನೇಮಕಾತಿಯಲ್ಲಿ ಅವಕಾಶ!

AgniVeer Recruitment- ಜಸ್ಟ್ 8th ಪಾಸಾದವರಿಗೂ ಕೂಡ ಅಗ್ನಿವೀರ ನೇಮಕಾತಿಯಲ್ಲಿ ಅವಕಾಶ!

March 15, 2025

Indian Army AgniVeer Recruitment 2025-ಭಾರತೀಯ ಸೇನೆಯಲ್ಲಿ 2025 ನೇ ಸಾಲಿಗೆ ಅಗ್ನಿಪಥ/ ಅಗ್ನಿವೀರ ಯೋಜನೆಯ ಅಡಿಯಲ್ಲಿ ಭೂ ಸೇನೆಯಲ್ಲಿ ಅಗ್ನಿವೀರರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಸಲು ಈಗಾಗಲೇ ಮಾರ್ಚ್ 12ನೇ ತಾರೀಕಿನಿಂದಲೇ ಆರಂಭವಾಗಿದ್ದು, ಭಾರತೀಯ ಮಿಲಿಟರಿ ಸೇವೆಗಳಲ್ಲಿ(Indian Army Jobs) ಸೇವೆ ಸಲ್ಲಿಸ ಬಯಸುವ ಪ್ರತಿಯೊಬ್ಬ...

Free Mobile Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Mobile Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

March 15, 2025

ನಿರುದ್ಯೋಗಿ ಯುವಕರು ಹಾಗೂ ಸ್ವಂತ ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿಯನ್ನು ಹೊಂದಿರುವ ಗ್ರಾಮೀಣ ಮತ್ತು ನಗರ ಭಾಗದ ಅಭ್ಯರ್ಥಿಗಳು ಮೊಬೈಲ್ ರಿಪೇರಿಯನ್ನು(mobile repair business) ಮಾಡುವ ಕೆಲಸವನ್ನು ಕಲಿಯಲು ಉಚಿತವಾಗಿ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್(Canara bank) ಸಹಯೋಗದಲ್ಲಿ ರುಡ್ ಸೆಟ್(CBRSETI) ಸಂಸ್ಥೆವತಿಯಿಂದ...

UAE ನಲ್ಲಿ 10ನೇ ತರಗತಿ ಪಾಸಾದವರಿಗೆ ತಿಂಗಳಿಗೆ ರೂ 53,584/- ವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

UAE ನಲ್ಲಿ 10ನೇ ತರಗತಿ ಪಾಸಾದವರಿಗೆ ತಿಂಗಳಿಗೆ ರೂ 53,584/- ವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

March 14, 2025

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಪುರುಷ ಭದ್ರತಾ ಸಿಬ್ಬಂದಿಯಾಗಿ(Security Guards) UAE ನಲ್ಲಿ ಕೆಲಸ ಮಾಡಲು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಂದಿಷ್ಟು ವರ್ಷ ವಿದೇಶದಲ್ಲಿ ಕೆಲಸ ಮಾಡಿ(UAE Security Guard Job) ಉತ್ತಮ ವೇತನವನ್ನು ಸಂಪಾದನೆಯನ್ನು...

Aadhar Card- ಸೈಬರ್ ವಂಚನೆಯಿಂದ ತಪ್ಪಿಸಿಕೊಳ್ಳಲು ನಿಮ್ಮ ಆಧಾರ್ ಗೆ ತಪ್ಪದೇ ಈ ಆಯ್ಕೆಯನ್ನು ಸಕ್ರಿಯಗೊಳಿಸಿ!

Aadhar Card- ಸೈಬರ್ ವಂಚನೆಯಿಂದ ತಪ್ಪಿಸಿಕೊಳ್ಳಲು ನಿಮ್ಮ ಆಧಾರ್ ಗೆ ತಪ್ಪದೇ ಈ ಆಯ್ಕೆಯನ್ನು ಸಕ್ರಿಯಗೊಳಿಸಿ!

March 14, 2025

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರನ್ನು ಗೌಪ್ಯ ಮಾಹಿತಿಯನ್ನು ಕಲೆಹಾಕಲು ಸೈಬರ್ ದಾಳಿ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರವು ಆಧಾರ್ ಕಾರ್ಡಗೆ(Aadhar Card) ಮಾಸ್ಕ್ ಭದ್ರತೆಯನ್ನು ಒದಗಿಸಲು ಮುಂದಾಗಿದ್ದು ಇದನ್ನು ಪಡೆಯುವುದು ಹೇಗೆ ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. Masked Adhar Card-ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು ದೇಶದ ಪ್ರತಿಯೊಬ್ಬ ನಾಗರಿಕರ...

Pension Scheme-ವಿವಿಧ ಪಿಂಚಣಿ ಯೋಜನೆಯ ಹಣ ವರ್ಗಾವಣೆಯಲ್ಲಿ ಬದಲಾವಣೆ!

Pension Scheme-ವಿವಿಧ ಪಿಂಚಣಿ ಯೋಜನೆಯ ಹಣ ವರ್ಗಾವಣೆಯಲ್ಲಿ ಬದಲಾವಣೆ!

March 14, 2025

ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ವಿವಿಧ ಪಿಂಚಣಿ ಯೋಜನೆಗಳ ಹಣವನ್ನು ಅರ್ಹ ಫಲಾನುಭವಿಗಳಿಗೆ ವರ್ಗಾವಣೆ(Pension Amount) ಮಾಡುವುದರ ಕುರಿತು ನಿನ್ನೆ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಂಬಂಧಪಟ್ಟ ಇಲಾಖೆಯ ಸಚಿವರು ನೀಡಿರುವ ಉತ್ತರದ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದ್ದು ಇದರ ಜೊತೆಗೆ ಹಳ್ಳಿವಾರು ಅರ್ಹ...

Page 23 of 51