Govt Schemes

Free Fast Food Training-ಸ್ವಂತ ಫಾಸ್ಟ್ ಫುಡ್ ಬಿಸಿನೆಸ್ ಮಾಡುವ ಕನಸೇ? ಇಲ್ಲಿದೆ ಉಚಿತ ತರಬೇತಿಯ ಸುವರ್ಣಾವಕಾಶ!

Free Fast Food Training-ಸ್ವಂತ ಫಾಸ್ಟ್ ಫುಡ್ ಬಿಸಿನೆಸ್ ಮಾಡುವ ಕನಸೇ? ಇಲ್ಲಿದೆ ಉಚಿತ ತರಬೇತಿಯ ಸುವರ್ಣಾವಕಾಶ!

May 29, 2026

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹೆಗಡೆ ರಸ್ತೆಯಲ್ಲಿರುವ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ “ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ” (RSETI) ವತಿಯಿಂದ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಸ್ವಯಂ ಉದ್ಯೋಗವನ್ನು ಕಂಡುಕೊಳ್ಳಲು ಅತ್ಯುತ್ತಮ ಅವಕಾಶವೊಂದನ್ನು ಕಲ್ಪಿಸಿಕೊಡಲಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ನಿರಂತರ ಬೇಡಿಕೆಯನ್ನು ಹೊಂದಿರುವ ಆಹಾರ ಉದ್ಯಮ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಇಚ್ಛಿಸುವವರಿಗಾಗಿ...

E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

October 24, 2025

ಗ್ರಾಮೀಣಾಬಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಮೂಲಕ ಗ್ರಾಮೀಣ ಭಾಗದ ಆಸ್ತಿಗಳಿಗೆ ಇ-ಸ್ವತ್ತನ್ನು(E-Swathu Documents)ವಿತರಣೆ ಮಾಡಲು ಈ ಹಿಂದೆ ಇದ್ದ ನಿಯಮಕ್ಕೆ ಜನ ಸ್ನೇಹಿ ನಿಯಮಗಳನ್ನು ರೂಪಿಸಿ ತಿದ್ದುಪಡಿ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಆಸ್ತಿ ಪ್ರಮಾಣ ಪತ್ರ ಪಡೆಯಲು ಸುಲಭವಾಗುವಂತೆ ನಮ್ಮ ಗ್ಯಾರಂಟಿ ಸರ್ಕಾರವು ಕರ್ನಾಟಕ...

Taxi Subsidy Scheme-ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಶೇ 50% ಸಹಾಯಧನದಲ್ಲಿ ಟ್ಯಾಕ್ಸಿ ಖರೀದಿಸಲು ಅರ್ಜಿ ಆಹ್ವಾನ!

Taxi Subsidy Scheme-ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಶೇ 50% ಸಹಾಯಧನದಲ್ಲಿ ಟ್ಯಾಕ್ಸಿ ಖರೀದಿಸಲು ಅರ್ಜಿ ಆಹ್ವಾನ!

October 24, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಲ್ಲಿ(Taxi Subsidy) ಸಾಲ ಮತ್ತು ವಿವಿಧ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ(Christian Development Corporation) ವಿವಿಧ ಅಭಿವೃದಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಯೋಜನೆಯಡಿ ಪ್ರಯೋಜನವನ್ನು ಒದಗಿಸಲು...

Free Photography Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!

Free Photography Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!

October 23, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು(Free Photography And Videography Training)ಪಡೆಯಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ನಿರುದ್ಯೋಗಿ ಯುವಕರು ಈ ತರಬೇತಿಯ ಪ್ರಯೋಜನವನ್ನು ಪಡೆಯಲು ಈ ಅಂಕಣದಲ್ಲಿ ವಿವರಿಸಿರುವ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಕೂಡಲೇ ನೋಂದಾಯಿಸಿಕೊಳ್ಳಿ. ಪ್ರಸ್ತುತ ಡಿಜಿಟಲ್ ಯುಗ ಮತ್ತು...

PF Amount Withdrawal-ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ! ಇನ್ಮುಂದೆ ಶೇ 75% ಹಣ ವಿತ್ ಡ್ರಾ ಮಾಡಬಹುದು!

PF Amount Withdrawal-ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ! ಇನ್ಮುಂದೆ ಶೇ 75% ಹಣ ವಿತ್ ಡ್ರಾ ಮಾಡಬಹುದು!

October 23, 2025

ಕೇಂದ್ರ ಸರಕಾರದಿಂದ ಉದ್ಯೋಗಿಗಳಿಗೆ ಇಪಿಎಫ್(PF Account) ಅಥವಾ ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಯಲ್ಲಿನ ಉಳಿತಾಯ ಹಣವನ್ನು ಈ ಹಿಂದೆ ನಿರ್ಧಿಷ್ಟ ಪ್ರಮಾಣದಲ್ಲಿ ಇಂತಿಷ್ಟೇ ಭಾರಿ ವಿತ್ ಡ್ರಾ(PF Amount Withdrawal) ಮಾಡಲು ಅವಕಾಶವಿತ್ತು ಅದರೆ ಈ ಎಲ್ಲಾ ನಿಯಮಗಳಿಗೆ ತಿದ್ದುಪಡಿಯನ್ನು ಮಾಡಿ ಹೊಸ ವಿತ್ ಡ್ರಾ 2025 ನಿಯಮವನ್ನು ಜಾರಿಗೆ ತರಲಾಗಿದ್ದು ಇದರ ಕುರಿತು ಸಂಪೂರ್ಣ...

B-Khata To A-Khata-ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಪಡೆಯಿರಿ!

B-Khata To A-Khata-ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಪಡೆಯಿರಿ!

October 22, 2025

ರಾಜ್ಯ ಸರಕಾರದಿಂದ ಆಸ್ತಿಯ ಮಾಲೀಕರಿಗೆ(Land Owners) ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಬಿ-ಖಾತಾವನ್ನು ಹೊಂದಿರುವ ಆಸ್ತಿಯ ಮಾಲೀಕರು ಎ-ಖಾತಾ ದಾಖಲೆಯನ್ನು(A-Khata)ಪಡೆಯಲು ಆನ್ಲೈನ್ ನಲ್ಲೇ ಸ್ವಂತ ತಾವೇ ಅರ್ಜಿಯನ್ನು ಸಲ್ಲಿಸಬಹುದು. ನುಡಿದಂತೆ ನಡೆಯುವ ನಮ್ಮ ಗ್ಯಾರಂಟಿ ಸರ್ಕಾರ ಬೆಂಗಳೂರು(Bangalore) ಆಸ್ತಿ ಮಾಲೀಕರಿಗೆ ದೀಪಾವಳಿ ಉಡುಗೊರೆಯನ್ನು ನೀಡಿದೆ. ಬಿ-ಖಾತಾದಿಂದ ಎ-ಖಾತಾಗೆ(B-Khata To A-Khata) ಪರಿವರ್ತನೆ ಹಾಗೂ ಹೊಸ ನಿವೇಶನಗಳಿಗೆ...

Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

October 21, 2025

ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿಗೆ(Best Horticulture Farmer Award) ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟದಲ್ಲಿ(Thotagarike Mele) 2025-26ರ ಸಾಲಿನಲ್ಲಿ 21 ಡಿಸೆಂಬರ್ 2025 ರಿಂದ 23 ಡಿಸೆಂಬರ್ 2025 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ...

Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿಗೆ ನೋಂದಣಿ ಪ್ರಾರಂಭ!

Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿಗೆ ನೋಂದಣಿ ಪ್ರಾರಂಭ!

October 21, 2025

2025-26 ನೇ ಸಾಲಿನಲ್ಲಿ, ರಾಜ್ಯದ ಹತ್ತಿ ಬೆಳೆಗಾರರಿಂದ ಭಾರತೀಯ ಹತ್ತಿ ನಿಗಮ ನಿಯಮಿತ (CCI) ವತಿಯಿಂದ ಬೆಂಬಲ ಬೆಲೆ (MSP) ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಹತ್ತಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ರೈತರಿಂದ ಯಾವುದೇ ಮಧ್ಯವರ್ತಿಗೆ ಅವಕಾಶವಿಲ್ಲದೇ ನೇರವಾಗಿ ಉತ್ತಮ ಗುಣಮಟ್ಟದ ಹತ್ತಿಯನ್ನು ಬೆಂಬಲ ಬೆಲೆಯಲ್ಲಿ(Cotton Crop...

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

October 20, 2025

ಕಳೆದ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ ಅರ್ಹ ರೈತರಿಗೆ ಪರಿಹಾರವನ್ನು ಒದಗಿಸಲಾಗುದ್ದು ಬೆಳೆ ಹಾನಿ ಪರಿಹಾರವನ್ನು ಪಡೆದ ಹಳ್ಳಿವಾರು ರೈತರ ಪಟ್ಟಿಯಲ್ಲಿ ಕಂದಾಯ ಇಲಾಖೆಯ ಅಧಿಕೃತ Paihara.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss Amount) ರೈತರಿಗೆ ಆರ್ಥಿಕವಾಗಿ ನೆರವನ್ನು ಒದಗಿಸಲು NDRP ಮಾರ್ಗಸೂಚಿ...

Gas Subsidy 2025-ನಿಮ್ಮ ಬ್ಯಾಂಕ್ ಖಾತೆಗೆ ಗ್ಯಾಸ್ ಸಬ್ಸಿಡಿ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Gas Subsidy 2025-ನಿಮ್ಮ ಬ್ಯಾಂಕ್ ಖಾತೆಗೆ ಗ್ಯಾಸ್ ಸಬ್ಸಿಡಿ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

October 19, 2025

ಪ್ರಸ್ತುತ ದಿನಗಳಲ್ಲಿ ಅನೇಕ ಸಾರ್ವಜನಿಕರು ಪ್ರತಿ ತಿಂಗಳು ನಾವು ತೆಗೆದುಕೊಳ್ಳುವ ಗ್ಯಾಸ್ ಗೆ ಸರಿಯಾಗಿ ಸಬ್ಸಿಡಿ(Gas Cylinder Subsidy Scheme)ಜಮಾ ಅಗುತ್ತಿಲ್ಲ ಎಂದು ದೂರುತ್ತಿದ್ದು ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಗ್ಯಾಸ್ ಸಬ್ಸಿಡಿ ಜಮಾ ಅಗದಿರಲು ಕಾರಣಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರಕಾರವು ಪ್ರಧಾನ ಮಂತ್ರಿ ಉಜ್ವಲ್...

Bussiness Loan Subsidy-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ₹1.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Bussiness Loan Subsidy-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ₹1.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

October 18, 2025

2025-26 ನೇ ಸಾಲಿನ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ(Bussiness Loan Subsidy Yojane) ಅಡಿಯಲ್ಲಿ ಸಣ್ಣ ಉದ್ದಿಮೆಗಳಿಗೆ ಆರ್ಥಿಕ ನೆರವನ್ನು ಒದಗಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama Yojanegalu) ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು...

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

October 18, 2025

2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ರಾಗಿ ಉತ್ಪನ್ನವನ್ನು ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆ(MSP) ಅಡಿಯಲ್ಲಿ ಖರೀದಿ ಮಾಡಲು ರೈತರ ನೋಂದಣಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ ವರ್ಷದಂತೆ ರೈತರಿಗೆ ಉತ್ತಮ ದರವನ್ನು ಒದಗಿಸಿ ಆಹಾರ ಉತ್ಪನ್ನಗಳನ್ನು(Ragi Kharidi) ಬೆಂಬಲ ಬೆಲೆ ಯೋಜನೆಯಡಿ ಉತ್ತಮ ದರ ನೀಡಿ ಮುಂಚಿತವಾಗಿ ರೈತರ ನೋಂದಣಿಯನ್ನು ಮಾಡಿಕೊಂಡು ರೈತರಿಂದ...

Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

October 17, 2025

ರಾಜ್ಯದಲ್ಲಿ ವಿವಿಧ ಜಿಲ್ಲೆಯಲ್ಲಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೀಡಾಗಿರುವ 12.82 ಲಕ್ಷ ಹೆಕ್ಟೇರ್‌ಗಳಷ್ಟು ಕೃಷಿ ಮತ್ತು ತೋಟಗಾರಿಕಾ ಬೆಳೆಗೆ ಹೆಚ್ಚಿನ ಪರಿಹಾರ(Bele Parihara) ವಿತರಣೆಗೆ ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಳೆದ 2-3...

Page 24 of 80